• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರಿನಲ್ಲಿ ಒಂದು ಕೋಟಿಗೂ ಅಧಿಕವಾದ ವಾಹನಗಳ ಸಂಖ್ಯೆ : ದೆಹಲಿಯಂತಾಗುತ್ತಾ ಬೆಂಗಳೂರು?

ಪ್ರತಿಧ್ವನಿ by ಪ್ರತಿಧ್ವನಿ
June 7, 2022
in ಕರ್ನಾಟಕ
0
ಬೆಂಗಳೂರಿನಲ್ಲಿ ಒಂದು ಕೋಟಿಗೂ ಅಧಿಕವಾದ ವಾಹನಗಳ ಸಂಖ್ಯೆ : ದೆಹಲಿಯಂತಾಗುತ್ತಾ ಬೆಂಗಳೂರು?
Share on WhatsAppShare on FacebookShare on Telegram

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾರ್ವಜನಿಕ ಸಾರಿಗೆ ಬಳಿಸಿ ಅಂತ ಎಷ್ಟೇ ಪ್ರಚಾರಾಂದೋಲನ ಮಾಡಿದರೂ ಜನ ಕೇಳ್ತಿಲ್ಲ. ಮನೆಯಲ್ಲೇ ಇದ್ದವರ ಬಳಿಯೆಲ್ಲಾ ಎರಡು ಮೂರು ವಾಹನ ಇಟ್ಟಿಕೊಂಡಿದ್ದಾರೆ. Valid only for depositors, on Thursdays Play Casino https://starlitenewsng.com/cuantos-numeros-tiene-la-ruleta-del-casino/ Extreme. ಹೀಗಾಗಿ ಹೆಚ್ಚಾಗ್ತಿರೋ ವಾಹನಗಳ ಸಂಖ್ಯೆ ಭವಿಷ್ಯದಲ್ಲಿ ಉಸಿರಾಡುವ ಗಾಳಿ ವಿಷಕಾರಿಯಾಗುವ ಆತಂಕ ಇದೆ. ವಾಹನ ದಟ್ಟನೆ ತಗ್ಗಿಸಲು ನಮ್ಮ ಮೆಟ್ರೋ ಸಂಚಾರವನ್ನು ಆರಂಭಿಸಿದ್ರೂ ನಗರದಲ್ಲಿ ಪ್ರತಿ ವರ್ಷ ಲಕ್ಷ ಲಕ್ಷ ವಾಹನಗಳು ನೋಂದಣಿಯಾಗ್ತಿರೋದು ಅಚ್ಚರಿ ಮೂಡಿಸಿದೆ.

ADVERTISEMENT

ರಾಜಧಾನಿಯಲ್ಲಿ ದಿಗಿಲು ಹುಟ್ಟಿಸುತ್ತಿದೆ ವಾಹನಗಳ ಹೆಚ್ಚಿನ ನೋಂದಣಿ.!!

ಬೆಂಗಳೂರಿನಲ್ಲಿ ಜನಸಂಖ್ಯೆ ಹೆಚ್ಚಿದ್ದಂತೆ ವಾಹನಗಳ ಸಂಖ್ಯೆ ಹೆಚ್ಚಾಗ್ತಿದೆ. ಜನಸಂಖ್ಯೆ ಸುಮಾರು 1 ಕೋಟಿ 30 ಲಕ್ಷ ಇದೆ. ಆದರೆ ವಾಹನ ಸಂಖ್ಯೆ ಒಂದು ಕೋಟಿ ಸನಿಹಕ್ಕೆ ಬಂದು ನಿಂತಿದೆ. ಜನ ಸಾರ್ವಜನಿಕ ವಾಹನಗಳ ಮೇಲೆ ಅವಲಂಬಿತವಾಗುವುದಕ್ಕಿಂತ ಹೆಚ್ಚಾಗಿ ಜನ ತಮ್ಮದೇ ಖಾಸಗಿ ವಾಹನಕೊಳ್ಳಲು ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ದಿನದಿಂದ ದಿನಕ್ಕೂ ವಾಹನ ಸಂಖ್ಯೆ ಹೆಚ್ಚಳವಾಗ್ತಿರುವ ಹಿನ್ನೆಲೆ ಪರಿಸರ ಮಾಲಿನ್ಯ ಹೆಚ್ಚಾಗ್ತಿದೆ ಅಂತ ಕಳವಳ ವ್ಯಕ್ತವಾಗಿದೆ.

ಪ್ರತಿಯೊಂದು ಮನೆಯಲ್ಲಿಯೂ ಕನಿಷ್ಠ ವಾಹನಗಳಿರಬೇಕು. SugarHouse Casino is one of the leaders in the sector and they are well known for their safety and security — hence why their Sugarhouse promo code https://casillascontracting.us/what-is-the-mega-millions-jackpot-at-now/ is so popular. ಕೆಲವೊಮ್ಮೆ ಮನೆಯಲ್ಲಿ ಕೇವಲ ಇಬ್ಬರೇ ಮಂದಿಯಿದ್ದರೂ ನಾಲ್ಕೈದು ವಾಹನಗಳಿರುತ್ತವೆ. Can FastPay casino be considered the best online gaming https://parkirpintar.com/is-there-a-casino-in-colorado/ house in Australia? ನಗರದಲ್ಲಿ ದ್ವಿಚಕ್ರ, ಕಾರುಗಳು ಬಸ್ ಸೇರಿ ಸಾರಿಗೇಯೇತರ ವಾಹನ ಸಂಖ್ಯೆನೇ ಬರೋಬ್ಬರಿ ಒಂದು ಕೋಟಿ ಮೂರು ಲಕ್ಷದ 21 ಸಾವಿರ ವಾಹನಗಲೂ ನೊಂದವಣೆ ಅಗಿದೆ. ನಗರದಲ್ಲಿ ವಾಹನ ದಟ್ಟಣೆಯನ್ನು ಕಡಿಮೆಮಾಡಬೇಕಾಗಿದ್ದರೆ ಕಾರ್ಪೂಲಿಂಗ್ ವ್ಯವಸ್ಥೆ ಕಟ್ಟುನಿಟ್ಟಾಗಿ ಜಾರಿಗೆ ತರಬೇಕಿದೆ. ಇದರಿಂದ ಹೆಚ್ಚು ವಾಹನಗಳು ರಸ್ತೆಗೆ ಬರುವುದನ್ನು ತಡೆಯಬಹುದಾಗಿದೆ. ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಮನೆಗೆ ಕಾರ್ ಇಲ್ಲ ಅನ್ನೋ ವ್ಯವಸ್ಥೆ ಇರಬೇಕು. We know that https://parkirpintar.com/how-to-win-on-blackjack-machines/ different players have different preferences, so we check out every option. ಇಲ್ಲವಾದಲ್ಲಿ ನೋಂದಣಿಗೆ ಅವಕಾಶವಿಲ್ಲ ಎಂಬ ಕಟ್ಟುನಿಟ್ಟಿನ ಕಾನೂನು ಜಾರಿಯಾಗಬೇಕಿದೆ. ಸಾರ್ವಜನಿಕರು ನಗರದಲ್ಲಿ ಓಡಾಟಕ್ಕೆ ಮೆಟ್ರೋ ಮತ್ತು ಬಿಎಂಟಿಸಿ ಬಸ್ಗಳನ್ನು ಬಳಸಬೇಕು. I do apologize for the limited hotel https://nikel.co.id/distance-from-winstar-to-choctaw-casino/ availability at this time. ಇದರಿಂದ ರಸ್ತೆಯಲ್ಲಿ ವಾಹನ ದಟ್ಟಣೆ ಕಡಿಮೆಯಾಗುತ್ತದೆ. ಆದರೆ ಈ ರೀತಿಯ ತೀರ್ಮಾನ ಮಾಡದೆ ಇರೋದು ನಗರದಲ್ಲಿ ಸಂಚಾರ ದಟ್ಟನೆಗೆ ಕಾರಣವಾಗಿದೆ.

ವಾಹನ ಸಂಖ್ಯೆ ಹೆಚ್ಚಳದಿಂದ ಪೊಲ್ಯೂಷನ್ ಸಿಟಿಯಾಗ್ಬಿಡುತ್ತಾ ಸಿಲಿಕಾನ್ ಸಿಟಿ.!?

ಸಿಲಿಕಾನ್ ಸಿಟಿ ಟ್ರಾಫಿಕ್ ಸಮಸ್ಯೆಯಿಂದ ವಾಯು ಮಾಲಿನ್ಯ, ರಸ್ತೆ ಅಭಿವೃದ್ಧಿಗೆ ಮಾರಕವಾಗಿದೆ. ದೆಹಲಿ ಮಾದರಿಯ ವಾಯು ಮಾಲಿನ್ಯಕ್ಕೆ ಸಾಕ್ಷಿಯಾಗುತ್ತಾ ಬೆಂಗಳೂರು ಅನ್ನೋ ಭಯ ಶುರುವಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ದಿನೇ ದಿನೆ ವಾಹನಗಳ ನೋಂದಣಿ ಹೆಚ್ಚಳವಾಗ್ತಿದೆ. ಇದೇ ಕಾರಣಕ್ಕೆ ದಿನೇ ದಿನೆ ಹೆಚ್ಚಾಗ್ತಿದೆ ಸಂಚಾರ ದಟ್ಟಣೆ ಅಂತ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 1,940 km ನಷ್ಟು ಉದ್ದ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಿವೆ, ಈ ರಸ್ತೆಗಳು ಹೆಚ್ಚು ಕಮ್ಮಿ 60 ಲಕ್ಷ ವಾಹನಗಳನ್ನು ಮಾತ್ರ ಕೆಪಾಸಿಟಿ ಮಾತ್ರ ಹೊಂದಿದೆ. ಆದರೆ ಸದ್ಯಕ್ಕೆ 1 ಕೋಟಿಗೂ ಅಧಿಕ ವಾಹನಗಳಿವೆ, ಇದರಿಂದ ರಸ್ತೆ ಗುಣಮಟ್ಟಕ್ಕೆ ಹೊಡೆತ ಬಿದ್ದಿದೆ ಎಂದು ಸಾಮಾಜಿಕ ಕಾರ್ಯಕರ್ತರು ಅಮರೇಶ್ ಅಭಿಪ್ರಾಯ ವ್ಯಕ್ಯ ಪಡಿಸುತ್ತಿದ್ದಾರೆ.

2022 ರ ಮೇ ತಿಂಗಳ ವರೆಗೆ ರಾಜಧಾನಿಯಲ್ಲಿ ಆಗಿರುವ ವಾಹನಗಳ ನೋಂದಣಿ ಅಂಕಿ ಅಂಶ ನೋಡೋದಾದ್ರೆ :

  • ದ್ವಿಚಕ್ರ ವಾಹನಗಳು : 68,72,763
  • ನಾಲ್ಕು ಚಕ್ರ ವಾಹನ : 21,74,830
  • ಟ್ರಕ್, ಲಾರಿಗಳ ಸಂಖ್ಯೆ : 1,15,000
  • ಟ್ಯಾಕ್ಸಿ, ಆಟೋ ಗಳ ಸಂಖ್ಯೆ : 3,50,000 ಲಕ್ಷ
  • ಇತರೆ ವಾಹನಗಳು : 8,08,990
  • ಒಟ್ಟು ವಾಹನಗಳ ಸಂಖ್ಯೆ : 1,03,21,583

ಹೀಗೆ ರಾಜಧಾನಿ ಬೆಂಗಳೂರಿ ಈಗ ಪರಿಸರ ಮಾಲಿನ್ಯ ಸಿಟಿ ಅಗ್ತಿದೆ. ಇತ್ತ ವಾಹನಗಳ ದಟ್ಟಣೆಯಿಂದ ಟ್ರಾಪಿಕ್ ಸಮಾಸ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗ್ತಿದೆ. ಹೀಗೆ ಆದರೆ ಒಂದಲ್ಲ ಒಂದು ದಿನ ಬೆಂಗಳೂರಿನಲ್ಲಿ ಹೊಸ ವಾಹನಗಳ ನೋಂದಣೆಗೆ ಬ್ರೇಕ್ ಬೀಳೋ ಸಾದ್ಯತೆ ಇದ್ದರೂ ಇರಬಹುದು.

Tags: BJPCongress PartyCovid 19ನರೇಂದ್ರ ಮೋದಿಬಿಜೆಪಿ
Previous Post

ಬೆಂಗಳೂರು ಮಂದಿಯ ಜೇಬಿಗೆ ಮತ್ತೆ ಕತ್ತರಿ ಹಾಕಿದ ಬೆಸ್ಕಾಂ : ಮೀಟರ್ ಡೆಪಾಸಿಟ್ ಮೊತ್ತ ಏರಿಕೆ !

Next Post

ಕೇರಳ | ಪೊರೋಟ ತಂದ ಪೊಟ್ಟಣದಲ್ಲಿ ಹಾವಿನ ಪೊರೆ : ಹೊಟೇಲಿಗೆ ಬೀಗ ಜಡಿದ ಅಧಿಕಾರಿಗಳು

Related Posts

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌
Top Story

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

by ನಾ ದಿವಾಕರ
December 19, 2025
0

ಕನ್ನಡ ರಂಗಭೂಮಿಗೆ ವಿಶೇಷ ಮೆರುಗು ತರುವ ಕಲೋಪಾಸಕರಲ್ಲಿ  ಎದ್ದು ಕಾಣುವ ಕಲಾವಿದ ನಾ ದಿವಾಕರ “ ಕಲೆ ಎನ್ನುವುದು ವೈಯುಕ್ತಿಕವಾದುದು ಎನ್ನುವುದರ ಜೊತೆಗೆ ಅದು ತನ್ನ ಕಲಾತ್ಮಕ...

Read moreDetails
Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

December 19, 2025
Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

December 18, 2025
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

December 18, 2025
Next Post
ಕೇರಳ | ಪೊರೋಟ ತಂದ ಪೊಟ್ಟಣದಲ್ಲಿ ಹಾವಿನ ಪೊರೆ : ಹೊಟೇಲಿಗೆ ಬೀಗ ಜಡಿದ ಅಧಿಕಾರಿಗಳು

ಕೇರಳ | ಪೊರೋಟ ತಂದ ಪೊಟ್ಟಣದಲ್ಲಿ ಹಾವಿನ ಪೊರೆ : ಹೊಟೇಲಿಗೆ ಬೀಗ ಜಡಿದ ಅಧಿಕಾರಿಗಳು

Please login to join discussion

Recent News

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌
Top Story

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

by ನಾ ದಿವಾಕರ
December 19, 2025
Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

by ಪ್ರತಿಧ್ವನಿ
December 19, 2025
Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌
Top Story

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ
Top Story

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

by ಪ್ರತಿಧ್ವನಿ
December 18, 2025
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!
Top Story

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

by ಪ್ರತಿಧ್ವನಿ
December 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

December 19, 2025
Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

December 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada