• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವಿಚಾರಣೆ ಮುಗಿಸಿ ಮಠಕ್ಕೆ ಮರಳಿದ ಮುರುಘಾ ಶ್ರೀಗಳಿಗೆ ಭರ್ಜರಿ ಸ್ವಾಗತ

ಪ್ರತಿಧ್ವನಿ by ಪ್ರತಿಧ್ವನಿ
August 29, 2022
in ಕರ್ನಾಟಕ
0
ವಿಚಾರಣೆ ಮುಗಿಸಿ ಮಠಕ್ಕೆ ಮರಳಿದ ಮುರುಘಾ ಶ್ರೀಗಳಿಗೆ ಭರ್ಜರಿ ಸ್ವಾಗತ
Share on WhatsAppShare on FacebookShare on Telegram

ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಗುರಿಯಾಗಿದ್ದ ಮುರುಘಾ ಮಠದ ಶಿವಕೂರ್ತಿ ಮುರುಘಾ ಶರಣರು ವಿಚಾರಣೆ ಮುಗಿಸಿ ಮಧ್ಯಾಹ್ಮ ಮಠಕ್ಕೆ ವಾಪಸ್ಸಾಗಿದ್ದಾರೆ.

ADVERTISEMENT

ಮಠಕ್ಕೆ ಮರಳಿದ ಸಮಯದಲ್ಲಿ ಅಪಾರ ಪ್ರಮಾಣದಲ್ಲಿ ಸೇರಿದ ಭಕ್ತರು ಮುರುಘಾ ಶರಣರು ಹಾಗೂ ಮಠದ ಪರಂಪರೆಗೆ ಘೋಷಣೆಗಳನ್ನು ಕೂಗಿ ಬರಮಾಡಿಕೊಂಡರು.

ಬೆಳ್ಳಗ್ಗೆ ಮುರುಘಾ ಶರಣರನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ವದಂತಿ ಹರಡಿತ್ತು. ಇದಕ್ಕೆ ಶರಣರು ಸ್ವಯಂ ಜನರ ಮುಂದೆ ಕಾಣಿಸಿಕೊಳ್ಳುವ ಮೂಲಕ ವದಂತಿಗಳಿಗೆ ತೆರೆ ಎಳೆದರು.

ಮಠದ ಆವರಣದಲ್ಲಿ ಭಕ್ತರನ್ನುದ್ದೇಶಿಸಿ ಮಾತನಾಡಿದ ಶರಣರು ಇದು ಸಂಕಷ್ಟದ ಕಾಲ ನಾವು ಧೈರ್ಯದಿಂದ ಇದನ್ನು ಎದುರಿಸಬೇಕು ಭಕ್ತರು ವಿಚಲಿತರಾಗುವ ಅವಶ್ಯಕತೆಯಿಲ್ಲ. ಇಂತಹ ಸಮಸ್ಯೆಗಳು ಕಳೆದ 15 ವರ್ಷಗಳಿಂದ ಮಠದ ಒಳಗೆ ಇದ್ದವು ಈಗ ಹೊರಗೆ ಬಿದಿದೆ ಎಂದಿದ್ದಾರೆ.

ಮಠದ ಕಾನೂನನ್ನು ಗೌರವಿಸುವ ಮಠಾಧೀಶರು ನಾವು ನಾವು ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡುತ್ತೇವೆ ಯಾರು ಊಹಾಪೋಹಗಳಿಗೆ ಕಿವಗೊಡಬೇಡಿ ಎಂದು ಹೇಳಿದ್ದಾರೆ.

ಇದೊಂದು ಅಹಿತಕರ ಹಾಗೂ ಅನಾರೋಗ್ಯಕರ ಬೆಳವಣಿಗೆ ಈ ಸಂಕಷ್ಟದಿಂದ ನಾನು ಸಂಪೂರ್ಣವಾಗಿ ಹೊರಬರುವ ವಿಶವಾಸವಿದೆ. ಇಂತಹ ಸಮಯದಲ್ಲು ಸಹ ಭಕ್ತರು ಸಮರೋಪಾದಿಯಲ್ಲಿ ಮಠಕ್ಕೆ ಆಗಮಿಸುತ್ತಿದ್ದಾರೆ ನೋವು ಹಾಗೂ ಸಂಕಷ್ಟದ ಜೊತೆಯಲ್ಲಿ ನಿಂತಿರುವ ಭಕ್ತರಿಗೆ ಸೆಲ್ಯೂಟ್ ಹೊಡೆಯಬೇಕು ಎಂದಾಗ ಭಕ್ತರು ಆಕ್ಷೇಪಿಸಿದ್ದರು ನಾವು ನಿಮ್ಮೊಂದಿಗೆ ಸದಾ ಇರುತ್ತೇವೆ ನೀವು ನಮ್ಮಗೆ ಸೆಲ್ಯೂಟ್ ಹೊಡೆಯುವ ಅವಶ್ಯಕತೆಯಿಲ್ಲ ಎಂದು ಒಕ್ಕೊರಲ ಧ್ವನಿಯಲ್ಲಿ ತಮ್ಮ ಅಭಿಪ್ರಾಯ ಮಂಡಿಸಿದ್ದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೋಭ, ಲಿಂಬಾವಳಿ ಹೆಸರಿಗೆ BSY ಸಮ್ಮತಿ!

Next Post

ಮೈಸೂರಿನ ಮಳೆ ಹಾನಿ ಕುರಿತು ಚರ್ಚಿಸಿ ತೀರ್ಮಾನ: ಸಚಿವ ಸೋಮಶೇಖರ್‌

Related Posts

ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!
Top Story

ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

by ಪ್ರತಿಧ್ವನಿ
May 17, 2026
0

ಬೆಳಗಾವಿ :  ಜಿಲ್ಲೆಯ ಅಥಣಿ ಪೊಲೀಸ ಠಾಣೆ ಪೊಲೀಸರಿಂದ ಅಂತರರಾಜ್ಯ ಕಳ್ಳರ ಬಂಧನವಾಗಿದೆ. ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡು ಕಳ್ಳತನ ಮಾಡುತ್ತಿದ್ದ ಮಹಿಳೆಯರು ಇದೀಗ ಪೊಲೀಸರ ಅತಿಥಿಗಳಾಗಿದ್ದಾರೆ. https://youtu.be/BtLGSWTPzoI?si=3rJNabYZihcV_coL...

Read moreDetails
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

May 16, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
Next Post
ಮೈಸೂರಿನ ಮಳೆ ಹಾನಿ ಕುರಿತು ಚರ್ಚಿಸಿ ತೀರ್ಮಾನ: ಸಚಿವ ಸೋಮಶೇಖರ್‌

ಮೈಸೂರಿನ ಮಳೆ ಹಾನಿ ಕುರಿತು ಚರ್ಚಿಸಿ ತೀರ್ಮಾನ: ಸಚಿವ ಸೋಮಶೇಖರ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada