• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತದಲ್ಲಿ 13 ಜನ ಸಾವು

ಪ್ರತಿಧ್ವನಿ by ಪ್ರತಿಧ್ವನಿ
June 28, 2024
in Top Story, ಅಭಿಮತ
0
Share on WhatsAppShare on FacebookShare on Telegram

ಶಿವಮೊಗ್ಗ(Shivmogga) ಮೂಲದ 15 ಜನರು (15People)ಟಿಟಿ ವಾಹನದಲ್ಲಿ ಗುರುವಾರ (ಜೂ.27) ರಂದು ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮನ ದೇವಸ್ಥಾನಕ್ಕೆ ತೆರಳಿದ್ದರು(Savadatti Renuka of Belgaum district went to Yallamma temple). ದೇವಿ ದರ್ಶನ ಪಡೆದು ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ(Pune-Bangalore National Highway) ಮರಳಿ ಊರಿಗೆ ಹೋಗುವಾಗ ಭೀಕರ ಅಪಘಾತ ಸಂಭವಿಸಿದೆ. 13 ಜನರು ಮೃತಪಟ್ಟಿದ್ದಾರೆ(13 people died).

ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 13 ಜನರು ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ (TT Vehicle) ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಟಿಟಿ ವಾಹನದಲ್ಲಿದ್ದ 7 ಮಂದಿ ಮಹಿಳೆಯರು ಸೇರಿದಂತೆ 13 ಜನ ಮೃತಪಟ್ಟಿದ್ದಾರೆ. ಪರಶುರಾಮ್(Parashuram) ​​(45), ಭಾಗ್ಯ (Bhagya)(40), ನಾಗೇಶ(Nagesh) (50), ವಿಶಾಲಾಕ್ಷಿ(Vishalakshmi) (40), ಅರ್ಪಿತಾ (Arpitha) (18), ಸುಭದ್ರಾ ಬಾಯಿ (Subhadrabai) (65), ಪುಣ್ಯ (Punya) (50), ಮಂಜುಳಾಬಾಯಿ (Manjula Bai), ಚಾಲಕ ಆದರ್ಶ್(Adarsh) (23), ಮಾನಸ (Manasa) (24), ರೂಪಾ (Roopa) (40), ಮಂಜುಳಾ (Manjula) (50) ಮೃತರು ಮೃತಪಟ್ಟವರು. ಶಿವಮೂಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಎಮ್ಮೆಹಟ್ಟಿ (Residents of Emmehatti of Bhadravati Taluk of Shivamooga District) ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಿನ ಜಾವ 4 ಗಂಟೆಯ(4 o’clock in the morning) ಸುಮಾರಿಗೆ ಅಪಘಾತ ನಡೆದಿದೆ ಎನ್ನಲಾಗಿದೆ.

ADVERTISEMENT

ಮೃತ ನಾಗೇಶ್​ ಎಮ್ಮೆಹಟ್ಟಿ ಗ್ರಾಮದಲ್ಲಿ ಕೃಷಿಕರಾಗಿದ್ದಾರೆ. ನಾಗೇಶ್​ ಪತ್ನಿ ವಿಶಾಲಾಕ್ಷಿ ಆಶಾ ಕಾರ್ಯಕರ್ತೆ ಯಾಗಿದ್ದರು. ವಿಶಾಲಾಕ್ಷಿ ಕೂಡ ಮೃತಪಟ್ಟಿದ್ದಾರೆ. ನಾಗೇಶ್​ ಮತ್ತು ವಿಶಾಲಕ್ಷಿ ದಂಪತಿ ಪುತ್ರ ಆದರ್ಶ್ ಹೊಸ ಟಿಟಿ ವಾಹನ ಖರೀದಿಸಿದ್ದರು. ಹೊಸ ಟಿಟಿ ವಾಹನಕ್ಕೆ ಪೂಜೆ ಮಾಡಿಸಲು ಹೋಗಿದ್ದ ಕುಟುಂಬದವರು ಸೋಮವಾರ (ಜೂ. 24) ರಂದು ಮಧ್ಯಾಹ್ನ 12 ಗಂಟೆಗೆ ಸುಮಾರಿಗೆ ಶಿವಮೊಗ್ಗದಿಂದ ಹೊರಟು, ಮಹಾರಾಷ್ಟ್ರ ತಿವಾರಿ ಲಕ್ಷ್ಮೀ ದೇವಸ್ಥಾನ(Maharashtra Tiwari Lakshmi Temple) ತಲುಪಿದ್ದಾರೆ. ಅಲ್ಲಿ ವಾಹನ ಪೂಜೆ ಮಾಡಿಸಿ, ಬಳಿಕ ತುಳಜಾಭವಾನಿ (Tulajabhavani Temple) ದೇವಸ್ಥಾನಕ್ಕೆ ತೆರಳಿ ದೇವಿಯ ದರ್ಶನ ಪಡೆದಿದ್ದಾರೆ. ನಂತರ ಕಲಬುರಗಿ ಜಿಲ್ಲೆಯ ಚಿಂಚೋಳಿಯ ಮಾಯಮ್ಮ ದೇವಸ್ಥಾನಕ್ಕೆ ಹೋಗಿದ್ದಾರೆ. ಅಲ್ಲಿಂದ ಬೆಳಗಾವಿ ಜಿಲ್ಲೆ ಸವದತ್ತಿಗೆ ಆಗಮಿಸಿ, ಇಲ್ಲಿಯ ರೇಣುಕಾ ಯಲ್ಲಮ್ಮನ ದರ್ಶನ ಪಡೆದು ಮರಳಿ ಊರಿಗೆ ಹೋಗುವಾ ಅಪಘಾತ ಸಂಭವಿಸಿದೆ.

ಹಾವೇರಿ ಅಪಘಾತದಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ (Chief Minister Siddaramaiah has announced a compensation of Rs 2 lakh each for those who died in the Haveri accident).

Tags: Accident CaseCongress PartyHaveri Districtshivamogaಸಿದ್ದರಾಮಯ್ಯ
Previous Post

ಕೊಡಗಿನಲ್ಲಿ ವ್ಯಾಪಕ ಮಳೆ ; ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು

Next Post

ಅಣ್ತಮ್ಮಾಸ್‌ ಅಕ್ಕ ಪಕ್ಕದಲ್ಲಿದ್ರು ಮಾತಿಲ್ಲ.. ಕತೆಯಿಲ್ಲ.. ಯಾರಿಗೆ ನಷ್ಟ..?

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ಅಣ್ತಮ್ಮಾಸ್‌ ಅಕ್ಕ ಪಕ್ಕದಲ್ಲಿದ್ರು ಮಾತಿಲ್ಲ.. ಕತೆಯಿಲ್ಲ.. ಯಾರಿಗೆ ನಷ್ಟ..?

ಅಣ್ತಮ್ಮಾಸ್‌ ಅಕ್ಕ ಪಕ್ಕದಲ್ಲಿದ್ರು ಮಾತಿಲ್ಲ.. ಕತೆಯಿಲ್ಲ.. ಯಾರಿಗೆ ನಷ್ಟ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada