• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮೂಡ ಹಗರಣ: ಜ.27ಕ್ಕೆ ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್

ಪ್ರತಿಧ್ವನಿ by ಪ್ರತಿಧ್ವನಿ
January 15, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್ ತನಿಖೆಯ ವಿಚಾರವಾಗಿ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು. ಈ ಒಂದು ಅರ್ಜಿಯ ವಿಚಾರಣೆಯನ್ನು ನ್ಯಾ.ಎಂ ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕ ಸದಸ್ಯ ಪೀಠವು ಅರ್ಜಿಯ ವಿಚಾರಣೆ ನಡೆಸಿ ಜನವರಿ 27 ಕ್ಕೆ ಮುಂದೂಡಿ ಆದೇಶ ಹೊರಡಿಸಿತು.

ADVERTISEMENT

ಹೌದು ಸಿಬಿಐ ತನಿಖೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ ಅರ್ಜಿ ವಿಚಾರಣೆ ನಡೆದಿದ್ದು, ಸ್ನೇಹಮಯಿ ಕೃಷ್ಣ ಪರವಾಗಿ ಸುಪ್ರೀಂ ಕೋರ್ಟ್ ವಕೀಲ ಮಣಿಂದರ್ ಸಿಂಗ್ ಹಾಜರಾಗಿದ್ದು, ಸ್ನೇಹಮಯಿ ಕೃಷ್ಣ ಅವರ ಪರವಾಗಿ ಮಣಿಂದರ್ ಸಿಂಗ್ ಅವರು ವಾದ ಮಂಡಿಸಿದರು.ಎರಡು ಕಡೆ ವಕೀಲರಿಗೆ ಹೈಕೋರ್ಟ್ ಸೂಚನೆ.ತನಿಖೆ ನಿಶಪಕ್ಷಪಾತವಾಗಿರವೇಕು, ಜನರಲ್ಲಿ ಅದು ವಿಶ್ವಾಸ ಮೂಡಬೇಕುಸಿಬಿಐ ತನಿಖೆ ಬೇಕಾ ಬೇಡ ಎಂಬ ಬಗ್ಗೆ ವಾದ ಸೀಮಿತಗೊಳಿಸಿ – ಕೋರ್ಟ್ವಿಚಾರಣೆ ಆರಂಭದ ವೇಳೆಯಲ್ಲಿ ನ್ಯಾ.ಎಂ ನಾಗಪ್ರಸನ್ನ ಅವರು ಸಿಬಿಐ ತನಿಖೆಗೆ ವಹಿಸಬೇಕೆ ಬೇಡವೇ ಎಂಬ ಬಗ್ಗೆ ವಾದ ಸೀಮಿತಗೊಳಿಸಿ ಎಂದು ಎರಡು ಕಡೆ ವಕೀಲರಿಗೆ ಸೂಚನೆ ನೀಡಿದರು.

ತನಿಖೆ ನಿಷ್ಪಕ್ಷಪಾತವಾಗಿರಬೇಕು ಜನರಲ್ಲಿ ವಿಶ್ವಾಸ ಮೂಡಿಸುವಂತಿರಬೇಕು. ರಾಜಕಾರಣಿಗಳು ಭಾಗಿಯಾಗಿರುವಾಗ ನಿಸ್ಪಕ್ಷಪಾತ ತನಿಖೆ ಕಷ್ಟ. ಹೀಗಾಗಿ ಸ್ವತಂತ್ರ ತನಿಖೆ ನಡೆಸುವ ಅಗತ್ಯವಿದೆ ಎಂದು ಮಣಿಂದರ್ ಸಿಂಗ್ ವಾದ ಮಂಡಿಸಿದರು.ಈ ವೇಳೆ ಹೈ ಕೋರ್ಟ್ ಇದುವರೆಗಿನ ತನಿಖೆಯ ವರದಿಯನ್ನು ಸಲ್ಲಿಸಿಲ್ಲ ಏಕೆ ಎಂದು ಪ್ರಶ್ನಿಸಿತು. ನಾಳೆಯೊಳಗೆ ಈವರೆಗಿನ ತನಿಖೆ ವರದಿ ಸಲ್ಲಿಸಲು ಹೈ ಕೋರ್ಟ್ ಸೂಚನೆ ನೀಡಿತು. ಮಣಿಯಿಂದ ಸಿಂಗ್ ವಾದ ಮುಂದುವರಿಸಿ, ಮೂವರು ಸದಸ್ಯರ ಕಮಿಟಿ ತನಿಖೆ ಉಸ್ತುವಾರಿ ತೆಗೆದುಕೊಂಡಿದೆ. ರಾಜ್ಯ ಸರ್ಕಾರದಿಂದ ನೇಮಕವಾದ ಪೊಲೀಸರೇ ಇಲ್ಲಿ ತನಿಖೆ ನಡೆಸುತ್ತಿದ್ದಾರೆ ಲೋಕಾಯುಕ್ತ ಪೊಲೀಸರು ನಿಯೋಜನೆ ಮೇಲೆ ಬಂದಿರುತ್ತಾರೆ.ಹೀಗಾಗಿ ನಿಸ್ಪಕ್ಷಪಾತನಿಗೆ ಸಾಧ್ಯವಿಲ್ಲವೆಂದು ವಾದ ಮಂಡಿಸಿದರು.56 ಕೋಟಿ ಮತದ ಸೈಟ್ಗಳನ್ನು ಅಕ್ರಮವಾಗಿ ಪಡೆದಿದ್ದಾರೆ.

ಸಿಎಂ ಪತ್ನಿ ಈಗ 14 ಸೈಟ್ ಗಳನ್ನು ಮಿಂಚಿನ ವೇಗದಲ್ಲಿ ಹಿಂತಿರುಗಿಸಿದ್ದಾರೆ. ರಾಜ್ಯ ಸರ್ಕಾರ ಈ ಕೇಸ್ ನಿಂದ ಆರೋಪಿಗಳನ್ನು ರಕ್ಷಿಸಲು ಮುಂದಾಗಿದೆ. ಅದೇ ದಿನ ಸರ್ಕಾರ ಸೈಟ್ಗಳನ್ನು ಹಿಂಪಡೆಯಲು ಒಪ್ಪಿಗೆ ನೀಡಿದೆ ಎಂದು ಮಣಿಂದರ್ ಸಿಂಗ್ ವಾದ ಮಂಡಿಸಿದರು.ಮುಡಾ ವಿರುದ್ಧದ ಆರೋಪಗಳ ತನಿಖೆಯನ್ನು ಲೋಕಾಯುಕ್ತರು ಸ್ವಯಂ ಪ್ರೇರಿತವಾಗಿ ಲೋಕಾಯುಕ್ತ ಮುಡಾ ಪ್ರಕರಣದ ತನಿಖೆ ವಿಚಾರವಾಗಿ ಮೂಡಾದ ದಾಖಲೆಗಳನ್ನು ಸರ್ಕಾರ ರಚಿಸಿದ ಆಯೋಗ 145 ಫೈಲ್ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ತೆಗೆದುಕೊಂಡಿದ್ದಾರೆ. ಮೈಸೂರಿನ ಲೋಕಾಯುಕ್ತ ಡಿವೈಎಸ್ಪಿಈ ಬಗ್ಗೆ ಪತ್ರ ಬರೆದಿದ್ದಾರೆ. ಐಎಎಸ್ ಅಧಿಕಾರಿ ನೇತೃತ್ವದಲ್ಲಿ ದಾಖಲೆ ವಶಕ್ಕೆ ಪಡೆದಿದ್ದಾರೆ ನಗಬಾರ ಅಭಿವೃದ್ಧಿ ಸಚಿವರು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ . ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ತಂಡ ದಾಖಲೆ ಹೊತ್ತೊಯ್ದಿದ್ದಾರೆ.ಈ ವೇಳೆ 14 ಸೈಟ್ ಹಂಚಿಕೆಗಳಿಗೂ ಇದಕ್ಕೂ ಸಂಬಂಧವಿದೆಯೇ ಎಂದು ಜಡ್ಜ್ ಕೇಳಿದರು. ಈ ಫೈಲ್ ಗಳು ಯಾವುದೆಂದು ಲೋಕಾಯುಕ್ತ ಡಿ ವೈ ಎಸ್ ಪಿ ಹೀಗಾಗಿ ಈ ಫೈಲ್ ಗಳು ಇದರಲ್ಲಿ ಸೇರಿರಬಹುದು.

Rahul Gandhi: ಅಸಂಬದ್ಧ ಮಾತುಗಳನ್ನು ಕೇಳುವುದನ್ನು ನಾವು ನಿಲ್ಲಿಸುವ ಸಮಯ ಬಂದಿದೆ..! #mohanbhagwat #rss

145 ಫೈಲ್ ಗಳ ಕಥೆ ಏನಾಗಿದೆ ಎಂಬುವುದು ಇದುವರೆಗೂ ತಿಳಿದಿಲ್ಲ ಲೋಕಾಯುಕ್ತ ಕಚೇರಿಯು ಈ ಫೈಲ್ ಪಡೆಯಲು ಪರಿಹತ್ನಿಸಿಲ್ಲ ಎಂದು ಮಣಿನ್ಡರ್ ಸಿಂಗ್ ಜಡ್ಜ್ ಗೆ ತಿಳಿಸಿದರು.ಸಂಬಂಧವಿಲ್ಲದ ವಾದ ಮಂಡನೆ ಮಾಡುತ್ತಿದ್ದಾರೆ ಎಂದು ಸಿಎಂ ಪರ ಹಿರಿಯ ವಕೀಲ ರವಿವರ್ಮ ಕುಮಾರ್ ಇದೇ ವೇಳೆ ಆಕ್ಷೇಪ ವ್ಯಕ್ತಪಡಿಸಿದರು. 2024 ಡಿಸೆಂಬರ್ 19 ರಿಂದ ಇಲ್ಲಿಯವರೆಗಿನ ತನಿಖೆ ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ಸೂಚನೆ ನೀಡಿತು. ಈ ವೇಳೆ ಸಿಎಂ ಪರ ವಕೀಲರು ರಿಟ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಮಯ ನೀಡುವಂತೆ ಮನವಿ ಮಾಡಿದಾಗ ಜನವರಿ 27 ಕ್ಕೆ ಮುಂದೂಡಿ ಹೈಕೋರ್ಟ್ ಆದೇಶ ನೀಡಿತು.

Tags: CM Siddaramaiahhigh courtMuda CaseMUDA site allotmenetMysoresiddaramaiahsnehamayi krishnaಸಿದ್ದರಾಮಯ್ಯ
Previous Post

ಲಕ್ಷ್ಮಿ ಹೆಬ್ಬಾಳ್ಕರ್ ಅವರದ್ದು Hit & Run ಕೇಸ್..! ಇದು ಪೂರ್ವ ನಿಯೋಜಿತ ಕೃತ್ಯ..?? ಎಸ್ಪಿ ಡಾ. ಭೀಮಾಶಂಕರ ‌ಗುಳೇದ್ ಹೇಳಿದ್ದೇನು ?? 

Next Post

ಕ್ರೌರ್ಯ ಮತ್ತು ಹಿಂಸೆ ಸಾಮಾಜಿಕ ವ್ಯಸನವಾದಾಗ

Related Posts

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
0

ಕಲಬುರಗಿ: ಶೋಷಿತ ಸಮುದಾಯವೊಂದನ್ನು ನಿಂದಿಸಿದ ಆರೋಪದ ಮೇಲೆ ಕಾಮಿಡಿ ಕಿಲಾಡಿಗಳು ಖ್ಯಾತಿಯ ಕಿರುತೆರೆ ನಟಿ ನಯನಾ ವಿರುದ್ಧ ಅಟ್ರಾಸಿಟಿ ಕೇಸ್‌ ದಾಖಲಾಗಿದೆ. https://youtu.be/QYwA37zlVG4?si=WhBZxIVArCTZFHzx ಮನಿಮಿತ್ರಾ ಕಂಪನಿಯ ಸಾರ್ವಜನಿಕ...

Read moreDetails
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

November 19, 2025
ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

November 19, 2025
Next Post

ಕ್ರೌರ್ಯ ಮತ್ತು ಹಿಂಸೆ ಸಾಮಾಜಿಕ ವ್ಯಸನವಾದಾಗ

Recent News

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು
Top Story

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

by ಪ್ರತಿಧ್ವನಿ
November 19, 2025
ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು
Top Story

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

by ಪ್ರತಿಧ್ವನಿ
November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌
Top Story

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada