• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಗುಲಾಂ ನಬಿ ಆಜಾದ್ ಬೆಂಬಲಿಸಿ ಕಾಂಗ್ರೆಸ್ ತೊರೆದ 50ಕ್ಕೂ ಹೆಚ್ಚು ನಾಯಕರು

ಪ್ರತಿಧ್ವನಿ by ಪ್ರತಿಧ್ವನಿ
August 30, 2022
in ದೇಶ, ರಾಜಕೀಯ
0
ಗುಲಾಂ ನಬಿ ಆಜಾದ್ ಬೆಂಬಲಿಸಿ ಕಾಂಗ್ರೆಸ್ ತೊರೆದ 50ಕ್ಕೂ ಹೆಚ್ಚು ನಾಯಕರು
Share on WhatsAppShare on FacebookShare on Telegram

ಕೇಂದ್ರದ ಮಾಜಿ ಸಚಿವ ಹಿರಿಯ ಕಾಂಗ್ರೆಸ್ಸಿಗ ಗುಲಾಂ ನಬಿ ಆಜಾದ್ ಅಚಾರಿಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ತೊರೆದು ತಮ್ಮದೇ ಆದ ಹೊಸ ಪಕ್ಷವೊಂದನ್ನು ಸ್ಥಾಪಿಸುವುದಾಗಿ ಗೋಷಿಸಿದ್ದರು.

ADVERTISEMENT

ಇತ್ತ ಆಜಾದ್ ಕಾಂಗ್ರೆಸ್ ತೊರೆಯುತ್ತಿದ್ದಂತೆ ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಗುಲಾಂರನ್ನು ಬೆಂಬಲಿಸಿ 50ಕ್ಕೂ ಹೆಚ್ಚು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.

ಜಮ್ಮು-ಕಾಶ್ಮೀರದ ಮಾಜಿ ಉಪಮುಖ್ಯಮಂತ್ರಿ ತಾರಾ ಚಂದ್ ಸೇರಿದಂತೆ 50ಕ್ಕೂ ಹೆಚ್ಚು ನಾಯಕರು ಕಾಂಗ್ರೆಸ್ ತೊರೆದಿದ್ದು ಜಂಟಿ ರಾಜೀನಾಮೆ ಪತ್ರವನ್ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ರವಾನಿಸಿದ್ದಾರೆ.

73 ವರ್ಷದ ಆಜಾದ್ ಕಳೆದ ಐದು ದಶಕಗಳಿಂ ಕಾಂಗ್ರೆಸ್ನೊಂದಿಗೆ ಅವಿನಾಭಾವ ಸಂಬಂಧವನ್ನು ಹೊಂದಿದ್ದರು. ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಅವರ ರಾಜೀನಾಮೆ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹಿನ್ನಡೆ ಎಂದೇ ಹೇಳಬಹುದು.

ಸೋನಿಯಾ ಗಾಂಧಿಗೆ ತಮ್ಮ ರಾಜೀನಾಮೆ ನಿರ್ಧಾರದ ಕುರಿತು ಸುಧೀರ್ಘ ಪತ್ರ ಬರೆದಿದ್ದ ಆಜಾದ್ ಕಾಂಗ್ರೆಸ್ ಪಕ್ಷವನ್ನ ಸಂಪೂರ್ಣವಾಗಿ ಹಾಳು ಮಾಡಲಾಗಿದ್ದು ಇದಕ್ಕೆ ರಾಹುಲ್ ಗಾಂಧಿಯೇ ನೇರ ಹೊಣೆ ಎಂದು ದೂಷಿಸಿದ್ದರು.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಸಿಬಿಐ ದಾಳಿ : ನನಗೆ ಕ್ಲೀನ್ ಚಿಟ್ ಸಿಕ್ಕಿದೆ ಎಂದ ಮನೀಶ್‌ ಸಿಸೋಡಿಯಾ

Next Post

ಈದ್ಗಾ ಗಣಪತಿ ಉತ್ಸವದ ಕುರಿತು ಇಂದೇ ನಿರ್ಧಾರ : ಆರ್.ಅಶೋಕ್

Related Posts

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ
Top Story

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

by ಪ್ರತಿಧ್ವನಿ
May 16, 2026
0

ಬೆಂಗಳೂರು : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ ಶ್ರಮಿಕ ವಸತಿ ಶಾಲೆ ಪ್ರಾರಂಭಿಸುವ ಬಗ್ಗೆ ಮತ್ತು...

Read moreDetails
ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

May 16, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
Next Post
ಈದ್ಗಾ ಗಣಪತಿ ಉತ್ಸವದ ಕುರಿತು ಇಂದೇ ನಿರ್ಧಾರ : ಆರ್.ಅಶೋಕ್

ಈದ್ಗಾ ಗಣಪತಿ ಉತ್ಸವದ ಕುರಿತು ಇಂದೇ ನಿರ್ಧಾರ : ಆರ್.ಅಶೋಕ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada