• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಮುಂಬೈಗೆ 900 ಹೊಸ ಡಬಲ್ ಡೆಕ್ಕರ್ ಎಲೆಕ್ಟ್ರಿಕ್ ಬಸ್‌ ಸಾರಿಗೆ ಸೇವೆಗೆ!

Any Mind by Any Mind
January 27, 2022
in ಇದೀಗ
0
ಮುಂಬೈಗೆ 900 ಹೊಸ ಡಬಲ್ ಡೆಕ್ಕರ್ ಎಲೆಕ್ಟ್ರಿಕ್ ಬಸ್‌ ಸಾರಿಗೆ ಸೇವೆಗೆ!
Share on WhatsAppShare on FacebookShare on Telegram

ಮುಂಬೈ ಶೀಘ್ರದಲ್ಲೇ 900 ಹೊಸ ಡಬಲ್ ಡೆಕ್ಕರ್ ಎಲೆಕ್ಟ್ರಿಕ್ ಬಸ್‌ಗಳನ್ನು ಪಡೆಯಲಿದೆ. ಪ್ರಸ್ತುತವಾಗಿ 48 ಡಬಲ್ ಡೆಕ್ಕರ್ ಬಸ್‌ಗಳಿಂದ ದೊಡ್ಡ ನವೀಕರಣವಾಗಲಿದೆ.

ADVERTISEMENT

ಬೃಹನ್ ಮುಂಬೈ ವಿದ್ಯುತ್ ಸರಬರಾಜು ಹಾಗೂ ಸಾರಿಗೆ ಸಮಿತಿ (The Brihanmumbai Electricity Supply and Transport – BEST) ಇತ್ತೀಚೆಗೆ 900 ಹವಾನಿಯಂತ್ರಿತ ಡಬಲ್ ಡೆಕ್ಕರ್ ಎಲೆಕ್ಟ್ರಿಕ್ ಬಸ್‌ಗಳನ್ನು ಗುತ್ತಿಗೆ ಆಧಾರಿತವಾಗಿ ಪರಿಚಯಿಸಲು ಅನುಮೋದಿಸಿದೆ.

ಆದಾಗ್ಯೂ, ಕೆಲವು ಸುದ್ದಿ ವರದಿಗಳ ಪ್ರಕಾರ ನಾಲ್ಕು ಬಸ್ ತಯಾರಕರು 200 ಡಬಲ್ ಡೆಕ್ಕರ್ ಎಸಿ ಬಸ್‌ಗಳನ್ನು ತರಲು ಆಸಕ್ತಿ ತೋರಿಸಿದ್ದಾರೆ. ಮಾರ್ಚ್ 2023 ರ ವೇಳೆಗೆ ಶೇ. 50 ರಷ್ಟು ಎಲೆಕ್ಟ್ರಿಕ್ ಬಸ್ ಗಳನ್ನು ಹೊಂದುವ ಗುರಿಯನ್ನು ಹೊಂದಲಾಗಿದ್ದು, ಮಾರ್ಚ್ 2027 ರ ವೇಳೆಗೆ ಇನ್ನೂ ಹೆಚ್ಚಿನ ಬಸ್ ಗಳನ್ನು ಆವಿಷ್ಕಾರ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ.

1,400 ಸಿಂಗಲ್-ಡೆಕ್ಕರ್ ಎಸಿ ಇ-ಬಸ್ ಗಳು, 400 ಮಿಡಿ ಎಸಿ ಇ-ಬಸ್ಗಳು ಮತ್ತು 100 ಮಿನಿ ಎಸಿ ಇ-ಬಸ್ ಗಳನ್ನು ತರಲು ಯೋಜಿಸಲಾಗಿದೆ. 925 ಕೋಟಿಗಿಂತಲೂ ಹೆಚ್ಚು ಮೊತ್ತದ ಹಣವನ್ನು ಒದಗಿಸಲಾಗಿದ್ದು, ಪ್ರತಿ ಕಿ.ಮೀ. 56 ರೂ.ಗೆ ಓಡಿಸುವುದಾಗಿ ಕೆಲವರು ಭರವಸೆ ನೀಡಿದ್ದಾರೆ.

ಸಿಂಗಲ್ ಡೆಕ್ಕರ್ ಎಸಿ ಇ-ಬಸ್ ಗಳು ಕಿ.ಮೀಗೆ 54-72 ರೂ.ಗೆ ಕಾರ್ಯನಿರ್ವಹಿಸುತ್ತಿರುವಾಗ ಕಡಿಮೆ ವೆಚ್ಚದಲ್ಲಿ ಡಬಲ್ ಡೆಕ್ಕರ್ ಬಸ್ಗಳನ್ನು ಓಡಿಸುವುದು ಆಶ್ಚರ್ಯಕರ ಎಂದು ಕೆಲವು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

Tags: ಎಲೆಕ್ಟ್ರಿಕ್ ಬಸ್ಡಬಲ್ ಡೆಕ್ಕರ್ಮುಂಬೈ
Previous Post

ಭಾರತದ ಔಷಧ ನೀತಿಗೆ ಮಾನವ ಹಕ್ಕುಗಳ ಸ್ಪರ್ಶ ‌ನೀಡುವ ಅಗತ್ಯತೆ ಹಿಂದೆದಿಂಗಿತಲೂ ಏಕೆ ಹೆಚ್ಚಿದೆ?

Next Post

ರಾಷ್ಟ್ರಪತಿಗಳ ಅಂಗರಕ್ಷಕ ವಿರಾಟ್ ಗೆ ಬೀಳ್ಕೊಡುಗೆ

Related Posts

ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು
ಇದೀಗ

ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು

by ಪ್ರತಿಧ್ವನಿ
January 28, 2026
0

ಬೆಂಗಳೂರು: ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಬಲಿಯಾಗುವ ಮೂಲಕ ಗಣ್ಯಾತಿಗಣ್ಯರು ವಿಮಾನ, ಹೆಲಿಕ್ಯಾಪ್ಟರ್ ನಲ್ಲಿ ಸಾವನ್ನಪ್ಪುವ ಪಟ್ಟಿಗೆ ಮತ್ತೊಂದು ಘಟನೆ ಸೇರಿದಂತಾಗಿದೆ. https://youtu.be/nIvdcILxCrU?si=go48864_fjwJp8HK ಇಂದು...

Read moreDetails
Ajit Pawar: ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

Ajit Pawar: ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

January 28, 2026
ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

January 27, 2026
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

January 27, 2026
Next Post
ರಾಷ್ಟ್ರಪತಿಗಳ ಅಂಗರಕ್ಷಕ ವಿರಾಟ್ ಗೆ  ಬೀಳ್ಕೊಡುಗೆ

ರಾಷ್ಟ್ರಪತಿಗಳ ಅಂಗರಕ್ಷಕ ವಿರಾಟ್ ಗೆ ಬೀಳ್ಕೊಡುಗೆ

Please login to join discussion

Recent News

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

January 28, 2026
ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು

ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada