• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಳೆ ನೀರಲ್ಲಿ ಮತ್ತೆ ಮುಳುಗಿದ ಮೈಸೂರು ಬೆಂಗಳೂರು ಎಕ್ಸ್ ಪ್ರೆಸ್ ಹೈವೇ..! : Mysore Bangalore Express Highway

ಪ್ರತಿಧ್ವನಿ by ಪ್ರತಿಧ್ವನಿ
March 18, 2023
in Top Story, ಇದೀಗ, ಕರ್ನಾಟಕ
0
ಮಳೆ ನೀರಲ್ಲಿ ಮತ್ತೆ ಮುಳುಗಿದ ಮೈಸೂರು ಬೆಂಗಳೂರು ಎಕ್ಸ್ ಪ್ರೆಸ್ ಹೈವೇ..! : Mysore Bangalore Express Highway
Share on WhatsAppShare on FacebookShare on Telegram

ಬೆಂಗಳೂರು:ಮಾ.18: ಇತ್ತೀಚೆಗೆ ಪ್ರಧಾನಮಂತ್ರಿ.ಲೋಕಾರ್ಪಣೆ ಮಾಡಿದ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯ ಸರ್ವೀಸ್ ರಸ್ತೆ ನಿರ್ಮಾಣ ಸೇರಿ ಎಲ್ಲಾ ಬಾಕಿ ಕಾಮಗಾರಿಗಳು ಮುಗಿಯುವ ತನಕ ಟೋಲ್ ಸಂಗ್ರಹ ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ. ಜತೆಗೆ, ಅಂಡರ್ ಪಾಸ್ ಗಳಲ್ಲಿ ನೀರು ನಿಲ್ಲದಂತೆ ಮಾಡಬೇಕು ಹಾಗೂ ಇಡೀ ರಸ್ತೆಯ ಕಾಮಗಾರಿಗಳು ಮುಗಿಯುವ ತನಕ ಜನರು ಕೂಡ ಟೋಲ್ ಕಟ್ಟುವ ಅಗತ್ಯ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಅವರು ಹೇಳಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿ ಎಕ್ಸ್ ಪ್ರೆಸ್ ಹೆಮ್ಮಾರಿ ಎಂಬ ಹ್ಯಾಷ್ ಟ್ಯಾಗ್ ಹಾಕಿದ್ದಾರೆ.

ADVERTISEMENT

ಇವರು ಮಾಡಿದ ಪಾಪಕ್ಕೆ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ತಕ್ಷಣವೇ ಟೋಲ್ ಸಂಗ್ರಹ ನಿಲ್ಲಿಸಬೇಕು, ಸರ್ವೀಸ್ ರಸ್ತೆ ನಿರ್ಮಾಣ ಸೇರಿ ಬಾಕಿ ಬಿದ್ದಿರುವ ಎಲ್ಲಾ ಕಾಮಗಾರಿಗಳನ್ನು ಕೂಡಲೇ ಮುಗಿಸಬೇಕು. ಅದುವರೆಗೂ ಟೋಲ್ ಸಂಗ್ರಹ ಮಾಡಬಾರದು. ಜನರು ಕೂಡ ಟೋಲ್ ಕಟ್ಟುವ ಅವಶ್ಯಕತೆ ಇಲ್ಲ.3/3 pic.twitter.com/TEyPEjTs7Z

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 18, 2023


ಕಳೆದ ವರ್ಷ ಸುರಿದ ಮಹಾಮಳೆಗೆ ಕೊಚ್ಚಿ ಹೋಗಿದ್ದ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ, ಬೆಳಗಿನ ಜಾವದ ಸಣ್ಣ ಮಳೆಗೂ ತತ್ತರಿಸಿ ಹೋಗಿದೆ. ಅವೈಜ್ಞಾನಿಕವಾಗಿ ನಿರ್ಮಾಣಗೊಂಡ ಈ ಎಕ್ಸ್ ಪ್ರೆಸ್ ಹೆಮ್ಮಾರಿ ಈಗ ಜನರ ಪಾಲಿಗೆ ಸಂಕಷ್ಟಗಳ ಸರಮಾಲೆಯನ್ನೇ ಸೃಷ್ಟಿ ಮಾಡುತ್ತಿದೆ. ಇದು ಎಕ್ಸ್ ಪ್ರೆಸ್ ಹೆದ್ದಾರಿಯೋ, ಎಕ್ಸ್ ಪ್ರೆಸ್ ಹೆಮ್ಮಾರಿಯೋ? ಎಂದು ಅವರು ಕಿಡಿಕಾರಿದ್ದಾರೆ. ಸಣ್ಣ ಮಳೆಯಿಂದಲೇ ಹೆದ್ದಾರಿಯ ಅಂಡರ್ ಪಾಸ್ ಗಳು ಜಲಾವೃತವಾಗಿವೆ. ವಾಹನಗಳು ಸಿಕ್ಕಸಿಕ್ಕಲ್ಲಿ ನೀರಿನಲ್ಲಿ ಮುಳುಗಿವೆ. ಸರಣಿ ಅಪಘಾತಗಳಾಗಿ ವಾಹನ ಸವಾರರು ಹೈರಾಣಾಗಿದ್ದಾರೆ. ಅವೈಜ್ಞಾನಿಕ ಕಾಮಗಾರಿಯಿಂದಲೇ ಈ ಅವಾಂತರ ಸೃಷ್ಟಿ ಆಗಿದೆ. ಇದಕ್ಕೆ ರಾಜ್ಯ, ಕೇಂದ್ರ ಸರಕಾರಗಳು, ಹೆದ್ದಾರಿ ಪ್ರಾಧಿಕಾರ ಹಾಗೂ ಗುತ್ತಿಗೆದಾರರೇ ನೇರ ಹೊಣೆ ಎಂದು ಅವರು ಹೇಳಿದ್ದಾರೆ. ಇವರು ಮಾಡಿದ ಪಾಪಕ್ಕೆ ಜನರು ನೋಯುವಂತಾಗಿದೆ. ತಕ್ಷಣವೇ ಟೋಲ್ ಸಂಗ್ರಹ ನಿಲ್ಲಿಸಬೇಕು, ಸರ್ವೀಸ್ ರಸ್ತೆ ನಿರ್ಮಾಣ ಸೇರಿ ಬಾಕಿ ಬಿದ್ದಿರುವ ಎಲ್ಲಾ ಕಾಮಗಾರಿಗಳನ್ನು ಕೂಡಲೇ ಮುಗಿಸಬೇಕು. ಅದುವರೆಗೂ ಟೋಲ್ ಸಂಗ್ರಹ ಮಾಡಬಾರದು. ಜನರೂ ಟೋಲ್ ಕಟ್ಟುವ ಅವಶ್ಯಕತೆ ಇಲ್ಲ ಎಂದು ಅವರು ಜನರಿಗೆ ತಿಳಿಸಿದ್ದಾರೆ.

Tags: Bengaluru-Mysuru-ExpresswayBJPbjpkarnatakaBSYcmbomamiCongress PartyctraviHdKumaraswamyhdkumarswamyJDSJDS KarnatakaMandyaModimysore-bengaloreexpresswayPMOpmodipratpsimhasumalatha Ambareeshಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

HD KUMARASWAMY | ಸಿದ್ದರಾಮಯ್ಯ ಅವರ ಶಕ್ತಿ ಕುಂದಿದೆ ಎಂಬುದಕ್ಕೆ ಅವರು ಕ್ಷೇತ್ರ ಹುಟುಕಾಟವೆ ಸಾಕ್ಷಿ..!

Next Post

KSEshwarappa | ಪ್ರತಿಭಟನೆಗೆಲ್ಲಾ ಹೆದರುವನಲ್ಲ: ಆಜಾನ್ ವಿರುದ್ಧ ಹೇಳಿಕೆಗೆ ಈಶ್ವರಪ್ಪ ಸಮರ್ಥನೆ

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

by ಪ್ರತಿಧ್ವನಿ
April 23, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3)...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
KSEshwarappa | ಪ್ರತಿಭಟನೆಗೆಲ್ಲಾ ಹೆದರುವನಲ್ಲ: ಆಜಾನ್ ವಿರುದ್ಧ ಹೇಳಿಕೆಗೆ ಈಶ್ವರಪ್ಪ ಸಮರ್ಥನೆ

KSEshwarappa | ಪ್ರತಿಭಟನೆಗೆಲ್ಲಾ ಹೆದರುವನಲ್ಲ: ಆಜಾನ್ ವಿರುದ್ಧ ಹೇಳಿಕೆಗೆ ಈಶ್ವರಪ್ಪ ಸಮರ್ಥನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada