• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ನನ್ನ ರಾಜೀನಾಮೆ ಪತ್ರ ಸೋನಿಯಾ ಬಳಿ ಇದೆ : ಅಶೋಕ್ ಗೆಹ್ಲೋಟ್

ಪ್ರತಿಧ್ವನಿ by ಪ್ರತಿಧ್ವನಿ
April 23, 2022
in ದೇಶ
0
ನನ್ನ ರಾಜೀನಾಮೆ ಪತ್ರ ಸೋನಿಯಾ ಬಳಿ ಇದೆ : ಅಶೋಕ್ ಗೆಹ್ಲೋಟ್
Share on WhatsAppShare on FacebookShare on Telegram

ರಾಜಸ್ಥಾನ ಕಾಂಗ್ರೆಸ್ ಸರ್ಕಾರದಲ್ಲಿ ಭುಗಿಲೆದ್ದಿರುವ ನಾಯಕತ್ವ ಬದಲಾವಣೆ ಮಾತುಗಳ ಬೆನ್ನಲ್ಲೇ ಮೌನ ಮುರಿದಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಬಳಿ ಶಾಶ್ವತವಾಗಿ ಇರಿಸಲಾಗಿದೆ ಎಂದು ಹೇಳಿದ್ದಾರೆ.

ADVERTISEMENT

ಮುಂದಿನ ವರ್ಷಾಂತ್ಯದಲ್ಲಿ ಚುನಾವಣೆ ಎದುರಿಸಲಿರುವ ರಾಜಸ್ಥಾನದಲ್ಲಿ ಈಗಾಗಲೇ ನಾಯಕತ್ವ ಬದಲಾವಣೆ ಕೂಗು ಜೋರಾಗೀ ಕೇಳಿ ಬರುತ್ತಿದೆ. ಅದರ ಫಲವಾಗಿ ಇತ್ತೀಚಿಗೆ ಕಾಂಗ್ರೆಸ್ ಹೈ ಕಮಾಂಡ್ ಅನ್ನು ಸಚಿನ್ ಪೈಲಟ್ ಒಂದು ಸುತ್ತು ಭೇಟಿ ಮಾಡಿದ್ದರು. ಗೆಹ್ಲೋಟ್ ಹೇಳಿಕೆಯು ಸಚಿನ್ ಪೈಲಟ್ ವರಿಷ್ಠರ ಬೇಟಿ ನಂತರ ಬಂದಿರುವುದು ವಿಶೇಷ.

ಈ ಕುರಿತು ಮಾತನಾಡಿರುವ ಗೆಹ್ಲೋಟ್ ನಾನು ನನ್ನ ರಾಜೀನಾಮೆಯನ್ನ ಶಾಶ್ವತವಾಗಿ ಸೋನಿಯಾರವರ ಬಳಿ ಸಲ್ಲಿಸಿದ್ದೇನೆ ನಿರ್ಧಾರ ತೆಗೆದುಕೊಳ್ಳಲು ಅವರು ಸ್ವತಂತ್ರರು ವದಂತಿಗಳಿಗೆ ಯಾರು ಕಿವಿಗೊಡಬೇಡಿ ಎಂದು ಮನವಿ ಮಾಡಿದ್ದಾರೆ.

2020ರಲ್ಲಿ ಕೋವಿಡ್ ಲಾಕ್ಡೌನ್ ಶುರುವಾಗುವ ಎರಡು ವಾರಗಳ ಮುಂಚೆ ಕಾಂಗ್ರೆಸ್ ನಾಯಕತ್ವದ ವಿರುದ್ದ ಬಂಡಾಯವೆದ್ದು ಸರ್ಕಾರವನ್ನು ಪತನದಂಚಿಗೆ ತಂದಿದ್ದ ಸಚಿನ್ ಪೈಲಟ್ ಹಾಗೂ ಅವರ ಬಣದ ಸಮಸ್ಯೆಗಳನ್ನು ಪ್ರಿಯಾಂಕ ಗಾಂಧಿ ವಾದ್ರಾ ನೇತೃತ್ವದ ತ್ರಿಸದಸ್ಯ ಪೀಠವು ಆಲಿಸಿ ಬಗೆಹರಿಸುವುದಾಗಿ ಭರವಸೆ ನೀಡಿದ ನಂತರ ಪೈಲಟ್ ವಾಪಸ್ ಕಾಂಗ್ರೆಸ್ ಕ್ಯಾಂಪ್ ಸೇರಿದ್ದರು.

Tags: BJPCongress PartyMy resignation letter is permanently with Sonia Gandhi says Gehlotನರೇಂದ್ರ ಮೋದಿಬಿಜೆಪಿವ
Previous Post

ರಸೆಲ್‌ ದಾಳಿಗೆ ಕುಸಿದ ಗುಜರಾತ್‌ ಗೆ ಹಾರ್ದಿಕ್‌ ಅರ್ಧಶತಕದ ನೆರವು!

Next Post

ಹಿಂದೂ ಮಹಿಳೆಯ ಅಂತ್ಯಸಂಸ್ಕಾರವನ್ನು ನೆರವೇರಿಸಿದ ಮುಸ್ಲಿಮರು

Related Posts

Top Story

ನಾವು ರಕ್ಷಣೆಗೆ ಬರಲ್ಲ, ನೀವಾಗಿಯೇ ಇರಾನ್‌ ಬಿಟ್ಟು ಬನ್ನಿ, : ಮುಸ್ಲಿಂ ರಾಷ್ಟ್ರದಲ್ಲಿನ ಅಮೆರಿಕನ್ನರಿಗೆ ಟ್ರಂಪ್‌ ಶಾಕ್..!

by ಪ್ರತಿಧ್ವನಿ
February 6, 2026
0

ನವದೆಹಲಿ : ಅಮೆರಿಕ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ , ಅಮೆರಿಕವು ಇರಾನ್‌ನಲ್ಲಿರುವ ತನ್ನ ಪ್ರಜೆಗಳಿಗೆ ತಕ್ಷಣವೇ ಇರಾನ್ ತೊರೆಯುವಂತೆ ತುರ್ತುಬ ಸೂಚನೆ ನೀಡಿದೆ....

Read moreDetails
ಮಸೀದಿಯಲ್ಲಿ ಆತ್ಮಾಹುತಿ ಬಾಂಬ್‌ ಸ್ಫೋಟ : 30 ಜನರ ಬ**ಲಿ, ನೂರಾರು ಜನರಿಗೆ ಗಾಯ..!

ಮಸೀದಿಯಲ್ಲಿ ಆತ್ಮಾಹುತಿ ಬಾಂಬ್‌ ಸ್ಫೋಟ : 30 ಜನರ ಬ**ಲಿ, ನೂರಾರು ಜನರಿಗೆ ಗಾಯ..!

February 6, 2026
U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

February 6, 2026
WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

February 6, 2026
Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

February 6, 2026
Next Post
ಹಿಂದೂ ಮಹಿಳೆಯ ಅಂತ್ಯಸಂಸ್ಕಾರವನ್ನು ನೆರವೇರಿಸಿದ ಮುಸ್ಲಿಮರು

ಹಿಂದೂ ಮಹಿಳೆಯ ಅಂತ್ಯಸಂಸ್ಕಾರವನ್ನು ನೆರವೇರಿಸಿದ ಮುಸ್ಲಿಮರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada