• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲೂ “ಮೈ ಹೀರೋ”ಗೆ ಪ್ರಶಂಸೆ ಹಾಗೂ ಪ್ರಶಸ್ತಿಯ ಸುರಿಮಳೆ,

ಪ್ರತಿಧ್ವನಿ by ಪ್ರತಿಧ್ವನಿ
November 27, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಎ.ವಿ .ಸ್ಟುಡಿಯೋಸ್ ಲಾಂಛನದಲ್ಲಿ ಅವಿನಾಶ್ ವಿಜಯಕುಮಾರ್ ನಿರ್ಮಿಸಿ, ನಿರ್ದೇಶಿಸಿರುವ “ಮೈ ಹೀರೊ” ಚಿತ್ರ ಕಳೆದ ಆಗಸ್ಟ್ ನಲ್ಲಿ ಬಿಡುಗಡೆಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಅಷ್ಟೇ ಅಲ್ಲದೇ ಪ್ರಪಂಚದ ಪ್ರಸಿದ್ದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲೂ “ಮೈ ಹೀರೋ” ಚಿತ್ರ ಪ್ರದರ್ಶನವಾಗಿದೆ.ಚಿತ್ರಕ್ಕೆ ಈವರೆಗೂ ಪ್ರದರ್ಶನವಾಗಿರುವ ಎಲ್ಲಾ ಅಂತರರಾಷ್ಟ್ರೀಯ ಚಿತ್ರೋತ್ಸವಗಳಲ್ಲೂ ಪ್ರಶಂಸೆಯ ಜೊತೆಗೆ ಪ್ರಶಸ್ತಿ ಕೂಡ ದೊರಕಿರುವುದು ಚಿತ್ರತಂಡದವರಲ್ಲಿ ಸಂತಸ ಮನ ಮಾಡಿದೆ.

ADVERTISEMENT

“ಟೋಕಿಯೋ ಇಂಟರ್ನ್ಯಾಷನಲ್ ಸಿನಿಮಾ ಅವಾರ್ಡ್ಸ್ 2024”, “ಸ್ಯಾನ್ ಡಿಯ್ಗೊ ಇಂಡಿಪೆಂಡೆಂಟ್ ಸಿನಿಮಾ ಅವಾರ್ಡ್ಸ್”(ಇಂಡಿಯನ್ ಸಿನಿಮಾ), ” “MIAFF” 2024 (ಬೆಸ್ಟ್ ನರೇಟಿವ್ ಫ್ಯೂಚರ್ ಫಿಲ್ಮ್ ಹಾಗೂ ಬೆಸ್ಟ್ ಡೈರೆಕ್ಟರ್),‌ “ನ್ಯೂಯಾರ್ಕ್ ಫಿಲಂ & ಸಿನಿಮೆಟೊಗ್ರಾಫಿ ಅವಾರ್ಡ್ 2024”, “ಸ್ವಿಡನ್ ಫಿಲಂ ಅವಾರ್ಡ್ಸ್” ನಲ್ಲಿ ಬೆಸ್ಟ್ ಫ್ಯೂಚರ್ ಫಿಲಂ, “ಬ್ಯಾಂಗ್ ಕಾಕ್ ಮೂವೀ ಅವಾರ್ಡ್ಸ್‌ನಲ್ಲಿ” ನಿರ್ದೇಶಕರಿಗೆ ಬೆಸ್ಟ್ ಮೂವೀ‌ ಮೇಕರ್‌ ಹಾಗೂ “ವೆಸ್ಟರ್ನ್ ಕೆನಡಿಯನ್ ಇಂಟರ್ನ್ಯಾಷನಲ್ ಅವಾರ್ಡ್ಸ್” ನಲ್ಲಿ ಉತ್ತಮ ಚಿತ್ರ ಹಾಗೂ ಉತ್ತಮ‌ ನಿರ್ದೇಶಕ ಪ್ರಶಸ್ತಿ ದೊರಕಿದೆ.

ಈ ಮೇಲ್ಕಂಡ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಮಾತ್ರವಲ್ಲದೇ ಮುಂದೆ ಕೂಡ ಪ್ರಪಂಚದ ಹೆಸರಾಂತ ಚಲನಚಿತ್ರೋತ್ಸವಗಳಲ್ಲಿ ನಮ್ಮ ಚಿತ್ರ ಪ್ರದರ್ಶನವಾಗಲಿದೆ.ನಮ್ಮ ಚಿತ್ರದ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ ಎನ್ನುತ್ತಾರೆ ನಿರ್ಮಾಪಕ & ನಿರ್ದೇಶಕ ಅವಿನಾಶ್ ವಿಜಯಕುಮಾರ್.

ಹಾಲಿವುಡ್ ನಟ ಜಿಲಾಲಿ ರೆಜ್ ಕಲ್ಲಾಹ್ ಹಾಗೂ ಬಾಲನಟ ವೇದಿಕ್ ಕೌಶಿಕ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.ದತ್ತಣ್ಣ, ಪ್ರಕಾಶ್ ಬೆಳವಾಡಿ, ಎರಿಕ್ ರಾಬರ್ಟ, ನಿರಂಜನ್ ದೇಶಪಾಂಡೆ, ಅಂಕಿತ ಅಮರ್, ತನುಜಾ ಕೃಷ್ಣಪ್ಪ, ನವೀನ್ ಬೊಂದೇಲ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.ಗಗನ್ ಬಡೇರಿಯಾ ಸಂಗೀತ ನಿರ್ದೇಶನ ಹಾಗೂ ವೀನಸ್ ನಾಗರಾಜ್ ಅವರ ಛಾಯಾಗ್ರಹಣ “ಮೈ ಹೀರೊ” ಚತ್ರಕ್ಕಿದ್ದು, ಅವಿನಾಶ್ ವಿಜಯಕುಮಾರ್ ಅವರೆ ಸಂಭಾಷಣೆ ಬರೆದಿದ್ದಾರೆ.

Tags: "MIAFF" 2024 (Best Narrative Future Film & Best Director)"New York Film & Cinematography Award 2024""San Diego."Sweden Film Awards" Best Future Film at"Tokyo International Cinema AwardsAirlineCinema Awards" (Indian Cinema)directed by Avinash Vijayakumar.international film festivals as well.My Hero
Previous Post

ಸಮಾಜವಾದ, ಸೆಕ್ಯುಲರಿಸಂ ಕುರಿತು ಸುಪ್ರೀಂ ಕೋರ್ಟ್ ತೀರ್ಪು

Next Post

“X&Y” ಚಿತ್ರದ “ಆoಬು ಆಟೋ ” ಎಂಬ ಆಪ್ತಮಿತ್ರ.

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post

"X&Y" ಚಿತ್ರದ "ಆoಬು ಆಟೋ " ಎಂಬ ಆಪ್ತಮಿತ್ರ.

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada