• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Arjun Ram Meghwal : ಸೈಕಲ್​​ನಲ್ಲೇ ಲೋಕಸಭೆಗೆ ಬರುತ್ತಿದ್ದ ಸಂಸದನಿಗೆ ಕೇಂದ್ರ ಕಾನೂನು ಸಚಿವ ಸ್ಥಾನ..!

Any Mind by Any Mind
May 18, 2023
in Top Story, ಇದೀಗ, ರಾಜಕೀಯ
0
Arjun Ram Meghwal : ಸೈಕಲ್​​ನಲ್ಲೇ ಲೋಕಸಭೆಗೆ ಬರುತ್ತಿದ್ದ ಸಂಸದನಿಗೆ ಕೇಂದ್ರ ಕಾನೂನು ಸಚಿವ ಸ್ಥಾನ..!
Share on WhatsAppShare on FacebookShare on Telegram

ನವದೆಹಲಿ : ಪ್ರಮುಖ ಕೇಂದ್ರ ಕ್ಯಾಬಿನೆಟ್ ಪುನರ್ರಚನೆಯಲ್ಲಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು (Kiren Rijiju) ಅವರಿಗೆ ಗೇಟ್ ಪಾಸ್ ನೀಡಿದ್ದು, ಅವರ ಸ್ಥಾನಕ್ಕೆ ಅರ್ಜುನ್‌ ರಾಮ್‌ ಮೇಘವಾಲ್‌ (Arjun Ram Meghwal) ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ADVERTISEMENT

ಮೇಘವಾಲ್ ತಾವು ಈಗಾಗಲೇ ವಹಿಸಿಕೊಂಡಿರು ಖಾತೆಗಳ ಜೊತೆಗೆ ಕಾನೂನು ಮತ್ತು ನ್ಯಾಯ ಸಚಿವಾಲಯದ ರಾಜ್ಯ ಸಚಿವರಾಗಿ (ಸ್ವತಂತ್ರ) ಉಸ್ತುವಾರಿ ವಹಿಸಿಕೊಂಡರು. ಅವರು ಪ್ರಸ್ತುತ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರು ಮತ್ತು ಸಂಸ್ಕೃತಿ ಖಾತೆ ರಾಜ್ಯ ಸಚಿವರಾಗಿದ್ದಾರೆ. ಕಿರಣ್ ರಿಜಿಜು ಈಗ ಭೂ ವಿಜ್ಞಾನ ಸಚಿವಾಲಯದ ಖಾತೆಯನ್ನು ನಿರ್ವಹಿಸಲಿದ್ದಾರೆ.

ಸಂಸತ್ತಿಗೆ ಸೈಕಲ್ ನಲ್ಲಿ ಆಗಮಿಸುತ್ತಿದ್ದರು

ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಕೆಲಸ ಮಾಡಲು ಸೈಕ್ಲಿಂಗ್ ಅನ್ನು ಇಷ್ಟಪಡುವ ರಾಜಕಾರಣಿ. ಸಂಸತ್ತಿಗೆ ಸೈಕಲ್ ತುಳಿದೇ ಬರುವ ಸಂಸದ ಎಂದು ಅವರು ಹೆಸರುವಾಸಿಯಾಗಿದ್ದಾರೆ. ಹಲವಾರು ಸಂದರ್ಭಗಳಲ್ಲಿ, ಅವರು ಲೋಕಸಭೆಗೆ ಸೈಕಲ್ ಸವಾರಿ ಮಾಡಿದ್ದಾರೆ. 2016ರಲ್ಲಿ ನರೇಂದ್ರ ಮೋದಿ ಸರ್ಕಾರದಲ್ಲಿ ಸಚಿವರಾದ ಬಳಿಕ ಅವರು ಈ ಸವಾರಿ ನಿಲ್ಲಿಸಿದರು.

Tags: amithshahArjun Ram MeghwalBJPBJP GovernmentCongress PartyKiren RijijuModiPMModiಎಚ್ ಡಿ ಕುಮಾರಸ್ವಾಮಿಬಿಜೆಪಿಸಿದ್ದರಾಮಯ್ಯ
Previous Post

ಡಿಸಿಎಂ ಹುದ್ದೆ ಬೇಕೇ ಬೇಕೆಂದು ಪಟ್ಟು ಹಿಡಿದ ಡಾ. ಜಿ ಪರಮೇಶ್ವರ್​

Next Post

Free travel for women passengers in Delhi : ದೆಹಲಿಯಲ್ಲಿ ಮಹಿಳಾ ಪ್ರಯಾಣಿಕರಿಗೆ ಪ್ರಯಾಣ ಉಚಿತ ; ಮಹಿಳೆಯರನ್ನು ಕಂಡರೆ ಬಸ್ ನಿಲ್ಲಿಸುತ್ತಿಲ್ಲವಂತೆ ..!

Related Posts

ನಾಯಿಯ ಮುಖವಾಡ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ: ಕಾರಣವೇನು
Top Story

ನಾಯಿಯ ಮುಖವಾಡ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ: ಕಾರಣವೇನು

by ಪ್ರತಿಧ್ವನಿ
August 19, 2026
0

ವಿರುದ್ಧ ಸಾಮಾನ್ಯವಾಗಿ ಪ್ರತಿಭಟನೆ, ಧರಣಿ, ರಸ್ತೆ ತಡೆ ಸೇರಿದಂತೆ ವಿವಿಧ ರೀತಿಯಲ್ಲಿ ಹೋರಾಟ ನಡೆಸುವುದನ್ನು ನೋಡಿದ್ದೇವೆ. ಆದರೆ ಮಧ್ಯಪ್ರದೇಶದ ಖಂಡ್ವಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಶಿಷ್ಟ ಪ್ರತಿಭಟನೆಯೊಂದು...

Read moreDetails
ರೇಣುಕಾಸ್ವಾಮಿ ಪ್ರಕರಣದ ಆರೋಪಿ ಪವಿತ್ರಾ ಗೌಡ ಮೊದಲ ಪತಿ ಸಂಜಯ್ ಸಿಂಗ್ ನಿಧನ

ರೇಣುಕಾಸ್ವಾಮಿ ಪ್ರಕರಣದ ಆರೋಪಿ ಪವಿತ್ರಾ ಗೌಡ ಮೊದಲ ಪತಿ ಸಂಜಯ್ ಸಿಂಗ್ ನಿಧನ

August 19, 2026
ಮಕ್ಕಳು, ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆ.ಜೆ.ಜಾರ್ಜ್; ಹೇಳಿದ್ದೇನು?

ಮಕ್ಕಳು, ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆ.ಜೆ.ಜಾರ್ಜ್; ಹೇಳಿದ್ದೇನು?

August 19, 2026
ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ ಏನು?

ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ ಏನು?

August 19, 2026
ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

August 19, 2026
Next Post
Free travel for women passengers in Delhi : ದೆಹಲಿಯಲ್ಲಿ ಮಹಿಳಾ ಪ್ರಯಾಣಿಕರಿಗೆ ಪ್ರಯಾಣ ಉಚಿತ ; ಮಹಿಳೆಯರನ್ನು ಕಂಡರೆ ಬಸ್ ನಿಲ್ಲಿಸುತ್ತಿಲ್ಲವಂತೆ ..!

Free travel for women passengers in Delhi : ದೆಹಲಿಯಲ್ಲಿ ಮಹಿಳಾ ಪ್ರಯಾಣಿಕರಿಗೆ ಪ್ರಯಾಣ ಉಚಿತ ; ಮಹಿಳೆಯರನ್ನು ಕಂಡರೆ ಬಸ್ ನಿಲ್ಲಿಸುತ್ತಿಲ್ಲವಂತೆ ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada