• Home
  • About Us
  • ಕರ್ನಾಟಕ
Thursday, October 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪೊಲೀಸ್ ಕ್ಯಾಂಟೀನ್ ಮಾದರಿಯಲ್ಲಿ ಸರ್ಕಾರಿ ನೌಕರರಿಗೆ ಎಂಎಸ್‌ಐಎಲ್‌ ಸೂಪರ್‌ ಮಾರ್ಕೆಟ್‌ ಚಿಂತನೆ: ಎಂ ಬಿ ಪಾಟೀಲ

ಪ್ರತಿಧ್ವನಿ by ಪ್ರತಿಧ್ವನಿ
October 15, 2025
in Top Story, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ
0
ಪೊಲೀಸ್ ಕ್ಯಾಂಟೀನ್ ಮಾದರಿಯಲ್ಲಿ ಸರ್ಕಾರಿ ನೌಕರರಿಗೆ ಎಂಎಸ್‌ಐಎಲ್‌ ಸೂಪರ್‌ ಮಾರ್ಕೆಟ್‌ ಚಿಂತನೆ: ಎಂ ಬಿ ಪಾಟೀಲ
Share on WhatsAppShare on FacebookShare on Telegram

ತಿಂಗಳಲ್ಲಿ ಸಾಧ್ಯಾಸಾಧ್ಯತೆ ವರದಿ ಕೊಡಲು ಸೂಚನೆ

ADVERTISEMENT

ಬೆಂಗಳೂರು: ಪೊಲೀಸ್ ಮತ್ತು ಸೇನಾ‌ ಕ್ಯಾಂಟೀನ್ ಮಾದರಿಯಲ್ಲೇ ರಾಜ್ಯ ಸರಕಾರಿ ನೌಕರರಿಗೆ ದಿನನಿತ್ಯದ ಬದುಕಿಗೆ ಅಗತ್ಯವಿರುವ ಪ್ರತಿಯೊಂದು ವಸ್ತುವೂ ರಿಯಾಯಿತಿ ದರದಲ್ಲಿ ಸಿಗಬೇಕೆಂಬ ಉದ್ದೇಶದೊಂದಿಗೆ ಸರಕಾರಿ ಸ್ವಾಮ್ಯದ ಎಂಎಸ್‌ಐಎಲ್‌ ವತಿಯಿಂದ ಸೂಪರ್‌ ಮಾರ್ಕೆಟ್‌ ಆರಂಭಿಸುವ ಚಿಂತನೆ ಇದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.

ಈ ಸಂಬಂಧ ಅವರು ಖನಿಜ ಭವನದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್‌, ಎಂಎಸ್ಐಎಲ್ ವ್ಯವಸ್ಥಾಪಕ ನಿರ್ದೇಶಕ ಮನೋಜ ಕುಮಾರ ಸೇರಿದಂತೆ ಇತರ ಹಿರಿಯ ಅಧಿಕಾರಿಗಳೊಂದಿಗೆ ಬುಧವಾರ ಪ್ರಾಥಮಿಕ ಸುತ್ತಿನ ಸಭೆ ನಡೆಸಿದರು.

CM Siddaramaiah: ಹಾಸನಾಂಬೆ ತಾಯಿಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ..! #hasanambatemple #cm

ಬಳಿಕ ಮಾಹಿತಿ ನೀಡಿದ ಅವರು, ರಾಜ್ಯದ ಪೊಲೀಸ್, ಅರೆ ಸೇನಾ ಪಡೆಗಳ ನೌಕರರಿಗೆ ಈ ರೀತಿಯ ಕ್ಯಾಂಟೀನ್‌ ಸೌಲಭ್ಯವಿದೆ. ರಾಜ್ಯದಲ್ಲಿ 6 ಲಕ್ಷ ಸರಕಾರಿ ನೌಕರರಿದ್ದಾರೆ. ಅವರ ಕುಟುಂಬಗಳ ಹಿತದೃಷ್ಟಿಯಿಂದ ಇಂಥದ್ದೊಂದು ಉಪಕ್ರಮ ಆರಂಭಿಸುವುದು ನಮ್ಮ ಚಿಂತನೆಯಾಗಿದೆ. ಇದಕ್ಕೆ ಸಬ್ಸಿಡಿ ಅಥವಾ ತೆರಿಗೆ ವಿನಾಯಿತಿ ಪಡೆದುಕೊಳ್ಳುವುದು ಹೇಗೆಂದು ಆರ್ಥಿಕ ಇಲಾಖೆಯ ಜತೆ ಚರ್ಚಿಸಲಾಗುವುದು. ಒಟ್ಟಿನಲ್ಲಿ ಇಂತಹ ಸೂಪರ್‌ ಮಾರ್ಕೆಟ್‌ ಮಳಿಗೆ ಆರಂಭಿಸುವ ಸಾಧ್ಯಾಸಾಧ್ಯತೆ ಕುರಿತು ತಮಗೆ ಒಂದು ತಿಂಗಳಲ್ಲಿ ವಿಸ್ತೃತ ವರದಿ ಸಲ್ಲಿಸುವಂತೆ ಎಂಎಸ್‌ಐಎಲ್‌ಗೆ ಸೂಚಿಸಲಾಗಿದೆ ಎಂದಿದ್ದಾರೆ.

ಉದ್ದೇಶಿತ ಎಂಎಸ್‌ಐಎಲ್‌ ಸೂಪರ್‌ ಮಾರ್ಕೆಟ್‌ನಲ್ಲಿ ನಮ್ಮ ಸರಕಾರಿ ನೌಕರರ ದಿನನಿತ್ಯದ ಬದುಕಿಗೆ ಬೇಕಾದ ದವಸ-ಧಾನ್ಯದಿಂದ ಹಿಡಿದು ಎಫ್‌ಎಂಸಿಜಿ ವಲಯದಲ್ಲಿ ಬರುವ ಪ್ರತಿಯೊಂದು ಪದಾರ್ಥವೂ ರಿಯಾಯಿತಿ ದರದಲ್ಲಿ ಸಿಗುವಂತಾದರೆ ಚೆನ್ನಾಗಿರುತ್ತದೆ. ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿ 4-5 ಮಳಿಗೆಗಳನ್ನು ತೆರೆಯುವ ಆಲೋಚನೆ ಇದೆ. ನಂತರದ ದಿನಗಳಲ್ಲಿ ಜಿಲ್ಲಾ ಕೇಂದ್ರಗಳಲ್ಲೂ ಇಂತಹ ಸೌಲಭ್ಯ ವಿಸ್ತರಣೆಗೆ ಮುಂದಾಗಬಹುದು. ಒಟ್ಟಿನಲ್ಲಿ ಅಧ್ಯಯನ ವರದಿ ಬಂದ ನಂತರ ತೀರ್ಮಾನಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಇದರಿಂದ ಸರಕಾರಿ ಸ್ವಾಮ್ಯದ ಎಂಎಸ್‌ಐಎಲ್‌ ಚಟುವಟಿಕೆಯೂ ವಿಸ್ತಾರಗೊಂಡು, ಆದಾಯದ ಮೂಲವೊಂದು ಸಿಗಲಿದೆ. ಅಲ್ಲದೆ, ಲಕ್ಷಾಂತರ ಸರಕಾರಿ ನೌಕರರ ಕುಟುಂಬಗಳಿಗೂ ಇದರಿಂದ ಪ್ರಯೋಜನವಾಗಲಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರಿ ನೌಕರರ ಸಂಘಟನೆಗಳ ಜತೆ ಮಾತುಕತೆ ನಡೆಸುವಂತೆಯೂ ಅವರು ಸೂಚಿಸಿದ್ದಾರೆ.

ಎಂಎಸ್‌ಐಎಲ್‌ನ ಚಟುವಟಿಕೆಗಳು ಈಗ ಸೀಮಿತ ಪ್ರಮಾಣದಲ್ಲಿವೆ. ಇದಕ್ಕೆ ಮತ್ತಷ್ಟು ಕಸುವು ತುಂಬಿ, ಆರ್ಥಿಕವಾಗಿ ಮತ್ತಷ್ಟು ಸದೃಢಗೊಳಿಸಬೇಕೆಂಬ ಆಲೋಚನೆ ತಮ್ಮದಾಗಿದೆ. ಇದರಿಂದ ಅಪಾರ ಸಂಖ್ಯೆಯಲ್ಲಿ ಪ್ರತ್ಯಕ್ಷ ಮತ್ತು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ, ಎಂಎಸ್ಐಎಲ್ ನಿರ್ದೇಶಕ ಚಂದ್ರಪ್ಪ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.

Tags: 60 seconds mb patildks vs mb patilM B Patilmb patil​MB Patilmb patil 60 secondsmb patil angrymb patil bijapurmb patil birthdaymb patil congressmb patil familymb patil housemb patil latest mewsmb patil livemb patil meetingmb patil ministermb patil mlamb patil newsmb patil news todaymb patil oathmb patil press meetmb patil sonmb patil son basanmb patil speechmb patil statementmb patil today newsmb patil videomb patil videosmbpatilMinister MB Patil
Previous Post

ಐನಾಕ್ಸ್‌ವಿಂಡ್‌ ಕಂಪನಿಯಿಂದ ಕುಷ್ಟಗಿ ತಾ.ನಲ್ಲಿ ₹400 ಕೋಟಿ ಹೂಡಿಕೆ: M. B Patil

Next Post

ಕಾರ್ಮಿಕ ಇಲಾಖೆಯಿಂದ ರಾಜ್ಯದಲ್ಲಿ ವಿನೂತನ ಯೋಜನೆಗಳ ಜಾರಿ

Related Posts

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.ತಂದೆ ನಿಧನರಾದ...

Read moreDetails
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
Next Post
ಕಾರ್ಮಿಕ ಇಲಾಖೆಯಿಂದ ರಾಜ್ಯದಲ್ಲಿ ವಿನೂತನ ಯೋಜನೆಗಳ ಜಾರಿ

ಕಾರ್ಮಿಕ ಇಲಾಖೆಯಿಂದ ರಾಜ್ಯದಲ್ಲಿ ವಿನೂತನ ಯೋಜನೆಗಳ ಜಾರಿ

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada