• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಕ್ಲಾಸ್ ರೂಂನಲ್ಲಿ `ಗೌರಿ’ ಚಿತ್ರದ ಮ್ಯೂಸಿಕಲ್ ಟೀಸರ್ ಬಿಡುಗಡೆ !

ಪ್ರತಿಧ್ವನಿ by ಪ್ರತಿಧ್ವನಿ
May 25, 2024
in ಸಿನಿಮಾ
0
ಕ್ಲಾಸ್ ರೂಂನಲ್ಲಿ `ಗೌರಿ’ ಚಿತ್ರದ ಮ್ಯೂಸಿಕಲ್ ಟೀಸರ್ ಬಿಡುಗಡೆ !
Share on WhatsAppShare on FacebookShare on Telegram

ಸಾಂಸ್ಕೃತಿಕ ನಗರಿ ಮೈಸೂರಿನ ಎಟಿಎಂಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಂಭ್ರಮವೋ ಸಂಭ್ರಮ. ಅಲ್ಲಿ ನೆರೆದಿದ್ದ ಜನರಲ್ಲಿ ಕುತೂಹಲ ಮನೆ ಮಾಡಿತ್ತು. ಇದೇ ಮೊದಲ ಬಾರಿಗೆ ಗೌರಿ’ ಚಿತ್ರ ತಂಡ ಕಾಲೇಜಿನ ಕ್ಲಾಸ್ ರೂಂನಲ್ಲಿ ಚಿತ್ರದ ಮ್ಯೂಸಿಕಲ್ ಟೀಸರ್ ರಿಲೀಸ್ ಮಾಡಿದ್ದು ವಿಶೇಷವಾಗಿತ್ತು.

ADVERTISEMENT

ಭಾರತದ ಸ್ಟಾರ್ ಕ್ರಿಕೆಟರ್; ಆರ್‍ಸಿಬಿಯ ಆಲ್‍ರೌಂಡರ್; ಕರ್ನಾಟಕದ ಹೆಮ್ಮೆಯ ಆಟಗಾರ್ತಿ ಶ್ರೇಯಾಂಕ ಪಾಟೀಲ್ಐ ಲವ್ ಯೂ ಸಮಂತ’ ಮ್ಯೂಸಿಕಲ್ ಟೀಸರನ್ನು ಬಿಡುಗಡೆಗೊಳಿಸಿದರು. ತೆರೆ ಮೇಲೆ ಟೀಸರ್ ಮೂಡುತ್ತಿದ್ದಂತೆ ನೆರೆದಿದ್ದ ನೂರಾರು ವಿದ್ಯಾರ್ಥಿಗಳು ಕುಣ ದು ಕುಪ್ಪಳಿಸಿದರು. ಕ್ಲಾಸ್ ರೂಂನಲ್ಲಿದ್ದ ಬೆಂಚ್ ಮೇಲೆ ಹತ್ತಿ ಶಿಳ್ಳೆ ಹೊಡೆಯುತ್ತಾ; ಐ ಲವ್ ಯೂ ಸಮಂತಾ’ ಹಾಡಿಗೆ ಡ್ಯಾನ್ಸ್ ಮಾಡಿ; ಸಂಭ್ರಮಿಸಿದರು. ಶ್ರೇಯಾಂಕ- ಸಮರ್ ಹುಕ್ ಸ್ಟೆಪ್: ಇದೇ ಸಂದರ್ಭದಲ್ಲಿಗೌರಿ’ ಚಿತ್ರದ ನಾಯಕ ಸಮರ್ಜಿತ್ ಲಂಕೇಶ್ ಜೊತೆ ಟೈಂ ಬರುತ್ತೆ.. ಟೈಂ ಬರುತ್ತೆ..’ ಹಾಡಿಗೆ ಹೆಮ್ಮೆಯ ಕನ್ನಡತಿ ಶ್ರೇಯಾಂಕ ಪಾಟೀಲ್ ಹುಕ್ ಸ್ಟೆಪ್ ಹಾಕುವ ಮೂಲಕ ವಿದ್ಯಾರ್ಥಿಗಳನ್ನು ರಂಜಿಸಿದರು. ಶ್ರೇಯಾಂಕ- ಸಮರ್ ಡ್ಯಾನ್ಸ್‍ಗೆ ನೆರೆದಿದ್ದವರು ಫಿದಾ ಆಗಿ ಹೋದರು. ಒಮ್ಮೆಲೆ ನೂರಾರು ವಿದ್ಯಾರ್ಥಿಗಳು ಶ್ರೇಯಾಂಕ ಪಾಟೀಲ್ ಹಾಗೂ ಸಮರ್ಜಿತ್ ಲಂಕೇಶರನ್ನು ಮುತ್ತಿ ಕೊಂಡು ಅಭಿನಂದನೆಗಳ ಮಹಾಪೂರ ಹರಿಸಿದರು. ಆಟೋಗ್ರಾಫ್, ಸೆಲ್ಫಿಗೆ ಮುಗಿಬಿದ್ದರು. ಕ್ಲಾಸ್ ರೂಂನಲ್ಲಿ ಒಂದು ರೀತಿ ಹಂಗಾಮವೇ ಸೃಷ್ಟಿಯಾಯಿತು. ಕ್ಲಾಸ್ ರೂಂನಲ್ಲೇ ಕ್ರಿಕೆಟ್: ಮ್ಯೂಸಿಕಲ್ ಟೀಸರ್ ಬಿಡುಗಡೆಯ ನಂತರ ಕ್ಲಾಸ್ ರೂಂನಲ್ಲಿಯೇ ಶ್ರೇಯಾಂಕ ಕ್ರಿಕೆಟ್ ಆಡಿದ್ದು ನೆರೆದಿದ್ದವರನ್ನು ರೋಮಾಂಚನಗೊಳಿಸಿತು. ಶ್ರೇಯಾಂಕ್ ವಿದ್ಯಾರ್ಥಿಗಳ ಬೌಲಿಂಗ್‍ಗೆ ಬ್ಯಾಟ್ ಬೀಸಿದರು. ಬಾಲ್ ಸಿಕ್ಕ ವಿದ್ಯಾರ್ಥಿಗಳಿಗೆ ಶ್ರೇಯಾಂಕರ ಆಟೋಗ್ರಾಫ್‍ನ ಬಾಲ್ ಅನ್ನು ಗಿಫ್ಟ್ ನೀಡಲಾಯಿತು. ಜೊತೆಗೆಗೌರಿ’ ಚಿತ್ರದ ವಿಶೇಷ ಚಾಕ್‍ಲೇಟ್‍ಗಳನ್ನು ಸಹ ವಿತರಿಸಲಾಯಿತು.

ಭರ್ಜರಿ ರೆಸ್ಪಾನ್ಸ್:
ಗೌರಿ’ ಚಿತ್ರ ತಂಡಕ್ಕೆ ಎಟಿಎಂಇ ಕಾಲೇಜಿನ ವಿದ್ಯಾರ್ಥಿಗಳಿಂದ ಅಭೂತಪೂರ್ವ ಸ್ಪಂದನೆ; ಸ್ವಾಗತ ಕೋರಲಾಯಿತು.ಗೌರಿ’ ಚಿತ್ರದ ನಿರ್ದೇಶಕ ಇಂದ್ರಜಿತ್ ಲಂಕೇಶ್, ನಾಯಕ ನಟ ಸಮರ್ಜಿತ್ ಲಂಕೇಶ್, ಖ್ಯಾತ ಕ್ರಿಕೆಟರ್ ಶ್ರೇಯಾಂಕ ಪಾಟೀಲ್.. ಇವರುಗಳು ಎಂಟ್ರಿಯಾಗುತ್ತಲೇ ವಿದ್ಯಾರ್ಥಿಗಳ ದಂಡೇ ಹರಿದುಬಂದು ಮುತ್ತಿಕೊಂಡಿತು. ಅವರ ಅಭಿಮಾನಕ್ಕೆ, ಪ್ರೀತಿಗೆ ಚಿತ್ರ ತಂಡ ಮೂಕ ವಿಸ್ಮಿತಗೊಂಡಿತು. ಟೈಂ ಬರುತ್ತೆ..’ ಹಾಡಿನ ಮೂಲಕ ಸೌಂಡ್ ಮಾಡಿದ್ದಗೌರಿ’ ಚಿತ್ರತಂಡ ಇದೀಗ ಐ ಲವ್ ಯೂ ಸಮಂತಾ..’ ಹಾಡಿನ ಮೂಲಕ ರೋಮ್ಯಾಟಿಕ್ ಫೀಲ್ ನೀಡಿದೆ. ಮ್ಯಾಜಿಕ್ ಮಾಡಿಐ ಲವ್ ಯೂ ಸಮಂತಾ’ಐ ಲವ್ ಯೂ ಸಮಂತಾ.. ಹಾಡು ಸಖತ್ ಮೋಡಿ ಮಾಡಿದೆ. ಕವಿರಾಜ್ ಸಾಹಿತ್ಯದ, ಜೆಸ್ಸಿ ಗಿಫ್ಟ್ ಸಂಗೀತ ನಿರ್ದೇಶನದ ಈ ಹಾಡು ಇದೀಗ ಟ್ರೆಂಡ್ ಸೃಷ್ಟಿ ಮಾಡಿದೆ. ಯುವಕ-ಯುವತಿಯರಿಗೆ ಈ ಹಾಡು ಹಾಟ್ ಫೇವರಿಟ್ ಆಗಿದೆ. ಕಾರ್ಯಕ್ರಮದಲ್ಲಿ ಬಿಗ್‍ಬಾಸ್ ಖ್ಯಾತಿಯ ಶೈನ್ ಶೆಟ್ಟಿ, ಮಿಸ್ ಟೀನ್ ಯುನಿವರ್ಸ್ ಸ್ವೀಜಲ್ ಮುಂತಾದವರು ಹಾಜರಿದ್ದರು.

Tags: gowriMovieTeaser
Previous Post

ಎ ಕ್ಲಾಸ್ ಸಿನಿ ಫಿಲ್ಮಂಸ್ ಹಾಗೂ ಎಂಎಂಎಂ ಪಿಕ್ಚರ್ಸ್ ನಿರ್ಮಾಣ ಸಂಸ್ಥೆಯಿಂದ ಸ್ಮೈಲ್ ಗುರು ರಕ್ಷಿತ್ ಚೊಚ್ಚಲ ಚಿತ್ರ

Next Post

ಶಾಸಕ ಹರೀಶ್ ಪೂಂಜಾ ಪೊಲೀಸ್ ಬೆದರಿಕೆ ಆರೋಪ ಪ್ರಕರಣ; ಕಾನೂನು ಎಲ್ಲರಿಗೂ ಒಂದೇ: ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

ಗಿಲ್ಲಿ ವಿರುದ್ಧ ರೊಚ್ಚಿಗೆದ್ದು ಟ್ಯಾಟು ಹಾಕಿಸಿಕೊಂಡ ಅಭಿಮಾನಿ ಹೇಳಿದ್ದೇನು ?
ಸಿನಿಮಾ

ಗಿಲ್ಲಿ ವಿರುದ್ಧ ರೊಚ್ಚಿಗೆದ್ದು ಟ್ಯಾಟು ಹಾಕಿಸಿಕೊಂಡ ಅಭಿಮಾನಿ ಹೇಳಿದ್ದೇನು ?

by ಪ್ರತಿಧ್ವನಿ
February 1, 2026
0

ಬಿಗ್ ಬಾಸ್ 12 ರ ವಿಜೇತ ಗಿಲ್ಲಿ ನಟ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ.ಅತೀ ಹೆಚ್ಚು ಓಟನ್ನು ಹೊಂದಿ ಬಿಗ್ ಬಾಸ್ ನಲ್ಲಿ ಗೆದ್ದು ದಾಖಲೆ ನಿರ್ಮಿಸಿದ್ದಾರೆ. ಬಿಗ್...

Read moreDetails
ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

January 31, 2026
ಸೈಟ್ ವಿವಾದ ಮತ್ತಷ್ಟು ಕಗ್ಗಂಟು: ರಸ್ತೆಯಲ್ಲೇ ಯಶ್ ತಾಯಿ-ದೇವರಾಜ್ ನಡುವೆ ಮಾತಿನ ಜಟಾಪಟಿ

ಸೈಟ್ ವಿವಾದ ಮತ್ತಷ್ಟು ಕಗ್ಗಂಟು: ರಸ್ತೆಯಲ್ಲೇ ಯಶ್ ತಾಯಿ-ದೇವರಾಜ್ ನಡುವೆ ಮಾತಿನ ಜಟಾಪಟಿ

January 31, 2026
ಸಿನಿಮಾಗಳು ಸಮಾಜವನ್ನು ತಿದ್ದಬೇಕು: ಚಿತ್ರರಂಗಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಸಿನಿಮಾಗಳು ಸಮಾಜವನ್ನು ತಿದ್ದಬೇಕು: ಚಿತ್ರರಂಗಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

January 30, 2026
DARSHAN CASE: ಮಾರ್ಚ್ ತಿಂಗಳಲ್ಲಿ ನಟ ದರ್ಶನ್ ಬಿಡುಗಡೆ ವದಂತಿ: ರಚಿತಾ ರಾಮ್ ಹೇಳಿದ್ದೇನು..?

DARSHAN CASE: ಮಾರ್ಚ್ ತಿಂಗಳಲ್ಲಿ ನಟ ದರ್ಶನ್ ಬಿಡುಗಡೆ ವದಂತಿ: ರಚಿತಾ ರಾಮ್ ಹೇಳಿದ್ದೇನು..?

January 29, 2026
Next Post
ಸರ್ಕಾರದ ಸಾಧನೆ ಏನು? ವಿರೋಧ ಪಕ್ಷದ ನಾಯಕರು ಹೇಳಿದ್ದೇನು?

ಶಾಸಕ ಹರೀಶ್ ಪೂಂಜಾ ಪೊಲೀಸ್ ಬೆದರಿಕೆ ಆರೋಪ ಪ್ರಕರಣ; ಕಾನೂನು ಎಲ್ಲರಿಗೂ ಒಂದೇ: ಮುಖ್ಯಮಂತ್ರಿ ಸಿದ್ದರಾಮಯ್ಯ

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada