• Home
  • About Us
  • ಕರ್ನಾಟಕ
Wednesday, January 7, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಅಕ್ಷಿತ್ ಸಿನಿಮಾಗೆ ಡಾಲಿ ಧನಂಜಯ್ ಸಾಥ್ ; ಖೆಯೊಸ್ ಸಿನಿಮಾದ ಫಸ್ಟ್ ಲುಕ್ ರಿಲೀಸ್

ಪ್ರತಿಧ್ವನಿ by ಪ್ರತಿಧ್ವನಿ
September 1, 2022
in ಸಿನಿಮಾ
0
ಅಕ್ಷಿತ್ ಸಿನಿಮಾಗೆ ಡಾಲಿ ಧನಂಜಯ್ ಸಾಥ್ ; ಖೆಯೊಸ್ ಸಿನಿಮಾದ ಫಸ್ಟ್ ಲುಕ್ ರಿಲೀಸ್
Share on WhatsAppShare on FacebookShare on Telegram

ADVERTISEMENT

ಹಿರಿಯ ನಟ ಶಶಿಕುಮಾರ್ ಪುತ್ರ ಅಕ್ಷಿತ್‌ ಶಶಿಕುಮಾರ್ ಅಭಿನಯದ ಹೊಸ ಸಿನಿಮಾಗೆ ಡಾಲಿ ಧನಂಜಯ್ ಸಾಥ್ ಕೊಟ್ಟಿದ್ದಾರೆ. ಓ ಮೈ ಲವ್ ಚಿತ್ರದ ಬಳಿಕ ಅಕ್ಷಿತ್ ಖೆಯೊಸ್ ಎಂಬ ಹೊಸ ಸಿನಿಮಾದಲ್ಲಿ ಅಭಿನಯಿಸ್ತಿದ್ದು, ಈ ಚಿತ್ರದ ಫಸ್ಟ್ ಲುಕ್ ಗಣೇಶ ಹಬ್ಬದ ಪ್ರಯುಕ್ತ ಬಿಡುಗಡೆಯಾಗಿದೆ. ನಟರಾಕ್ಷಸ ಡಾಲಿ ಧನಂಜಯ ಸಿನಿಮಾದ ಫಸ್ಟ್ ಲುಕ್ ಅನಾವರಣ ಮಾಡಿ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಬಿಡುಗಡೆಯಾಗಿರುವ ಪೋಸ್ಟರ್ ನಲ್ಲಿ ಅಕ್ಷಿತ್ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.

ವೃತ್ತಿಯಲ್ಲಿ ವೈದ್ಯರಾಗಿರುವ ಜಿ ವೆಂಕಟೇಶ್ ಪ್ರಸಾದ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ. ಅಕ್ಷಿತ್ ಗೆ ಜೋಡಿಯಾಗಿ ಅದಿತಿ ಪ್ರಭುದೇವ ನಟಿಸಿದ್ದು, ಇದೇ‌ ಮೊದಲ ಬಾರಿಗೆ ಶಶಿಕುಮಾರ್ ಹಾಗೂ ಅಕ್ಷಿತ್ ಶಶಿಕುಮಾರ್ ಒಟ್ಟಿಗೆ ತೆರೆಹಂಚಿಕೊಂಡಿದ್ದು, ಅಪ್ಪ-ಮಗನ ಜುಗಲ್ ಬಂದಿ ನೋಡಲು ಪ್ರೇಕ್ಷಕರು ಕಾತುರರಾಗಿದ್ದಾರೆ.

ಈಗಾಗಲೇ ಶೂಟಿಂಗ್ ಮುಗಿಸಿರುವ ಚಿತ್ರತಂಡ ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ಖೆಯೊಸ್ ಚಿತ್ರಕ್ಕೆ ವೆಂಕಟೇಶ್ ಪ್ರಸಾದ್ ಕಥೆ ಚಿತ್ರಕಥೆ ಸಂಭಾಷಣೆ ಬರೆದಿದ್ದಾರೆ. ಆಕ್ಷನ್ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಅಕ್ಷಿತ್ ಅದಿತಿ ವೈದ್ಯರಾಗಿ ನಟಿಸಿದ್ದಾರೆ.

ಸಿದ್ದು ಮೂಲಿಮನಿ, ಆರ್‌ಕೆ ಚಂದನ್ , ಶಿವಾನಂದ್ ಸಿಂದಗಿ, ಆರಾಧನಾ ಭಟ್ , ಮಿಮಿಕ್ರಿ ಗೋಪಿ ಮತ್ತು ನಾಗೇಂದ್ರ ಅರಸ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ದಿ ಬ್ಲಾಕ್ ಪೆಬಲ್ ಎಂಟರ್ ಟೈನ್ಮೆಂಟ್ ನಡಿ ಪಾರುಲ್ ಅಗರ್ವಾಲ್, ಹೇಮಚಂದ್ರ ರೆಡ್ಡಿ ನಿರ್ಮಾಣ ಮಾಡಿದ್ದಾರೆ. ವಿಜಯ್ ಹರಿಟ್ಸ್ ಸಂಗೀತ, ಸಂದೀಪ್ ವಲ್ಲೂರಿ,ದುಲಿಪ್ ಕುಮಾರ್ ಛಾಯಾಗ್ರಾಹಣ, ನಾಗೇಂದ್ರ ಅರಸ್ ಸಂಕಲನ ಚಿತ್ರಕ್ಕಿದೆ.

Tags: BJPCongress PartyCovid 19ಬಿಜೆಪಿ
Previous Post

ಇಂದು ಬೆಂಗಳೂರಿನ ಮಳೆ ಪೀಡಿತ ಪ್ರದೇಶಗಳಿಗೆ ಸಿಎಂ ಬೊಮ್ಮಾಯಿ ಪರಿಶೀಲನೆ

Next Post

ವಾಣಿಜ್ಯ LPG ಸಿಲಿಂಡರ್ ಬೆಲೆ ಇಳಿಕೆ

Related Posts

Breaking: ಬಳ್ಳಾರಿ ಬ್ಯಾನರ್ ಗಲಾಟೆ ಕೇಸ್‌ನಲ್ಲಿ ಅಮಾನತು: ಎಸ್‌ಪಿ ಪವನ್ ನೆಜ್ಜೂರ್ ಆತ್ಮಹ**ಗೆ ಯತ್ನ..?
Top Story

Breaking: ಬಳ್ಳಾರಿ ಬ್ಯಾನರ್ ಗಲಾಟೆ ಕೇಸ್‌ನಲ್ಲಿ ಅಮಾನತು: ಎಸ್‌ಪಿ ಪವನ್ ನೆಜ್ಜೂರ್ ಆತ್ಮಹ**ಗೆ ಯತ್ನ..?

by ಪ್ರತಿಧ್ವನಿ
January 3, 2026
0

ಬೆಂಗಳೂರು: ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯದಿಂದ ಅಮಾನತಾದ ಪೊಲೀಸ್‌ ಅಧಿಕಾರಿ ಪವನ್ ನೆಜ್ಜೂರ್‌ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಪವನ್ ನೆಜ್ಜೂರ್‌ ತಮ್ಮ...

Read moreDetails
ದರ್ಶನ್ ಪತ್ನಿಗೆ ನಿಂದನೆ.. ಇಬ್ಬರ ಬಂಧನ

ದರ್ಶನ್ ಪತ್ನಿಗೆ ನಿಂದನೆ.. ಇಬ್ಬರ ಬಂಧನ

January 2, 2026
ಕೊನೆಗೂ ಎಚ್ಚೆತ್ತ ಪೊಲೀಸರು: ದರ್ಶನ್‌ ಪತ್ನಿ ಕೊಟ್ಟ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ

ಕೊನೆಗೂ ಎಚ್ಚೆತ್ತ ಪೊಲೀಸರು: ದರ್ಶನ್‌ ಪತ್ನಿ ಕೊಟ್ಟ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ

January 2, 2026
BBK12: ʼಉಗುರಲ್ಲೇ ಹೊಡೆದು ಸಾಯಿಸ್ತೀನಿʼ: ಧ್ರುವಂತ್‌ಗೆ ಗಿಲ್ಲಿ ಎಚ್ಚರಿಕೆ

BBK12: ʼಉಗುರಲ್ಲೇ ಹೊಡೆದು ಸಾಯಿಸ್ತೀನಿʼ: ಧ್ರುವಂತ್‌ಗೆ ಗಿಲ್ಲಿ ಎಚ್ಚರಿಕೆ

January 1, 2026
ರಮ್ಯಾ ದೂರಿಗೆ ಫಾಸ್ಟ್‌ ಆಕ್ಷನ್‌, ವಿಜಯಲಕ್ಷ್ಮಿ ಪ್ರಕರಣಕ್ಕೆ ಸ್ಲೋ ರಿಯಾಕ್ಷನ್‌ ಯಾಕೆ..?

ರಮ್ಯಾ ದೂರಿಗೆ ಫಾಸ್ಟ್‌ ಆಕ್ಷನ್‌, ವಿಜಯಲಕ್ಷ್ಮಿ ಪ್ರಕರಣಕ್ಕೆ ಸ್ಲೋ ರಿಯಾಕ್ಷನ್‌ ಯಾಕೆ..?

December 31, 2025
Next Post
2100 ರುಪಾಯಿ ದಾಟಿದ ವಾಣಿಜ್ಯ ಬಳಕೆ ಸಿಲಿಂಡರ್ ದರ

ವಾಣಿಜ್ಯ LPG ಸಿಲಿಂಡರ್ ಬೆಲೆ ಇಳಿಕೆ

Please login to join discussion

Recent News

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 6, 2026
Top Story

6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ನಿರ್ದೇಶನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್.

by ಪ್ರತಿಧ್ವನಿ
January 6, 2026
ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ  ನಿಜವಾದ ಶಿಕ್ಷಣ:ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ ನಿಜವಾದ ಶಿಕ್ಷಣ:ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 6, 2026
ಬಿಡಿಎ ಸಿಬ್ಬಂದಿ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಿ‌ ಎಂದು ಸಲಹೆ ನೀಡಿದ ಡಿಕೆ ಶಿವಕುಮಾರ್..
Top Story

ಬಿಡಿಎ ಸಿಬ್ಬಂದಿ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಿ‌ ಎಂದು ಸಲಹೆ ನೀಡಿದ ಡಿಕೆ ಶಿವಕುಮಾರ್..

by ಪ್ರತಿಧ್ವನಿ
January 6, 2026
Top Story

ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು: ಸಚಿವ ಎನ್.ಎಸ್. ಭೋಸರಾಜು

by ಪ್ರತಿಧ್ವನಿ
January 6, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

January 6, 2026

6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ನಿರ್ದೇಶನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್.

January 6, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada