• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, July 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Tejasvi Surya: ಪ್ರತಿನಿತ್ಯ ಇದೇ ಗೋಳಾದರೆ ಹೇಗೆ: ಬಿಎಂಟಿಸಿ ಬಸ್‌ ಕೊರತೆ ಬಗ್ಗೆ ತೇಜಸ್ವಿ ಸೂರ್ಯ ಆಕ್ರೋಶ

ಪ್ರತಿಧ್ವನಿ by ಪ್ರತಿಧ್ವನಿ
June 30, 2026
in Top Story, ಕರ್ನಾಟಕ, ರಾಜಕೀಯ
0
Tejasvi Surya: ಪ್ರತಿನಿತ್ಯ ಇದೇ ಗೋಳಾದರೆ ಹೇಗೆ: ಬಿಎಂಟಿಸಿ ಬಸ್‌ ಕೊರತೆ ಬಗ್ಗೆ ತೇಜಸ್ವಿ ಸೂರ್ಯ ಆಕ್ರೋಶ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಇತ್ತೀಚಿನ ದಿನಗಳಲ್ಲಿ ನಮ್ಮ ಮೆಟ್ರೋ, ಬಿಎಂಟಿಸಿ ಸೇರಿದಂತೆ ನಗರದ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪದೇ ಪದೇ ಪೋಸ್ಟ್‌ ಮಾಡುವ ಅವರು, ಕರ್ನಾಟಕದ ಕಾಂಗ್ರೆಸ್‌ ಸರ್ಕಾರ ನಗರ ಜನರ ಸಮಸ್ಯೆಗಳನ್ನು ಬಗೆ ಹರಿಸಬೇಕು ಎಂದು ತೀವ್ರವಾಗಿ ಒತ್ತಾಯಿಸುತ್ತಿದ್ದಾರೆ.

BY Vijayendra : SIR ಪ್ರಕ್ರಿಯೆಯಲ್ಲಿ ಭಾಗಿಯಾದ ಬಿಜೆಪಿ ರಾಜ್ಯಾಧ್ಯಕ್ಷ..! #SIR  #byvijayendra #bjp

ಇದೀಗ ಬೆಂಗಳೂರಿನ ಬಿಎಂಟಿಸಿ ಬಸ್‌ಗಳ ಕೊರತೆ ಹಾಗೂ ಪ್ರಯಾಣಿಕರ ನಿತ್ಯದ ಪರದಾಟದ ಕುರಿತು ತಿಳಿಯಲು ಸ್ವತಃ ರಸ್ತೆಗಳಿದಿರುವ ಸಂಸದರು ನಿನ್ನೆ ಜೂನ್‌ 29 ಸೋಮವಾರ ಬಿಎಂಟಿಸಿ ಬಸ್ಸಿನಲ್ಲಿ ಕತ್ರಿಗುಪ್ಪೆಯಿಂದ ಬನಶಂಕರಿವರೆಗೆ ಪ್ರಯಾಣಿಸಿ ಪ್ರಯಾಣಿಕರ ಸಮಸ್ಯೆಗಳನ್ನು ಆಲಿಸಿದ್ದಾರೆ.

ಬಿಎಂಟಿಸಿ ಬಸ್ ಗಾಗಿ ಕಾಯುವುದೇ ಒಂದು ದೊಡ್ಡ ತಪಸ್ಸು !

ಪ್ರಯಾಣಿಕರಿಗೆ ಪ್ರತಿನಿತ್ಯ ಇದೇ ಗೋಳಾದರೆ, ಜನ ಕೆಲಸ- ಕಾರ್ಯ ಮಾಡಬೇಕಾ ಅಥವಾ ರಸ್ತೆಯಲ್ಲೇ ಕಾಲ ಕಳೆಯಬೇಕಾ ಮಾನ್ಯ ಮುಖ್ಯಮಂತ್ರಿಗಳೇ ?

ಉತ್ತರಿಸಿ ! pic.twitter.com/ddZJrnmbnf

— Tejasvi Surya (@Tejasvi_Surya) June 29, 2026

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ತೇಜಸ್ವಿ ಸೂರ್ಯ, ಬಿಎಂಟಿಸಿ ಬಸ್‌ಗಾಗಿ ಕಾಯುವುದೇ ಒಂದು ದೊಡ್ಡ ತಪಸ್ಸು. ಪ್ರಯಾಣಿಕರಿಗೆ ಪ್ರತಿನಿತ್ಯ ಇದೇ ಗೋಳಾದರೆ, ಜನ ಕೆಲಸ- ಕಾರ್ಯ ಮಾಡಬೇಕಾ ಅಥವಾ ರಸ್ತೆಯಲ್ಲೇ ಕಾಲ ಕಳೆಯಬೇಕಾ ಮಾನ್ಯ ಮುಖ್ಯಮಂತ್ರಿಗಳೇ ? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಪ್ರತಿನಿತ್ಯ 45 ಲಕ್ಷ ಜನರು ಬಿಎಂಟಿಸಿ ಬಸ್ ನಲ್ಲಿ ಓಡಾಡುತ್ತಾರೆ. 45 ಲಕ್ಷ ಜನರ ಪ್ರತಿನಿತ್ಯದ ಬವಣೆ ಇದು. ಶ್ರೀಮಂತರಿಗಾಗಿ ಸಾವಿರಾರು ಕೋಟಿಯ ಟನಲ್ ರೋಡ್ ಕಟ್ಟಲು ದುಡ್ಡಿದೆ. ಬಿಎಂಟಿಸಿ ಬಸ್‌ನಿಂದ ಜನಸಾಮಾನ್ಯರು ಪಡುತ್ತಿರುವ ಕಷ್ಟ ಕೇಳಲು ಮನಸ್ಸಿಲ್ಲವಾ. ಒಮ್ಮೆಯಾದರೂ ಬಿಎಂಟಿಸಿ ಬಸ್ ನಲ್ಲಿ ಓಡಾಡಿ ಜನಸಾಮಾನ್ಯರ ಕಷ್ಟ ಕೇಳಿ ಮಾನ್ಯ ಮುಖ್ಯಮಂತ್ರಿಗಳೇ . ಬಿಎಂಟಿಸಿ ಬಸ್‌ಗಳಲ್ಲಿ ದಿನಬೆಳಗಾದರೆ ಜನಸಾಮಾನ್ಯರ ಸಂಕಟ, ರಾಜ್ಯ ಸರಕಾರಕ್ಕೆ ಮತ್ತು ಅಧಿಕಾರಿಗಳಿಗೆ ಜನರ ಪ್ರಾಣದ ಜೊತೆ ಚೆಲ್ಲಾಟ. ಬೆಂಗಳೂರಿಗರ ದಿನನಿತ್ಯದ ಬವಣೆ ತಪ್ಪಿಸಿ, ಸಾರ್ವಜನಿಕ ಸಾರಿಗೆ ಬಲಪಡಿಸಿ ಎಂದು ಸಂಸದ ತೇಜಸ್ವಿ ಸೂರ್ಯ ಆಗ್ರಹಿಸಿದ್ದಾರೆ.

CM DK Shivakumar :  SIR ಕುರಿತು ಸಿಎಂಗೆ ಮಾಹಿತಿ ನೀಡಿದ ಹಿರಿಯ ಅಧಿಕಾರಿಗಳು..! #SIR #dkshivakumar
Previous Post

Karnataka SIR: ಮತದಾರರ ಪಟ್ಟಿ ಪರಿಷ್ಕರಣೆ ಆರಂಭ: ಚುನಾವಣಾ ಆಯೋಗಕ್ಕೆ ರಾಜ್ಯ ಸರ್ಕಾರದ ಷರತ್ತುಗಳೇನು..?

Next Post

ಬೇರೆ ರಾಜ್ಯದ ಮತದಾರರಿಗೆ ನಾವ್ಯಾಕೆ ಗ್ಯಾರಂಟಿ ನೀಡಬೇಕು?: ಸಿಎಂ ಡಿ.ಕೆ ಶಿವಕುಮಾರ್

Related Posts

ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ
Top Story

LPG ಗ್ರಾಹಕರಿಗೆ ಹೊಸ ನಿಯಮಗಳು ಜಾರಿ: ಸಿಲಿಂಡರ್ ಬುಕ್ಕಿಂಗ್‌ನಿಂದ ಕನೆಕ್ಷನ್ ರದ್ದತಿವರೆಗೆ ಮಹತ್ವದ ಬದಲಾವಣೆ

by ಪ್ರತಿಧ್ವನಿ
July 14, 2026
0

ನವದೆಹಲಿ: ದೇಶಾದ್ಯಂತ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು ಘೋಷಿಸಿದೆ. ಸಿಲಿಂಡರ್ ಬುಕ್ಕಿಂಗ್, ರೀಫಿಲ್ಲಿಂಗ್, ಹೊಸ ಕನೆಕ್ಷನ್ ಹಾಗೂ ಕನೆಕ್ಷನ್ ರದ್ದತಿ...

Read moreDetails
ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

ನಾಡಗೀತೆಯಲ್ಲಿ ಮಹತ್ವದ ಬದಲಾವಣೆ?ಕುವೆಂಪು ನಾಡಗೀತೆಗೆ ಹೊಸ ರೂಪ? 

July 14, 2026
ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

July 14, 2026
AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು..?

AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು..?

July 14, 2026
FIFA World Cup 2026: ಬೆಂಗಳೂರಿನ ಫುಟ್ಬಾಲ್ ಪ್ರಿಯರಿಗಾಗಿ ಸರ್ಕಾರದಿಂದ ಗುಡ್ ನ್ಯೂಸ್!

FIFA World Cup 2026: ಬೆಂಗಳೂರಿನ ಫುಟ್ಬಾಲ್ ಪ್ರಿಯರಿಗಾಗಿ ಸರ್ಕಾರದಿಂದ ಗುಡ್ ನ್ಯೂಸ್!

July 14, 2026
Next Post
ಬೇರೆ ರಾಜ್ಯದ ಮತದಾರರಿಗೆ ನಾವ್ಯಾಕೆ ಗ್ಯಾರಂಟಿ ನೀಡಬೇಕು?: ಸಿಎಂ ಡಿ.ಕೆ ಶಿವಕುಮಾರ್

ಬೇರೆ ರಾಜ್ಯದ ಮತದಾರರಿಗೆ ನಾವ್ಯಾಕೆ ಗ್ಯಾರಂಟಿ ನೀಡಬೇಕು?: ಸಿಎಂ ಡಿ.ಕೆ ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada