• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುತ್ತೇನೆ – ವಿಶ್ವಾಸ ವ್ಯಕ್ತಪಡಿಸಿದ ಡಿಕೆ ಸುರೇಶ್ ! 

ಪ್ರತಿಧ್ವನಿ by ಪ್ರತಿಧ್ವನಿ
April 26, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುತ್ತೇನೆ – ವಿಶ್ವಾಸ ವ್ಯಕ್ತಪಡಿಸಿದ ಡಿಕೆ ಸುರೇಶ್ ! 
Share on WhatsAppShare on FacebookShare on Telegram

ನಾನು ಕಳೆದ ಮೂರು ಚುನಾವಣೆಗಳಿಗಿಂತ ಈ ಬಾರಿ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ಆತ್ಮವಿಶ್ವಾಸವಿದೆ‌. ಜನ ನನ್ನ ಪರವಾಗಿ ನಿಲ್ಲುವ ನಂಬಿಕೆಯಿದೆ” ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಹೇಳಿದರು.

ADVERTISEMENT

ಸದಾಶಿವನಗರದ ನಿವಾಸದ ಬಳಿ ಶುಕ್ರವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನಿಮ್ಮ ಪರವಾಗಿ ವಾತಾವರಣ ಇದೆಯೇ ಎನ್ನುವ ಪ್ರಶ್ನೆಗೆ ಅವರು ಉತ್ತರಿಸಿದ್ದು ಹೀಗೆ; ಶುಕ್ರವಾರ ಬೆಳಗಿನ ಜಾವದ ತನಕ ಕ್ಷೇತ್ರದ ಕಾರ್ಯಕರ್ತರು, ಮತದಾರರನ್ನು ಭೇಟಿಯಾಗಿ ಬಂದಿದ್ದೇನೆ. ಎಲ್ಲರೂ ಅತ್ಯಂತ ಹುಮ್ಮಸ್ಸಿನಿಂದ ಭಾಗವಹಿಸುತ್ತಿದ್ದಾರೆ” ಎಂದರು.

ಮತದಾನ ಮಾಡಲು ಯುವಕರ ಸಂಖ್ಯೆ ಕಡಿಮೆ ಇದೆ ಎಂದು ಕೇಳಿದಾಗ  “ಚುನಾವಣೆ ಪ್ರಜಾಪ್ರಭುತ್ವದ ಹಬ್ಬ. ಈ ಹಬ್ಬದಲ್ಲಿ ಹಿರಿಯರು, ಕಿರಿಯರು ಒಟ್ಟಾಗಿ ಭಾಗವಹಿಸಬೇಕು. ಮತದಾನ ಪ್ರಜಾಪ್ರಭುತ್ವದಲ್ಲಿ ಪ್ರಮುಖವಾದ ಪಾತ್ರವಹಿಸುತ್ತದೆ. ಈ ಹಕ್ಕನ್ನು ನಾವು ಚಲಾವಣೆ ಮಾಡಬೇಕಿರುವುದು ನಮ್ಮ ಕರ್ತವ್ಯ”

ಸಂಸತ್ತು ಪ್ರಜಾಪ್ರಭುತ್ವದ ದೇಗುಲ. ಇದರ ಮೂಲಕ ದೇಶ, ರಾಜ್ಯವನ್ನು ಅಭಿವೃದ್ಧಿ ಮಾಡಲು, ಅವಶ್ಯಕತೆಗಳನ್ನು ಪೂರೈಸಲು, ಒಳ್ಳೆಯದನ್ನು ಮಾಡಲು, ಕಾನೂನು, ನಿಯಮಗಳನ್ನು ಮಾಡಲಾಗುತ್ತದೆ. ಆದ ಕಾರಣ ಲೋಕಸಭಾ ಚುನಾವಣೆ ಪ್ರಮುಖವಾದುದು‌. ಆದ್ದರಿಂದ ಎಲ್ಲ ನಾಗರಿಕರು ಮತದಾನದಲ್ಲಿ ಭಾಗವಹಿಸಬೇಕು.  ನಾನು ನನ್ನ ಸ್ವಂತ ಊರಾದ ದೊಡ್ಡ ಆಲಹಳ್ಳಿಯಲ್ಲಿ ಕುಟುಂಬ ಸದಸ್ಯರ ಸಮೇತ ಮಧ್ಯಾಹ್ನದ ವೇಳೆಗೆ ತೆರಳಿ ಮತದಾನ ಮಾಡಲಾಗುವುದು” ಎಂದು ತಿಳಿಸಿದರು.

Tags: BJPCongress Partyಡಿಕೆ ಶಿವಕುಮಾರ್ಡಿಕೆ ಸುರೇಶ್ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬೆಂಗಳೂರು ಗ್ರಾಮಾಂತರಸಿದ್ದರಾಮಯ್ಯ
Previous Post

ಹಕ್ಕು ಚಲಾಯಿಸಿದ ಸಚಿವ ರಾಮಲಿಂಗಾ ರೆಡ್ಡಿ ಮತ್ತು ಕುಟುಂಬ ! 

Next Post

ಮತದಾನ ಮಾಡಿದ ಸಿನಿ ತಾರೆಯರು; ದೊಡ್ಮನೆ ಕುಟುಂಬಸ್ಥರಿಂದಲೂ ಮತದಾನ

Related Posts

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
0

ಸರ್ಕಾರಿ ಶಾಲಾ ಕಾಲೇಜು ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ...

Read moreDetails

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025
Next Post
ಮತದಾನ ಮಾಡಿದ ಸಿನಿ ತಾರೆಯರು; ದೊಡ್ಮನೆ ಕುಟುಂಬಸ್ಥರಿಂದಲೂ ಮತದಾನ

ಮತದಾನ ಮಾಡಿದ ಸಿನಿ ತಾರೆಯರು; ದೊಡ್ಮನೆ ಕುಟುಂಬಸ್ಥರಿಂದಲೂ ಮತದಾನ

Please login to join discussion

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada