• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Arjun Ram Meghwal : ಸೈಕಲ್​​ನಲ್ಲೇ ಲೋಕಸಭೆಗೆ ಬರುತ್ತಿದ್ದ ಸಂಸದನಿಗೆ ಕೇಂದ್ರ ಕಾನೂನು ಸಚಿವ ಸ್ಥಾನ..!

Any Mind by Any Mind
May 18, 2023
in Top Story, ಇದೀಗ, ರಾಜಕೀಯ
0
Arjun Ram Meghwal : ಸೈಕಲ್​​ನಲ್ಲೇ ಲೋಕಸಭೆಗೆ ಬರುತ್ತಿದ್ದ ಸಂಸದನಿಗೆ ಕೇಂದ್ರ ಕಾನೂನು ಸಚಿವ ಸ್ಥಾನ..!
Share on WhatsAppShare on FacebookShare on Telegram

ನವದೆಹಲಿ : ಪ್ರಮುಖ ಕೇಂದ್ರ ಕ್ಯಾಬಿನೆಟ್ ಪುನರ್ರಚನೆಯಲ್ಲಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು (Kiren Rijiju) ಅವರಿಗೆ ಗೇಟ್ ಪಾಸ್ ನೀಡಿದ್ದು, ಅವರ ಸ್ಥಾನಕ್ಕೆ ಅರ್ಜುನ್‌ ರಾಮ್‌ ಮೇಘವಾಲ್‌ (Arjun Ram Meghwal) ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ADVERTISEMENT

ಮೇಘವಾಲ್ ತಾವು ಈಗಾಗಲೇ ವಹಿಸಿಕೊಂಡಿರು ಖಾತೆಗಳ ಜೊತೆಗೆ ಕಾನೂನು ಮತ್ತು ನ್ಯಾಯ ಸಚಿವಾಲಯದ ರಾಜ್ಯ ಸಚಿವರಾಗಿ (ಸ್ವತಂತ್ರ) ಉಸ್ತುವಾರಿ ವಹಿಸಿಕೊಂಡರು. ಅವರು ಪ್ರಸ್ತುತ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರು ಮತ್ತು ಸಂಸ್ಕೃತಿ ಖಾತೆ ರಾಜ್ಯ ಸಚಿವರಾಗಿದ್ದಾರೆ. ಕಿರಣ್ ರಿಜಿಜು ಈಗ ಭೂ ವಿಜ್ಞಾನ ಸಚಿವಾಲಯದ ಖಾತೆಯನ್ನು ನಿರ್ವಹಿಸಲಿದ್ದಾರೆ.

ಸಂಸತ್ತಿಗೆ ಸೈಕಲ್ ನಲ್ಲಿ ಆಗಮಿಸುತ್ತಿದ್ದರು

ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಕೆಲಸ ಮಾಡಲು ಸೈಕ್ಲಿಂಗ್ ಅನ್ನು ಇಷ್ಟಪಡುವ ರಾಜಕಾರಣಿ. ಸಂಸತ್ತಿಗೆ ಸೈಕಲ್ ತುಳಿದೇ ಬರುವ ಸಂಸದ ಎಂದು ಅವರು ಹೆಸರುವಾಸಿಯಾಗಿದ್ದಾರೆ. ಹಲವಾರು ಸಂದರ್ಭಗಳಲ್ಲಿ, ಅವರು ಲೋಕಸಭೆಗೆ ಸೈಕಲ್ ಸವಾರಿ ಮಾಡಿದ್ದಾರೆ. 2016ರಲ್ಲಿ ನರೇಂದ್ರ ಮೋದಿ ಸರ್ಕಾರದಲ್ಲಿ ಸಚಿವರಾದ ಬಳಿಕ ಅವರು ಈ ಸವಾರಿ ನಿಲ್ಲಿಸಿದರು.

Tags: amithshahArjun Ram MeghwalBJPBJP GovernmentCongress PartyKiren RijijuModiPMModiಎಚ್ ಡಿ ಕುಮಾರಸ್ವಾಮಿಬಿಜೆಪಿಸಿದ್ದರಾಮಯ್ಯ
Previous Post

ಡಿಸಿಎಂ ಹುದ್ದೆ ಬೇಕೇ ಬೇಕೆಂದು ಪಟ್ಟು ಹಿಡಿದ ಡಾ. ಜಿ ಪರಮೇಶ್ವರ್​

Next Post

Free travel for women passengers in Delhi : ದೆಹಲಿಯಲ್ಲಿ ಮಹಿಳಾ ಪ್ರಯಾಣಿಕರಿಗೆ ಪ್ರಯಾಣ ಉಚಿತ ; ಮಹಿಳೆಯರನ್ನು ಕಂಡರೆ ಬಸ್ ನಿಲ್ಲಿಸುತ್ತಿಲ್ಲವಂತೆ ..!

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
Next Post
Free travel for women passengers in Delhi : ದೆಹಲಿಯಲ್ಲಿ ಮಹಿಳಾ ಪ್ರಯಾಣಿಕರಿಗೆ ಪ್ರಯಾಣ ಉಚಿತ ; ಮಹಿಳೆಯರನ್ನು ಕಂಡರೆ ಬಸ್ ನಿಲ್ಲಿಸುತ್ತಿಲ್ಲವಂತೆ ..!

Free travel for women passengers in Delhi : ದೆಹಲಿಯಲ್ಲಿ ಮಹಿಳಾ ಪ್ರಯಾಣಿಕರಿಗೆ ಪ್ರಯಾಣ ಉಚಿತ ; ಮಹಿಳೆಯರನ್ನು ಕಂಡರೆ ಬಸ್ ನಿಲ್ಲಿಸುತ್ತಿಲ್ಲವಂತೆ ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada