• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕಾಂಗ್ರೆಸ್‌ಗೆ ಗುಡ್‌ ಬೈ ಹೇಳಲು ಸಿದ್ದರಾದ್ರ ಎಂ.ಆರ್.ಸೀತಾರಾಂ?

ಪ್ರತಿಧ್ವನಿ by ಪ್ರತಿಧ್ವನಿ
June 25, 2022
in ಕರ್ನಾಟಕ, ರಾಜಕೀಯ
0
ಕಾಂಗ್ರೆಸ್‌ಗೆ ಗುಡ್‌ ಬೈ ಹೇಳಲು ಸಿದ್ದರಾದ್ರ ಎಂ.ಆರ್.ಸೀತಾರಾಂ?
Share on WhatsAppShare on FacebookShare on Telegram

ಕೆಳೆದ ಕೆಲವು ವರ್ಷಗಳಿಂದ ಯಾಕೋ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವು ಸರಿ ಇಲ್ಲದಂತೆ ಕಾಣುತ್ತಿಲ್ಲ ಒಂದು ಕಾಲದಲ್ಲಿ ಪಕ್ಷದಲ್ಲಿ ಕೇಂದ್ರಿಕೃತವಾಗಿಂದತಹ ವ್ಯಕ್ತಿಗಳು ಇಂದು ಪಕ್ಷದ ಆಂತರಿಕ ಕಚ್ಚಾಟದಿಂದ ಬೇಸತ್ತು ಬಹಿರಂಗವಾಗಿ ಗುಡುಗಲು ಶುರು ಮಾಡಿದ್ದಾರೆ.

ADVERTISEMENT

ಅವರ ಸಾಲಿಗೆ ಮಾಜಿ ಸಚಿವ ಎಂ.ಆರ್.ಸೀತಾರಾಂ ಹೊಸ ಸೇರ್ಪಡೆಯಾಗಿದ್ದಾರೆ. ಶುಕ್ರವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಸಬೆಯಲ್ಲಿ ಸೀತಾರಂ ಬಹಿರಂಗವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ದ ಕೆಂಡಕಾರಿದ್ದಾರೆ.

ಬಲಿಜ ಸಮಾಜಕದವರಾದ ಸೀತಾರಾಂ ತಮ್ಮನ್ನು ಹಾಗು ತಮ್ಮ ಪುತ್ರ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯರನ್ನು ಕಡೆಗಣಿಸಲಾಗಿದೆ ಅದು ನಾಲ್ಕು ಭಾರೀ ಎಂದು ಕಿಡಿಕಾರಿದ್ದಾರೆ.

ಮುಂದುವರೆದು, ಕಾಂಗ್ರೆಸ್ ಒಳ್ಳೆಯ ಪಕ್ಷ ಆದರೆ ಅದರ ಚುಕ್ಕಾಣಿ ಹಿಡಿದಿರುವವರು ಒಳ್ಳೆಯವರಲ್ಲ 1984 ರಿಂದ ಇಲ್ಲಿಯವರೆಗು ಪಕ್ಷಕ್ಕಾಗಿ ನಿರಂತರವಾಗಿ ದುಡಿಯುತ್ತ ಬಂದಿದ್ದೇನೆ ನನ್ನಗೆ ಒಟ್ಟಾರೆ ನಾಲ್ಕು ಭಾರೀ ಅನ್ಯಾತ ಮಾಡಲಾಗಿದೆ. ಮುಂದಿನ ತಿಂಗಳು ಬೃಹತ್ ಸಮಾವೇಶವನ್ನ ಆಯೋಜಿಸಿ ನನ್ನ ಮುಂದಿನ ನಡೆಯನ್ನ ತಿಳಿಸುತ್ತೇನೆ ಎಂದು ಹೇಳಿದ್ದಾರೆ.

ಪಕ್ಷದಲ್ಲಿ ತಮ್ಮಗಾದಂತೆ ಅನೇಕರಿಗೆ ಅನ್ಯಾಯವಾಗಿದೆ. ತಮ್ಮ ಪುತ್ರ ರಕ್ಷಾ ರಾಮಯ್ಯಗು ಇದು ಹೊರತಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ತಮ್ಮ ಮಗನ ಎದುರು ಯುವ ಕಾಂಗ್ರೆಸ್ ಚುನಾವಣೇಯಲ್ಲಿ ಸ್ಪರ್ಧಿಸಿದ್ದ ವ್ಯಕ್ತಿಯನ್ನು ಪಕ್ಷದಿಂದ ಉಚ್ಚಾಟಿಸಿ ಅನರ್ಹಗೊಳಿಸಲಾಗಿತ್ತು ಆದರೆ, ಪ್ರಸ್ತುತ ಅಧ್ಯಕ್ಷರಾಗಿರುವಂತಹವರು ಒತ್ತಡ ಹೇರಿ ನಾಮಪತ್ರವನ್ನ ಅಂಗೀರಿಸುವಂತೆ ಮಾಡಿದ್ದಾರೆ. ಒಮ್ಮೆ ನಾಮಪತ್ರ ತಿರಸ್ಕೃತವಾದರೆ ಅದನ್ನು ಸ್ವೀಕರಿಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಸತತ ಎರಡು ಭಾರೀ ಗೆದಿದ್ದ ನನ್ನಗೆ 2008ರಲ್ಲಿ ವಿಶ್ವಾಸ ದ್ರೋಹವಾಯಿತ್ತು. 2018ರಲ್ಲಿ ಚುನಾವಣೆ ಘೋಷಣೆಯಾದ ಬಳಿಕ ನನ್ನಗೆ ಸ್ಪರ್ಧಿಸುವಂತೆ ಸೂಚಿಸಲಾಯಿತ್ತು. ಆದರೆ, ದಶಕಗಳ ಕಾಲ ಜನರಿಂದ ದೂರವಿದ್ದ ಕಾರಣ ಏಕಾಏಕಿ ಚುನಾವಣೆ ಎದುರಿಸಲು ಸಾಧ್ಯವಿಲ್ಲ ಎಂದು ಹೇಳಿ ಟಿಕೆಟ್ ನಿರಾಕರಿಸಿದೆ ಎಂದಿದ್ದಾರೆ.

2009 ಲೋಕಸಭೆ ಚುನಾವಣೆ ವೇಳೆ ಮೊದಲು ನನ್ನಗೆ ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸಲು ಹೇಳಿದ್ದರು ನಾನು ಪಕ್ಷದ ಅಣತಿಯಂತೆ ತಯಾರಿ ಮಾಡಿಕೊಂಡಿದೆ ಆದರೆ, ಕಡೇ ಕ್ಷಣದಲ್ಲಿ ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ವಲಸೆ ಬಂದ ಕಾರಣ ಅವರಿಗೆ ಟಿಕೆಟ್ ನೀಡಿದ್ದರು ಎಂದು ಕಿಡಿಕಾರಿದ್ದಾರೆ.

ಸದ್ಯ ಪಕ್ಷದ ಅಧ್ಯಕ್ಷರಾಗಿರುವಂತವರು ಹಾಗು ನಾನು ಸಮಕಾಲೀನರು ನನ್ನಗೆ ಇತ್ತೀಚಿಗೆ ನಡೆದ ಮೇಲ್ಮನೆ ಚುನಾವಣೆಗೆ ಟಿಕೆಟ್ ಕೊಡುತ್ತಾರೆ ಎಂದುಕೊಂಡಿದ್ದೆ ಆದರೆ, ಸೌಜನ್ಯಕ್ಕು ಸಹ ನನ್ನನ್ನು ಸಂಪರ್ಕಿಸಿಲ್ಲ ನಾನು ಇಷ್ಟು ದಿನ ಪಕ್ಷದ ಒಳತಿಗಾಗಿ ಸೌಮ್ಯವಾಗಿ ನಡೆದುಕೊಂಡಿದ್ದೇನೆ ಇನ್ನು ಮುಂದೆ ಹಾಗಿರಲು ಸಾಧ್ಯವಿಲ್ಲ ಎಂದು ಪಕ್ಷ ತೊರೆಯುವ ಮುನ್ಸೂಚನೆ ನೀಡಿದ್ದಾರೆ.

ಬಲಿಜ ಸಮುದಾಯವನ್ನ ಎದುರಾಕಿಕೊಳ್ಳುತ್ತಾ ಕಾಂಗ್ರೆಸ್ ?

ರಾಜ್ಯದ ಪ್ರತಿಷ್ಠಿತ 40 ವಿಧಾನಸಭಾ ಕ್ಷೇತ್ರಗಳಲ್ಲಿ ಬಲಿಜ ಸಮುದಾಯದ ಮತದಾರರು ಪ್ರಮುಖ ಪಾತ್ರವನ್ನ ವಹಿಸುತ್ತಾರೆ. ತುಮಕೂರು , ಚಿಕ್ಕಬಳ್ಳಾಪುರ ಹಾಗು ಕೋಲಾರದಲ್ಲಿ ನಿರ್ಣಾಯಕ ಎಂದೇ ಹೇಳಬಹುದು.

ರಾಜ್ಯ ಕಾಂಗ್ರೆಸ್ ನಿಂದ ಇದೇ ಧೋರಣೆ ಮುಂದುವರಿದರೆ 2023ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ದೊಡ್ಡ ಮಟ್ಟದ ಹೊಡೆತ ಬೀಳಲಿದೆ ಎಂದು ರಾಜಕೀಯ ವಿಶ್ಲೇಷಕರು ಅಂದಾಜಿಸಿದ್ದಾರೆ.

ಸಭೆಯಲ್ಲಿ ಭದ್ರಾವತಿ ಶಾಸಕ ಸಂಗಮೇಶ್, ಕೆಪಿಸಿಸಿ ಹಿಂದುಳಿದ ವರ್ಗಗಳ ಅಧ್ಯಕ್ಷ ಎಂ.ಡಿ.ಲಕ್ಷ್ಮೀನಾರಾಯಣ, ಮಾಜಿ ಮೇಯರ್ ಹುಚ್ಚಪ್ಪ ಹಾಗು ರಾಜ್ಯ ಬಲಿಜ ಜನಾಂಗದ ರಾಜ್ಯಧ್ಯಕ್ಷ ವೇಣುಗೋಪಾಲ್ ಸೇರಿದಂತೆ ಸಮುದಾಯದ ಹಲವು ಮುಖಂಡರು ಭಾಗಿಯಾಗಿದ್ದರು.

ಮಡಿಕೇರಿ ಜಿಲ್ಲೆ ಒಂದರಿಂದಲ್ಲೇ ಸುಮಾರು 10 ಬಸ್‌ ಜನ ಬಂದಿದ್ದರು ಮಿಕ್ಕಂತೆ ಕೋಲಾರ, ಚಿಕ್ಕಬಳ್ಳಾಪುರ ಹಾಗು ತುಮಕೂರಿನಿಂದ ಸಹಸ್ರಾರು ಮಂದಿ ಸಭೆಯಲ್ಲಿ ಭಾಗಿಯಾಗಿದ್ದರು.

ಇನ್ನು ಸೀತಾರಾಂ ನಿನ್ನೆ ಕಾಂಗ್ರೆಸ್‌ ವಿರುದ್ದ ಬಹಿರಂಗವಾಗಿ ಗುಡುಗಿರುವ ಬೆನ್ನಲ್ಲೇ ರಾಜಕೀಯ ಪಕ್ಷಗಳು ಸೀತಾರಾಂರನ್ನು ಸಂಪರ್ಕಿಸಿ ಒಂದು ಸುತ್ತು ಮಾತನಾಡಿದ್ದಾರೆ ಎಂದು ಹೇಳಲಾಗುತ್ತಿದೆ ಮುಂದಿನ ದಿನಗಳಲ್ಲಿ ಅವರ ನಡೆ ಎಲ್ಲಿಗೆ ಬಂದು ನಿಲ್ಲುತ್ತದೆ ಎಂಬುದನ್ನ ಕಾದು ನೋಡಬೇಕಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರಾಷ್ಟ್ರಪತಿ ಚುನಾವಣೆ : NDA ಅಭ್ಯರ್ಥಿ ದ್ರೌಪದಿ ಮುರ್ಮು ಬೆಂಬಲಕ್ಕೆ ನಿಂತ ಮಾಯಾವತಿ

Next Post

ರಾಹುಲ್ ಗಾಂಧಿ ಕಚೇರಿ ಧ್ವಂಸ ಪ್ರಕರಣ; 25 ಜನರನ್ನು ಬಂಧಿಸಿದ ಪೊಲೀಸರು

Related Posts

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ನಿಮ್ಮ ಸತತ ಪರಿಶ್ರಮಕ್ಕೆ ಮೇಲಧಿಕಾರಿಗಳಿಂದ ಮೆಚ್ಚುಗೆ ಮತ್ತು ಪ್ರೋತ್ಸಾಹ...

Read moreDetails
ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

January 28, 2026
ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

January 27, 2026
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

January 27, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

January 27, 2026
Next Post
ರಾಹುಲ್ ಗಾಂಧಿ ಕಚೇರಿ ಧ್ವಂಸ ಪ್ರಕರಣ; 25 ಜನರನ್ನು ಬಂಧಿಸಿದ ಪೊಲೀಸರು

ರಾಹುಲ್ ಗಾಂಧಿ ಕಚೇರಿ ಧ್ವಂಸ ಪ್ರಕರಣ; 25 ಜನರನ್ನು ಬಂಧಿಸಿದ ಪೊಲೀಸರು

Please login to join discussion

Recent News

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

January 28, 2026
ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada