ADVERTISEMENT
  • Home
  • About Us
  • ಕರ್ನಾಟಕ
Saturday, May 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮುನಿರತ್ನಗೆ ಮೊಟ್ಟೆ ಎಸೆತ, ಟ್ರೀಟ್ ಮೆಂಟ್‌ ಮಾಡಿದ ಡಾ.ಸಿ.ಎನ್‌ ಮಂಜುನಾಥ್‌..

ಪ್ರತಿಧ್ವನಿ by ಪ್ರತಿಧ್ವನಿ
December 25, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಮುನಿರತ್ನ ಅವರನ್ನ ಭೇಟಿ ಮಾಡಿದೆ, ನಾನೇ ಅವರನ್ನ ತಪಾಸಣೆ ಮಾಡಿದೆ ಅವರ ತಲೆಗೆ ಪೆಟ್ಟು ಬಿದ್ದೆದೆ.

ADVERTISEMENT

ಹಿಂಬಾಗಕ್ಕೆ ಎಟು ಬಿದ್ದಾಗ ವಾಂತಿ ಆಗಲಿದೆ, ಅವರಿಗೆ ಪೆಟ್ಟು ಬಿದ್ದ ಜಾಗದಲ್ಲಿ ಸ್ವಲ್ಪ ಕೂದಲು ಬರ್ನಿಂಗ್ ಆಗಿದೆ ಸಂಬಂಧ ಪಟ್ಟ ವೈಧ್ಯರು ಚಿಕಿತ್ಸೆ ನಿಡುತ್ತಿದ್ದಾರೆ. ಆದರೆ ರಾಜಕೀಯದಲ್ಲಿ ಹೀಗೆಲ್ಲಾ ಆಗಬಾರದು ಚುನಾವಣೆಯಲ್ಲಿ ಸೋಲು ಗೆಲುವು ಸಾಮಾನ್ಯ ಅದನ್ನೇ ಇಟ್ಟುಕೊಂಡು ದ್ವೇಷದ ರಾಜಕಾರಣ ಮಾಡಬಾರದು. ಘಟನೆಯ ಬಗ್ಗೆ ದೂರು ನೀಡಲಿದ್ದಾರೆ ಆಸ್ಪತ್ರೆ ಇಂದ ಹೊರಬಂದ ಬಳಿಕ ದೂರು ನೀಡಲಿದ್ದಾರೆ ಮುನಿರತ್ನ ಜೊತೆ ಕಾರ್ಯಕರ್ತನಿಗೂ ಹಲ್ಲೆ ಬ್ಲೂಡಾರ್ಟ್ ನಲ್ಲಿ ಕೆಲಸ ಮಾಡಿಕೊಂಡು ನಮ್ಮ ಏರಿಯಾದಲ್ಲಿ ಇದ್ದೆ ಶಾಸಕರು ಬಂದ್ರು ನಾವು ಅವರ ಹಿಂದೆ ಹೋದ್ವಿ ಅವಾಗ ಹಲ್ಲೆ ಆಯ್ತು ಏನರಲ್ಲಿ ಹೊಡೆದ್ರು ಅಂತಾ ಗೊತ್ತಿಲ್ಲ ಬಿದ್ದ ತಕ್ಷಣ ನಾನು ಪ್ರಜ್ಞಾಹೀನಾನಾಗಿ ಬಿದ್ದೆ ಅದು ನನಗೆ ಬಿದ್ದಾಗ ಮುಖ ಕಣ್ಣು ಉರಿಯುತ್ತಿತ್ತು ಬಳಿಕ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ನೀಡಿದ್ದಾರೆ ಮತ್ತೆ ಏನಾದ್ರು ಆದ್ರು ಕೂಡ ಬಾ ಅಂತಾ ಆಸ್ಪತ್ರೆ ಅಲ್ಲಿ ಹೇಳಿದಾರೆ ಘಟನೆಯ ಬಗ್ಗೆ ದೂರು ಕೊಡುವ ಬಗ್ಗೆ ಯೋಚನೆ ಮಾಡ್ತಿದಿನಿ ಹಲ್ಲೆಗೆ ಒಳಗಾದ ಆನಂದ ಹೇಳಿಕೆ.

ಇಂತಾ ಘಟನೆಗಳು ಆಗಬಾರದು

ಕಾಂಗ್ರೇಸ್ ಅವರು ದ್ವೇಷ ರಾಜಕಾರಣ ಮಾಡ್ತಿದ್ದಾರೆ ಮೊಟ್ಟೆ ಹೊಡೆತದಿಂದ ಆಸ್ಪತ್ರೆಯಲ್ಲಿರುವ ಮುನಿರತ್ನ ಭೇಟಿಗೆ ಬಂದ ಸಪ್ತಗಿರಿಗೌಡ ಮಲ್ಲೇಶ್ವರಂನ ಕೆ ಸಿ ಜನರಲ್ ಆಸ್ಪತ್ರೆಗೆ ಭೇಟಿ ನೀಡಿದ ಬೆಂಗಳೂರು ಕೇಂದ್ರ ಬಿಜೆಪಿ ಜಿಲ್ಲಾಧ್ಯಕ್ಷ ಘಟನೆ ಸಂಬಂಧ ಮಾಹಿತಿ ಪಡೆದು ಪಕ್ಷದ ಪರವಾಗಿ ಧೈರ್ಯ ಹೇಳಲು ಬಂದಿರುವ ಸಪ್ತಗಿರಿಗೌಡ
ಮುನಿರತ್ನ ಗೆ ಇಸಿಜಿ ಸೇರಿದಂತೆ ಕೆಲ ತಪಾಸಣೆ ನಡೆಸಿದ ವೈದ್ಯರು ತಪಾಸಣೆ ಮುಗಿದ ಹಿನ್ನೆಲೆ ವಾರ್ಡ್ ಅಲ್ಲೆ ವಿಶ್ರಾಂತಿ. ವಾರ್ಡ್ ಗೆ ಆಗಮಿಸಿದ ನಂದಿನಿಲೇಔಟ್ ಪೊಲೀಸರು ಘಟನೆಯ ಸಂಬಂಧ ಮಾಹಿತಿ ಪಡೆಯಲು ಆಗಮನ ಆಸ್ಪತ್ರೆ ಅಲ್ಲೆ ಬಹುತೇಕ ದೂರು ದಾಖಲು ಮಾಡುವ ಸಾಧ್ಯತೆ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆ ಆಸ್ಪತ್ರೆ ಅಲ್ಲೆ ದೂರು ನೀಡಲಿರುವ ಮುನಿರತ್ನ

Tags: acid attackBJPCongress PartyElectionKarnatakakusumamanjunathMLAmpMunirathnaPolice CommissionerRR Nagarನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

“ಲಾಲ್ ಬಾಗ್” ತೋಟದ ಬದಲಾವಣೆ ಮಾಡಲು ಸಿಎಂ ಸಿದ್ದರಾಮಯ್ಯರವನ್ನು ಬೇಟಿ ಮಾಡಿದ ಅನಿರುದ್ಧ್‌..!!

Next Post

ಹಲವು ಗಣ್ಯರ ಉಪಸ್ಥಿತಿಯಲ್ಲಿ ಅನಾವರಣವಾಯಿತು “ಕ್ಯಾಪಿಟಲ್ ಸಿಟಿ” ಚಿತ್ರದ ಟ್ರೇಲರ್ ಹಾಗೂ ಹಾಡುಗಳು .

Related Posts

ಅಡ್ರೆಸ್ ವಿಚಾರಕ್ಕೆ ಗ್ರಾಹಕನಿಗೆ ಪಂಚ್ ಕೊಟ್ಟ ಡೆಲಿವರಿ ಬಾಯ್
Top Story

ಅಡ್ರೆಸ್ ವಿಚಾರಕ್ಕೆ ಗ್ರಾಹಕನಿಗೆ ಪಂಚ್ ಕೊಟ್ಟ ಡೆಲಿವರಿ ಬಾಯ್

by ಪ್ರತಿಧ್ವನಿ
May 24, 2025
0

https://youtu.be/HvjSUDPcbes ಬೆಂಗಳೂರಿನಲ್ಲಿ ನೆಡೆದ ದುರ್ಘಟನೆ ನಡೆದಿದೆ ಇದೇ ತಿಂಗಳು ಮೇ 21ರಂದು ಬೆಂಗಳೂರಿನ ಬಸವೇಶ್ವರ ನಗರದ ನಿವಾಸಿಗಳಾದ ಶಶಾಂಕ್ ದಂಪತಿ ಗಳುಹಾಗೂ ಜೆಪ್ಟೋ ಎಂಬಾಲ್ಲಿ ಡೆಲಿವರಿ ಬಾಯ್...

Read moreDetails
ಕೋವಿಡ್ ಕೇಸ್ ಗಳು ಅಷ್ಟೇನು ಗಂಭೀರವಿಲ್ಲ – ಜನರಲ್ಲಿ ಆತಂಕ ಬೇಡ : ದಿನೇಶ ಗುಂಡೂರಾವ್ ! 

ಕೋವಿಡ್ ಕೇಸ್ ಗಳು ಅಷ್ಟೇನು ಗಂಭೀರವಿಲ್ಲ – ಜನರಲ್ಲಿ ಆತಂಕ ಬೇಡ : ದಿನೇಶ ಗುಂಡೂರಾವ್ ! 

May 24, 2025
ಸುಹಾಸ್ ಶೆಟ್ಟಿ ಕೊಲೆ ಕೇಸ್ – ನಾಳೆ ಮಂಗಳೂರಲ್ಲಿ ಬಜಪೆ ಚಲೋಗೆ ಕರೆಕೊಟ್ಟ ಹಿಂದೂ ಸಂಘಟನೆ 

ಸುಹಾಸ್ ಶೆಟ್ಟಿ ಕೊಲೆ ಕೇಸ್ – ನಾಳೆ ಮಂಗಳೂರಲ್ಲಿ ಬಜಪೆ ಚಲೋಗೆ ಕರೆಕೊಟ್ಟ ಹಿಂದೂ ಸಂಘಟನೆ 

May 24, 2025

ಖಡಕ್ ಕಮಿಷನರ್ ಜ‌ನಸಂಪರ್ಕ ಸಭೆ- ಬೆಚ್ಚಿದ ಅಧಿಕಾರಿ ಸಿಬ್ಬಂದಿಗಳು..!

May 24, 2025
ರಾಜ್ಯ ಸರ್ಕಾರಕ್ಕೆ ಸಂಕ್ರಾಂತಿ ತನಕ ತೊಂದರೆ ಇಲ್ಲ.. ಆದ್ರೆ ಆ ನಂತರ ..?!!! : ಕೋಡಿ ಮಠದ ಶ್ರೀ ಸ್ಫೋಟಕ ಭವಿಷ್ಯ ! 

ರಾಜ್ಯ ಸರ್ಕಾರಕ್ಕೆ ಸಂಕ್ರಾಂತಿ ತನಕ ತೊಂದರೆ ಇಲ್ಲ.. ಆದ್ರೆ ಆ ನಂತರ ..?!!! : ಕೋಡಿ ಮಠದ ಶ್ರೀ ಸ್ಫೋಟಕ ಭವಿಷ್ಯ ! 

May 24, 2025
Next Post

ಹಲವು ಗಣ್ಯರ ಉಪಸ್ಥಿತಿಯಲ್ಲಿ ಅನಾವರಣವಾಯಿತು "ಕ್ಯಾಪಿಟಲ್ ಸಿಟಿ" ಚಿತ್ರದ ಟ್ರೇಲರ್ ಹಾಗೂ ಹಾಡುಗಳು .

Recent News

ಅಡ್ರೆಸ್ ವಿಚಾರಕ್ಕೆ ಗ್ರಾಹಕನಿಗೆ ಪಂಚ್ ಕೊಟ್ಟ ಡೆಲಿವರಿ ಬಾಯ್
Top Story

ಅಡ್ರೆಸ್ ವಿಚಾರಕ್ಕೆ ಗ್ರಾಹಕನಿಗೆ ಪಂಚ್ ಕೊಟ್ಟ ಡೆಲಿವರಿ ಬಾಯ್

by ಪ್ರತಿಧ್ವನಿ
May 24, 2025
ಕೋವಿಡ್ ಕೇಸ್ ಗಳು ಅಷ್ಟೇನು ಗಂಭೀರವಿಲ್ಲ – ಜನರಲ್ಲಿ ಆತಂಕ ಬೇಡ : ದಿನೇಶ ಗುಂಡೂರಾವ್ ! 
Top Story

ಕೋವಿಡ್ ಕೇಸ್ ಗಳು ಅಷ್ಟೇನು ಗಂಭೀರವಿಲ್ಲ – ಜನರಲ್ಲಿ ಆತಂಕ ಬೇಡ : ದಿನೇಶ ಗುಂಡೂರಾವ್ ! 

by Chetan
May 24, 2025
ಸುಹಾಸ್ ಶೆಟ್ಟಿ ಕೊಲೆ ಕೇಸ್ – ನಾಳೆ ಮಂಗಳೂರಲ್ಲಿ ಬಜಪೆ ಚಲೋಗೆ ಕರೆಕೊಟ್ಟ ಹಿಂದೂ ಸಂಘಟನೆ 
Top Story

ಸುಹಾಸ್ ಶೆಟ್ಟಿ ಕೊಲೆ ಕೇಸ್ – ನಾಳೆ ಮಂಗಳೂರಲ್ಲಿ ಬಜಪೆ ಚಲೋಗೆ ಕರೆಕೊಟ್ಟ ಹಿಂದೂ ಸಂಘಟನೆ 

by Chetan
May 24, 2025
Top Story

ಖಡಕ್ ಕಮಿಷನರ್ ಜ‌ನಸಂಪರ್ಕ ಸಭೆ- ಬೆಚ್ಚಿದ ಅಧಿಕಾರಿ ಸಿಬ್ಬಂದಿಗಳು..!

by ಪ್ರತಿಧ್ವನಿ
May 24, 2025
ರಾಜ್ಯ ಸರ್ಕಾರಕ್ಕೆ ಸಂಕ್ರಾಂತಿ ತನಕ ತೊಂದರೆ ಇಲ್ಲ.. ಆದ್ರೆ ಆ ನಂತರ ..?!!! : ಕೋಡಿ ಮಠದ ಶ್ರೀ ಸ್ಫೋಟಕ ಭವಿಷ್ಯ ! 
Top Story

ರಾಜ್ಯ ಸರ್ಕಾರಕ್ಕೆ ಸಂಕ್ರಾಂತಿ ತನಕ ತೊಂದರೆ ಇಲ್ಲ.. ಆದ್ರೆ ಆ ನಂತರ ..?!!! : ಕೋಡಿ ಮಠದ ಶ್ರೀ ಸ್ಫೋಟಕ ಭವಿಷ್ಯ ! 

by Chetan
May 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಡ್ರೆಸ್ ವಿಚಾರಕ್ಕೆ ಗ್ರಾಹಕನಿಗೆ ಪಂಚ್ ಕೊಟ್ಟ ಡೆಲಿವರಿ ಬಾಯ್

ಅಡ್ರೆಸ್ ವಿಚಾರಕ್ಕೆ ಗ್ರಾಹಕನಿಗೆ ಪಂಚ್ ಕೊಟ್ಟ ಡೆಲಿವರಿ ಬಾಯ್

May 24, 2025
ಕೋವಿಡ್ ಕೇಸ್ ಗಳು ಅಷ್ಟೇನು ಗಂಭೀರವಿಲ್ಲ – ಜನರಲ್ಲಿ ಆತಂಕ ಬೇಡ : ದಿನೇಶ ಗುಂಡೂರಾವ್ ! 

ಕೋವಿಡ್ ಕೇಸ್ ಗಳು ಅಷ್ಟೇನು ಗಂಭೀರವಿಲ್ಲ – ಜನರಲ್ಲಿ ಆತಂಕ ಬೇಡ : ದಿನೇಶ ಗುಂಡೂರಾವ್ ! 

May 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada