• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೈಸೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಲೂಟಿ ಸ್ಥಳೀಯರ ದಂಗೆ ದಿನಗಣನೆ..!

ಡಾ. ರಾಜೇಂದ್ರ ಪ್ರಸಾದ್ ಪಿ by ಡಾ. ರಾಜೇಂದ್ರ ಪ್ರಸಾದ್ ಪಿ
March 3, 2025
in Top Story, ಕರ್ನಾಟಕ, ದೇಶ, ವಿದೇಶ
0
Share on WhatsAppShare on FacebookShare on Telegram

ಮೈಸೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಾವಿರ ಗಟ್ಟಲೆ ವಾಹನ ಚಲಿಸಿತವೆ.
ನೂರಾರು ವರ್ಷ ಇತಿಹಾಸ ಇರುವ. ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ ಗೆ ಅಗಲ ಮಾಡುವ ನೆಪದಲ್ಲಿ expeess way ಎಂದು ಸಾವಿರಾರು ಕೋಟಿ ಸುರಿದು ಖರ್ಚುಮಾಡಿದ. ಆದ್ರೆ ಸರ್ವಿಸ್ ರಸ್ತೆ ಕಿರಿದಾಗಿದ್ದು ಅದಕ್ಕೆ ಸರಿಯಾದ ಬಫರ್ ರಸ್ತೆ ಕೂಡಾ ಇಲ್ಲಾ. ಕನಿಷ್ಠ ಚರಂಡಿ ವ್ಯವಸ್ಥೆ ಇಲ್ಲ . ಕಡೆಗೆ ಅಲ್ಲಲ್ಲೇ ರಸ್ತೆಯನ್ನು ಬಂದ್ ಮಾಡಲಾಗಿದೆ .

ADVERTISEMENT


ಕೆಲವು ಕಡೆ ಎನ್ನು ಸರ್ವಿಸ್ ರಸ್ತೆ ಗೆ ಸೇತುವೆಕೂಡಾ ನಿರ್ಮಾಣ ಕಾರ್ಮಿಕರ ವಾಗಿಲ್ಲ .
ಇದಲ್ಲದೆ ಮೈಸೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಯ ಬರುವ ಯಾವಾಗ ನಗರ ಪಟ್ಟಣಕ್ಕೂ ಸರಿಯಾದ ಎಂಟ್ರಿ ಎಕ್ಸಿಟ್ ರಸ್ತೆ ಇಲ್ಲಾ. ಇಂಥಹ ಯೋಜನೆಯು ಯಾವ ಅಪ್ರಯೋಜಕ ಯಾವ ಸರ್ಕಾರ ಕೂಡ ಅನುಮೋದಿಸಿಲ್ಲ. ಅಂತಹದರಲ್ಲಿ ಈ ಯೋಜನೆ ಜಾರಿಗೆ ತಂದಿದ್ದು ಅದಲ್ಲದೆ ರಸ್ತೆಯನ್ನೇ ಸರಿಯಾಗಿ ಪೂರೈಸದೆ ಸುಂಕ ವಸೂಲಿ ಯಂತು ಮಾಡುತ್ತಿದ್ದಾರೆ.


ಅದರಮೇಲು ಕಾವಲುಗಾರ ರನ್ನು ಇಟ್ಟುಕೊಂಡು ಗೂಂಡಾಗಿರಿ ಮಾಡುತ್ತಿರುವುದು ಅತ್ಯಂತ ಹೇಸಿಗೆಯ ಕೆಲಸ.
ಮೈಸೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಡುವಿನ ಹಳ್ಳಿ ಪಟ್ಟಣ ನಗರದ ಜನರು ಕಾವೇರಿ ನೀರಿಗೂ ಹೊರಟ ಮಾ ಪೂರ್ವಕಾಲದ ಸಾರ್ವಜನಿಕ ಸ್ವತ್ತು ದ ರಸ್ತೆ ದೊಡ್ಡ ಮಟ್ಟದಲ್ಲಿ ಹೊರಟ ಮಾಡವ ಸಂದರ್ಭ ಸಮೀಪ ಇದೆಯೆಂದು ಸ್ಥಳೀಯರ ಮತ್ತು ದಿನ ಪ್ರಯಾಣಿಕರ ಆಕ್ರೋಶಕ್ಕೆ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ ಗುರಿಯಾಗಿದೆ.

Tags: accident on mysore bangalore highwayBangalorebangalore highwaybangalore mysore express highwaybangalore mysore expresswaybangalore mysore expressway updatebangalore mysore highwaybangalore to mysoremysore bangalore expresswaymysore bangalore highway
Previous Post

ಗ್ಯಾರಂಟಿ ಯೋಜನೆಗಳು ಇರುವುದೇ ಬಡವರಿಗಾಗಿ: ಲಕ್ಷ್ಮೀ ಹೆಬ್ಬಾಳ್ಕರ್.

Next Post

ಖರ್ಗೆ ಅವರ ಮಾತಿಗೆ ನಾನು ಬದ್ಧನಾಗಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post

ಖರ್ಗೆ ಅವರ ಮಾತಿಗೆ ನಾನು ಬದ್ಧನಾಗಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada