• Home
  • About Us
  • ಕರ್ನಾಟಕ
Wednesday, January 7, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮಂಗಳೂರಲ್ಲಿ ಕೊಲೆ.. ಖಾದರ್​ ವಿರುದ್ಧ ಆಕ್ರೋಶದ ಕಿಡಿ.. ಹಿಂದೂಗಳಿಗೆ ಬೆದರಿಕೆ..

ಕೃಷ್ಣ ಮಣಿ by ಕೃಷ್ಣ ಮಣಿ
May 5, 2025
in Top Story, ಕರ್ನಾಟಕ, ಶೋಧ
0
ಮಂಗಳೂರಲ್ಲಿ ಕೊಲೆ.. ಖಾದರ್​ ವಿರುದ್ಧ ಆಕ್ರೋಶದ ಕಿಡಿ.. ಹಿಂದೂಗಳಿಗೆ ಬೆದರಿಕೆ..
Share on WhatsAppShare on FacebookShare on Telegram

ADVERTISEMENT

ಹಿಂದೂ ಕಾರ್ಯಕರ್ತ ಸುಹಾಸ್ ಕೊಲೆಯಲ್ಲಿ ಫಾಜಿಲ್ ಕುಟುಂಬಸ್ಥರು ಭಾಗಿಯಾಗಿಲ್ಲ ಅಂತ ಸ್ಪೀಕರ್ ಖಾದರ್ ಹೇಳೀದ್ರು. ಇದೇ ವಿಚಾರವಾಗಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಖಾದರ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಡಿಫೆಂಡ್ ಮಾಡಿಕೊಳ್ಳಲು ಹೋಗಿ ಖಾದರ್ ಬೆತ್ತಲಾಗಿದ್ದಾರೆ. ತಕ್ಷಣವೇ ಸ್ಪೀಕರ್ ಸ್ಥಾನಕ್ಕೆ ಖಾದರ್ ರಾಜೀನಾಮೆ ಕೊಡ್ಬೇಕು. ಕೇಸ್ ಮುಚ್ಚಿ ಹಾಕಲು ಖಾದರ್ ಹೋಗಿದ್ರು, ಆದರೆ ಇವರಿಗೆ ಸತ್ಯ ಗೊತ್ತಾಗಿದೆ ಅಂತ ಹೇಳಿದ್ರು.

ಇನ್ನು ಇದೇ ವಿಚಾರವಾಗಿ ಎಕ್ಸ್​ನಲ್ಲಿ ಪೊಸ್ಟ್ ಮಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಸ್ಪೀಕರ್ ಖಾದರ್ ಸಾಹೇಬರು ನ್ಯಾಯಾಧೀಶರಾಗಿದ್ದು ಯಾವಾಗ? ಕೊಲೆ ಆರೋಪಿಯ ಕುಟುಂಬಸ್ಥರ ಹೇಳಿಕೆಯನ್ನೇ ಸಾಕ್ಷಿಯಾಗಿ ಪರಿಗಣಿಸಿ ಖುಲಾಸೆ ಮಾಡುವ ಕಾನೂನು ಯಾವಾಗ ಜಾರಿಯಾಯ್ತು? ಸ್ಪೀಕರ್ ಹುದ್ದೆಯಂತಹ ಪ್ರಭಾವಿ ಸ್ಥಾನದಲ್ಲಿರುವವರು ಹೀಗೆ ಕ್ಲೀನ್ ಚಿಟ್ ಕೊಟ್ಟುಬಿಟ್ಟರೆ ಪೊಲೀಸರಿಗೆ ಏನು ಸಂದೇಶ ಹೋಗುತ್ತದೆ ಅಂತ ಪ್ರಶ್ನೆ ಮಾಡಿದ್ದಾರೆ.

ಆದಿಲ್‌‌‌ ಕುಟುಂಬ ನಿರಪರಾಧಿಗಳು ಅಂದಿದ್ದ ಖಾದರ್​ ವಿರುದ್ಧ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಯುಟಿ ಖಾದರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಯು.ಟಿ ಖಾದರ್ ಫಾಜಿಲ್ ಕುಟುಂಬನಾ ನಿರಪರಾಧಿ ಅಂದಿದ್ದಾರೆ. ತನಿಖೆಗೂ ಮೊದ್ಲೇ ನಿರಪರಾಧಿ ಅಂದಿದ್ದು ಕೇಸ್‌ ಮುಚ್ಚಿ ಹಾಕಿಸೋದಕ್ಕೆ. ಹೀಗಾಗಿ ಖಾದರ್ ಅವ್ರನ್ನ ವಿಚಾರಣೆ ಮಾಡಿ ಎಂದು ಆಗ್ರಹಿಸಿದ್ದಾರೆ.

ಮೂರು ದಿನಗಳ ಹಿಂದಷ್ಟೇ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಮಾಡಲಾಗಿತ್ತು. ಈ ಬೆನ್ನಲ್ಲೇ ಮತ್ತೋರ್ವ ಹಿಂದೂ ಕಾರ್ಯಕರ್ತನನ್ನ ಟಾರ್ಗೆಟ್ ಮಾಡಲಾಗಿದೆ. ಹಿಂದೂ ಕಾರ್ಯಕರ್ತ ಭರತ್ ಕುಮ್ಡೇಲುಗೆ ಡೇಟ್ ಫಿಕ್ಸ್ ಮಾಡಿ ಜೀವ ಬೆದರಿಗೆ ಹಾಕಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪೋಸ್ಟ್ ಹಾಕಿದ್ದು, 5/5/ 2025ರ ರಾತ್ರಿ 9.30ಕ್ಕೆ ನಿನ್ನ ಸ್ಥಳದಲ್ಲೇ ಕೊಲೆ ಮಾಡೋದಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ.

ಮಂಗಳೂರಲ್ಲಿ ಮತ್ತೆ ಹಿಂದೂ ಮುಖಂಡರಿಗೆ ಕೊಲೆ ಬೆದರಿಕೆ ಹಾಕಿರೋ ವಿಚಾರವಾಗಿ ಕೇಂದ್ರ ಸಚಿವ ಸೋಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯ ಸರ್ಕಾರ ಮಾತಾಡೋದನ್ನು ಕಡಿಮೆ ಮಾಡಲಿ. ಬೇರೆಯವರ ಮನೆಗೆ ಬಿದ್ದ ಬೆಂಕಿ ನಿಮ್ಮ ಮನೆಗೂ ಬೀಳಬಹುದು ಎಚ್ಚರ ಇರ್ಲಿ. ರಾಜಾರೋಷವಾಗಿ ಕೊಲೆ ಬೆದರಿಕೆ ಹಾಕೋರಿಗೆ ಸರ್ಕಾರ ಹೆಡೆಮುರಿ ಕಟ್ಟಬೇಕು. ಒಬ್ಬರ ಜೀವ ತೆಗಿತೀವಿ ಅಂತಾ ಬಹಿರಂಗವಾಗಿ ಬೆದರಿಕೆ ಹಾಕುವವರ ಬಗ್ಗೆ ಕನಿಕರ ತೋರಬಾರದು ಅಂತ ಹೇಳಿದ್ದಾರೆ.

Tags: fazil murder casemangalore murder case:mangalore suhas shetty caseMangalurumangaluru fazil casemangaluru hindhu workermangaluru hindhu workersmangaluru incidentmangaluru latest newsmangaluru murder casemangaluru newsmangaluru news today newsmangaluru suhas shettymangaluru suhas shetty casepolice casepraveen nettaru casesuhas shetty casesuhas shetty murder casesuhas shetty murder mangaluru
Previous Post

ಪುರಾಣ ಕಥನದ ಅಪೂರ್ವ ರಂಗ ಪ್ರಯೋಗ-ಶರ್ಮಿಷ್ಠೆ

Next Post

ನಮ್ಮ ದೇಶದ ವಿರುದ್ಧ ಕೈ ಎತ್ತಿದವರ ಕೈಗಳು ಉಳಿಯುವುದಿಲ್ಲ – ನೀವೆಲ್ಲ ಏನು ಬಯಸಿದ್ದಿರೋ ಅದೇ ನಡೆಯಲಿದೆ : ರಾಜನಾಥ್ ಸಿಂಗ್ 

Related Posts

ವಿನಾಶಕಾರಿ ಯುದ್ಧಪರಂಪರೆ-ಸಾಮ್ರಾಜ್ಯಶಾಹಿ ದಾಹ
Top Story

ವಿನಾಶಕಾರಿ ಯುದ್ಧಪರಂಪರೆ-ಸಾಮ್ರಾಜ್ಯಶಾಹಿ ದಾಹ

by ಪ್ರತಿಧ್ವನಿ
January 7, 2026
0

  ನಾ ದಿವಾಕರ   ಮನುಷ್ಯ ತನ್ನ ಸ್ವಾರ್ಥಕ್ಕಾಗಿ, ತನ್ನ ಉಳಿವಿಗಾಗಿ ಅಥವಾ ತನ್ನ ಸಂಪತ್ತಿನ ವೃದ್ಧಿಗಾಗಿ ಎಂತಹ ಹೀನ ಕೃತ್ಯವನ್ನು ಎಸಗಲೂ ಹಿಂಜರಿಯಲಾರ. ನೂರಾರು ಧರ್ಮಸಂಹಿತೆಗಳು,...

Read moreDetails
ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

January 6, 2026

6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ನಿರ್ದೇಶನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್.

January 6, 2026
ಉದ್ಯಮಿ ಮನೆ ದೋಚಿದ್ದ ಮನೆಗೆಲಸ ದಂಪತಿ ಬಂಧನ

ಉದ್ಯಮಿ ಮನೆ ದೋಚಿದ್ದ ಮನೆಗೆಲಸ ದಂಪತಿ ಬಂಧನ

January 6, 2026
ಸಚಿವ ಜಮೀರ್ ವಿರುದ್ಧ ದೂರು

ಸಚಿವ ಜಮೀರ್ ವಿರುದ್ಧ ದೂರು

January 6, 2026
Next Post
ನಮ್ಮ ದೇಶದ ವಿರುದ್ಧ ಕೈ ಎತ್ತಿದವರ ಕೈಗಳು ಉಳಿಯುವುದಿಲ್ಲ – ನೀವೆಲ್ಲ ಏನು ಬಯಸಿದ್ದಿರೋ ಅದೇ ನಡೆಯಲಿದೆ : ರಾಜನಾಥ್ ಸಿಂಗ್ 

ನಮ್ಮ ದೇಶದ ವಿರುದ್ಧ ಕೈ ಎತ್ತಿದವರ ಕೈಗಳು ಉಳಿಯುವುದಿಲ್ಲ - ನೀವೆಲ್ಲ ಏನು ಬಯಸಿದ್ದಿರೋ ಅದೇ ನಡೆಯಲಿದೆ : ರಾಜನಾಥ್ ಸಿಂಗ್ 

Recent News

ವಿನಾಶಕಾರಿ ಯುದ್ಧಪರಂಪರೆ-ಸಾಮ್ರಾಜ್ಯಶಾಹಿ ದಾಹ
Top Story

ವಿನಾಶಕಾರಿ ಯುದ್ಧಪರಂಪರೆ-ಸಾಮ್ರಾಜ್ಯಶಾಹಿ ದಾಹ

by ಪ್ರತಿಧ್ವನಿ
January 7, 2026
ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 6, 2026
Top Story

6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ನಿರ್ದೇಶನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್.

by ಪ್ರತಿಧ್ವನಿ
January 6, 2026
ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ  ನಿಜವಾದ ಶಿಕ್ಷಣ:ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ ನಿಜವಾದ ಶಿಕ್ಷಣ:ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 6, 2026
ಬಿಡಿಎ ಸಿಬ್ಬಂದಿ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಿ‌ ಎಂದು ಸಲಹೆ ನೀಡಿದ ಡಿಕೆ ಶಿವಕುಮಾರ್..
Top Story

ಬಿಡಿಎ ಸಿಬ್ಬಂದಿ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಿ‌ ಎಂದು ಸಲಹೆ ನೀಡಿದ ಡಿಕೆ ಶಿವಕುಮಾರ್..

by ಪ್ರತಿಧ್ವನಿ
January 6, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ವಿನಾಶಕಾರಿ ಯುದ್ಧಪರಂಪರೆ-ಸಾಮ್ರಾಜ್ಯಶಾಹಿ ದಾಹ

ವಿನಾಶಕಾರಿ ಯುದ್ಧಪರಂಪರೆ-ಸಾಮ್ರಾಜ್ಯಶಾಹಿ ದಾಹ

January 7, 2026
ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

January 6, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada