• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಮೈಸೂರು ಎಕ್ಸ್​​ಪ್ರೆಸ್​ ವೇ ಹೆದ್ದಾರಿ ಟೋಲ್​ ಏರಿಕೆ : ರಾಜ್ಯ ಸರ್ಕಾರದ ವಿರುದ್ಧ ಹೆಚ್​ಡಿಕೆ ಗರಂ

Any Mind by Any Mind
June 14, 2023
in ರಾಜಕೀಯ
0
ಮೈಸೂರು ಎಕ್ಸ್​​ಪ್ರೆಸ್​ ವೇ ಹೆದ್ದಾರಿ ಟೋಲ್​ ಏರಿಕೆ : ರಾಜ್ಯ ಸರ್ಕಾರದ ವಿರುದ್ಧ ಹೆಚ್​ಡಿಕೆ ಗರಂ
Share on WhatsAppShare on FacebookShare on Telegram

ಬೆಂಗಳೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬೆಲೆ ಏರಿಕೆಯನ್ನೇ ಅಧಿಕೃತ ವ್ಯವಹಾರ ಮಾಡಿಕೊಂಡಿವೆ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಮೈಸೂರು ಎಕ್ಸ್​ಪ್ರೆಸ್​ ವೇ ಹೆದ್ದಾರಿ ಟೋಲ್​ ಏರಿಕೆ ವಿರುದ್ಧ ಸರಣಿ ಟ್ವೀಟ್​ಗಳ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ADVERTISEMENT
Former CM and JDS leader HD Kumarswamy addressing a press conference on the upcoming By Elections in Karnataka at JDS Office, in Bengaluru on Wednesday 13th November 2019 Pics: www.pics4news.com


ಕೇಂದ್ರ, ರಾಜ್ಯ ಸರಕಾರಗಳು ಬೆಲೆ ಏರಿಕೆಯನ್ನೇ ‘ಅಧಿಕೃತ ವ್ಯವಹಾರ’ ಮಾಡಿಕೊಂಡಿವೆ. ಇನ್ನೂ ರಾಜ್ಯದ ಸರಕಾರ ಗ್ಯಾರಂಟಿಗಳೆಂಬ ತುಪ್ಪ ಸವರಿ, ಅದೇ ಗ್ಯಾರಂಟಿಗಳ ಇಲಾಖೆಗಳ ಮೂಲಕವೇ ಜನರ ಮೇಲೆ ಮಣಭಾರ ಹೇರುತ್ತಿದೆ. ಒಂದು ಕೈಯ್ಯಲ್ಲಿ ಕೊಟ್ಟು ಎರಡು ಕೈಗಳಲ್ಲಿ ಬರೆ ಎಳೆಯುತ್ತಿದೆ ಎಂದು ಟ್ವೀಟಾಸ್ತ್ರ ಪ್ರಯೋಗಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು @NHAI_Official ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯ ಟೋಲ್ ದರವನ್ನು ಯಾರಿಗೂ ಗೊತ್ತಿಲ್ಲದಂತೆ ಶೇ.22ರಷ್ಟು ಏರಿಸಿರುವುದು ಅನ್ಯಾಯದ ಪರಮಾವಧಿ. ಇದು ಖಂಡನೀಯ. @BJP4India & @INCKarnataka ಸರಕಾರಗಳೆರಡೂ ಸೇರಿ ಜನರ ಮೇಲೆ ಮತ್ತಷ್ಟು ಭಾರ ಹೊರೆಸಿವೆ.1/6#ಹೆದ್ದಾರಿಯಲ್ಲಿ_ಹಗಲು_ದರೋಡೆ'

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 14, 2023

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯ ಟೋಲ್ ದರವನ್ನು ಯಾರಿಗೂ ಗೊತ್ತಿಲ್ಲದಂತೆ ಶೇ.22ರಷ್ಟು ಏರಿಸಿರುವುದು ಅನ್ಯಾಯದ ಪರಮಾವಧಿ. ಇದು ಖಂಡನೀಯ ಎಂದು ಕಿಡಿಕಾರಿದ್ದಾರೆ.
ಸರಕಾರಗಳೆರಡೂ ಸೇರಿ ಜನರ ಮೇಲೆ ಮತ್ತಷ್ಟು ಭಾರ ಹೊರೆಸಿವೆ .ಏಕಾಏಕಿ ಈ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ 30ರಿಂದ 200 ರೂ.ವರೆಗೆ ಟೋಲ್ ದರ ಹೆಚ್ಚಳ ಮಾಡಿರುವುದು ಸರಿಯಲ್ಲ, ಸಮರ್ಥನಿಯವೂ ಅಲ್ಲ. ಇಷ್ಟು ದೊಡ್ಡ ಪ್ರಮಾಣದಲ್ಲಿ ಟೋಲ್ ದರ ಹೆಚ್ಚಿಸಿರುವುದು ‘ಹೆದ್ದಾರಿಯಲ್ಲಿ ಹಗಲು ದರೋಡೆ’ಯಷ್ಟೇ.ಎಕ್ಸ್ ಪ್ರೆಸ್ ಹೆದ್ದಾರಿಗೆ ಭೂಮಿ ಕೊಟ್ಟಿದ್ದು ಕರ್ನಾಟಕ ಸರಕಾರ. ಇದ್ದ ನೆಲೆ ಕಳೆದುಕೊಂಡವರು ನಮ್ಮ ರೈತರು. ಈಗ 20% ಸುಲಿಗೆಗೆ ಒಳಗಾಗುತ್ತಿರುವವರು ಕೂಡ ಕನ್ನಡಿಗರೇ. ಕನ್ನಡಿಗರನ್ನು ಕೊಳ್ಳೆ ಹೊಡೆಯುವ ಧೂರ್ತ ನಡೆಗೆ ನಮ್ಮ ಧಿಕ್ಕಾರ ಎಂಧು ಗುಡುಗಿದ್ದಾರೆ.

Tags: BJPguarantee cardHD KumaraswamyJDSMysoreMysore Express Toll HighwayToll rate increase
Previous Post

4 ಕಿವಿ, 4 ಕೈ, 4 ಕಾಲು ಇರುವ ಶಿಶು ಜನನ, ಮಗು ನೋಡಲು ಬಂದ ಜನ ಸಾಗರ!

Next Post

ಬಾಲಕನನ್ನು ಬಲಿ ಪಡೆದ ಮೊಸಳೆ, ಮೊಸಳೆಯನ್ನೇ ಬಡಿದು ಕೊಂದ ಗ್ರಾಮಸ್ಥರು..!

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

April 21, 2026
Next Post
ಬಾಲಕನನ್ನು ಬಲಿ ಪಡೆದ ಮೊಸಳೆ, ಮೊಸಳೆಯನ್ನೇ ಬಡಿದು ಕೊಂದ ಗ್ರಾಮಸ್ಥರು..!

ಬಾಲಕನನ್ನು ಬಲಿ ಪಡೆದ ಮೊಸಳೆ, ಮೊಸಳೆಯನ್ನೇ ಬಡಿದು ಕೊಂದ ಗ್ರಾಮಸ್ಥರು..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada