• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕರ್ನಾಟಕದಲ್ಲಿ ಹೂಡಿಕೆ ಮಾಡಲು ತೈವಾನ್ ಕಂಪನಿಗಳಿಗೆ ಮಾಸ್ಟರ್ ಪ್ಲ್ಯಾನ್ ಮಾಡಿದ ನಿರಾಣಿ!

ಪ್ರತಿಧ್ವನಿ by ಪ್ರತಿಧ್ವನಿ
June 7, 2022
in ಕರ್ನಾಟಕ
0
ಕರ್ನಾಟಕದಲ್ಲಿ ಹೂಡಿಕೆ ಮಾಡಲು ತೈವಾನ್ ಕಂಪನಿಗಳಿಗೆ ಮಾಸ್ಟರ್ ಪ್ಲ್ಯಾನ್ ಮಾಡಿದ ನಿರಾಣಿ!
Share on WhatsAppShare on FacebookShare on Telegram

ಕರ್ನಾಟಕದಲ್ಲಿ ಹೆಚ್ಚಿನ ಹೂಡಿಕೆ ಮಾಡಲು ತೈವಾನ್ ಕಂಪನಿಗಳನ್ನು ಆಹ್ವಾನಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಸರ್ಕಾರದಿಂದ ಎಲ್ಲಾ ಬೆಂಬಲ ಮತ್ತು ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ ಇದಕ್ಕಾಗಿ ಸಿಡಿಸಿ ಮಾಸ್ಟರ್ ಪ್ಲ್ಯಾನ್ ಕೂಡ ರೆಡಿ ಮಾಡಿದೆ.

ADVERTISEMENT

ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಗುರುವಾರ ತೈವಾನ್ ದೇಶದ ಆರ್ಥಿಕ ಮತ್ತು ಸಾಂಸ್ಕೃತಿಕ ಕೇಂದ್ರದ ರಾಯಭಾರಿ ಬಾಶುವಾನ್ ನೇತೃತ್ವದ ನಿಯೋಗವನ್ನು ಭೇಟಿ ಮಾಡಿದ ಸಚಿವ ನಿರಾಣಿ, ಹೂಡಿಕೆಗೆ ಕರ್ನಾಟಕ ಸೂಕ್ತ ಸ್ಥಳ ಹೇಗೆ ಮತ್ತು ಅದಕ್ಕಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳೇನು ಎಂಬುದನ್ನು ಮನವರಿಕೆ ಮಾಡಿಕೊಟ್ಟರು.

ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ತೈಪೆ ಆರ್ಥಿಕ ಮತ್ತು ಸಾಂಸ್ಕೃತಿಕ ಕೇಂದ್ರದ ಉನ್ನತ ಮಟ್ಟದ ನಿಯೋಗವು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರನ್ನು ಇಲ್ಲಿ ಭೇಟಿ ಮಾಡಿ ಹೂಡಿಕೆ ಅವಕಾಶಗಳ ಕುರಿತು ಮಾತುಕತೆ ನಡೆಸಿತು.

“ಕರ್ನಾಟಕ ಮತ್ತು ತೈವಾನ್ ನಡುವೆ ಹಲವು ಸಾಮತ್ಯೆಗಳಿದ್ದು, ಇಎಸ್‌ಡಿಎಂ, ಎಲೆಕ್ಟ್ರಿಕ್ ವೆಹಿಕಲ್ಸ್, ಆಟೋ ಮತ್ತು ಆಟೋ ಕಾಂಪೊನೆಂಟ್ಸ್, ಹೆಲ್ತ್‌ಕೇರ್, ಇಂಜಿನಿಯರಿಂಗ್ ಮತ್ತು ಮೆಷಿನ್ ಟೂಲ್ ಮುಂತಾದ ಪ್ರಮುಖ ಉದ್ಯಮಗಳಲ್ಲಿ ಮುಂಚೂಣಿ ಸಾಧಿಸಿವೆ,” ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.

“ವಿಸ್ಟ್ರಾನ್ ಕಾರ್ಪೊರೇಶನ್, ಮೀಡಿಯಾಟೆಕ್, ಡೆಲ್ಟಾ ಎಲೆಕ್ಟ್ರಾನಿಕ್ಸ್ ಮತ್ತು ಡಿ-ಲಿಂಕ್ ಸೇರಿದಂತೆ ಪ್ರಮುಖ ತೈವಾನಿ ಕಂಪನಿಗಳಿಗೆ ಕರ್ನಾಟಕ ನೆಲೆಯಾಗಿದೆ. ಇತರ ತೈವಾನ್ ಕಂಪನಿಗಳೂ ನಮ್ಮ ರಾಜ್ಯದಲ್ಲಿ ಹೂಡಿಕೆ ಮಾಡಬಹುದು, ಅದಕ್ಕೆ ಅಗತ್ಯ ಸೌಲಭ್ಯ ಒದಗಿಸಲಾಗುವುದು,”ಎಂದು ವಿವರಿಸಿದರು. Please know your limits and gamble http://vozhispananews.com/new-york-casino-las-vegas-golden-knights/ responsibly.

ಕೈಗಾರಿಕೆಗಳನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ರೂಪಿಸಿರುವ ನೀತಿಗಳು ಹಾಗೂ ಕೈಗೊಂಡಿರುವ ವಿವಿಧ ಉಪಕ್ರಮಗಳ ಬಗ್ಗೆ ಸಚಿವರು ಮಾಹಿತಿ ನೀಡಿದರು.

“ನೂತನ ಕೈಗಾರಿಕಾ ನೀತಿ ಹಾಗೂ ಕೈಗಾರಿಕಾ ಸೌಲಭ್ಯ ತಿದ್ದುಪಡಿ ಅಧಿನಿಯಮದಲ್ಲಿನ ತಿದ್ದುಪಡಿಗಳಿಂದ ನಮ್ಮ ರಾಜ್ಯ ಉದ್ಯಮ ಸ್ನೇಹೀ ರಾಜ್ಯಗಳ ಪಟ್ಟಿಯಲ್ಲಿ ಅತ್ಯಂತ ಪ್ರಮುಖ ಸ್ಥಾನ ಪಡೆದುಕೊಂಡಿದೆ. ಭೂ ಸುಧಾರಣೆ ಕಾಯಿದೆ ತಿದ್ದುಪಡಿ, ಅಫಿಡವಿಟ್ ಬೇಸ್ಡ್ ಕ್ಲಿಯರೆನ್ಸ್ (ಎಬಿಸಿ) ಯೋಜನೆ ಇತ್ಯಾದಿ ಕ್ರಮಗಳಿಂದ ರಾಜ್ಯದಲ್ಲಿ ಉದ್ಯಮಸ್ನೇಹಿ ವಾತಾವರಣ ಸೃಷ್ಟಿಯಾಗಿದ್ದು, ಹೂಡಿಕೆಯ ಪ್ರಸ್ತಾಪಗಳು ವೃದ್ಧಿಸಿವೆ,”ಎಂದು ಹೇಳಿದರು.

“ತೈವಾನ್ ಹೂಡಿಕೆದಾರರಿಗೆ ಕೈಗಾರಿಕೆ ಇಲಾಖೆವತಿಯಿಂದ ಎಲ್ಲ ಸಹಕಾರ ನೀಡಲಾಗುವುದು. ಸರ್ಕಾರದ ಹಲವು ಸುಧಾರಣಾ ಕ್ರಮಗಳಿಂದಾಗಿ ಕರ್ನಾಟಕವು ದೇಶದ ಆಕರ್ಷಕ ಹೂಡಿಕೆ ತಾಣವಾಗಿ ಹೊರಹೊಮ್ಮಿದೆ. It will https://casillascontracting.us/mandalay-bay-resort-casino-in-las-vegas-nv/ include playthrough, the timeframe to use the bonus and a minimum withdrawal amount. ಹಣಕಾಸು ವರ್ಷದ ಏಪ್ರಿಲ್-ಸೆಪ್ಟೆಂಬರ್ ಅವಧಿಯಲ್ಲಿ ಶೇ. Royal Vegas Casino understands the importance of tight security https://tpashop.com/how-to-cash-in-chips-at-a-casino/ for you and them. 45ರಷ್ಟು ವಿದೇಶಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸಿ ಇಡೀ ದೇಶದಲ್ಲಿಯೇ ಕರ್ನಾಟಕ ಮೊದಲ ಸ್ಥಾನದಲ್ಲಿದೆ,” ಎಂದು ಕೈಗಾರಿಕಾಭಿವೃದ್ದಿ ಆಯುಕ್ತರಾದ ಗುಂಜನ್ ಕೃಷ್ಣ ತಿಳಿಸಿದರು.

ತೈವಾನ್ ಮೂಲದ ಉದ್ಯಮಗಳಿಗೆ ಅನುಕೂಲ ಕಲ್ಪಿಸಿರುವ ಕರ್ನಾಟಕ ಸರ್ಕಾರಕ್ಕೆ ಬಾಶುವಾನ್ ಕೃತಜ್ಞತೆ ವ್ಯಕ್ತಪಡಿಸಿದರು. Online https://starlitenewsng.com/westgate-las-vegas-resort-casino-sportsbooks-las-vegas/ casino gambling in New Zealand has changed a lot in recent years. ತೈವಾನ್ ದೇಶದ ಆರ್ಥಿಕ ಮತ್ತು ಸಾಂಸ್ಕೃತಿಕ ಕೇಂದ್ರದ ದಕ್ಷಿಣ – ಚೆನ್ನೈನ ಮಹಾನಿರ್ದೇಶಕ ಬೆನ್ ವಾಂಗ್ ಹಾಗೂ ಕೇಂದ್ರದ ಸಿಬ್ಬಂದಿ, ಇನ್ವೆಸ್ಟ್ ಇಂಡಿಯಾ ಫೋರಂನ ಪ್ರಾದೇಶಿಕ ಮುಖ್ಯಸ್ಥೆ ಸಾಯಿ ಸುಧಾ, ತೈವಾನ್ ಡೆಸ್ಕ್ ಲೀಡ್ ಅಜು ಆಂಟೋನಿ, ಕೈಗಾರಿಕಾಭಿವೃದ್ದಿ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಓ ಡಾ.ಎನ್ ಶಿವಶಂಕರ್, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ಉಪಸ್ಥಿತರಿದ್ದರು. You https://parkirpintar.com/how-does-the-house-make-money-in-poker/ can choose your own form of slot entertainment.

ಸಿಡಿಸಿ ಮಾಸ್ಟರ್ ಪ್ಲ್ಯಾನ್

ಬೆಂಗಳೂರಿನಲ್ಲಿ ಕೈಗಾರಿಕಾ ಪಾರ್ಕ್ ಅಭಿವೃದ್ಧಿಪಡಿಸಲು ಮುಂದಾಗಿರುವ ತೈವಾನ್ ಮೂಲದ ಸೆಂಚುರಿ ಡೆವಲಪ್‌ಮೆಂಟ್ ಕಾರ್ಪೊರೇಷನ್ (ಸಿಡಿಸಿ), ಈ ಸಂಬಂಧ ಮಾಸ್ಟರ್ಪ್ಲಾನ್ ಅಂತಿಮಗೊಳಿಸಿದೆ. ದೇವನಹಳ್ಳಿಯ ಏರೋಸ್ಪೇಸ್ ಪಾರ್ಕ್ ಬಳಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ 70 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದು, ಅಲ್ಲಿ ತೈವಾನ್ನ 100 ಕಂಪನಿಗಳಿಗೆ ಸ್ಥಳಾವಕಾಶ ಕಲ್ಪಿಸಲಿದೆ. ಟಿಇಎಂಐಸಿಓ ಮೋಟಾರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಈಗಾಗಲೇ ಪಾರ್ಕ್‌ನಲ್ಲಿ ಕಾರ್ಖಾನೆ ನಿರ್ಮಾಣ ಕಾರ್ಯ ಪ್ರಾರಂಭಿಸಿದೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕೋರ್ಟ್ ಆದೇಶ ಉಲ್ಲಂಘಿಸಿ ಉಮರ್ ಖಾಲಿದ್ರನ್ನು ಕೈಕೋಳದೊಂದಿಗೆ ಹಾಜರುಪಡಿಸುತ್ತಿರುವ ದೆಹಲಿ ಪೊಲೀಸ್

Next Post

ವಿದೇಶಿಯರಿಗೆ ಹಿಜಾಬ್ ವಿಚಾರವಾಗಿ ಕಮೆಂಟ್ ಮಾಡುವ ಅಧಿಕಾರವಿಲ್ಲ: ಕೇಂದ್ರ

Related Posts

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
0

ಬೆಂಗಳೂರು: ನಾನು ಎಂಎಲ್ಎ ಆದ ಮೇಲೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಜಾತಿ ಗಲಭೆ, ಜಾತಿ ರಾಜಕಾರಣ, ಪೊಲೀಸರ ಮೇಲೆ ಒತ್ತಡ, ಒತ್ತಾಯ ಮಾಡಿಲ್ಲ.ಕುವೆಂಪುರವರು ಹೇಳಿದಂತೆ ನಮ್ಮ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
Next Post
ವಿದೇಶಿಯರಿಗೆ ಹಿಜಾಬ್ ವಿಚಾರವಾಗಿ ಕಮೆಂಟ್ ಮಾಡುವ ಅಧಿಕಾರವಿಲ್ಲ: ಕೇಂದ್ರ

ವಿದೇಶಿಯರಿಗೆ ಹಿಜಾಬ್ ವಿಚಾರವಾಗಿ ಕಮೆಂಟ್ ಮಾಡುವ ಅಧಿಕಾರವಿಲ್ಲ: ಕೇಂದ್ರ

Please login to join discussion

Recent News

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada