ತಮ್ಮ ಗ್ರಾಮದಲ್ಲಿನ ರಸ್ತೆಗಳನ್ನು ಸಮಸ್ಯೆಗಳಿಗೆ ಜನ ಪ್ರತಿನಿಧಿಗಳು ಕ್ಯಾರೆ ಎನ್ನದ್ದಕ್ಕೆ ಬೇಸತ್ತ ಗ್ರಾಮಸ್ಥರು ಮತದಾನಕ್ಕೆ ಬಹಿಷ್ಕಾರವನ್ನ ಹಾಕಿದ್ದಾರೆ.
ಘಟನೆಯೂ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲ್ಲೂಕಿನ ಕೊಪ್ಪದ ಯೆಡಗುರು ಗ್ರಾಮದಲ್ಲಿ ನಡೆದಿದ್ದು ಗ್ರಾಮದ ಸುಮಾರು 450 ಕ್ಕೂ ಹೆಚ್ಚು ಜನರು ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ಪಕ್ಷಗಳಿಗೆ ರಾಜೀನಾಮೆ ನೀಡಿ ತಮ್ಮ ಆಕ್ರೋಶವನ್ನ ಹೊರಹಾಕಿದ್ದಾರೆ.
ಇದಿಘ ಗ್ರಾಮಸ್ಥರು ಚುನಾವಣೆಯನ್ನ ಬಹಿಷ್ಕರಿಸಿದು ಜನಪ್ರತಿನಿಧಿಗಳಿಗೆ ಗ್ರಾಮದಲ್ಲಿ ಪ್ರವೇಶ ನಿರ್ಬಂಧಿಸಲಾಗಿದೆ. ಸದ್ಯ ಕಾಂಗ್ರೆಸ್ನ ಟಿ.ಡಿ.ರಾಜೇಗೌಡ ಶಾಸಕರಾಗಿ ಆಯ್ಕೆಯಾಗಿದ್ದಾರೆ.






