ಸ್ವಾತಂತ್ರ ಹೋರಾಟದಲ್ಲಿ ಪಾಲ್ಗೊಂಡ ರಾಷ್ಟ್ರದ ಬೆರಳೆಣಿಕೆ ಮಠಗಳಲ್ಲಿ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಇಂಚಗೇರಿ ಮಠವು ಪ್ರಮುಖವಾಗಿದೆ. ತಮ್ಮ ಮಠದ ಸಾವಿರಾರು ಭಕ್ತರನ್ನು ಸ್ವಾತಂತ್ರ ಹೋರಾಟದಲ್ಲಿ ಧುಮುಕಿಸಿದ ಹೆಗ್ಗಳಿಕೆ ಇದೇ ಮಠದ ಮಠಾಧೀಶರಾಗಿದ್ದ ಮಾಧವಾನಂದ ಪ್ರಭುಜಿಗಳಿಗೆ ಸಲ್ಲುತ್ತದೆ. 1935ರ ವೇಳೆಯಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡ ಮಾಧವಾನಂದ ಪ್ರಭುಜಿಗಳು ತಮ್ಮೊಂದಿಗೆ 20 ಸಾವಿರಕ್ಕೂ ಅಧಿಕ ಭಕ್ತರನ್ನ ಹೋರಾಟದಲ್ಲಿ ಭಾಗಿಯಾಗುವಂತೆ ಮಾಡಿದ್ದರು.
ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ
ಮಾರ್ಗದ ಉದ್ದಕ್ಕೂ ಜನರೊಂದಿಗೆ ಬೆರೆತ ಸಚಿವದ್ವಯರು; ಲೆವೆಲ್ ಕ್ರಾಸಿಂಗ್, ಅಂಡರ್ ಪಾಸ್, ಮೇಲು ಸೇತುವೆ ಬಗ್ಗೆ ಬೇಡಿಕೆಗಳ ಸುರಿಮಳೆ. ಇನ್ನಷ್ಟು ಡೆಮೋ ರೈಲು ಸಂಚಾರ ಮತ್ತು ಪ್ರಮುಖ...
Read moreDetails



