• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮುಡಾ ಕೇಸ್‌: ರಾಜ್ಯಪಾಲರ ಒಪ್ಪಿಗೆ.. CM ವಿರುದ್ಧ ತನಿಖೆ.. ದಿಕ್ಕು ದೆಸೆ..?

ಕೃಷ್ಣ ಮಣಿ by ಕೃಷ್ಣ ಮಣಿ
August 18, 2024
in Top Story, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
ಮುಡಾ ಕೇಸ್‌: ರಾಜ್ಯಪಾಲರ ಒಪ್ಪಿಗೆ.. CM ವಿರುದ್ಧ ತನಿಖೆ.. ದಿಕ್ಕು ದೆಸೆ..?
Share on WhatsAppShare on FacebookShare on Telegram

ಮೈಸೂರಿನ ಮುಡಾದಲ್ಲಿ ನಡೆದಿರುವ ಅಕ್ರಮದ ಬಗ್ಗೆ ತನಿಖೆ ನಡೆಸಲು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಕಾಂಗ್ರೆಸ್‌ ಸಮರ್ಥನೆ ಮಾಡಿಕೊಂಡರೆ, ಬಿಜೆಪಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡ್ಬೇಕು ಅಂತಾ ಒತ್ತಾಯ ಮಾಡುತ್ತಿದೆ. ಆದರೆ ಈಗ ಸಿದ್ದರಾಮಯ್ಯ ವಿರುದ್ಧ ತನಿಖೆ ಮಾಡುವುದು ಯಾರು..? ಪೊಲೀಸ್ ಠಾಣೆಯಲ್ಲಿ ಎಲ್ಲಿಯೂ ದೂರು ದಾಖಲಾಗಿಲ್ಲ. ಮೈಸೂರು ಲೋಕಾಯುಕ್ತದಲ್ಲಿ ಒಂದು ದೂರು ದಾಖಲಾಗಿದೆ ಅಷ್ಟೆ. ವಿಚಾರಣೆ ಶುರುವಾಗಿಲ್ಲ. ಎಸ್‌ಐಟಿ ರಚನೆ ಆಗಿಲ್ಲ. ಆದರೆ ಮೊದಲಿಗೆ ಐಎಎಸ್​ ಅಧಿಕಾರಿ ನೇತೃತ್ವದಲ್ಲಿ ತನಿಖೆ ಎನ್ನಲಾಗಿತ್ತು. ಆ ಬಳಿಕ ನ್ಯಾಯಾಂಗ ತನಿಖೆ ನಡೆಯುತ್ತಿದೆ. ಇದೀಗ ತನಿಖೆ ಮಾಡುವುದು ಯಾರು..? ಎನ್ನುವುದು ಎಲ್ಲರನ್ನು ಕಾಡುತ್ತಿರುವ ಪ್ರಶ್ನೆ.

ADVERTISEMENT

ಸಿದ್ದರಾಮಯ್ಯ ವಿರುದ್ಧ ಈಗಾಗಲೇ ನಡೆಯುತ್ತಿರುವ ನ್ಯಾಯಾಂಗ ತನಿಖೆ ಮೊದಲಿಗೆ ಸ್ಥಗಿತ ಆಗುತ್ತದೆ. ಆ ಬಳಿಕ ರಾಜ್ಯಪಾಲರು ನೀಡಿರುವ ಆದೇಶದ ಪ್ರಕಾರ ಪ್ರಕರಣ ನಡೆದಿರುವ ವ್ಯಾಪ್ತಿಯ ಪ್ರಕಾರ ಮೈಸೂರು ಜಿಲ್ಲಾ ಲೋಕಾಯುಕ್ತರೇ ತನಿಖೆ ಮಾಡಲು ಮುಂದಾಗಬೇಕಿದೆ. ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ ಮೊದಲು ಪ್ರಕರಣ ದಾಖಲಾಗಬೇಕು. ಆ ಬಳಿಕ ತನಿಖೆ ಶುರು ಆಗಬೇಕಿದೆ. ಇನ್ನು ಈಗಾಗಲೇ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಪ್ರಕರಣ ಇರುವ ಕಾರಣಕ್ಕೆ ಕೋರ್ಟ್‌ ಆದೇಶದಂತೆ ತನಿಖಾ ಸಂಸ್ಥೆಗೆ ಪ್ರಕರಣ ಹಸ್ತಾಂತರ ಆಗುವ ಸಾಧ್ಯತೆಯಿದೆ.

ಸಿಎಂ ವಿರುದ್ಧದ ಮುಡಾ ಪ್ರಕರಣದ ಅರ್ಜಿದಾರರು ಕೋರಿಕೆ ಮೇರೆಗೆ ಲೋಕಾಯುಕ್ತದಲ್ಲೇ ತನಿಖೆ ನಡೆಯಬಹುದು. ಆದರೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಮಾತ್ರ ಲೋಕಾಯುಕ್ತ ತನಿಖೆ ಸಾಧ್ಯ. ಇಲ್ಲದಿದ್ರೆ ಓರ್ವ ಮುಖ್ಯಮಂತ್ರಿ ವಿರುದ್ಧದ ತನಿಖೆ ಎನ್ನುವ ಕಾರಣಕ್ಕೆ ದೂರುದಾರರು ಹೈಕೋರ್ಟ್​ ಮೆಟ್ಟಿಲೇರುವ ಸಾಧ್ಯತೆ ಇದೆ. ಒಂದು ವೇಳೆ ದೂರುದಾರರ ಅರ್ಜಿಯನ್ನು ಮಾನ್ಯ ಮಾಡಿ, ಸಿಬಿಐ ಅಡಿಯಲ್ಲಿ ಸ್ವತಂತ್ರ ತನಿಖೆ ಆಗಲಿ ಎಂದು ಹೈಕೋರ್ಟ್​ ಅಭಿಪ್ರಾಯಪಟ್ಟರೆ ಸಿದ್ದರಾಮಯ್ಯಗೆ ಮತ್ತಷ್ಟು ಕಾನೂನು ತೊಡಕು ಆಗುವ ಸಾಧ್ಯತೆಯಿದೆ. ಆದರೆ ಲೋಕಾಯುಕ್ತ ತನಿಖೆ ಆಗಿ ವರದಿ ಬರುವ ತನಕ ಸಿದ್ದರಾಮಯ್ಯ ಕುರ್ಚಿಗೇನು ಕಂಟಕವಿಲ್ಲ ಎನ್ನಲಾಗ್ತಿದೆ.

ಸೋಮವಾರ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್​ ಪ್ರಶ್ನಿಸಿ ಸಿದ್ದರಾಮಯ್ಯ ಹೈಕೋರ್ಟ್​ ಮೊರೆ ಹೋಗುವ ಸಾಧ್ಯತೆ ಹೆಚ್ಚಿದೆ. ಒಂದು ವೇಳೆ ರಾಜ್ಯಪಾಲರು ಅನುಮತಿ ನೀಡಿರುವುದು ಕಾರ್ಯವ್ಯಾಪ್ತಿಯಲ್ಲಿ ಬರುವುದಿಲ್ಲ. ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟಿದ್ದೇ ಕಾನೂನು ಬಾಹಿರ ಎನ್ನುವ ಅಭಿಪ್ರಾಯ ಹೈಕೋರ್ಟ್​ನಿಂದ ಬಂದರೆ ಸಿದ್ದರಾಮಯ್ಯ ಸೇಫ್​. ಒಂದು ವೇಳೆ ರಾಜ್ಯಪಾಲರಿಗೆ ಅಧಿಕಾರ ಇದೆ. ಸಂವಿಧಾನದತ್ತವಾದ ಅಧಿಕಾರ ಚಲಾಯಿಸಿದ್ದಾರೆ. ಇದರಲ್ಲಿ ತಪ್ಪೇನು ಇಲ್ಲ. ರಾಜ್ಯಪಾಲರ ತನಿಖೆಗೆ ಕೊಟ್ಟಿರುವ ಅನುಮತಿಯನ್ನು ನಾವು ತಡೆಯುವುದಿಲ್ಲ ಎಂದಾಗ ಸಿದ್ದರಾಮಯ್ಯಗೆ ಕಾನೂನು ಕಂಟಕ ಖಚಿತ ಎನ್ನಬಹುದು.

ಕೃಷ್ಣಮಣಿ​

Tags: BJPCM Siddaramaiahcm siddaramaiah wife in muda scamCongress Partykarnataka muda scamMuda Scammuda scam in karnatakamuda scam newsmuda site allocation scammuda site scammuda site scam puts cm under the scannermulti crore scam in mudamysuru urban development authority scamsiddaramaiahsiddaramaiah land scamsiddaramaiah muda scamsiddaramaiah newssiddaramaiah vs by vijayendra over muda scamಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ₹4000 crore scam in muda
Previous Post

ವಿದ್ಯುತ್ ತಂತಿ ತಗುಲಿ ಇಬ್ಬರು ಸ್ಥಳದಲ್ಲೇ ದುರ್ಮರಣ

Next Post

ಆಟೋ ಚಾಲಕನಿಂದ ಯುವತಿಯ ಮೇಲೆ ಅತ್ಯಾಚಾರ – ರಾಜಧಾನಿಯಲ್ಲೊಂದು ಹೀನಕೃತ್ಯ..!

Related Posts

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ
ಇದೀಗ

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

by ಪ್ರತಿಧ್ವನಿ
January 28, 2026
0

ಬೆಂಗಳೂರು: ರಾಜ್ಯ ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ (85) ಇಂದು ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಂಜೆ ವಿಜಯನಗರದ ತಮ್ಮ ಮನೆಯಿಂದ ಹೊರಗಡೆ ಬಂದಿದ್ದ ಸುಬ್ಬರಾವ್ ಗೆ ಹೃದಯಾಘಾತವಾಗಿದ್ದು,...

Read moreDetails
ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

January 28, 2026
ಬಸ್ ಡ್ರೈವಿಂಗ್ ವೇಳೆ ಚಾಲಕರ ಮೊಬೈಲ್ ಬಳಕೆಗೆ ಕಡಿವಾಣ ಹಾಕಿ : ಸರ್ಕಾರಕ್ಕೆ ಜಯ ಕರ್ನಾಟಕ ಸಂಘಟನೆ ಒತ್ತಾಯ..!

ಬಸ್ ಡ್ರೈವಿಂಗ್ ವೇಳೆ ಚಾಲಕರ ಮೊಬೈಲ್ ಬಳಕೆಗೆ ಕಡಿವಾಣ ಹಾಕಿ : ಸರ್ಕಾರಕ್ಕೆ ಜಯ ಕರ್ನಾಟಕ ಸಂಘಟನೆ ಒತ್ತಾಯ..!

January 28, 2026
ಅಜಿತ್‌ ಪವಾರ್‌ NDA ಕೂಟ ಬಿಟ್ಟು, INDIA ಒಕ್ಕೂಟ ಸೇರ್ಪಡೆಯಾಗಬೇಕಿತ್ತು: ವಿಮಾನ ಅಪಘಾತಕ್ಕೆ ದೀದಿ ಸ್ಪೋಟಕ ತಿರುವು..?

ಅಜಿತ್‌ ಪವಾರ್‌ NDA ಕೂಟ ಬಿಟ್ಟು, INDIA ಒಕ್ಕೂಟ ಸೇರ್ಪಡೆಯಾಗಬೇಕಿತ್ತು: ವಿಮಾನ ಅಪಘಾತಕ್ಕೆ ದೀದಿ ಸ್ಪೋಟಕ ತಿರುವು..?

January 28, 2026
Siddaramaiah: ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

Siddaramaiah: ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

January 28, 2026
Next Post
ಆಟೋ ಚಾಲಕನಿಂದ ಯುವತಿಯ ಮೇಲೆ ಅತ್ಯಾಚಾರ – ರಾಜಧಾನಿಯಲ್ಲೊಂದು ಹೀನಕೃತ್ಯ..!

ಆಟೋ ಚಾಲಕನಿಂದ ಯುವತಿಯ ಮೇಲೆ ಅತ್ಯಾಚಾರ - ರಾಜಧಾನಿಯಲ್ಲೊಂದು ಹೀನಕೃತ್ಯ..!

Recent News

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?
Top Story

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

by ಪ್ರತಿಧ್ವನಿ
January 28, 2026
ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌
Top Story

ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
January 28, 2026
‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!
Top Story

‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!

by ಪ್ರತಿಧ್ವನಿ
January 28, 2026
JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?
Top Story

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

by ಪ್ರತಿಧ್ವನಿ
January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

January 28, 2026
ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada