• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮಂಗಳೂರಲ್ಲಿ ಕೊಲೆ.. ಖಾದರ್​ ವಿರುದ್ಧ ಆಕ್ರೋಶದ ಕಿಡಿ.. ಹಿಂದೂಗಳಿಗೆ ಬೆದರಿಕೆ..

ಕೃಷ್ಣ ಮಣಿ by ಕೃಷ್ಣ ಮಣಿ
May 5, 2025
in Top Story, ಕರ್ನಾಟಕ, ಶೋಧ
0
ಮಂಗಳೂರಲ್ಲಿ ಕೊಲೆ.. ಖಾದರ್​ ವಿರುದ್ಧ ಆಕ್ರೋಶದ ಕಿಡಿ.. ಹಿಂದೂಗಳಿಗೆ ಬೆದರಿಕೆ..
Share on WhatsAppShare on FacebookShare on Telegram

ADVERTISEMENT

ಹಿಂದೂ ಕಾರ್ಯಕರ್ತ ಸುಹಾಸ್ ಕೊಲೆಯಲ್ಲಿ ಫಾಜಿಲ್ ಕುಟುಂಬಸ್ಥರು ಭಾಗಿಯಾಗಿಲ್ಲ ಅಂತ ಸ್ಪೀಕರ್ ಖಾದರ್ ಹೇಳೀದ್ರು. ಇದೇ ವಿಚಾರವಾಗಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಖಾದರ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಡಿಫೆಂಡ್ ಮಾಡಿಕೊಳ್ಳಲು ಹೋಗಿ ಖಾದರ್ ಬೆತ್ತಲಾಗಿದ್ದಾರೆ. ತಕ್ಷಣವೇ ಸ್ಪೀಕರ್ ಸ್ಥಾನಕ್ಕೆ ಖಾದರ್ ರಾಜೀನಾಮೆ ಕೊಡ್ಬೇಕು. ಕೇಸ್ ಮುಚ್ಚಿ ಹಾಕಲು ಖಾದರ್ ಹೋಗಿದ್ರು, ಆದರೆ ಇವರಿಗೆ ಸತ್ಯ ಗೊತ್ತಾಗಿದೆ ಅಂತ ಹೇಳಿದ್ರು.

ಇನ್ನು ಇದೇ ವಿಚಾರವಾಗಿ ಎಕ್ಸ್​ನಲ್ಲಿ ಪೊಸ್ಟ್ ಮಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಸ್ಪೀಕರ್ ಖಾದರ್ ಸಾಹೇಬರು ನ್ಯಾಯಾಧೀಶರಾಗಿದ್ದು ಯಾವಾಗ? ಕೊಲೆ ಆರೋಪಿಯ ಕುಟುಂಬಸ್ಥರ ಹೇಳಿಕೆಯನ್ನೇ ಸಾಕ್ಷಿಯಾಗಿ ಪರಿಗಣಿಸಿ ಖುಲಾಸೆ ಮಾಡುವ ಕಾನೂನು ಯಾವಾಗ ಜಾರಿಯಾಯ್ತು? ಸ್ಪೀಕರ್ ಹುದ್ದೆಯಂತಹ ಪ್ರಭಾವಿ ಸ್ಥಾನದಲ್ಲಿರುವವರು ಹೀಗೆ ಕ್ಲೀನ್ ಚಿಟ್ ಕೊಟ್ಟುಬಿಟ್ಟರೆ ಪೊಲೀಸರಿಗೆ ಏನು ಸಂದೇಶ ಹೋಗುತ್ತದೆ ಅಂತ ಪ್ರಶ್ನೆ ಮಾಡಿದ್ದಾರೆ.

ಆದಿಲ್‌‌‌ ಕುಟುಂಬ ನಿರಪರಾಧಿಗಳು ಅಂದಿದ್ದ ಖಾದರ್​ ವಿರುದ್ಧ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಯುಟಿ ಖಾದರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಯು.ಟಿ ಖಾದರ್ ಫಾಜಿಲ್ ಕುಟುಂಬನಾ ನಿರಪರಾಧಿ ಅಂದಿದ್ದಾರೆ. ತನಿಖೆಗೂ ಮೊದ್ಲೇ ನಿರಪರಾಧಿ ಅಂದಿದ್ದು ಕೇಸ್‌ ಮುಚ್ಚಿ ಹಾಕಿಸೋದಕ್ಕೆ. ಹೀಗಾಗಿ ಖಾದರ್ ಅವ್ರನ್ನ ವಿಚಾರಣೆ ಮಾಡಿ ಎಂದು ಆಗ್ರಹಿಸಿದ್ದಾರೆ.

ಮೂರು ದಿನಗಳ ಹಿಂದಷ್ಟೇ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಮಾಡಲಾಗಿತ್ತು. ಈ ಬೆನ್ನಲ್ಲೇ ಮತ್ತೋರ್ವ ಹಿಂದೂ ಕಾರ್ಯಕರ್ತನನ್ನ ಟಾರ್ಗೆಟ್ ಮಾಡಲಾಗಿದೆ. ಹಿಂದೂ ಕಾರ್ಯಕರ್ತ ಭರತ್ ಕುಮ್ಡೇಲುಗೆ ಡೇಟ್ ಫಿಕ್ಸ್ ಮಾಡಿ ಜೀವ ಬೆದರಿಗೆ ಹಾಕಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪೋಸ್ಟ್ ಹಾಕಿದ್ದು, 5/5/ 2025ರ ರಾತ್ರಿ 9.30ಕ್ಕೆ ನಿನ್ನ ಸ್ಥಳದಲ್ಲೇ ಕೊಲೆ ಮಾಡೋದಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ.

ಮಂಗಳೂರಲ್ಲಿ ಮತ್ತೆ ಹಿಂದೂ ಮುಖಂಡರಿಗೆ ಕೊಲೆ ಬೆದರಿಕೆ ಹಾಕಿರೋ ವಿಚಾರವಾಗಿ ಕೇಂದ್ರ ಸಚಿವ ಸೋಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯ ಸರ್ಕಾರ ಮಾತಾಡೋದನ್ನು ಕಡಿಮೆ ಮಾಡಲಿ. ಬೇರೆಯವರ ಮನೆಗೆ ಬಿದ್ದ ಬೆಂಕಿ ನಿಮ್ಮ ಮನೆಗೂ ಬೀಳಬಹುದು ಎಚ್ಚರ ಇರ್ಲಿ. ರಾಜಾರೋಷವಾಗಿ ಕೊಲೆ ಬೆದರಿಕೆ ಹಾಕೋರಿಗೆ ಸರ್ಕಾರ ಹೆಡೆಮುರಿ ಕಟ್ಟಬೇಕು. ಒಬ್ಬರ ಜೀವ ತೆಗಿತೀವಿ ಅಂತಾ ಬಹಿರಂಗವಾಗಿ ಬೆದರಿಕೆ ಹಾಕುವವರ ಬಗ್ಗೆ ಕನಿಕರ ತೋರಬಾರದು ಅಂತ ಹೇಳಿದ್ದಾರೆ.

Tags: fazil murder casemangalore murder case:mangalore suhas shetty caseMangalurumangaluru fazil casemangaluru hindhu workermangaluru hindhu workersmangaluru incidentmangaluru latest newsmangaluru murder casemangaluru newsmangaluru news today newsmangaluru suhas shettymangaluru suhas shetty casepolice casepraveen nettaru casesuhas shetty casesuhas shetty murder casesuhas shetty murder mangaluru
Previous Post

ಪುರಾಣ ಕಥನದ ಅಪೂರ್ವ ರಂಗ ಪ್ರಯೋಗ-ಶರ್ಮಿಷ್ಠೆ

Next Post

ನಮ್ಮ ದೇಶದ ವಿರುದ್ಧ ಕೈ ಎತ್ತಿದವರ ಕೈಗಳು ಉಳಿಯುವುದಿಲ್ಲ – ನೀವೆಲ್ಲ ಏನು ಬಯಸಿದ್ದಿರೋ ಅದೇ ನಡೆಯಲಿದೆ : ರಾಜನಾಥ್ ಸಿಂಗ್ 

Related Posts

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
0

https://youtube.com/live/zK_8kusfh_Q

Read moreDetails
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

July 12, 2025

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

July 12, 2025

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

July 12, 2025
Next Post
ನಮ್ಮ ದೇಶದ ವಿರುದ್ಧ ಕೈ ಎತ್ತಿದವರ ಕೈಗಳು ಉಳಿಯುವುದಿಲ್ಲ – ನೀವೆಲ್ಲ ಏನು ಬಯಸಿದ್ದಿರೋ ಅದೇ ನಡೆಯಲಿದೆ : ರಾಜನಾಥ್ ಸಿಂಗ್ 

ನಮ್ಮ ದೇಶದ ವಿರುದ್ಧ ಕೈ ಎತ್ತಿದವರ ಕೈಗಳು ಉಳಿಯುವುದಿಲ್ಲ - ನೀವೆಲ್ಲ ಏನು ಬಯಸಿದ್ದಿರೋ ಅದೇ ನಡೆಯಲಿದೆ : ರಾಜನಾಥ್ ಸಿಂಗ್ 

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada