• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಡಾ ಕೇಸ್‌; ಲೋಕಾಯುಕ್ತ ಪೊಲೀಸರಿಂದ ನೋಟಿಸ್‌ ಮರು ಜಾರಿ..

ಪ್ರತಿಧ್ವನಿ by ಪ್ರತಿಧ್ವನಿ
November 19, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಸಿಎಂ ಸಿದ್ದರಾಮಯ್ಯ ಅಕ್ರಮವಾಗಿ ಮುಡಾದಿಂದ ಬದಲಿ ನಿವೇಶನ ಪಡೆದ ಆರೋಪದಲ್ಲಿ ಲೋಕಾಯುಕ್ತ ತನಿಖೆ ಮಹತ್ವದ ಘಟ್ಟ ತಲುಪಿದೆ. ಎ4 ಆಗಿರುವ ಭೂ ಮಾಲೀಕ ದೇವರಾಜುಗೆ ಲೋಕಾಯುಕ್ತರು ಮತ್ತೆ ನೋಟಿಸ್ ಕೊಟ್ಟಿದ್ದಾರೆ.

ADVERTISEMENT

ನಾಳೆ ಲೋಕಾಯುಕ್ತ ಕಚೇರಿಗೆ ಆಗಮಿಸವಂತೆ ನೋಟಿಸ್ ಜಾರಿ ಮಾಡಲಾಗಿದೆ. ಈ ಹಿಂದೆ ದಿನ ಪೂರ್ತಿ ದೇವರಾಜು ವಿಚಾರಣೆ ಮಾಡಲಾಗಿತ್ತು. ಇದೀಗ ಮತ್ತೊಮ್ಮೆ ಎರಡನೇ ಬಾರಿಗೆ ದೇವರಾಜುಗೆ ವಿಚಾರಣೆಗೆ ಬರುವಂತೆ ನೋಟಿಸ್ ಜಾರಿ ಮಾಡಲಾಗಿದೆ.

ಹಿಂದಿನ ಮುಡಾ ಆಯುಕ್ತ ಕಾಂತರಾಜು ಹಾಗೂ ಮಾಜಿ ಅಧ್ಯಕ್ಷ ಡಿ ಧೃವಕುಮಾರ್‌‌ಗೂ ನೋಟಿಸ್ ಜಾರಿ ಆಗಿದೆ. ಆದರೆ ನಾಳೆ ವಿಚಾರಣೆಗೆ ಬರುವುದಕ್ಕೆ ಸಾಧ್ಯವಿಲ್ಲ ಎಂದು ದೃವಕುಮಾರ್‌‌ ಇಂದೇ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿದ್ದರು. ಆ ಬಳಿಕ ಸಿಎಂ ಹಾಗೂ ಪತ್ನಿ ಬದಲಿ ಭೂಮಿ ಕೇಳಿರಲಿಲ್ಲ, ಆದರೆ ನಾವೇ ಅವರಿಗೆ ಬದಲಿ ನಿವೇಶನ ಕೊಟ್ಟಿದ್ದೆವು ಎಂದು ಮುಡಾ ಮಾಜಿ ಅಧ್ಯಕ್ಷ ಧ್ರುವಕುಮಾರ್ ಹೇಳಿಕೆ ನೀಡಿದ್ದಾರೆ.

ಮೈಸೂರಿನ ಲೋಕಾಯುಕ್ತ ಕಚೇರಿ ಬಳಿ ಮಾತನಾಡಿ ನಾವೇ ಖುದ್ದು ಸಿಎಂ ಅವರನ್ನ ಭೇಟಿ ಮನವಿ ಮಾಡಿದ್ವಿ. ಭೂಮಿಗೆ ಬದಲಾಗಿ ಸೈಟ್ ತೆಗೆದುಕೊಳ್ಳಿ ಎಂದಿದ್ದೆವು. ಮುಡಾದಲ್ಲಿ ನಾವೇ ಸಭೆ ಮಾಡಿ ಸೈಟ್ ಕೊಟ್ಟಿದ್ದೆವು ಎಂದು ಸೈಟ್ ಹಂಚಿಕೆ ವೇಳೆ ಅಧ್ಯಕ್ಷರಾಗಿದ್ದ ಡಿ. ದ್ರುವಕುಮಾರ್ ಹೇಳಿಕೆ ನೀಡಿದ್ದಾರೆ. ಆದರೆ ಪಾರ್ವತಿ ಅವ್ರು ಬದಲಿ ನಿವೇಶ ಕೇಳಿದ್ದಾರೆ ಎಂದು ಈ ಹಿಂದೆ ಪ್ರಾಧಿಕಾರದ ಸಭೆಗೆ ತಿಳಿಸಿದ್ದರು. 40:60 ಅನುಪಾತದ ಜಾಗಕ್ಕೆ ಪಾರ್ವತಿ ಅವ್ರು ಒಪ್ಪುತ್ತಿಲ್ಲ. ಬದಲಿ ಜಮೀನು ಬೇಕೆಂದು ಒತ್ತಾಯಿಸಿದ್ದರು.

Tags: CM Siddaramaiah‌Devaraj who is A4.lokayuktaLokayukta reissuedmuda case cm siddaramaiahMuda Case;notice from police..
Previous Post

ಸಚಿವ ಸ್ಥಾನ ಸಿಗದೆ ಸಿಟ್ಟು ಪ್ರದರ್ಶನ ಮಾಡಿದ ಮಳವಳ್ಳಿ ಶಾಸಕ..

Next Post

ಶಾಸಕ ಗವಿಯಪ್ಪ ಅನುದಾನ ಆರೋಪದ ಬಗ್ಗೆ ಯಾರು ಏನಂದ್ರು..?

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
Top Story

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

by ಪ್ರತಿಧ್ವನಿ
April 26, 2026
0

ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿ.ಸಿ.ಯ ಹಿಲ್ಟನ್ ಹೋಟೆಲ್‌ನಲ್ಲಿ ನಡೆದ ಹೈಪ್ರೊಫೈಲ್ ವರದಿಗಾರರ ಔತಣಕೂಟದ ವೇಳೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಹತ್ಯೆ ಯತ್ನ ನಡೆದಿದೆ ಎಂಬ...

Read moreDetails
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

April 26, 2026
Next Post

ಶಾಸಕ ಗವಿಯಪ್ಪ ಅನುದಾನ ಆರೋಪದ ಬಗ್ಗೆ ಯಾರು ಏನಂದ್ರು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada