• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, June 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಸರಣಿ ಸಾ**: ದಿಢೀರ್ 10ಕ್ಕೂ ಹೆಚ್ಚು ರೋಗಿಗಳು ಮೃ**

ಪ್ರತಿಧ್ವನಿ by ಪ್ರತಿಧ್ವನಿ
June 17, 2026
in Top Story, ಕರ್ನಾಟಕ
0
ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಸರಣಿ ಸಾ**: ದಿಢೀರ್ 10ಕ್ಕೂ ಹೆಚ್ಚು ರೋಗಿಗಳು ಮೃ**
Share on WhatsAppShare on FacebookShare on Telegram

ಮೈಸೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ 24 ಗಂಟೆಗಳ ಅವಧಿಯಲ್ಲಿ 10ಕ್ಕೂ ಹೆಚ್ಚು ಮಂದಿ ರೋಗಿಗಳು ದಿಢೀರ್ ಸಾವನ್ನಪ್ಪಿದ್ದಾರೆ ಎನ್ನುವ ಆಘಾತಕಾರಿ ಸುದ್ದಿ ಹೊರಬಿದ್ದಿದೆ.

ADVERTISEMENT
Prakash Raj : ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಲಾಗದೆ ತಬ್ಬಿಬ್ಬು.! #actor #prakashraj #media

ಸೈಯ್ಯದ್, ಆರೀಫ್ ಪಾಷ (80), ಹರೀಶ್ ಬಿ.ಆರ್.(40), ಬಾಲಶಂಕರ್ (65), ಸಂಶುನ್ನೀಶ (70), ರಾಜು (54), ನಿಂಗೇಗೌಡ (70), ಮಸೀನಾ ಬಾನು (58), ಗೋಪಾಲರಾಜು (55), ಬೈರೋಜಿ ರಾವ್ (80), ಸುಹಾಲ್ ಖಾನ್ (43) ಮತ್ತು ನೀಲಿ (79) ಮೃತ ರೋಗಿಗಳು ಎಂದು ಗುರುತಿಸಲಾಗಿದೆ. ಆಸ್ಪತ್ರೆಯ ಮೂಲಗಳ ಪ್ರಕಾರ, ಮೃತಪಟ್ಟವರೆಲ್ಲರೂ ತೀವ್ರ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಸೋಮವಾರ ಜೂನ್‌ 15ರ ಬೆಳಗ್ಗೆ 4 ಮಂದಿ ರಾತ್ರಿ 6 ಮಂದಿ ಹಾಗೂ ಮಂಗಳವಾರ ಜೂನ್‌ 16ರ ಬೆಳಗ್ಗೆ ಇಬ್ಬರು ಸಾವನ್ನಪ್ಪಿದ್ದು, ಆಸ್ಪತ್ರೆಯ ಇತರ ರೋಗಿಗಳು ಮತ್ತು ಅವರ ಸಂಬಂಧಿಕರಲ್ಲಿ ತೀವ್ರ ಆತಂಕ ಹೆಚ್ಚಾಗಿದೆ.

Krishna Byre Gowda : ಮೊದಲ ಸಭೆಯಲ್ಲೇ ಅಧಿಕಾರಿಗಳಿಗೆ ಸಚಿವರ ಕ್ಲಾಸ್‌..! #gba #bengaluru #pratidhvani

ರೋಗಿಗಳ ಸರಣಿ ಸಾವಿನ ಬೆನ್ನಲ್ಲೇ ಮೃತರ ಸಂಬಂಧಿಕರು ಆಸ್ಪತ್ರೆ ಮಂಡಳಿ ಮತ್ತು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಚಿಕಿತ್ಸೆಯಲ್ಲಿ ಏನಾಗುತ್ತಿದೆ ಎಂಬ ಸರಿಯಾದ ಮಾಹಿತಿ ನೀಡುತ್ತಿಲ್ಲ. ಆಸ್ಪತ್ರೆಯಲ್ಲಿ ಯಾರೂ ಇದರ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಕೂಡಲೇ ಸ್ಪಷ್ಟನೆ ನೀಡಬೇಕು ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Previous Post

Heart Attack: ದಾವಣಗೆರೆಯಲ್ಲಿ ಜಿಮ್ ಮುಗಿಸಿ ಬಂದಿದ್ದ ಬಾಡಿ ಬಿಲ್ಡರ್ ಸಾ**

Next Post

ಬಿಡದಿ ಟೌನ್‌ಶಿಪ್ ವಿರೋಧಿಸಿ ಜೆಡಿಎಸ್‌ ಬೃಹತ್ ಪಾದಯಾತ್ರೆ: ನಿಖಿಲ್ ಕುಮಾರಸ್ವಾಮಿ ಕರೆ

Related Posts

ಪದ್ಮಶ್ರೀ ಗೌರವಕ್ಕೆ ಪಾತ್ರರಾದ ಕರ್ನಾಟಕದ 5 ಸಾಧಕರು; ರಾಷ್ಟ್ರಪತಿ ಭವನದಲ್ಲಿ ಕನ್ನಡಿಗರ ಸಾಧನೆಗೆ ರಾಷ್ಟ್ರದ ನಮನ
ಕರ್ನಾಟಕ

ಪದ್ಮಶ್ರೀ ಗೌರವಕ್ಕೆ ಪಾತ್ರರಾದ ಕರ್ನಾಟಕದ 5 ಸಾಧಕರು; ರಾಷ್ಟ್ರಪತಿ ಭವನದಲ್ಲಿ ಕನ್ನಡಿಗರ ಸಾಧನೆಗೆ ರಾಷ್ಟ್ರದ ನಮನ

by ಪ್ರತಿಧ್ವನಿ
June 24, 2026
0

ನವದೆಹಲಿ: ದೇಶದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾದ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ 2026 ರಾಷ್ಟ್ರಪತಿ ಭವನದಲ್ಲಿ ವಿಜೃಂಭಣೆಯಿಂದ ನಡೆಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿವಿಧ...

Read moreDetails
ಹುಟ್ಟುಹಬ್ಬದಂದೇ ‘ನೀನು ನನ್ನನ್ನು ಬಿಟ್ಟು ಹೋದೆ’ ಪೋಸ್ಟ್;‘ಮಿಸ್ ಯು’ ಪೋಸ್ಟ್ ಹಿಂದಿತ್ತು ಕೊಲೆ ರಹಸ್ಯ

ಹುಟ್ಟುಹಬ್ಬದಂದೇ ‘ನೀನು ನನ್ನನ್ನು ಬಿಟ್ಟು ಹೋದೆ’ ಪೋಸ್ಟ್;‘ಮಿಸ್ ಯು’ ಪೋಸ್ಟ್ ಹಿಂದಿತ್ತು ಕೊಲೆ ರಹಸ್ಯ

June 24, 2026
ಪ್ರಕಾಶ್‌ ರಾಜ್‌ಗೆ ಸೂಲಿಬೆಲೆ ವ್ಯಂಗ್ಯ; ಪೋಸ್ಟ್‌ ವೈರಲ್‌

ರಾಜಕೀಯದ ಕುಬೇರರು: ದಕ್ಷಿಣ ಭಾರತದ ನಾಯಕರ ಆಸ್ತಿ ಎಷ್ಟು ಗೊತ್ತಾ?

June 23, 2026
ಪ್ರಕಾಶ್‌ ರಾಜ್‌ಗೆ ಸೂಲಿಬೆಲೆ ವ್ಯಂಗ್ಯ; ಪೋಸ್ಟ್‌ ವೈರಲ್‌

ಫುಡ್ ಡಿಪಾರ್ಟ್ಮೆಂಟ್ ದಾಳಿ: ಶವರ್ಮಾ, ಕಬಾಬ್‌ಗಳಲ್ಲಿ ಆತಂಕಕಾರಿ ಅಂಶ ಬಯಲು

June 23, 2026
ಪ್ರಕಾಶ್‌ ರಾಜ್‌ಗೆ ಸೂಲಿಬೆಲೆ ವ್ಯಂಗ್ಯ; ಪೋಸ್ಟ್‌ ವೈರಲ್‌

ನೀಟ್ ಮರುಪರೀಕ್ಷೆ ವಿವಾದಕ್ಕೆ ಟ್ವಿಸ್ಟ್‌: ಪೊಲೀಸರ ತನಿಖೆಯಲ್ಲಿ ಹೊರಬಿದ್ದ ಸತ್ಯ

June 23, 2026
Next Post
ಬಿಡದಿ ಟೌನ್‌ಶಿಪ್ ವಿರೋಧಿಸಿ ಜೆಡಿಎಸ್‌ ಬೃಹತ್ ಪಾದಯಾತ್ರೆ: ನಿಖಿಲ್ ಕುಮಾರಸ್ವಾಮಿ ಕರೆ

ಬಿಡದಿ ಟೌನ್‌ಶಿಪ್ ವಿರೋಧಿಸಿ ಜೆಡಿಎಸ್‌ ಬೃಹತ್ ಪಾದಯಾತ್ರೆ: ನಿಖಿಲ್ ಕುಮಾರಸ್ವಾಮಿ ಕರೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada