• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಮುಸ್ಲಿಮರ ಮತ ಒಗ್ಗಟ್ಟು.. ದಿಲ್ಲಿಯಲ್ಲಿ ಬಿಜೆಪಿ ಗೆಲುವಿಗೆ ಹೂರಣ..

ಕೃಷ್ಣ ಮಣಿ by ಕೃಷ್ಣ ಮಣಿ
February 8, 2025
in Uncategorized
0
ಮುಸ್ಲಿಮರ ಮತ ಒಗ್ಗಟ್ಟು.. ದಿಲ್ಲಿಯಲ್ಲಿ ಬಿಜೆಪಿ ಗೆಲುವಿಗೆ ಹೂರಣ..
Share on WhatsAppShare on FacebookShare on Telegram

ADVERTISEMENT

ಕರ್ನಾಟಕದಲ್ಲಿ ಮುಸ್ಲಿಮರು ಒಗ್ಗಾಟ್ಟಾಗಿ ಮತ ಚಲಾಯಿಸಿದ್ದು ಕಾಂಗ್ರೆಸ್‌ ಬರುವುದಕ್ಕೆ ಸಾಧ್ಯವಾಯ್ತು ಅನ್ನೋ ವಿಶ್ಲೇಷಣೆಗಳು ಕೇಳಿ ಬಂದಿದ್ದವು. ಜೆಡಿಎಸ್‌ ಕೂಡ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದರಿಂದ ಜೆಡಿಎಸ್‌‌ಗೆ ಬರುತ್ತಿದ್ದ ಮುಸ್ಲಿಂ ಮತಗಳು ಕೂಡ ಜೆಡಿಎಸ್‌ನಿಂದ ದೂರ ಆದವು. ಆ ಮತಗಳು ಅನಿವಾರ್ಯ ಕಾರಣಕ್ಕಾಗಿ ಕಾಂಗ್ರೆಸ್‌‌ಗೆ ಹೋಗುವಂತೆ ಮಾಡಿತು. ಅದು ಕಾಂಗ್ರೆಸ್‌ ಗೆಲುವಿನ ಸಂಖ್ಯೆ ಹೆಚ್ಚಾಗುವಂತೆ ಮಾಡಿತ್ತು. ಇದೀಗ ಅದೇ ಮುಸ್ಲಿಮರ ಒಗ್ಗಟ್ಟು ಬಿಜೆಪಿ ಗೆಲುವಿಗೆ ಬಾಷ್ಯ ಬರೆದಿದೆ.

Arvind Kejriwal: ಸೋಲಿನಿ ಬಗ್ಗೆ ಮೌನ ಮುರಿದ ಅರವಿಂದ್ ಕೇಜ್ರಿವಾಲ್..! #bjp #modi #amitshah #aap #delhi

ದೆಹಲಿಯಲ್ಲಿ ಆಮ್‌ ಆದ್ಮಿ ಸರ್ಕಾರ ಎಲ್ಲಾ ಸಮುದಾಯಗಳ ಮತಗಳನ್ನು ಪಡೆಯುತ್ತಿತ್ತು. INDIA ಒಕ್ಕೂಟದಲ್ಲೇ ಇದ್ದ AAP, ಇತ್ತೀಚಿಗೆ ಕಾಂಗ್ರೆಸ್‌‌ ಪಕ್ಷದಿಂದ ದೂರ ಉಳಿದು ಪ್ರತ್ಯೇಕವಾಗಿ ಸ್ಪರ್ಧೆ ಮಾಡುವ ನಿರ್ಧಾರ ಮಾಡಿತ್ತು. ಕಾಂಗ್ರೆಸ್‌ ಕೂಡ ಹೊಂದಾಣಿಕೆಗೆ ಮನಸ್ಸು ಮಾಡದೆ ಪ್ರತ್ಯೇಕವಾಗಿ ಎಲ್ಲಾ ಕ್ಷೇತ್ರದಿಂದಲೂ ಸ್ಪರ್ಧೆ ಮಾಡುವ ಘೋಷಣೆ ಮಾಡಿತ್ತು. ಅದೇ ರೀತಿ ರಾಷ್ಟ್ರ ರಾಜಧಾನಿಯಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಆಮ್‌ ಆದ್ಮಿ ಹಾಗು ಕಾಂಗ್ರೆಸ್‌ ಒಟ್ಟಾಗಿ ಸ್ಪರ್ಧೆ ಮಾಡಿದ್ದರೆ ಬಿಜೆಪಿ ನಾಗಾಲೋಟಕ್ಕೆ ಬ್ರೇಕ್‌ ಹಾಕುವ ಸಾಧ್ಯತೆಯಿತ್ತು ಅನ್ನೋ ಮಾತುಗಳು ಕೇಳಿ ಬರ್ತಿವೆ.

ಕಾಂಗ್ರೆಸ್‌ ಹಾಗು ಆಮ್‌ ಆದ್ಮಿ ಪಾರ್ಟಿ ಪ್ರತ್ಯೇಕವಾಗಿ ಅಖಾಡಕ್ಕೆ ಇಳಿದಿದ್ದ ಪರಿಣಾಮ ಮುಸ್ಲಿಮರ ಮತಗಳು ಕಾಂಗ್ರೆಸ್‌ ಕಡೆಗೆ ವಾಲಿದವು. ಕಾಂಗ್ರೆಸ್‌ ಗೆಲ್ಲಲಿಲ್ಲ, ಆಮ್‌ ಆದ್ಮಿ ಗೆಲುವಿಗೆ ಕಾರಣವಾಯ್ತು. ಇದು ಬಿಜೆಪಿ ಗೆಲುವಿಗೆ ಸಹಕಾರಿ ಆಯ್ತು. ಅಂದರೆ ಮುಸ್ಲಿಮರು ಒಗ್ಗಟ್ಟಾಗಿ ಕಾಂಗ್ರೆಸ್‌ಗೆ ಮತ ಹಾಕಿದ್ರಿಂದ ಆಮ್‌ ಆದ್ಮಿ ಸೋಲಿಗೆ ಕಾರಣವಾಯ್ತು. ಬಿಜೆಪಿ ಗೆಲುವಿಗೆ ಸಹಕಾರಿ ಆಯ್ತು ಅನ್ನೋ ಚರ್ಚೆಗಳು ಶುರುವಾಗಿದೆ. ಎಷ್ಟರ ಮಟ್ಟಿದೆ ಅನುಕೂಲ ಆಗಿದೆ ಎಂದರೆ ಅರವಿಂದ್‌ ಕೇಜ್ರಿವಾಲ್‌, ಮನೀಶ್‌ ಸಿಸೋಡಿಯಾಗೂ ಸೋಲಾಗುವ ಮಟ್ಟಕ್ಕೆ ಮತಗಳು ಡಿವೈಡ್‌ ಆಗಿವೆ.

Tags: Arvind Kejriwalarvind kejriwal arrestedarvind kejriwal edarvind kejriwal ed newsarvind kejriwal ed raidarvind kejriwal latest newsarvind kejriwal latest news todayarvind kejriwal latest speecharvind kejriwal newsDelhi CM Arvind KejriwalED raided raid arvind kejriwal residenceed raid at arvind kejriwaled raids kejriwaled summon arvind kejriwaled summon to arvind kejriwaled summons arvind kejriwal
Previous Post

ಖ್ಯಾತ ನಿರ್ದೇಶಕ ಡಾ||ಎಸ್ ನಾರಾಯಣ್ ನಿರ್ದೇಶನದಲ್ಲಿ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಚಿತ್ರ ” ಮಾರುತ”(Māruta).

Next Post

ದೆಹಲಿಗೆ ಯಾರು ಆಗ್ತಾರೆ ನೂತನ ಸಿಎಂ..? ಯಾರು ವಿಪಕ್ಷ ನಾಯಕ..?

Related Posts

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ
Uncategorized

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 20, 2025
0

ಬಿ.ಆರ್. ಪಾಟೀಲ್, ಕೃಷ್ಣಭೈರೇಗೌಡ ಇದ್ದಿದ್ದನ್ನೇ ಹೇಳಿದ್ದಾರೆ ಎಂದು ಕಿಡಿ ಡಿಕೆಶಿಗೆ ಮನುಷ್ಯತ್ವದ ದಾರಿದ್ರ್ಯ ಇದೆ; ಆ ವ್ಯಕ್ತಿಯಿಂದ ಬಟ್ಟೆ ಹೊಲಿಸಿಕೊಳ್ಳುವ ದಾರಿದ್ರ್ಯ ನನಗಿಲ್ಲ ಎಂದು ಕಿಡಿ ಭೂಮಿ...

Read moreDetails
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025

ನಿವೃತ್ತ ಯೋಧರಿಂದ ಬಿಡುಗಡೆಯಾಯಿತು ಬಹು ನಿರೀಕ್ಷಿತ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಟ್ರೇಲರ್ .

May 11, 2025
Next Post
ದೆಹಲಿಗೆ ಯಾರು ಆಗ್ತಾರೆ ನೂತನ ಸಿಎಂ..? ಯಾರು ವಿಪಕ್ಷ ನಾಯಕ..?

ದೆಹಲಿಗೆ ಯಾರು ಆಗ್ತಾರೆ ನೂತನ ಸಿಎಂ..? ಯಾರು ವಿಪಕ್ಷ ನಾಯಕ..?

Recent News

Top Story

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

by ಪ್ರತಿಧ್ವನಿ
July 2, 2025
Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada