• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಸಂಸದ ಪ್ರತಾಪ್​ ಸಿಂಹರಿಗೆ ರಾಜಕೀಯ ಪ್ರಬುದ್ಧತೆ ಇಲ್ಲ : ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
June 14, 2023
in ರಾಜಕೀಯ
0
ಸಂಸದ ಪ್ರತಾಪ್​ ಸಿಂಹರಿಗೆ ರಾಜಕೀಯ ಪ್ರಬುದ್ಧತೆ ಇಲ್ಲ : ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು, ಜೂನ್ 14: ಸಂಸದ ಪ್ರತಾಪ್ ಸಿಂಹ ಅವರಿಗೆ ರಾಜಕೀಯ ಪ್ರಬುದ್ಧತೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ . ಬೆಂಗಳೂರಿನಲ್ಲಿ ಮಾತನಾಡಿದ ಅವರು ಪ್ರತಾಪ್ ಸಿಂಹ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಬೆಂಗಳೂರು ರಸ್ತೆ ತಾವೇ ಮಾಡಿಸಿದ್ದು ಎನ್ನುತ್ತಾರೆ. ಅವರು ಬೆಂಗಳೂರು ರಸ್ತೆಗೆ ಸಂಸದರೇ..? ಎಂದು ಪ್ರಶ್ನಿಸಿದ ಸಿದ್ದರಾಮಯ್ಯ ನ್ನ ರಾಜಕೀಯ ಜೀವನದಲ್ಲಿ ವಿರೋಧ ಪಕ್ಷದವರೊಂದಿಗೆ ಮಾತೂ ಆಡುವುದಿಲ್ಲ ಅಧಿಕಾರದಲ್ಲಿದ್ದಾಗ ಅವರ ಮನೆಗೂ ಹೋಗುವುದಿಲ್ಲ. ಅವರು ಬಂದರೆ ಸೌಜನ್ಯಕ್ಕಾಗಿ ಮಾತನಾಡುತ್ತೇನೆ ಆದರೆ ರಾಜಕೀಯ ಮಾತನಾಡುವುದಿಲ್ಲ ಎಂದರು.

ADVERTISEMENT

ಕಾಂಗ್ರೆಸ್ ಮತ್ತು ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿದೆ ಎಂಬ ಸಂಸದ ಪ್ರತಾಪ್ ಸಿಂಹ ಅವರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿ ಯಾರು ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಹೇಳಬೇಕು. ಯಾರು ಎಂದು ಅವರಿಗೆ ಗೊತ್ತಿರಬೇಕಲ್ಲ ಮಾಹಿತಿ ಇದ್ದರೆ ಹೇಳಲಿ.ರಾಜ್ಯಪಾಲರಿಗೆ ದೂರು ಕೊಡುವುದಾದರೆ ಕೊಡಲಿ ಎಂದ ಮುಖ್ಯಮಂತ್ರಿಗಳು ಪೇ ಸಿಎಂ ಕುರಿತು ತನಿಖೆ ಮಾಡಿಸಲು ಹೇಳಿರಲಿಲ್ಲ. ತನಿಖೆಯನ್ನು ಯಾವಾಗ , ಯಾರಿಂದ ಎಷ್ಟು ಹೊತ್ತಿಗೆ ಮಾಡಿಸಬೇಕು ಎನ್ನುವುದು ನಮಗೆ ಸೇರಿದ್ದು ಎಂದರು.

ಅಧಿಕೃತ ಸಭೆಯಲ್ಲ

ನಿನ್ನೆ ನಡೆದ ಬಿಬಿಎಂಪಿ ಸಭೆಯಲ್ಲಿ ಕರ್ನಾಟಕ ಉಸ್ತುವಾರಿ ರಂದೀಪ್ ಸುರ್ಜೆವಾಲ ಅವರು ಭಾಗಿಯಾಗಿರುವ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಅದು ಅಧಿಕೃತ ಸಭೆಯಲ್ಲ. ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ ಕರೆದಿದ್ದ ಸಭೆಯಲ್ಲಿ ಪ್ರಾಸಂಗಿಕವಾಗಿ ಬಿಬಿಎಂಪಿ ಚುನಾವಣೆ ಬಗ್ಗೆಯೂ ಮಾತನಾಡಿದ್ದಾರೆ. ಹೆಬ್ಬಾಳ ಫ್ಲೈ ಓವರ್ ನೋಡಲು ಹೋಗುತ್ರಿದ್ದ ಸಂದರ್ಭದಲ್ಲಿ ಕುಳಿತಿದ್ದಾರೆ. ಉಪಮುಖ್ಯಮಂತ್ರಿಗಳು ಶಾಸಕರನ್ನು ಭೇಟಿ ಮಾಡಿದ್ದು, ಕಾನೂನು ಅಭಿಪ್ರಾಯ ಪಡೆಯಲು ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದರು ಎಂದರು.

Tags: BangaloreCM SiddaramaiahMP Pratap SinghMysoreopposition partyPolitical Maturity
Previous Post

‘ಕೈ’ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪರನ್ನು ಭೇಟಿಯಾದ ಬಗ್ಗೆ ಬೊಮ್ಮಾಯಿ ಸ್ಪಷ್ಟನೆ

Next Post

ಪ್ರತಾಪ್‌ ಸಿಂಹ ಹಾಗೂ ಸಿ.ಟಿ ರವಿ ಬಿಜೆಪಿ ವಿರುದ್ಧ ವಾಗ್ದಾಳಿ.. ಏನಿದು ಮಸಲತ್ತು..?

Related Posts

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.
ರಾಜಕೀಯ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
April 12, 2026
0

ದಾವಣಗೆರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಪೈಪೋಟಿಯಷ್ಟೇ ಅಲ್ಲದೆ, ಕಾಂಗ್ರೆಸ್ ಪಕ್ಷದ ಒಳಜಗಳದ ವೇದಿಕೆಯಾಗಿಯೂ ಪರಿಣಮಿಸಿದೆ. ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸಲು ಸಂಚು ರೂಪಿಸಿದ ಆರೋಪದ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಪ್ರತಾಪ್‌ ಸಿಂಹ ಹಾಗೂ ಸಿ.ಟಿ ರವಿ ಬಿಜೆಪಿ ವಿರುದ್ಧ ವಾಗ್ದಾಳಿ.. ಏನಿದು ಮಸಲತ್ತು..?

ಪ್ರತಾಪ್‌ ಸಿಂಹ ಹಾಗೂ ಸಿ.ಟಿ ರವಿ ಬಿಜೆಪಿ ವಿರುದ್ಧ ವಾಗ್ದಾಳಿ.. ಏನಿದು ಮಸಲತ್ತು..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada