• Home
  • About Us
  • ಕರ್ನಾಟಕ
Friday, November 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಾಲ ತೀರಿಸುವುದಕ್ಕಾಗಿ ಮಾಲಕಿಯ ಕೊಲೆ!

ಪ್ರತಿಧ್ವನಿ by ಪ್ರತಿಧ್ವನಿ
May 15, 2024
in ಕರ್ನಾಟಕ
0
ಸಾಲ ತೀರಿಸುವುದಕ್ಕಾಗಿ ಮಾಲಕಿಯ ಕೊಲೆ!
Share on WhatsAppShare on FacebookShare on Telegram

ಬೆಂಗಳೂರು: ಸಾಲ ತೀರಿಸುವುದಕ್ಕಾಗಿ ಯುವತಿಯೊಬ್ಬಳು ಮನೆ ಮಾಲಕಿಯನ್ನು ಹತ್ಯೆ ಮಾಡಿರುವ ಘಟನೆಯೊಂದು ನಡೆದಿದೆ.

ADVERTISEMENT

ಮೋನಿಕಾ (24) ಬಂಧಿತ ಆರೋಪಿ. ಮೇ 10 ರಂದು ಕೆಂಗೇರಿ (Woman Murder Case Kengeri) ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ಈ ಘಟನೆ ನಡೆದಿದೆ. ಮೇ. 10ರಂದು ಈ ಘಟನೆ ನಡೆದಿದ್ದು, ಒಂಟಿ ಮಹಿಳೆಯ ಕೊಲೆಯಾಗಿತ್ತು. ಕಂಪನಿಯೊಂದರಲ್ಲಿ ಕಳೆದ ಒಂದು ವರ್ಷದಿಂದ ಡೇಟಾ ಎಂಟ್ರಿ ಕೆಲಸ ಮಾಡಿದ್ದ ಮೋನಿಕಾ ಮೂಲತಃ ಕೋಲಾರ ಜಿಲ್ಲೆಯವಳು ಎನ್ನಲಾಗಿದೆ. ಈಕೆ ಸಿಲಿಕಾನ್ ಸಿಟಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಳು.

ಮೋನಿಕಾ ಕೆಂಗೇರಿಯಲ್ಲಿ ಗುರುಮೂರ್ತಿ ಎಂಬುವವರ ಮನೆಯಲ್ಲಿ ಮೂರು ತಿಂಗಳ ಹಿಂದೆ ವಾಸವಿದ್ದಳು. ಪ್ರಿಯಕರನನ್ನೇ ತನ್ನ ಪತಿ ಎಂದು ಹೇಳಿದ್ದಳು. ಒಬ್ಬಂಟಿಯಾಗಿ ವಾಸವಿದ್ದ ಮೋನಿಕ ಮನೆಗೆ ಪ್ರಿಯಕರ ಆಗಾಗ ಬಂದು ಹೋಗುತ್ತಿದ್ದ. ಆದರೆ, ಆರೋಪಿ ಮೋನಿಕಾ ತುಂಬಾ ಸಾಲ ಮಾಡಿಕೊಂಡಿದ್ದಳು. ಪ್ರಿಯಕರನಿಗೆ ಟಾಟಾ ಏಸ್ ವಾಹನ ಖರೀದಿಸಲು ಹಣ ಬೇಕಾಗಿತ್ತು. ಹೀಗಾಗಿ ಮನೆ ಮಾಲಕಿ ದಿವ್ಯಾ ಮೈಮೇಲಿದ್ದ ಚಿನ್ನದ ಒಡವೆ ಮೇಲೆ ಮೋನಿಕಾ ಕಣ್ಣು ಹಾಕಿದ್ದಳು. ದಿವ್ಯ ಪತಿ ಗುರುಮೂರ್ತಿ ಕೆಂಗೇರಿ ಉಪನಗರದ ಶಿವನಪಾಳ್ಯದಲ್ಲಿ ಸಲೂನ್ ಶಾಪ್ ನಡೆಸುತ್ತಿದ್ದರು.

ಮನೆಯಲ್ಲಿ ದಿವ್ಯಾ ಹಾಗೂ 2 ವರ್ಷದ ಮಗು ಮಾತ್ರ ಇರುತ್ತಿತ್ತು. ಈ ಸಂದರ್ಭದಲ್ಲಿ ಹಿಂಬದಿಯಿಂದ ಬಂದು ಕುತ್ತಿಗೆ ಹಿಸುಕಿ ಮೋನಿಕಾ ಕೊಲೆ ಮಾಡಿ ಕುತ್ತಿಗೆಯಲ್ಲಿದ್ದ 36 ಗ್ರಾಂ ಚಿನ್ನದ ಸರ ಕದ್ದು ಪರಾರಿಯಾಗಿದ್ದಳು. ಸದ್ಯ ಪ್ರಕರಣ ಬೇಧಿಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Tags: BangaloreKengeriMonikamurder
Previous Post

ಸ್ಯಾಂಡಲ್ ವುಡ್ ನಲ್ಲಿ “ರವಿಚಂದ್ರನ್” ಬಗ್ಗೆ ರೂಮರ್ ಏನದು..? ಮೇಘನಾ ಗಾಂವ್ಕರ್ ಹೇಳಿದ್ದೇನು..??

Next Post

ಬಸ್ ಗಾಗಿ ಚಪ್ಪಲಿಯಿಂದ ಬಡಿದಾಡಿದ ಮಹಿಳೆಯರು

Related Posts

ಮುಧೋಳದಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: 100 ಟ್ರ್ಯಾಕ್ಟರ್‌ಗಳಿಗೆ ಬೆಂಕಿ
Top Story

ಮುಧೋಳದಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: 100 ಟ್ರ್ಯಾಕ್ಟರ್‌ಗಳಿಗೆ ಬೆಂಕಿ

by ಪ್ರತಿಧ್ವನಿ
November 14, 2025
0

ಬಾಗಲಕೋಟೆ: ಕಬ್ಬಿನ ದರ ನಿಗದಿ ಆಗ್ರಹಿಸಿ ​​ಬಾಗಲಕೋಟೆ ಜಿಲ್ಲೆಯ ರೈತರು ನಡೆಸಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಪ್ರತಿಭಟನಾಕಾರರು ಕಬ್ಬಿನ ಬೆಳೆಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ....

Read moreDetails
ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ

November 14, 2025
ಇಂದಿನ ರಾಶಿ ಭವಿಷ್ಯ: ಈ ದಿನದ ಅದೃಷ್ಟದ ರಾಶಿಗಳಿವು

ಇಂದಿನ ರಾಶಿ ಭವಿಷ್ಯ: ಈ ದಿನದ ಅದೃಷ್ಟದ ರಾಶಿಗಳಿವು

November 14, 2025
ಆರ್‌ಎಸ್‌ಎಸ್‌ಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ- ಸಚಿವ ಪ್ರಿಯಾಂಕ್‌ ಖರ್ಗೆ

ಆರ್‌ಎಸ್‌ಎಸ್‌ಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ- ಸಚಿವ ಪ್ರಿಯಾಂಕ್‌ ಖರ್ಗೆ

November 13, 2025
N Chaluvarayaswamy: ಕೃಷಿ ಸಬಲೀಕರಣಕ್ಕೆ ನೆರವಾಗಿ: ಎನ್.ಚಲುವರಾಯಸ್ವಾಮಿ ಕರೆ

N Chaluvarayaswamy: ಕೃಷಿ ಸಬಲೀಕರಣಕ್ಕೆ ನೆರವಾಗಿ: ಎನ್.ಚಲುವರಾಯಸ್ವಾಮಿ ಕರೆ

November 13, 2025
Next Post
ಬಸ್ ಗಾಗಿ ಚಪ್ಪಲಿಯಿಂದ ಬಡಿದಾಡಿದ ಮಹಿಳೆಯರು

ಬಸ್ ಗಾಗಿ ಚಪ್ಪಲಿಯಿಂದ ಬಡಿದಾಡಿದ ಮಹಿಳೆಯರು

Please login to join discussion

Recent News

ಮುಧೋಳದಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: 100 ಟ್ರ್ಯಾಕ್ಟರ್‌ಗಳಿಗೆ ಬೆಂಕಿ
Top Story

ಮುಧೋಳದಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: 100 ಟ್ರ್ಯಾಕ್ಟರ್‌ಗಳಿಗೆ ಬೆಂಕಿ

by ಪ್ರತಿಧ್ವನಿ
November 14, 2025
ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ
Top Story

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ

by ಪ್ರತಿಧ್ವನಿ
November 14, 2025
ಬಿಹಾರ ಚುನಾವಣಾ ಫಲಿತಾಂಶ: ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್‌
Top Story

ಬಿಹಾರ ಚುನಾವಣಾ ಫಲಿತಾಂಶ: ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್‌

by ಪ್ರತಿಧ್ವನಿ
November 14, 2025
ಇಂದು ಬಿಹಾರ ಚುನಾವಣಾ ಫಲಿತಾಂಶ: ಅಭ್ಯರ್ಥಿಗಳ ಎದೆಯಲ್ಲಿ ಢವ ಢವ
Top Story

ಇಂದು ಬಿಹಾರ ಚುನಾವಣಾ ಫಲಿತಾಂಶ: ಅಭ್ಯರ್ಥಿಗಳ ಎದೆಯಲ್ಲಿ ಢವ ಢವ

by ಪ್ರತಿಧ್ವನಿ
November 14, 2025
ಇಂದಿನ ರಾಶಿ ಭವಿಷ್ಯ: ಈ ದಿನದ ಅದೃಷ್ಟದ ರಾಶಿಗಳಿವು
Top Story

ಇಂದಿನ ರಾಶಿ ಭವಿಷ್ಯ: ಈ ದಿನದ ಅದೃಷ್ಟದ ರಾಶಿಗಳಿವು

by ಪ್ರತಿಧ್ವನಿ
November 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಧೋಳದಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: 100 ಟ್ರ್ಯಾಕ್ಟರ್‌ಗಳಿಗೆ ಬೆಂಕಿ

ಮುಧೋಳದಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: 100 ಟ್ರ್ಯಾಕ್ಟರ್‌ಗಳಿಗೆ ಬೆಂಕಿ

November 14, 2025
ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ

November 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada