• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಮಧ್ಯಪ್ರದೇಶ: ಚಿರತೆಯೊಂದಗೆ ಸೆಣಸಾಡಿ ಮಗನನ್ನು ರಕ್ಷಿಸಿದ ಬುಡಕಟ್ಟು ಮಹಿಳೆ

ಪ್ರತಿಧ್ವನಿ by ಪ್ರತಿಧ್ವನಿ
December 1, 2021
in ದೇಶ
0
ಮಧ್ಯಪ್ರದೇಶ: ಚಿರತೆಯೊಂದಗೆ ಸೆಣಸಾಡಿ ಮಗನನ್ನು ರಕ್ಷಿಸಿದ ಬುಡಕಟ್ಟು ಮಹಿಳೆ
Share on WhatsAppShare on FacebookShare on Telegram

ಮಧ್ಯಪ್ರದೇಶದ ಬಡಿ ಜಾರಿಯಾ ಗ್ರಾಮದಲ್ಲಿ ಬುಡಕಟ್ಟು ಮಹಿಳೆಯೊಬ್ಬರು ಚಿರತೆಯೊಂದಿಗೆ ತೀವ್ರ ಸೆಣಸಾಟದ ನಂತರ ತಮ್ಮ ಎಂಟು ವರ್ಷದ ಮಗನನ್ನು ಚಿರತೆಯಿಂದ ರಕ್ಷಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ADVERTISEMENT

ಮಧ್ಯಪ್ರದೇಶದ ಭೋಪಾಲ್‌ನಿಂದ 500 ಕಿ.ಮೀ ದೂರದಲ್ಲಿರುವ ಸಿಧಿ ಜಿಲ್ಲೆಯ ಸಂಜಯ್‌ ಟೈಗರ್‌ ರಿಸರ್ವ್‌ನ ಬಫರ್‌ ವಲಯದಲ್ಲಿ ಈ ಘಟನೆ ನಡೆದಿದೆ.

ಬೈಗಾ ಬುಡಕಟ್ಟು ಜನಾಂಗಕ್ಕೆ ಸೇರಿದ ಕಿರಣ್‌ ಎಂಬ ಮಹಿಳೆ ಚಿರತೆಯೊಂದಿಗೆ ಸೆಣಸಾಡಿ ಇದೀಗ ಸುದ್ದಿಯಲ್ಲಿದ್ದಾರೆ. ಎಂದಿನಂತೆ ಮಹಿಳೆ ತಮ್ಮ ಮೂವರು ಮಕ್ಕಳೊಂದಿಗೆ ತಮ್ಮ ಗುಡಿಸಿಲಿನ ಹೊರಗೆ ಚಳಿಗೆ ಬೆಂಕಿ ಕಾಯಿಸಿಕೊಂಡು ಕುಳಿತಿದ್ದ ಸಮಯದಲ್ಲಿ ಇದ್ದಕ್ಕಿದಂತೆಯೇ ಚಿರತೆಯೊಂದು ಕಾಣಿಸಿಕೊಂಡಿದೆ. ನೋಡುವಷ್ಟರಲ್ಲಿ ಚಿರತೆಯು ತನ್ನ ಎಂಟು ವರ್ಷದ ಮಗನನ್ನು ಕಚ್ಚಿಕೊಂಡು ಹೋಗಿರುವುದನ್ನು ಕಿರಣ್‌ ನೋಡಿದ್ದಾರೆ. ಧೃತಿಗೆಡದೆ ತನ್ನ ಎರಡು ಮಕ್ಕಳನ್ನು ಗುಡಿಸಿಲಿನ ಒಳಗಡೆ ಇರುವಂತೆ ಹೇಳಿ ಚಿರತೆಯನ್ನು ಬೆನ್ನಟ್ಟಿ ತನ್ನ ಮಗನನ್ನು ರಕ್ಷಿಸಿದ್ದಾಳೆ. ಆಧರೆ, ಚಿರತೆ ಇಬ್ಬರ ಮೇಲೂ ದಾಳಿ ಮಾಡಿರುವ ಕಾರಣ ತಾಯಿ ಮತ್ತು ಮಗುವಿಗೆ ಗಾಯಗಳಾಗಿವೆ ಎಂದು ಅರಣ್ಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದೀಗ ಮಹಿಳೆಯ ಶೌರ್ಯ ಪರಾಕ್ರಮವನ್ನ ಸ್ವತಃ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ರವರು ಟ್ವೀಟ್‌ ಮಾಡುವ ಮೂಲಕ ಮಹಿಳೆಯ ತೋರಿದ ಧೈರ್ಯವನ್ನ ಹಾಡಿ ಹೊಗಳಿದ್ದಾರೆ.

काल के हाथों से बच्चे को निकाल कर नया जीवन देने वाली मां को प्रणाम। प्रदेश के सीधी जिले में तेंदुए का एक किमी दूर पीछा कर मां अपने कलेजे के टुकड़े के लिए उससे भिड़ गईं। मौत से टकराने का ये साहस ममता का ही अद्भुत स्वरूप है। मां श्रीमती किरण बैगा का प्रदेशवासियों की तरफ से अभिनंदन। pic.twitter.com/46Uuc0srx0

— Shivraj Singh Chouhan (मोदी का परिवार ) (@ChouhanShivraj) November 30, 2021

ಈ ಬಗ್ಗೆ ಮಾತನಾಡಿರುವ ಅರಣ್ಯ ಅಧಿಕಾರಿ ವೈ.ಪಿ.ಸಿಂಗ್‌ ಮಹಿಳೆಯು ಘಟನೆಯ ಆಘಾತಕ್ಕೊಳಗಾಗಿದ್ದು ಆಕೆಗೆ ಸೂಕ್ತ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ಹೇಳಿದ್ದಾರೆ. ಮಹಹಿಳೆಯು ಚಿರತೆಯ್ನು ಸುಮಾರು ಒಂದು ಕಿಲೋಮೀಟರ್‌ಗೂ ದೂರ ಅಟ್ಟಾಡಿಸಿಕೊಂಡು ಹೋಗಿದ್ದಾರೆ. ಚಿರತೆಯು ಪೊದೆಯಲ್ಲಿ ಅಡಗಿ ಕುಳಿತುಕೊಂಡಿತ್ತು ಮತ್ತು ಮಹಿಳೆಯು ಚಿರತೆಯನನ್ನು ಬೆದರಿಸಿ ಮಗುವನ್ನು ರಕ್ಷಿಸಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ಚಿರತೆಯು ಮಹಿಳೆಯ ಧೈರ್ಯವನ್ನ ನೋಡಿ ಮಗುವನ್ನು ಕೆಳಗೆ ಬಿಟ್ಟಿದ್ದೆ. ಕಿರಣ್‌ ತನ್ನ ಮಗನನ್ನು ಎತ್ತಿಕೊಂಡಾಗ ಚಿರತೆಯು ಮಗು ಮತ್ತು ತಾಯಿ ಇಬ್ಬರ ಮೇಲೂ ದಾಳಿ ಮಾಡಿದೆ. ಆದರೆ, ಆಕೆ ದೈರ್ಯಗೆಡದೆ ಚಿರತೆಯನ್ನ ಸೋಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಚಿರತೆಯೊಂದಿಗೆ ಕಾದಾಡುವ ಸಮಯದಲ್ಲಿ ಮಹಿಳೆ ತನ್ನ ರಕ್ಷಣೆಗಾಗಿ ಸಹಾಯಕ್ಕಾಗಿ ಕೂಗಿದ್ದಾಳೆ ಮತ್ತು ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿದ ಕೂಡಲೇ ಚಿರತೆ ಕಾಡಿನಲ್ಲಿ ಒಡಿಹೋಗಿದೆ. ದಾಳಿಯಲ್ಲಿ ಬಾಲಕನ ಕೆನ್ನೆ, ಬೆನ್ನು ಮತ್ತು ಕಣ್ಣುಗಳಿಗೆ ಗಾಯಗಳಾಗಿದ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.

ತಕ್ಷಣವೇ ಬಫರ್‌ ರೇಂಜರ್‌ ಅಸೀಮ್‌ ತಕ್ಷಣವೇ ಸ್ಥಳಕ್ಕೆ ಧಾವಿಸಿ ಮಹಿಳೆ ಮತ್ತು ಆಕೆಯ ಮಗುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯ ಸಂಪೂರ್ಣ ಖರ್ಚು ವೆಚ್ಚವನ್ನು  ಅರಣ್ಯ ಇಲಾಖೆ ಕಡೆಯಿಂದ ಭರಿಸುವುದಾಗಿ ಹೇಳಿದ್ದಾರೆ.

Tags: MP tribal woman chases leopardrescues son after fight
Previous Post

ಲಜ್ಜೆಗೆಟ್ಟ ಕೇಂದ್ರ ಸರ್ಕಾರ ಕ್ರೌರ್ಯ: ಪ್ರತಿಭಟನಾನಿರತ ರೈತರು ಮೃತಪಟ್ಟಿದ್ದಕ್ಕೆ ಯಾವುದೇ ದಾಖಲೆಗಳಿಲ್ಲ, ಪರಿಹಾರ ಕೊಡುವ ಪ್ರಶ್ನೆಯೇ ಇಲ್ಲ!

Next Post

ಕೋವಿಡ್ ಹೆಚ್ಚುತಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತೇವೆ, ಲಾಕ್ ಡೌನ್ ಪ್ರಸ್ತಾಪ ಇಲ್ಲ ; ಸಿ ಎಂ ಬೊಮ್ಮಯಿ

Related Posts

Top Story

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

by ಪ್ರತಿಧ್ವನಿ
October 13, 2025
0

ಜ್ವರ ಹಾಗೂ ಯೂರಿನ್ ಸೋಂಕಿನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ್ರು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮುಂದಿನ ಕೆಲವು ದಿನಗಳ...

Read moreDetails

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

October 13, 2025

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 13, 2025
Next Post
ಕೋವಿಡ್ ಹೆಚ್ಚುತಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತೇವೆ,  ಲಾಕ್ ಡೌನ್ ಪ್ರಸ್ತಾಪ ಇಲ್ಲ ; ಸಿ ಎಂ ಬೊಮ್ಮಯಿ

ಕೋವಿಡ್ ಹೆಚ್ಚುತಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತೇವೆ, ಲಾಕ್ ಡೌನ್ ಪ್ರಸ್ತಾಪ ಇಲ್ಲ ; ಸಿ ಎಂ ಬೊಮ್ಮಯಿ

Please login to join discussion

Recent News

Top Story

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

by ಪ್ರತಿಧ್ವನಿ
October 13, 2025
Top Story

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
October 13, 2025
Top Story

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

by ಪ್ರತಿಧ್ವನಿ
October 13, 2025
Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

by ಪ್ರತಿಧ್ವನಿ
October 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

October 13, 2025

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada