ಕೆಲ ದಿನಗಳ ಹಿಂದಷ್ಟೇ, ದೇಶದ 13 ವಿಮಾನ(Flight) ನಿಲ್ದಾಣಗಳನ್ನು ಸ್ಫೋಟಿಸಲಾಗುವುದು ಎಂದು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ಸಿಬ್ಬಂದಿಗೆ ಬೆದರಿಕೆಯ ಮೇಲ್ ಬಂದಿತ್ತು. ಬೆಂಗಳೂರು, ದೆಹಲಿ, ಅಹಮದಾಬಾದ್, ಚೆನ್ನೈ ಸೇರಿ ಹಲವು ನಗರಗಳ ಶಾಲೆಗಳನ್ನೂ ಸ್ಫೋಟಿಸುವ ಬೆದರಿಕೆ ಕರೆಗಳು ಬಂದಿದ್ದವು. ಈಗ ತಾಜ್ ಹೋಟೆಲ್(Hotel) ಹಾಗೂ ವಿಮಾನ ನಿಲ್ದಾಣಕ್ಕೂ ಬೆದರಿಕೆ ಒಡ್ಡಲಾಗಿದೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿರುವ ಶಾಲೆಗಳು(School), ವಿಮಾನ ನಿಲ್ದಾಣಗಳನ್ನು(Airport) ಬಾಂಬಿಟ್ಟು ಸ್ಫೋಟಿಸುವ ಕುರಿತು ಕೆಲ ತಿಂಗಳಿಂದ ಬೆದರಿಕೆ ಕರೆಗಳು (Bomb Threat) ಬರುತ್ತಲೇ ಇವೆ. ಇದರ ಬೆನ್ನಲ್ಲೇ, ಮುಂಬೈನಲ್ಲಿರುವ ತಾಜ್ ಹೋಟೆಲ್ (Taj Hotel) ಹಾಗೂ ಛತ್ರಪತಿ ಶಿವಾಜಿ ಮಹಾರಾಜ ಇಂಟರ್ನ್ಯಾಷನಲ್ ವಿಮಾನ ನಿಲ್ದಾಣವನ್ನು (Chhatrapati Shivaji Maharaj International Airport) ಸ್ಫೋಟಿಸುವ ಕುರಿತು ಮುಂಬೈ(Mumbai) ಪೊಲೀಸರಿಗೆ ಬೆದರಿಕೆ ಕರೆ ಬಂದಿದೆ. ಹಾಗಾಗಿ, ಮುಂಬೈ ತಾಜ್ ಹೋಟೆಲ್ ಹಾಗೂ ವಿಮಾನ ನಿಲ್ದಾಣದ ಭದ್ರತೆಯನ್ನು(Security) ಹೆಚ್ಚಿಸಲಾಗಿದೆ ಎಂದು ತಿಳಿದುಬಂದಿದೆ
ಬೆಂಗಳೂರಿನಲ್ಲಿ ವ್ಯಾಪಕ ಮಳೆ ! ಹಲವು ಏರಿಯಾಗಳಲ್ಲಿ ಅವಾಂತರ !
ರಾಜ್ಯದಾದ್ಯಂತ ಈಗಾಗಲೇ ಮುಂಗಾರು (Mansoon) ಚುರುಕು ಪಡೆದುಕೊಂಡಿದ್ದು ಕೆಲವು ಜಿಲ್ಲೆಗಳಲ್ಲಿ ರೆಡ್ ಲೈಟ್ (Red alert) ಇನ್ನೂ ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ (Orange alert) ಘೋಷಿಸಲಾಗಿದೆ...
Read more