• Home
  • About Us
  • ಕರ್ನಾಟಕ
Friday, July 25, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನೈಸ್ ರೋಡ್ ನಲ್ಲಿ ಮರ್ಡರ್ ..?! ವಕೀಲ ಜಗದೀಶ್ ಸಾವು ಕೊಲೆಯೋ..? ಅಪಘಾತವೋ..?! 

Chetan by Chetan
May 3, 2025
in Top Story, ಇದೀಗ, ಕರ್ನಾಟಕ
0
ನೈಸ್ ರೋಡ್ ನಲ್ಲಿ ಮರ್ಡರ್ ..?! ವಕೀಲ ಜಗದೀಶ್ ಸಾವು ಕೊಲೆಯೋ..? ಅಪಘಾತವೋ..?! 
Share on WhatsAppShare on FacebookShare on Telegram

ಬೆಂಗಳೂರಿನ ನೈಸ್ ರಸ್ತೆಯಲ್ಲಿ (Nice road) ವಕೀಲನ‌ ಮೃತದೇಹ ಪತ್ತೆಯಾಗಿದೆ. ಜಗದೀಶ್ ಎಂಬ ವಕೀಲ (Lawyer Jagadeesh) ಶವವಾಗಿ ಪತ್ತೆಯಾಗಿದ್ದು, ಬನ್ನೇರುಘಟ್ಟ-ಕನಕಪುರ ನೈಸ್ ರಸ್ತೆಯಲ್ಲಿ ಈ ಶವ ಪತ್ತೆಯಾಗಿದೆ. ತನ್ನ ಕಿಯಾ ಸೆಲ್ಟಾಸ್ ಕಾರಿನಲ್ಲಿ ಬರ್ತಿದ್ದ ವಕೀಲ ಜಗದೀಶ್ ಮೃತದೇಹ ಕಾರು ನಿಂತಿದ್ದ 200 ಮೀಟರ್ ದೂರದಲ್ಲಿ ಮೃತದೇಹ ಪತ್ತೆಯಾಗಿದೆ. 

ADVERTISEMENT

ಇನ್ನು ಕಾರಿನ ಹಲವೆಡೆ ಅಪಘಾತವಾದ ಗುರುತುಗಳು ಪತ್ತೆಯಾಗಿದೆ. ನಿನ್ನೆ (ಮೇ.2) ರಾತ್ರಿ 8ಗಂಟೆ ವೇಳೆ  ಮೃತದೇಹ ಪತ್ತೆಯಾಗಿದೆ. ಇನ್ನು ಇದು ಕೊಲೆನಾ ಅಥವಾ  ಅಪಘಾತನ ಎಂಬ ಅನುಮಾನಗಳು ಮೂಡಿದೆ. 

ಈ ಮೃತದೇಹ ಪತೆಯಾದ ಸ್ಥಳ, ಸನ್ನಿವೇಶ ಗಮನಿಸಿದರೆ, ಕಾರು ಟಚ್ ಆದ ವಿಚಾರಕ್ಕೆ ಗಲಾಟೆಯಾಗಿ ಮರ್ಡರ್ ನಡೆದಿದ್ದ ಅಥವಾ ಉದ್ದೇಶ ಪೂರ್ವಕವಾಗಿ ಕೊಲೆ ಮಾಡಲಾಗಿದ್ಯಾ? ಎಂಬ ಆಯಾಮದಲ್ಲೂ ಗುಮಾನಿ ಮೂಡಿದೆ. 

ಈ ಘಟನೆ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಸದ್ಯ ಪೊಲೀಸರು ಸಿಸಿಟಿವಿ ದೃಶ್ಯ ಪರಿಶೀಲನೆಗೆ ಮುಂದಾಗಿದ್ದಾರೆ. ಇನ್ನು ಮೇಲ್ನೋಟಕ್ಕೆ ಕೊಲೆ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. 

Tags: ಅಪಘಾತಕೊಲೆನೈಸ್ ರೋಡ್ಲಾಯರ್ ಜಗದೀಶ್ವಕೀಲ ಜಗದೀಶ್
Previous Post

ಕನ್ನಡಿಗರನ್ನು ಕೆಣಕಿ ಕಂಗಾಲಾದ ಗಾಯಕ.. ಸೋನು ಮಾಡಿದ್ದೇನು..?

Next Post

ವಕ್ಫ್​ ವಿರೋಧಿ ಹೋರಾಟ.. ಮೋದಿ ನಿಮಗೆ ಆಗದಿದ್ರೆ ಹೇಳಿ ಪಾಕ್​ಗೆ ಬುದ್ಧಿ ಕಲಿಸ್ತೇವೆ..

Related Posts

ಪೇಮೆಂಟ್ ಪಡೆದು ಪ್ರೊಟೆಸ್ಟ್ ಮಾಡುವ ಕಾಂಗ್ರೆಸ್ಸಿಗರೇ..! – ಮೇಕೆದಾಟುಗೆ DMK ತಕರಾರಿಗೆ ನಿಮ್ಮ ಬದ್ಧತೆ ಏನು ..?! : ಜೆಡಿಎಸ್ ಪ್ರಶ್ನೆ 
Top Story

ಒಟ್ಟೊಟ್ಟಿಗೆ ದೆಹಲಿಗೆ ಹಾರಿದ ಸಿಎಂ & ಡಿಸಿಎಂ..! ತರಾತುರಿಯಲ್ಲಿ ಹೈಕಮಾಂಡ್ ನಾಯಕರ ಭೇಟಿ..?! 

by Chetan
July 25, 2025
0

ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ (Dk Shivakumar) ಒಟ್ಟಿಗೆ ದೆಹಲಿಯತ್ತ ಪ್ರಯಾಣ ಬೆಳಸಿದ್ದಾರೆ.ಹೀಗೆ ದೆಹಲಿಗೆ (Delhi) ತೆರಳುತ್ತಿದ್ದಂತೆ ನೇರವಾಗಿ ಸಿದ್ದರಾಮಯ್ಯ ಮತ್ತು ಡಿಕೆ...

Read moreDetails
ಸೆಕ್ಯುಲರಿಸಂ ಆರಂಭದಿಂದಲೇ ಸೂಚ್ಯವಾಗಿತ್ತು 1976ರಲ್ಲಿ ಸ್ಪಷ್ಟವಾಯಿತು

ಸೆಕ್ಯುಲರಿಸಂ ಆರಂಭದಿಂದಲೇ ಸೂಚ್ಯವಾಗಿತ್ತು 1976ರಲ್ಲಿ ಸ್ಪಷ್ಟವಾಯಿತು

July 25, 2025

ಡಿಕೆ ಶಿವಕುಮಾರ್‌ ಮೌನ ವ್ರತದ ಹಿಂದೆ ಡಿಸೆಂಬರ್‌ ರಹಸ್ಯ..! ಬೆಚ್ಚಿ ಬಿದ್ದ ಸಿಎಂ ಸಿದ್ದರಾಮಯ್ಯ

July 24, 2025

CM ಸಿದ್ದರಾಮಯ್ಯ ಜನರಿಗೆ ಸುಳ್ಳು ಹೇಳಿ ಹೇಳ್ತಾರೆ:ಪ್ರಹ್ಲಾದ ಜೋಶಿ

July 24, 2025

ನಿಮ್ಮ ನಿಮ್ಮ ಪಕ್ಷ ಬಿಟ್ಟು ಕನ್ನಡ ನಾಡು ನುಡಿ ಗೆ ಬನ್ನಿ

July 24, 2025
Next Post
ವಕ್ಫ್​ ವಿರೋಧಿ ಹೋರಾಟ.. ಮೋದಿ ನಿಮಗೆ ಆಗದಿದ್ರೆ ಹೇಳಿ ಪಾಕ್​ಗೆ ಬುದ್ಧಿ ಕಲಿಸ್ತೇವೆ..

ವಕ್ಫ್​ ವಿರೋಧಿ ಹೋರಾಟ.. ಮೋದಿ ನಿಮಗೆ ಆಗದಿದ್ರೆ ಹೇಳಿ ಪಾಕ್​ಗೆ ಬುದ್ಧಿ ಕಲಿಸ್ತೇವೆ..

Recent News

ಪೇಮೆಂಟ್ ಪಡೆದು ಪ್ರೊಟೆಸ್ಟ್ ಮಾಡುವ ಕಾಂಗ್ರೆಸ್ಸಿಗರೇ..! – ಮೇಕೆದಾಟುಗೆ DMK ತಕರಾರಿಗೆ ನಿಮ್ಮ ಬದ್ಧತೆ ಏನು ..?! : ಜೆಡಿಎಸ್ ಪ್ರಶ್ನೆ 
Top Story

ಒಟ್ಟೊಟ್ಟಿಗೆ ದೆಹಲಿಗೆ ಹಾರಿದ ಸಿಎಂ & ಡಿಸಿಎಂ..! ತರಾತುರಿಯಲ್ಲಿ ಹೈಕಮಾಂಡ್ ನಾಯಕರ ಭೇಟಿ..?! 

by Chetan
July 25, 2025
ಸೆಕ್ಯುಲರಿಸಂ ಆರಂಭದಿಂದಲೇ ಸೂಚ್ಯವಾಗಿತ್ತು 1976ರಲ್ಲಿ ಸ್ಪಷ್ಟವಾಯಿತು
Top Story

ಸೆಕ್ಯುಲರಿಸಂ ಆರಂಭದಿಂದಲೇ ಸೂಚ್ಯವಾಗಿತ್ತು 1976ರಲ್ಲಿ ಸ್ಪಷ್ಟವಾಯಿತು

by ನಾ ದಿವಾಕರ
July 25, 2025
Top Story

ಡಿಕೆ ಶಿವಕುಮಾರ್‌ ಮೌನ ವ್ರತದ ಹಿಂದೆ ಡಿಸೆಂಬರ್‌ ರಹಸ್ಯ..! ಬೆಚ್ಚಿ ಬಿದ್ದ ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
July 24, 2025
Top Story

CM ಸಿದ್ದರಾಮಯ್ಯ ಜನರಿಗೆ ಸುಳ್ಳು ಹೇಳಿ ಹೇಳ್ತಾರೆ:ಪ್ರಹ್ಲಾದ ಜೋಶಿ

by ಪ್ರತಿಧ್ವನಿ
July 24, 2025
Top Story

ನಿಮ್ಮ ನಿಮ್ಮ ಪಕ್ಷ ಬಿಟ್ಟು ಕನ್ನಡ ನಾಡು ನುಡಿ ಗೆ ಬನ್ನಿ

by ಪ್ರತಿಧ್ವನಿ
July 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪೇಮೆಂಟ್ ಪಡೆದು ಪ್ರೊಟೆಸ್ಟ್ ಮಾಡುವ ಕಾಂಗ್ರೆಸ್ಸಿಗರೇ..! – ಮೇಕೆದಾಟುಗೆ DMK ತಕರಾರಿಗೆ ನಿಮ್ಮ ಬದ್ಧತೆ ಏನು ..?! : ಜೆಡಿಎಸ್ ಪ್ರಶ್ನೆ 

ಒಟ್ಟೊಟ್ಟಿಗೆ ದೆಹಲಿಗೆ ಹಾರಿದ ಸಿಎಂ & ಡಿಸಿಎಂ..! ತರಾತುರಿಯಲ್ಲಿ ಹೈಕಮಾಂಡ್ ನಾಯಕರ ಭೇಟಿ..?! 

July 25, 2025
ಸೆಕ್ಯುಲರಿಸಂ ಆರಂಭದಿಂದಲೇ ಸೂಚ್ಯವಾಗಿತ್ತು 1976ರಲ್ಲಿ ಸ್ಪಷ್ಟವಾಯಿತು

ಸೆಕ್ಯುಲರಿಸಂ ಆರಂಭದಿಂದಲೇ ಸೂಚ್ಯವಾಗಿತ್ತು 1976ರಲ್ಲಿ ಸ್ಪಷ್ಟವಾಯಿತು

July 25, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada