Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಮುಂದಿನ 25ವರ್ಷಗಳಲ್ಲಿ ಭಾರತ ಅಭಿವೃದ್ದಿ ಹೊಂದಿದ ದೇಶವಾಗಬೇಕು : ಪ್ರಧಾನಿ ಮೋದಿ

ಲಿಖಿತ್‌ ರೈ

ಲಿಖಿತ್‌ ರೈ

August 15, 2022
Share on FacebookShare on Twitter

ಭಾರತವು ಇಂದು 75ನೇ ಸ್ವಾತಂತ್ರ್ಯ ಮಹಫತ್ಸವನ್ನು ಆಚರಿಸುತ್ತಿದ್ದು ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡಿದ್ದು ಮುಂದಿನ 25 ವರ್ಷಗಳಲ್ಲಿ ದೇಶ ಅಭಿವೃದ್ದಿ ಹೊಂದಿದ ರಾಷ್ಟ್ರವಾಗಬೇಕು ಎಂದಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಕೇರಳದಲ್ಲಿ ಯೋಧನ ಅಪಹರಿಸಿ ಹಲ್ಲೆ: ಪಿಎಫ್‌ಐ ಕಾರ್ಯಕರ್ತರ ಕೈವಾಡ ಶಂಕೆ

ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡ ಎಐಎಡಿಎಂಕೆ, ಎನ್‌ಡಿಎಗೆ ಶಾಕ್‌..!

ಸೆ.26, ಬೆಂಗಳೂರು ಬಂದ್‌: ಮು.ಚಂದ್ರು , ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರೂಪುರೇಷೆ ನಿರ್ಧಾರ..!

ಇಲ್ಲಿವೆ ಭಾಷಣದ ಪ್ರಮುಖ ಅಂಶಗಳು

1) ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನ ನೀಡಿದ ಬಾಪು, ನೇತಾಜಿ ಸುಭಾಷ್ ಚಂದ್ರ ಬೋಸ್, ಬಾಬಾಸಾಹೇಬ್ ಅಂಬೇಡ್ಕರ್, ವೀರ ಸಾರ್ವಕರ್ ಅವರೊಗೆ ನಾವು ಕೃತಜ್ಞತರಾಗಿರುತ್ತೇವೆ ಎಂದು ಪ್ರಧಾನಿ ಮೋದಿ ಸ್ವಾತಂತ್ರ್ಯ ಹೋರಾಟಗಾರರನ್ನು ತಮ್ಮ ಭಾಷಣದಲ್ಲಿ ಸ್ಮರಿಸಿದ್ದಾರೆ.

2) 2047ರ ವೇಳೆಗೆ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸಾಗಿಸಲು ದೇಶದ ಜನತೆಗೆ ಐದು ಪ್ರತಿಜ್ಞೆ ಮಾಡುವಂತೆ ಕರೆ ನೀಡಿದ್ದಾರೆ. ಆಗಸ್ಟ್ 14ರಂದು ದೇಶವನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ತಮ್ಮ ಭಾಷಣದಲ್ಲಿ ಈ ಅಂಶವನ್ನ ಒತ್ತು ಹೇಳಿದ್ದರು.

3) ನಾವು ಮಾಡುವ ಐದು ಪ್ರತಿಜ್ಞೆಗಳು ಯಾವುದೆಂದರೆ 2047ರವೇಳೆಗೆ ಭಾರತವನ್ನ ಅಭಿವೃದ್ದಿ ಹೊಂದಿದ ದೇಶವನ್ನಾಗಿ ಮಾಡುವುದು, ದಾಸ್ಯವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದು, ದೇಶದ ಪರಂಪರೆ ಸಾರುವುದು, ಏಕತೆ, ನಮ್ಮ ಕರ್ತವ್ಯಗಳನ್ನು ಪಾಲಿಸುವುದು ಎಂದು ಪ್ರಧಾನಿ ಮೋದಿ ದೇಶದ ಜನರಿಗೆ ಈ ಐದು ಪ್ರತಿಜ್ಞೆ ಮಾಡುವಂತೆ ಹೇಳಿದ್ದಾರೆ.

4) ಮೊದಲು ರಾಜ್ಘಾಟ್ನಲ್ಲಿರುವ ಮಹಾತ್ಮ ಗಾಂಧಿ ಸಮಾಧಿಗೆ ಭೇಟಿ ನೀಡಿ ಪುಷ್ಟಾರ್ಚನೆ ಮಾಡಿದ ಪ್ರಧಾನಿ ಮೋದಿ ನಂತರ ಕೆಂಪುಕೋಟೆಯಲ್ಲಿ ಇಂಟರ್ ಸೇವೆ ಹಾಗೂ ಗಾರ್ಡ್ ಆಫ್ ಹಾನರ್ ಸ್ವೀಕರಿಸಿದ ನಂತರ ಧ್ವಜಾರೋಹಣ ಮಾಡಿದ್ದಾರೆ.

5) 2021 ಮಾರ್ಚ್ನಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ ಘೋಷವಾಕ್ಯದೊಂದಿಗೆ ಶುರುವಾದ ಕಾರ್ಯಕ್ರಮವನ್ನ ದೇಶಾದ್ಯಂತ ಸ್ವಾತಂತ್ರ್ಯ ಸಂಗ್ರಾಮದ ಭಾಗವಾಗಿದ್ದರವರನ್ನು ಗುರುತಿಸಿ ಸ್ಮಾರಕಗಳನ್ನು ಹಾಗೂ ರಾಷ್ಟ್ರೀಯ ಕಟ್ಟಡಗಳನ್ನು ದೀಪಾಲಂಕಾರದೊಂದಿಗೆ ಕಂಗೊಳಿಸಲಾಗುತ್ತಿದೆ.

6) ಅಮೃತ ಮಹೋತ್ಸವದ ಪ್ರಯುಕ್ತ ಇಂಡೋ-ಟಿಬೇಟಿಯನ್ ಬಾರ್ಡರ್ ಪೊಲೀಸ್ ಸಿಬ್ಬಂದಿ ಏಕಕಾಲದಲ್ಲಿ 75 ಶಿಖರಗಳನ್ನು ಏರಿ ರಾಷ್ಟಧ್ವಜವನ್ನ ಹಾರಿಸಿದ್ದು ವಿಶಿಷ್ಟ ದಾಖಲೆಯಾಗಿದೆ.

7) ದೇಶದಲ್ಲಿ ಪ್ರಪಥಮ ಭಾರಿಗೆ ಅಮೃತ ಮಹೋತ್ಸವ ವಿಶೇಷಾರ್ಥ ಹರ್ ಘರ್ ತಿರಂಗಾ ಅಭಿಯಾನವನ್ನು ಘೋಷಿಸಲಾಗಿತ್ತು. ಈ ಅಭಿಯಾನಕ್ಕಾಗಿ ನಾವು ಧ್ವಜ ಸಂಹಿತೆಯಲ್ಲಿ ಬದಲಾವಣೆ ತರಬೇಕಾಯಿತ್ತು ಎಂದು ಪ್ರಧಾನಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

8) ದೇಶದ ಪ್ರಮುಖ ರಕ್ಷಣಾ ಸಂಸ್ಥೆ ಡಿಆರ್ಡಿಒ ತಯಾರಿಸಿದ ಹೊವಿಟ್ಜರ್ ಬಂದೂಕಿನಲ್ಲಿ 21 ಸುತ್ತು ಗುಂಡು ಹಾರಿಸಿದ್ದು ವಿಶೇಷವಾಗಿತ್ತು. ಇದು ಪ್ರಧಾನಿ ಮೋದಿಯವರ ಮೇಕ್ ಇನ್ ಇಂಡಿಯಾ ಅಭಿಯಾನದ ಪ್ರಮುಖ ಉತ್ಪನವಾಗಿದೆ.

9) ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ರಾಷ್ಟ್ರ ರಾಜಧಾನಿಯಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು ಕೆಂಪುಕೋಟೆಯ ಸುತ್ತ ಸುಮಾರು 10 ಸಾವಿರಕ್ಕು ಹೆಚ್ಚು ಮಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಅಂದಾಜು 7 ಸಾವಿತಕ್ಕು ಹೆಚ್ಚು ಮಂದಿ ಭಾಗವಹಿಸಿದ್ದರು ಎಂದು ತಿಳಿದು ಬಂದಿದೆ.

10) ಅಮೃತ ಮಹೋತ್ಸವದ ವಿಶೇಷಾರ್ಥ ಕೆಂಪುಕೋಟೆಯ ಮೇಲೆ ವಿವಿಧ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಧಾರ್ಮಿಕ, ನೈಸರ್ಗಿಕ ಪರಂಪರೆಯನ್ನು ಬಿಂಬಿಸುವ ಚಿತ್ರಗಳನ್ನು ಕೆಂಪುಕೋಟೆಯ ಸುತ್ತ ಅಲಂಕರಿಸಲಾಗಿದೆ.

RS 500
RS 1500

SCAN HERE

Pratidhvani Youtube

«
Prev
1
/
5498
Next
»
loading
play
D Boss Darshan: ದರ್ಶನ್ ಭಾಷಣದ ವೇಳೆ ಸುದೀಪ್ ಅಂತಾ ಹೇಳ್ತಿದ್ದಂತೆ ಹುಚ್ಚೆದ್ದು ಕುಣಿದ ಫ್ಯಾನ್ಸ್ | D
play
ಪತ್ನಿ ತನ್ನ ಹೆಸರಿನಲ್ಲಿ ಖರೀದಿಸಿದ ಆಸ್ತಿಯನ್ನು ಗಂಡನ ಅನುಮತಿಯಿಲ್ಲದೆ ಮಾರುವುದು ಕ್ರೌರ್ಯವಲ್ಲ: ಕಲ್ಕತ್ತಾ ಹೈಕೋರ್ಟ್
«
Prev
1
/
5498
Next
»
loading

don't miss it !

ತಮಿಳುನಾಡಿನ ಮೇಲೆ ಹೆಚ್ಚಾಗ್ತಿದೆ ಕನ್ನಡಿಗರ ಆಕ್ರೋಶ: ಬಂದ್, ಪ್ರತಿಭಟನೆ ವೇಳೆ ಹೈಅಲರ್ಟ್​!
Top Story

ತಮಿಳುನಾಡಿನ ಮೇಲೆ ಹೆಚ್ಚಾಗ್ತಿದೆ ಕನ್ನಡಿಗರ ಆಕ್ರೋಶ: ಬಂದ್, ಪ್ರತಿಭಟನೆ ವೇಳೆ ಹೈಅಲರ್ಟ್​!

by ಕೃಷ್ಣ ಮಣಿ
September 23, 2023
ಕಾವೇರಿ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಕಪಟ ನಾಟಕ ನಿಲ್ಲಿಸಿ;  ನಿಖಿಲ್‌ ಕುಮಾರಸ್ವಾಮಿ ಕೆಂಡಾಮಂಡಲ
ಇದೀಗ

ಕಾವೇರಿ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಕಪಟ ನಾಟಕ ನಿಲ್ಲಿಸಿ; ನಿಖಿಲ್‌ ಕುಮಾರಸ್ವಾಮಿ ಕೆಂಡಾಮಂಡಲ

by ಪ್ರತಿಧ್ವನಿ
September 21, 2023
ಕಂಡಕ್ಟರ್ ಗಳಿಗೆ ತಲೆನೋವಾದ ಶಕ್ತಿ ಯೋಜನೆ: ಸಭೆ ನಡೆಸುವಂತೆ ಎಂಡಿಗೆ ಪತ್ರ..!
ಇದೀಗ

ಕಂಡಕ್ಟರ್ ಗಳಿಗೆ ತಲೆನೋವಾದ ಶಕ್ತಿ ಯೋಜನೆ: ಸಭೆ ನಡೆಸುವಂತೆ ಎಂಡಿಗೆ ಪತ್ರ..!

by Prathidhvani
September 21, 2023
ಜಿಲ್ಲೆಯಲ್ಲಿಹೆಚ್ಚಾಗುತ್ತಿರುವ  ಡೆಂಗ್ಯೂ ಪ್ರಕರಣ: ಕಳೆದ 9 ತಿಂಗಳಲ್ಲಿ ಒಟ್ಟು 138 ಪ್ರಕರಣಗಳು ದೃಢ!
Top Story

ಜಿಲ್ಲೆಯಲ್ಲಿಹೆಚ್ಚಾಗುತ್ತಿರುವ ಡೆಂಗ್ಯೂ ಪ್ರಕರಣ: ಕಳೆದ 9 ತಿಂಗಳಲ್ಲಿ ಒಟ್ಟು 138 ಪ್ರಕರಣಗಳು ದೃಢ!

by ಪ್ರತಿಧ್ವನಿ
September 21, 2023
ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಭೇಟಿಯಾದ ಸಿಎಂ, ಡಿಸಿಎಂ
Top Story

ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಭೇಟಿಯಾದ ಸಿಎಂ, ಡಿಸಿಎಂ

by ಪ್ರತಿಧ್ವನಿ
September 21, 2023
Next Post
ಭಾರತದ ಸ್ವಾತಂತ್ರ್ಯ ಕುರಿತು ದಿನಪತ್ರಿಕೆಗಳ ಹೆಡ್ಲೈನ್ ಹೇಗಿದ್ದವು ಗೊತ್ತೇ?

ಭಾರತದ ಸ್ವಾತಂತ್ರ್ಯ ಕುರಿತು ದಿನಪತ್ರಿಕೆಗಳ ಹೆಡ್ಲೈನ್ ಹೇಗಿದ್ದವು ಗೊತ್ತೇ?

ʼನವಸಂಕಲ್ಪ ಚಿಂತನ ಶಿಬಿರʼ: ಕೇಂದ್ರದ ವಿರುದ್ಧ ಸೋನಿಯಾ ವಾಗ್ದಾಳಿ; ಅತೃಪ್ತ ನಾಯಕರಿಗೆ ನೀಡಿದ ಸಂದೇಶವೇನು?

ಬಿಜೆಪಿ ಸರ್ಕಾರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಕಡೆಗಣಿಸಿದೆ : ಸೋನಿಯಾ ಗಾಂಧಿ

ಹರ್‌ ಘರ್‌ ಯೋಜನೆ ಯಶಸ್ವಿ: ಸಿಎಂ ಬೊಮ್ಮಾಯಿ

ಹರ್‌ ಘರ್‌ ಯೋಜನೆ ಯಶಸ್ವಿ: ಸಿಎಂ ಬೊಮ್ಮಾಯಿ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist