• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಹಿಂದೂ ಕಾರ್ಯಕರ್ತನ ಹತ್ಯೆ.. ಮಂಗಳೂರು ಬಂದ್​ಗೆ ಕರೆ.. ನಿಷೇಧಾಜ್ಞೆ ಜಾರಿ

ಕೃಷ್ಣ ಮಣಿ by ಕೃಷ್ಣ ಮಣಿ
May 2, 2025
in ಕರ್ನಾಟಕ, ಶೋಧ
0
ಹಿಂದೂ ಕಾರ್ಯಕರ್ತನ ಹತ್ಯೆ.. ಮಂಗಳೂರು ಬಂದ್​ಗೆ ಕರೆ.. ನಿಷೇಧಾಜ್ಞೆ ಜಾರಿ
Share on WhatsAppShare on FacebookShare on Telegram

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಕೊಲೆಗಾರರಿಗೆ ಬುರ್ಖಾಧಾರಿ ಮಹಿಳೆ ಬೆಂಬಲ ಮಾಡಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಟ್ರಾಫಿಕ್ ಬಂದ್ ಮಾಡಿ ಕೊಲೆಗಾರರು ಇದ್ದ ಕಾರನ್ನು ಕಳುಹಿಸಿಕೊಟ್ಟಿದ್ದಾರೆ ಸ್ಥಳೀಯ ವ್ಯಕ್ತಿ. ಇನ್ನೂ ಸುಹಾಸ್ ಶೆಟ್ಟಿ ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ರೂ ಸ್ಥಳೀಯರು ನೆರವಾಗದೆ ಇರುವ ಸಂಗತಿ ಮೊಬೈಲ್ ಕ್ಯಾಮೆರಾದಲ್ಲಿ ಗೊತ್ತಾಗಿದೆ. ಕೊಲೆಯಲ್ಲಿ ಸ್ಥಳೀಯರ ಕೈವಾಡ ಇರುವುದೂ ದೃಶ್ಯದಲ್ಲಿ ಗೊತ್ತಾಗಿದೆ.

ADVERTISEMENT

ಇಂದು ದಕ್ಷಿಣ ಕನ್ನಡ ಜಿಲ್ಲಾ ಬಂದ್ ಗೆ ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ ಸಂಚಾಲಕ ಶರಣ್ ಪಂಪ್ ವೆಲ್ ಕರೆ ನೀಡಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ದ‌ಕ್ಷಿಣ ಕನ್ನಡ ಜಿಲ್ಲೆ ಬಂದ್ ಆಗಿದೆ. ಎಲ್ಲಾ ವ್ಯಾಪಾರ ವಹಿವಾಟು, ವಾಹನ ಸಂಚಾರ ಬಂದ್​ಗೆ ಕರೆ ಕೊಡಲಾಗಿದೆ. ಸುಹಾಸ್ ಶೆಟ್ಟಿ ಹಾಗೂ ಐದು ಜನ ಹಿಂದೂ ಕಾರ್ಯಕರ್ತರು ಕಾರಿನಲ್ಲಿ ಹೋಗುತ್ತಿದ್ದಾಗ ಜಿಹಾದಿ ಇಸ್ಲಾಮಿಕ್ ಭಯೋತ್ಪಾದಕ ಮುಸಲ್ಮಾನರು ಸುಹಾಸ್ ಹತ್ಯೆ ಮಾಡಿದ್ದಾರೆ. ಇದೊಂದು ಪೂರ್ವ ಯೋಜಿತ ಹತ್ಯೆ, ಇದರ ಹಿಂದೆ ನಿಷೇಧಿತ ಪಿಎಫ್ಐ ಕೈವಾಡ ಇದೆ ಎಂದು ಆರೋಪಿಸಲಾಗಿದೆ. ಬಂದ್​ಗೆ ವಿಹೆಚ್​ಪಿ, ಭಜರಂಗದಳ ಹಾಗೂ ಹಿಂದೂ ಸಂಘಟನೆಗಳು ಸಾಥ್ ನೀಡಿವೆ.

ಮಂಗಳೂರಿನಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ವಿಶ್ವ ಹಿಂದೂ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಬಂದ್​ಗೆ ಕರೆ ನೀಡಿದೆ. ಬಂದ್ ಕರೆ‌ ನೀಡಿರುವ ಹಿನ್ನೆಲೆಯಲ್ಲಿ, ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಪೊಲೀಸ್​ ಆಯುಕ್ತರು ಆದೇಶ ಮಾಡಿದ್ದಾರೆ. BNS ಕಲಂ 163 ಅಡಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದು, ಮುಂಜಾನೆ 6 ಗಂಟೆಯಿಂದ ಮೇ 6 ರ ಮುಂಜಾನೆ 6 ಗಂಟೆವರೆಗೆ 4 ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್‌ ಅಗರ್ವಾಲ್.

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆ ಬಂದ್​ಗೆ ಕರೆ ನೀಡಿರುವ ನೀಡಿದ್ದು, ಮಂಗಳೂರು ನಗರದಲ್ಲಿ ಖಾಸಗಿ ಬಸ್ ಸಂಚಾರ ಬಂದ್ ಆಗಿದೆ. ಖಾಸಗಿ ಬಸ್​ಗಳು ರಸ್ತೆಗೆ ಇಳಿದಿಲ್ಲ. ಕಾರಿಂಜದ ಪುಳಿಮಜಲು ಎಂಬಲ್ಲಿಗೆ ಸುಹಾಸ್ ಶೆಟ್ಟಿ ಮೃತ ದೇಹ ಮೆರವಣಿಗೆ ನಡೆಯಲಿರುವ ಕಾರಣಕ್ಕೆ ಹೋಟೇಲ್, ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ಪೊಲೀಸರು ಕೂಡ ಬಿಗಿಬಂದೋಬಸ್ತ್​ ಮಾಡಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.

ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದ್​ ಘೋಷಣೆ ಆಗಿದ್ದು, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಮೃತದೇಹ ಮೆರವಣಿಗೆಗೆ ಸಿದ್ಧತೆಗಳು ನಡೆಯುತ್ತಿವೆ. ಈ ನಡುವೆ ಮಂಗಳೂರಿನ ಹಂಪನಕಟ್ಟೆ ಬಳಿ ಬಸ್​ಗೆ ಕಲ್ಲುತೂರಾಟ ಮಾಡಲಾಗಿದೆ. ಮೂರು ಬಸ್ಸಿಗೆ ಕಲ್ಲು ತೂರಾಟದಿಂದ ಹಾನಿ ಸಂಭವಿಸಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್​ಗೆ ಹಿಂದೂ ಸಂಘಟನೆಗಳ ಕರೆ ನೀಡಿದ್ದರೂ ಸಂಚಾರ ನಿಲ್ಲಿಸದ ಬಸ್​ಗಳಿಗೆ ಉದ್ರಿಕ್ತ ಗುಂಪು ಕಲ್ಲು ತೂರಾಟ ನಡೆಸಿವೆ.

Tags: anti-beef activistbjp activist murdered mangalurubjp mangalore rallybjp yuva morcha worker murderdeepak rao murderdeepak rao murder mangalorehindi activist murderhindu activisthindu activist killedhindu activist killinghindu activist murderkatipalla murderMangaloremangalore murdermangalore murdered bjp activist deepak raomangalore newsmurderpopular front murders mangalorepraveen nettaru murder
Previous Post

ಮಕ್ಕಳೇ ಭಯ ಬೇಡ.. SSLC ಅಷ್ಟೇ.. ಇನ್ನೂ ಅವಕಾಶ ಇದೆ.. ಧೈರ್ಯವಾಗಿರಿ..

Next Post

ಮಾರ್ಚ್​ ಅಂತ್ಯಕ್ಕೇ ಫಿಕ್ಸ್​ ಆಗಿತ್ತು ಮುಹೂರ್ತ.. ಫೇಸ್​ಬುಕ್​ನಲ್ಲಿ ಆಗಿತ್ತು ಸ್ಕೆಚ್​ ಪೋಸ್ಟ್​

Related Posts

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
0

ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು. ಅವರು...

Read moreDetails

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

October 11, 2025

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

October 11, 2025

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

October 11, 2025
Next Post
ಮಾರ್ಚ್​ ಅಂತ್ಯಕ್ಕೇ ಫಿಕ್ಸ್​ ಆಗಿತ್ತು ಮುಹೂರ್ತ.. ಫೇಸ್​ಬುಕ್​ನಲ್ಲಿ ಆಗಿತ್ತು ಸ್ಕೆಚ್​ ಪೋಸ್ಟ್​

ಮಾರ್ಚ್​ ಅಂತ್ಯಕ್ಕೇ ಫಿಕ್ಸ್​ ಆಗಿತ್ತು ಮುಹೂರ್ತ.. ಫೇಸ್​ಬುಕ್​ನಲ್ಲಿ ಆಗಿತ್ತು ಸ್ಕೆಚ್​ ಪೋಸ್ಟ್​

Recent News

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
Top Story

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!
Top Story

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

by ಪ್ರತಿಧ್ವನಿ
October 11, 2025
Top Story

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

by ಪ್ರತಿಧ್ವನಿ
October 11, 2025
Top Story

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

by ಪ್ರತಿಧ್ವನಿ
October 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

October 11, 2025

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada