Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಮಗನ ಸಾವನ್ನು ನೋಡಲು ಸಾಧ್ಯವಿಲ್ಲ ಎಂದು ತಾಯಿ ಆತ್ಮಹತ್ಯೆ..!

ರಮೇಶ್ ಎಸ್‌.ಆರ್

ರಮೇಶ್ ಎಸ್‌.ಆರ್

January 17, 2023
Share on FacebookShare on Twitter

ಹೈದರಾಬಾದ್;ಮಗನ ಸಾವನ್ನು ನೋಡಲು ಸಾಧ್ಯವಿಲ್ಲ ಎಂದು ತಾಯಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾಹಕ ಘಟನೆ ನಡೆದಿದೆ.

ಹೆಚ್ಚು ಓದಿದ ಸ್ಟೋರಿಗಳು

ಮಂಡ್ಯ: ತೋಟದ ಮನೆಗೆ ನುಗ್ಗಿದ ಚಿರತೆ

ಹೃದಯಾಘಾತದಿಂದ ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ನಿಧನ

ಚಾಮುಂಡಿ ಬೆಟ್ಟ ಸೇರಿದಂತೆ 15 ಕಡೆ ರೋಪ್ ವೇ ಯೋಜನೆ

ಹೈದರಾಬಾದ್​ನ ಕೆಪಿಎಚ್​ಬಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಸ್ವಾತಿ(38)ಆತ್ಮಹತ್ಯೆ ಮಾಡಿಕೊಂಡ ಸಾಫ್ಟ್​ವೇರ್​ ಇಂಜಿನಿಯರ್​.

ಸ್ವಾತಿ ಮತ್ತು ಶ್ರೀಧರ್‌ ದಂಪತಿಗೆ​ 8 ವರ್ಷದ ಓರ್ವ ಮಗನಿದ್ದಾನೆ.ಮಗ ಅಂಗವೈಕಲ್ಯದಿಂದ ಬಳಲುತ್ತಿದ್ದ.ಇದು ಆಕೆಯ ಪತಿಗೆ ಸಮಸ್ಯೆಯಾಗಿತ್ತು.

ಮಗನಿಗೆ ದಯಾಮರಣ ಕೋರಿ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸುವಂತೆ ಸ್ವಾತಿಯನ್ನು ಶ್ರೀಧರ್​ ಒತ್ತಾಯಿಸುತ್ತಿದ್ದ. ಆದರೆ,ಸ್ವಾತಿ ಮಾತ್ರ ಇದಕ್ಕೆ ಒಪ್ಪಿಗೆ ಸೂಚಿಸಲಿಲ್ಲ. ಆದ್ದರಿಂದ ಆಕೆಗೆ ಪತಿ ಶ್ರೀದರ್ ಕಿರುಕುಳ ಕೊಡುತ್ತಿದ್ದ.

ಇದರಿಂದಾಗಿ ಮಗನಿಗೆ ಇವರು ಮುಂದೆ ಕೊಲೆ ಮಾಡುತ್ತಾರೆಂದು ಸ್ವಾತಿ 23ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

RS 500
RS 1500

SCAN HERE

Pratidhvani Youtube

«
Prev
1
/
3856
Next
»
loading
play
ಅಪ್ಪು ನೆನಪಿನಲ್ಲಿ ಯುವಕರಿಗೆ ಸ್ಫೂರ್ತಿ ಆಗಲಿ ಎಂದು ಆಯೋಜಿಸಿದ ಕ್ರೀಡೆ | Appu |
play
Cockroach Sudhi |ನಮ್ಮಂತ ವಿಲನ್‌ ಗಳಿಗೆಲ್ಲಾ ಯಾರ ಸರ್‌ ಹೀರೋಯಿನ್‌ ಕೊಡ್ತಾರೆ #pratidhvanidigital #cockroach
«
Prev
1
/
3856
Next
»
loading

don't miss it !

ತನ್ನ ಮನೆಗೆ ತಾನೇ ಬೆಂಕಿ ಹಾಕಿಕೊಂಡ ಜೆಡಿಎಸ್.!
ಕರ್ನಾಟಕ

ತನ್ನ ಮನೆಗೆ ತಾನೇ ಬೆಂಕಿ ಹಾಕಿಕೊಂಡ ಜೆಡಿಎಸ್.!

by ಕೃಷ್ಣ ಮಣಿ
February 5, 2023
ನವಗ್ರಹ ಯಾತ್ರೆ, ಸಿ.ಡಿ ಸಂಕಲ್ಪ.. ಶೃಂಗೇರಿ ಮಠ ಧ್ವಂಸ.. ಮರಾಠಿಯ ಪೇಶ್ವೆ ಬ್ರಾಹ್ಮಣ..!
ಕರ್ನಾಟಕ

ಬ್ರಾಹ್ಮಣ ಸಮೂಹವನ್ನು ನಾನು ನಿಂದಿಸಿಲ್ಲ: ಎಚ್‌.ಡಿ. ಕುಮಾರಸ್ವಾಮಿ ಸ್ಪಷ್ಟನೆ

by ಪ್ರತಿಧ್ವನಿ
February 9, 2023
Vatal Nagaraj: ಚುನಾವಣೆಯಲ್ಲಿ ವೋಟ್ ಬ್ಯಾಂಕ್ ರಾಜಕಾರಣ ಮಾಡಲು ಬಿಜೆಪಿಯಿಂದ ಕನ್ನಡಕ್ಕೆ ದ್ರೋಹ #pratidhvani
ರಾಜಕೀಯ

Vatal Nagaraj: ಚುನಾವಣೆಯಲ್ಲಿ ವೋಟ್ ಬ್ಯಾಂಕ್ ರಾಜಕಾರಣ ಮಾಡಲು ಬಿಜೆಪಿಯಿಂದ ಕನ್ನಡಕ್ಕೆ ದ್ರೋಹ #pratidhvani

by ಪ್ರತಿಧ್ವನಿ
February 8, 2023
ELECTION PUBLIC REVIEW |ಜನ ಇದೇ ಪಕ್ಷಕ್ಕೆ ಮತ ನೀಡುತ್ತೆವೆ ಅಂದಿದ್ದು ಯಾಕೆ?
ರಾಜಕೀಯ

ELECTION PUBLIC REVIEW |ಜನ ಇದೇ ಪಕ್ಷಕ್ಕೆ ಮತ ನೀಡುತ್ತೆವೆ ಅಂದಿದ್ದು ಯಾಕೆ?

by ಪ್ರತಿಧ್ವನಿ
February 7, 2023
ಕಾಂಗ್ರೆಸ್​ನಲ್ಲಿ ಭುಗಿಲೆದ್ದ ಅಸಮಾಧಾನ, ಪರಮೇಶ್ವರ್​ ಪ್ರಣಾಳಿಕ ಸಮಿತಿಗೆ ರಾಜೀನಾಮೆ..!!
ಕರ್ನಾಟಕ

ಕಾಂಗ್ರೆಸ್​ನಲ್ಲಿ ಭುಗಿಲೆದ್ದ ಅಸಮಾಧಾನ, ಪರಮೇಶ್ವರ್​ ಪ್ರಣಾಳಿಕ ಸಮಿತಿಗೆ ರಾಜೀನಾಮೆ..!!

by ಕೃಷ್ಣ ಮಣಿ
February 3, 2023
Next Post
ದ್ವೇಷ ಭಾಷಣ, ಹಿಂಸಾಚಾರದ ಸಮರ್ಥನೆ: ಮೋಹನ್ ಭಾಗವತ್ ಹೇಳಿಕೆಯ ಮತ್ತೊಂದು ಮುಖ

ದ್ವೇಷ ಭಾಷಣ, ಹಿಂಸಾಚಾರದ ಸಮರ್ಥನೆ: ಮೋಹನ್ ಭಾಗವತ್ ಹೇಳಿಕೆಯ ಮತ್ತೊಂದು ಮುಖ

ಸರ್ಕಾರಗಳ ಮುಸ್ಲಿಂ ದ್ವೇಷ: ಬುಲ್ಡೋಜರ್ ಕಾರ್ಯಾಚರಣೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ HRW ವರದಿ

ಸರ್ಕಾರಗಳ ಮುಸ್ಲಿಂ ದ್ವೇಷ: ಬುಲ್ಡೋಜರ್ ಕಾರ್ಯಾಚರಣೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ HRW ವರದಿ

ದಿಕ್ಕುತಪ್ಪುತ್ತಿರುವ ಯುವ ಸಮೂಹಕ್ಕೆ ದಾರಿಯಾವುದಯ್ಯಾ ?

ದಿಕ್ಕುತಪ್ಪುತ್ತಿರುವ ಯುವ ಸಮೂಹಕ್ಕೆ ದಾರಿಯಾವುದಯ್ಯಾ ?

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist