• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಡಾ ಕೇಸ್ ತಡ ಆಗಬಹುದು..ಆದ್ರೆ ಖಂಡಿತ ಶಿಕ್ಷೆಯಾಗುತ್ತೆ: ಸ್ನೇಹಮಯಿ ಕೃಷ್ಣ 

Chetan by Chetan
August 1, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮುಡಾ ಕೇಸ್ ತಡ ಆಗಬಹುದು..ಆದ್ರೆ ಖಂಡಿತ ಶಿಕ್ಷೆಯಾಗುತ್ತೆ: ಸ್ನೇಹಮಯಿ ಕೃಷ್ಣ 
Share on WhatsAppShare on FacebookShare on Telegram

ಮೂಡಾ ಹಗರಣ (Muda case) ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿವೃತ್ತ ನ್ಯಾಯಮೂರ್ತಿ ಪಿ.ಎನ್ ದೇಸಾಯಿ ವರದಿ (Desai report) ಸಲ್ಲಿಕೆ ಮಾಡಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ದೂರುದಾರ ಸ್ನೇಹಮಯಿ ಕೃಷ್ಣ (Snehamayi krishna), ದೇಸಾಯಿ ಆಯೋಗ ಕ್ಲಿನ್ ಚಿಟ್ ಕೊಡಲು ಹೇಗೆ ಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ADVERTISEMENT

ಮೊದಲು ದೇಸಾಯಿ ವರದಿಯನ್ನು ಬಹಿರಂಗ ಪಡಿಸಲಿ.ದೇಸಾಯಿ ಆಯೋಗ ಏನು ವರದಿ ಕೊಟ್ಟಿದೆ ಅನ್ನೋ ಮಾಹಿತಿ ಇಲ್ಲ.ಕೆಲ ಪತ್ರಿಕೆಗಳಲ್ಲಿ ಮೂಡಾ ಹಗರಣದಲ್ಲಿ ಸಿಎಂ ಗೆ ಕ್ಲಿನ್ ಚಿಟ್ ಅಂತ ವರದಿ ಮಾಡಿವೆ. ಈ ಕೂಡಲೇ ಸರ್ಕಾರ ದೇಸಾಯಿ ಆಯೋಗದ ವರದಿ ಬಿಡುಗಡೆ ಮಾಡಬೇಕು ಎಂದು ಮೈಸೂರಿನಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ ಹೇಳಿಕೆ ನೀಡಿದ್ದಾರೆ. 

ಮುಡಾ ಕೇಸ್ ನಲ್ಲಿ ಲೋಕಾಯುಕ್ತದಲ್ಲಿ ಈ ಹಿಂದೆ ಕ್ಲಿನ್ ಚೀಟ್ ಕೊಟ್ರು.ಇಡಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಹಿನ್ನಡೆ ಆಗಲ್ಲ..ತನಿಖೆ ಇನ್ನೂ ನಡೆಯುತ್ತಿದೆ.ನಾನು ದಾಖಲೆ ಇಟ್ಟುಕೊಂಡು ಮಾತನಾಡುತ್ತಿದ್ದೇನೆ.ಯಾರು ಬೇಕಾದ್ರೂ ಚರ್ಚೆಗೆ ಬರಲಿ.ತಡವಾಗಬಹುದು ಆದ್ರೆ ಮೂಡಾ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಆಗೇ ಆಗತ್ತೆ.ಮೊದಲು ದೇಸಾಯಿ ಆಯೋಗದ ವರದಿ ಬಹಿರಂಗ ಪಡಿಸಿ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಆಗ್ರಹಿಸಿದ್ದಾರೆ. 

Tags: lokayuktaMuda Casesiddaramaiahsnehamayi krishna
Previous Post

ಚರಿತ್ರೆ-ವರ್ತಮಾನದ ತಾಕಲಾಟಗಳ ನಡುವೆ,,,,

Next Post

ಮತ್ತೆ ದೆಹಲಿಯತ್ತ ಹೊರಟ ಸಿಎಂ..ಡಿಸಿಎಂ ! ಕಾರ್ಯಕ್ರಮ ನೆಪದಲ್ಲಿ ನಡೆಯಲಿದ್ಯಾ ಸೀಕ್ರೆಟ್ ಮೀಟಿಂಗ್ ..?! 

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
Top Story

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

by ಪ್ರತಿಧ್ವನಿ
April 26, 2026
0

ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿ.ಸಿ.ಯ ಹಿಲ್ಟನ್ ಹೋಟೆಲ್‌ನಲ್ಲಿ ನಡೆದ ಹೈಪ್ರೊಫೈಲ್ ವರದಿಗಾರರ ಔತಣಕೂಟದ ವೇಳೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಹತ್ಯೆ ಯತ್ನ ನಡೆದಿದೆ ಎಂಬ...

Read moreDetails
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

April 26, 2026
Next Post
ಮತ್ತೆ ದೆಹಲಿಯತ್ತ ಹೊರಟ ಸಿಎಂ..ಡಿಸಿಎಂ ! ಕಾರ್ಯಕ್ರಮ ನೆಪದಲ್ಲಿ ನಡೆಯಲಿದ್ಯಾ ಸೀಕ್ರೆಟ್ ಮೀಟಿಂಗ್ ..?! 

ಮತ್ತೆ ದೆಹಲಿಯತ್ತ ಹೊರಟ ಸಿಎಂ..ಡಿಸಿಎಂ ! ಕಾರ್ಯಕ್ರಮ ನೆಪದಲ್ಲಿ ನಡೆಯಲಿದ್ಯಾ ಸೀಕ್ರೆಟ್ ಮೀಟಿಂಗ್ ..?! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada