• Home
  • About Us
  • ಕರ್ನಾಟಕ
Friday, November 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬೇರೆಯವರು ಏಕೆ ಗುಂಡಿಟ್ಟು‌ ಕೊಲ್ಲಬೇಕು, ನಾನೇ ನಿಮ್‌ ಮುಂದೆ ಬರ್ತೀನಿ ನಿಮ್ಮ ಆಸೆ ಈಡೇರಿಸಿಕೊಳ್ಳಿ…

Any Mind by Any Mind
February 10, 2024
in ಕರ್ನಾಟಕ, ರಾಜಕೀಯ
0
ಸಿಎಂ ಬೊಮ್ಮಾಯಿ ಕೋವಿಡ್ ಸಭೆ ಬೆನ್ನಲ್ಲೇ ಮೇಕೆದಾಟು ಪಾದಯಾತ್ರೆ ಘೋಷಿಸಿದ ಸಂಸದ ಡಿ.ಕೆ.ಸುರೇಶ್
Share on WhatsAppShare on FacebookShare on Telegram

ಬಿಜೆಪಿ(BJP) ಅವರು ಮೂಲೆಗುಂಪು ಮಾಡಿರುವುದರಿಂದ ಅದಕ್ಕೆ ಅವರು ಆಗಾಗ್ಗೇ ಏನೇನೋ ಮಾತಾಡ್ತಿದ್ದಿರಾ ಎಂದು ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪ(Eshwarappa) ವಿರುದ್ಧ ಕಾಂಗ್ರೆಸ್‌(Congress) ಸಂಸದ ಡಿ.ಕೆ. ಸುರೇಶ್(DK Suresh) ವಾಗ್ದಾಳಿ ನಡೆಸಿದರು.

ADVERTISEMENT

ಬೆಂಗಳೂರಿನಲ್ಲಿ ಈಶ್ವರಪ್ಪ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಇತಿಹಾಸ ಏನು ಎಂಬುದು ಎಲ್ಲರಿಗೂ ಗೊತ್ತಿದೆ, ಮಹಾತ್ಮ ಗಾಂಧೀಜಿ ಕೊಂದಂತಹ ಕೀರ್ತಿ ಅವರ ಪಕ್ಷಕ್ಕಿದೆ. ನಾನೊಬ್ಬ ಸಣ್ಣ ವ್ಯಕ್ತಿ, ಕನ್ನಡ ಪರ ಧ್ವನಿ ಎತ್ತಿದ್ದಕ್ಕೆ, ಕರ್ನಾಟಕ ಪರ ಧ್ವನಿ ಎತ್ತಿದ್ದಕ್ಕೆ, ಗುಂಡಿಕ್ಕಿ ಕೊಲ್ಲಿ ಅಂತ ಹೇಳಿದ್ದಾರೆ ಎಂಬ ವರದಿ ಬರ್ತಿದೆ. ಬಡವರನ್ನು ಬಾವಿಗೆ ತಳ್ಳಿ ಏಕೆ ಆಳ ನೋಡ್ತೀರಾ..? ಬಿಜೆಪಿಯವರು ನಿಮ್ಮನ್ನು ಮೂಲೆಗುಂಪು ಮಾಡಿದ್ದಾರೆ ಅನ್ಸುತ್ತೆ, ಅದಕ್ಕೆ ಏನೇನೊ ಮಾತಾಡ್ತಿದ್ದಿರಾ. ನಾನೊಂದು ತೀರ್ಮಾನಕ್ಕೆ ಬಂದಿದ್ದೇನೆ, ತಾವು ಸಮಯ ಕೊಟ್ಟರೆ ನಾನೇ ನಿಮ್ಮ ಮುಂದೆ ನಿಂತುಕೊಳ್ಳುತ್ತೇನೆ. ಬೇರೆಯವರು ಯಾಕೆ ಗುಂಡಿಟ್ಟು‌ ಕೊಲ್ಲಬೇಕು, ದಯವಿಟ್ಟು ನಿಮ್ಮ ಆಸೆ ಈಡೇರಿಸಿಕೊಂಡು ನಿಮ್ಮ ನಾಯಕರಿಂದ ನೀವೇ ಸಬಾಷ್ ಗಿರಿ ತೆಗೆದುಕೊಳ್ಳಿ ಎಂದು ಟೀಕಿಸಿದರು.


ಹಿಂದೂಗಳ ಟ್ಯಾಕ್ಸ್ ಹಿಂದೂಗಳಿಗೆ ಕೊಡಬೇಕು ಎಂಬ ಹರೀಶ್ ಪೂಂಜಾ ಟ್ವೀಟ್ ವಿಚಾರವಾಗಿ ಮಾತನಾಡಿದ ಅವರು, ಒಳ್ಳೆಯದು, ಒಬ್ಬೊಬ್ಬರಾಗಿ ಒಂದೊಂದಾಗಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಎಲ್ಲರೂ ಮೌನವಾಗಿದ್ರು, ಇಂದು ಚರ್ಚೆ ವ್ಯಾಖ್ಯಾನ ಬೇರೆ ಬೇರೆ ರೀತಿಯಲ್ಲಿ ನಡೆಯುತ್ತಿದೆ. ನಿರಂತರವಾಗಿ ಕರ್ನಾಟಕದ ಕನ್ನಡಿಗರಿಗೆ ಅನ್ಯಾಯ ಆಗ್ತಿದೆ. ನಮ್ಮ ತೆರಿಗೆ ಪಾಲು ಎಷ್ಟಿದೆ ಎಂದು ವರದಿ ಮಾಡ್ತೀದ್ದೀರಾ ಬೇರೆ ರಾಜ್ಯಕ್ಕೆ ಎಷ್ಟು ಟ್ಯಾಕ್ಸ್ ಕೊಡ್ತೀರಾ.? ಕರ್ನಾಟಕ ರಾಜ್ಯಕ್ಕೆ ಎಷ್ಟು ತೆರಿಗೆ ಪಾಲು ಬರ್ತಿದೆ, ಯಾವೆಲ್ಲ ಯೋಜನೆ ಕರ್ನಾಟಕಕ್ಕೆ ಸಿಕ್ಕಿದೆ, ಯಾವ ವರ್ಷಗಳಿಂದ ಯೋಜನೆಗಳು ರಾಜ್ಯಕ್ಕೆ ಸಿಗ್ತಿದೆ..? ಎಂದು ಪ್ರಶ್ನಿಸಿದರು.

ನಾನೇನು ಭಾರತರ ವಿರೋಧಿ ಅಲ್ಲ ಭಾರತದ ಒಕ್ಕೂಟದ ವ್ಯವಸ್ಥೆಯಲ್ಲಿ ಇದ್ದೇನೆ, ನಾನು ಸಂವಿಧಾನದ ಆಸೆಯದ ಅಡಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ನನ್ನನ್ನು ದೇಶದ್ರೋಹಿ ಎಂದು ಕೊಲ್ಲಬೇಕು ಎಂದು ಇಚ್ಛಾಶಕ್ತಿ ಇದ್ರೆ, ನಿಮ್ಮ ಮುಂದೆ ಬಂದು ನಿಲ್ಲುತ್ತೇನೆ ಈಶ್ವರಪ್ಪ ಅವರೇ, ಖಂಡಿತ ನಿಮ್ಮ ಮುಂದೆ ಬಂದು ನಿಲ್ಲುತ್ತೇನೆ ರೆಡಿಯಾಗಿ..

ಡಿ.ಕೆ ಸುರೇಶ್ ರಕ್ಷಣೆ ಮಾಡೋಕೆ, ಕಾಂಗ್ರೆಸ್ ಹೋರಾಟ ಮಾಡ್ತಿದೆ ಎಂದು ಅಶೋಕ್ ಆರೋಪ ವಿಚಾರದ ಬಗ್ಗೆ ಮಾತನಾಡಿದ ಅವರು, ಅಶೋಕ್ ಅವರು ಭವಿಷ್ಯ ಬಿಜೆಪಿಯಲ್ಲಿ, ಕನ್ನಡಿಗರ ಆಸ್ತಿ ಬೇಡ, ಕನ್ನಡಿಗರ ತೆರಿಗೆ ಹಣ ಬೇಡ ಎಂದು ತೀರ್ಮಾನ ಮಾಡಿದ್ದೇ ಅದರೆ ನಮ್ಮ‌ ಹಣ ಬೇಡ, ಎಲ್ಲಾ ಉತ್ತರ ಪ್ರದೇಶಕ್ಕೆ ಕೊಡ್ಲಿ ಎಂದು ಹೇಳೋದಾರೆ. ಉತ್ತರ ಪ್ರದೇಶವೇ ಉದ್ಧಾರ ಆಗ್ಲಿ, ಬಿಹಾರ ಉದ್ಧಾರ ಆಗ್ಲಿ ಎಂಬ ಸ್ಥಾನದಲ್ಲಿ ಇದ್ರೆ ಅದನ್ನು ನೇರವಾಗಿ ಆರ್.ಅಶೋಕ್ ಹೇಳಿ. ಜವಾಬ್ದಾರಿಯುತ ಸ್ಥಾನದಲ್ಲಿ ಆರ್. ಅಶೋಕ್ ಇದಾರೆ, ನಮ್ಮ ಹಣ ಬೇಡ, ನಮಗೆ 13 ಪೈಸೆ ಸಾಕು ಅಂದರೆ ಅದನ್ನೇ ಹೇಳಲಿ. ನಾವು ಉದ್ಯೋಗ ಕೊಡ್ತಿದ್ದೇವೆ, ಬದುಕು ಕೊಡ್ತಿದ್ದೇವೆ, ನೀರು ಕೊಡ್ತಿದ್ದೆವೇ, ತೆರಿಗೆಯಲ್ಲಿ ವಂಚನೆ ಎಷ್ಟು ದಿನ ಸಹಿಸಲಿ. ಬೇಕಾದರೆ ಆರ್.ಅಶೋಕ್ ಚರ್ಚೆಗೆ ಬರ್ಲಿ ಎಂದರು.

#DKSuresh #Congress #LokaSaba #KSEshwarappa #BJPKarnataka

Previous Post

ಕಾನೂನು ಏನು ಕ್ರಮ ತೆಗೆದುಕೊಳ್ಳಬೇಕೋ ತೆಗೆದುಕೊಳ್ಳುತ್ತದೆ: ಈಶ್ವರಪ್ಪ ಹೇಳಿಕೆಗೆ ಸಿಎಂ ಉತ್ತರ…

Next Post

ಫೆ.13ಕ್ಕೆ ʻದೆಹಲಿ ಚಲೋʼ ನಡೆಸಲು ಹೊರಟ ರೈತರು…

Related Posts

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ
Top Story

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

by ಪ್ರತಿಧ್ವನಿ
November 21, 2025
0

ಮೈಸೂರು: ರಾಜ್ಯ ನಾಯಕತ್ವ ಬದಲಾವಣೆಯ ವಿಚಾರ ಚರ್ಚೆಯಲ್ಲಿರುವಾಗಲೇ ಕಾಂಗ್ರೆಸ್‌ನ ಒಂದಿಷ್ಟು ನಾಯಕರು ಹೈಕಮಾಂಡ್‌ ಭೇಟಿಗಾಗಿ ದೆಹಲಿಗೆ ತೆರಳಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಯಾರೂ ದೆಹಲಿಗೆ...

Read moreDetails
ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

November 21, 2025
ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

November 21, 2025
ಬೆಂಗಳೂರಿನಲ್ಲಿ 7 ಕೋಟಿ ದರೋಡೆ ಕೇಸ್: ಆಂಧ್ರದಲ್ಲಿ 5 ಕೋಟಿ ವಶಕ್ಕೆ‌

ಬೆಂಗಳೂರಿನಲ್ಲಿ 7 ಕೋಟಿ ದರೋಡೆ ಕೇಸ್: ಆಂಧ್ರದಲ್ಲಿ 5 ಕೋಟಿ ವಶಕ್ಕೆ‌

November 21, 2025
ಸಿಎಂ ಬದಲಾವಣೆ ಚರ್ಚೆ: ಮಾಧ್ಯಮಗಳಿಗೆ ಹೆಚ್.ಸಿ ಮಹದೇವಪ್ಪ ಹೀಗಂದಿದ್ಯಾಕೆ..?

ಸಿಎಂ ಬದಲಾವಣೆ ಚರ್ಚೆ: ಮಾಧ್ಯಮಗಳಿಗೆ ಹೆಚ್.ಸಿ ಮಹದೇವಪ್ಪ ಹೀಗಂದಿದ್ಯಾಕೆ..?

November 21, 2025
Next Post
ಫೆ.13ಕ್ಕೆ ʻದೆಹಲಿ ಚಲೋʼ ನಡೆಸಲು ಹೊರಟ ರೈತರು…

ಫೆ.13ಕ್ಕೆ ʻದೆಹಲಿ ಚಲೋʼ ನಡೆಸಲು ಹೊರಟ ರೈತರು...

Please login to join discussion

Recent News

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ
Top Story

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

by ಪ್ರತಿಧ್ವನಿ
November 21, 2025
ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**
Top Story

ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

by ಪ್ರತಿಧ್ವನಿ
November 21, 2025
ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್
Top Story

ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

by ಪ್ರತಿಧ್ವನಿ
November 21, 2025
ಸಿಎಂ ಬದಲಾವಣೆ ಚರ್ಚೆ: ಮಾಧ್ಯಮಗಳಿಗೆ ಹೆಚ್.ಸಿ ಮಹದೇವಪ್ಪ ಹೀಗಂದಿದ್ಯಾಕೆ..?
Top Story

ಸಿಎಂ ಬದಲಾವಣೆ ಚರ್ಚೆ: ಮಾಧ್ಯಮಗಳಿಗೆ ಹೆಚ್.ಸಿ ಮಹದೇವಪ್ಪ ಹೀಗಂದಿದ್ಯಾಕೆ..?

by ಪ್ರತಿಧ್ವನಿ
November 21, 2025
ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ಬಂಧನ
Top Story

ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ಬಂಧನ

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ವಿಧಾನಸೌಧ ಬಳಿ ಗುಂಪು ಗಲಾಟೆ: 13 ಜನರ ಬಂಧನ

ವಿಧಾನಸೌಧ ಬಳಿ ಗುಂಪು ಗಲಾಟೆ: 13 ಜನರ ಬಂಧನ

November 21, 2025
ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

November 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada