• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲೆ ಮಮತ ಅಮಾನತು.

ಪ್ರತಿಧ್ವನಿ by ಪ್ರತಿಧ್ವನಿ
December 1, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಜುಲೈ 7 ರಂದು ವಸತಿ ಶಾಲೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರ ಶಾಸಕ ಎ.ಎಸ್ ಪೊನ್ನಣ್ಣ ಅನಿರೀಕ್ಷಿತವಾಗಿ ಭೇಟಿ ನೀಡಿದ ಸಂದರ್ಭ ಶಾಲೆಯ ಅಡುಗೆ ಕೋಣೆಯಲ್ಲಿ ನೊಣಗಳಿಂದ ಕೂಡಿರುವುದು,ಶಾಲೆಯ ಕಿಟಕಿಗಳು ಪಾಳುಬಿದ್ದಿರುವುದು,ಶೌಚಾಲಯದಲ್ಲಿ ಶುಚಿತ್ವ ಕಾಪಾಡದೇ ಇರುವುದು,ವಿದ್ಯಾರ್ಥಿಗಳು ಬಳಸುವ ಹಾಸಿಗೆಗಳು ಯೋಗ್ಯವಾಗಿಲ್ಲದಿದ್ದರೂ ಶಾಲೆಯಲ್ಲಿರುವ ಹೊಸ ಹಾಸಿಗೆಯನ್ನು ವಿತರಣೆ ಮಾಡದೇ ಇರುವುದು,ದಾಸ್ತಾನು/ವಿತರಣೆ ನಿರ್ವಹಣೆ ಮಾಡದೇ ಇರುವುದು,ಸಹದ್ಯೋಗಿಗಳೊಂದಿಗೆ ಉತ್ತಮ ಬಾಂದವ್ಯ ಕೊರತೆ ಇರುವುದು ಕಂಡುಬಂದಿತ್ತು,

ADVERTISEMENT

ಕಳೆದ 6 ವರ್ಷಗಳಿಂದ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಾಂಶುಪಾಲರು,ಶಾಲೆಯ ನ್ಯೂನ್ಯತೆಗಳ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರದೇ ಸಮಸ್ಯೆಗಳನ್ನು ಬಗೆಹರಿಸದೇ ನಿರ್ಲಕ್ಷ್ಯತೆ ವಹಿಸಿ ಲಕ್ಷಾಂತರ ಹಣ ಪೋಲಾಗುವಂತೆ ಮಾಡಿರುವುದು ಸಾಸಕರ ಗಮನಕ್ಕೆ ಬಂದಿತ್ತು, ಕತ೯ವ್ಯ ಲೋಪದ ಹಿನ್ನಲೆಯಲ್ಲಿ ಇದೀಗ ವಿರಾಜಪೇಟೆ ಅರ್ಜಿ ಗ್ರಾಮದಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲೆ ಮಮತ ಅವರನ್ನು ಕತ೯ವ್ಯದಿಂದ ಅಮಾನತ್ತು ಮಾಡಿ ಆದೇಶ ಹೊರಡಿಸಲಾಗಿದೆ,

Tags: absenceArji villageChief Minister's Legal AdviserMamata suspendedMorarji DesaiMorarji Desai Residential SchoolVirajpet Constituency
Previous Post

ಬ್ರಿಟನ್‌ನ ಹೌಸ್‌ ಆಫ್‌ ಲಾರ್ಡ್ಸ್‌ನಲ್ಲಿ ನಡೆದ ಇಂಡೋ -ಯುರೋಪಿಯನ್‌ ಹೂಡಿಕೆ ಸಮ್ಮೇಳನ ಕರ್ನಾಟಕದಲ್ಲಿ ಹೂಡಿಕೆಗೆ ವಿಫುಲ

Next Post

ಯತ್ನಾಳ್‌ ವಕ್ಫ್‌‌ ಆಸ್ತಿ ಆಂದೋಲನ.. ಸಿಂಹ ಶಕ್ತಿ.. ವಿಜಯೇಂದ್ರ ಆಕ್ರೋಶ

Related Posts

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ
ಕರ್ನಾಟಕ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

by ಪ್ರತಿಧ್ವನಿ
April 26, 2026
0

ನವದೆಹಲಿ, ಏ. 26: ಎರಡು ದಿನಗಳ ದೆಹಲಿ ಪ್ರವಾಸದ ವೇಳೆ ಬೆಂಗಳೂರು ನಗರದ ಅಭಿವೃದ್ಧಿ, ಕೇಂದ್ರ ಸಚಿವರೊಂದಿಗೆ ಮಹತ್ವದ ಸಭೆಗಳು ಹಾಗೂ ವಿವಿಧ ರಾಜ್ಯಗಳ ಚುನಾವಣೆಗಳ ಕುರಿತು...

Read moreDetails
ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
Next Post
ಯತ್ನಾಳ್‌ ವಕ್ಫ್‌‌ ಆಸ್ತಿ ಆಂದೋಲನ.. ಸಿಂಹ ಶಕ್ತಿ.. ವಿಜಯೇಂದ್ರ ಆಕ್ರೋಶ

ಯತ್ನಾಳ್‌ ವಕ್ಫ್‌‌ ಆಸ್ತಿ ಆಂದೋಲನ.. ಸಿಂಹ ಶಕ್ತಿ.. ವಿಜಯೇಂದ್ರ ಆಕ್ರೋಶ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada