• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Congress: ದಿಢೀರ್‌ ವಿದೇಶಕ್ಕೆ ಹಾರಲು ಸಜ್ಜಾದ ಕಾಂಗ್ರೆಸ್ ಶಾಸಕರು..? ಯಾಕೆ..?

ಪ್ರತಿಧ್ವನಿ by ಪ್ರತಿಧ್ವನಿ
February 16, 2026
in Top Story, ಕರ್ನಾಟಕ, ರಾಜಕೀಯ
0
Congress: ದಿಢೀರ್‌ ವಿದೇಶಕ್ಕೆ ಹಾರಲು ಸಜ್ಜಾದ ಕಾಂಗ್ರೆಸ್ ಶಾಸಕರು..? ಯಾಕೆ..?
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯದಲ್ಲಿ ಈವರೆಗೂ ಕೊಂಚ ತಣ್ಣಗಾಗಿದ್ದ ಅಧಿಕಾರ ಹಸ್ತಾಂತರದ ಮುಸುಗಿನ ಗುದ್ದಾಟ ಇದೀಗ ಮತ್ತೆ ಮುಖ್ಯ ಭೂಮಿಕೆಗೆ ಬರುತ್ತಿದೆ. ಬಹುಮತದೊಂದಿಗೆ ಕರ್ನಾಟಕದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್‌ ಪಕ್ಷಕ್ಕೆ ಇದೀಗ ಸಿಎಂ ಕುರ್ಚಿಗಾಗಿ ಶೀತಲ ಸಮರ ದೊಡ್ಡ ಸವಾಲಾಗಿದೆ.

ADVERTISEMENT
Bheemanna Khandre ನುಡಿನಮನದಲ್ಲಿ ಕಾಫಿ ಹೀರುತ್ತಾ.. ಸಿದ್ದು ಡಿಕೆಶಿ ಮಲ್ಲಿಕಾರ್ಜುನ್ ಖರ್ಗೆ ಚರ್ಚೆ #pratidhvani

ಅತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷ ಸಿಎಂ ಸ್ಥಾನ ಪೂರೈಸಿಯೇ ಸಿದ್ಧ ಎನ್ನುತ್ತಿದ್ದರೆ, ಇತ್ತ ಡಿಸಿಎಂ ಡಿ.ಕೆ ಶಿವಕುಮಾರ್‌ ಸಿಎಂ ಪಟ್ಟ ಪಡೆದೇ ಸಿದ್ಧ ಎನ್ನುತ್ತಿದ್ದಾರೆ. ಅಲ್ಲದೇ ಆ ಸ್ಥಾನ ಪಡೆಯಲು ಏನೇನು ಬೇಕೋ ಅದೆಲ್ಲವನ್ನೂ ಮಾಡುತ್ತಿದ್ದು, ದೆಹಲಿಯಲ್ಲಿ ಹೈಕಮಾಂಡ್‌ ಮೇಲೆ ತೀವ್ರ ಒತ್ತಡ ಹೇರುತ್ತಿದ್ದಾರೆ. ಈ ಇಬ್ಬರ ಸಿಎಂ ಸ್ಥಾನ ಪೈಪೋಟಿಯಿಂದ ಹೈರಾಣಾಗಿರುವ ಕಾಂಗ್ರೆಸ್‌ ಹೈಮಾಂಡ್‌ ಈ ಬಜೆಟ್‌ ಅಧಿವೇಶದವರೆಗೂ ಸುಮ್ಮನಿರಿ ಎಂದು ಡಿ.ಕೆ ಶಿವಕುಮಾರ್‌ಗೆ ಸಮಯ ನೀಡಿದೆ ಎನ್ನಲಾಗಿದೆ.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ವಿಚಾರವಾಗಿ ಒಳಜಗಳ ತೀವ್ರವಾಗಿರುವ ಸಂದರ್ಭದಲ್ಲೇ ಸಿಎಂ ಸಿದ್ದರಾಮಯ್ಯ ಬಣದ ಕೆಲ ಶಾಸಕರು ಆಸ್ಟ್ರೇಲಿಯಾ ಪ್ರವಾಸಕ್ಕೆ ಸಜ್ಜಾಗಿದ್ದಾರೆ. ಮಂಗಳವಾರ ರಾತ್ರಿ 8 ಗಂಟೆಗೆ ಬೆಂಗಳೂರಿನಿಂದ ಆಸ್ಟ್ರೇಲಿಯಾಗೆ ತೆರಳಲು ಯೋಜನೆ ಮಾಡಲಾಗಿದ್ದು, ಈ ಪ್ರವಾಸಕ್ಕೆ ಸಿದ್ದರಾಮಯ್ಯ ಬಣದ ಶಾಸಕರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ ಎನ್ನಲಾಗಿದೆ.

DK Shivakumar | ಒಳಮೀಸಲಾತಿಯಲ್ಲಿ ಬಂಜಾರ ಸಮುದಾಯಕ್ಕೆ ಅನ್ಯಾಯ ಎಂದು ಡಿಕೆಶಿ ವಿರುದ್ಧ ಆಕ್ರೋಶ #pratidhvani

ವೀಸಾ ಸಿಗದ ಕಾರಣದಿಂದ ಕೆಲವರು ಪ್ರವಾಸವನ್ನು ರದ್ದುಪಡಿಸಿದ್ದರೆ, ಇನ್ನೂ ಕೆಲವರು ಹೈಕಮಾಂಡ್ ಅಸಮಾಧಾನಕ್ಕೆ ಗುರಿಯಾಗುವ ಭಯದಿಂದ ಹಿಂದೆ ಸರಿದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಕುಟುಂಬದೊಂದಿಗೆ ಟಿಕೆಟ್ ಬುಕ್ ಮಾಡಿರುವ ಶಾಸಕರು ಪ್ರವಾಸ ರದ್ದುಪಡಿಸಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಬಣದ ಕೆಲ ಶಾಸಕರು ನಾಳೆ ಆಸ್ಟ್ರೇಲಿಯಾಗೆ ಹಾರಲಿದ್ದು, ಮಾರ್ಚ್ 1ರಂದು ಶಾಸಕರು ವಾಪಸ್ಸಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾರ್ಚ್ 6 ರಿಂದ ಮಾರ್ಚ್27ರವರೆಗೆ ಬಜೆಟ್ ಅಧಿವೇಶನ ನಡೆಯಲಿದೆ. ಹೀಗಾಗಿ ವಿದೇಶಕ್ಕೆ ಹಾರಲಿರುವ ಎಲ್ಲಾ ಶಾಸಕರು ಮಾರ್ಚ್ 1ರಂದು ವಾಪಸ್ಸಾಗಲಿದ್ದಾರೆ ಎನ್ನಲಾಗಿದೆ.

Tags: BJPCM Chair FightCM SiddaramaiahcongressCongress High CommandDCM DK ShivakumarKarnataka PoliticsPolitics
Previous Post

Darshan Thoogudeepa: ಇಂದು ದರ್ಶನ್ ಹುಟ್ಟುಹಬ್ಬ: ಪತ್ನಿ ವಿಜಯಲಕ್ಷ್ಮಿ  ಹೇಳಿದ್ದೇನು ?

Next Post

ಬೆಂಗಳೂರು ಕಮಿಷನರ್ ಹೆಸರಲ್ಲಿ ನಕಲಿ ಫೇಸ್​ಬುಕ್ ಖಾತೆ: ಯಾಮಾರಿದ್ರೆ ಅಷ್ಟೇ ಕಥೆ..!

Related Posts

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?
Top Story

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

by ಪ್ರತಿಧ್ವನಿ
April 20, 2026
0

ಬೆಂಗಳೂರು :  ಕಾಂಗ್ರೆಸ್ ಶಾಸಕ ಎನ್​ಎ ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ನಿವಾಸಗಳ ಮೇಲೆ ಸೋಮವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ (Enforcement Directorate) ದಾಳಿ...

Read moreDetails
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

April 20, 2026
BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

April 20, 2026
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
Next Post
ಬೆಂಗಳೂರು ಕಮಿಷನರ್ ಹೆಸರಲ್ಲಿ ನಕಲಿ ಫೇಸ್​ಬುಕ್ ಖಾತೆ: ಯಾಮಾರಿದ್ರೆ ಅಷ್ಟೇ ಕಥೆ..!

ಬೆಂಗಳೂರು ಕಮಿಷನರ್ ಹೆಸರಲ್ಲಿ ನಕಲಿ ಫೇಸ್​ಬುಕ್ ಖಾತೆ: ಯಾಮಾರಿದ್ರೆ ಅಷ್ಟೇ ಕಥೆ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada