• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕಣ್ಣಿಲ್ಲದ ವಿಕಲಚೇತನ ವ್ಯಕ್ತಿಯ ಮೊಬೈಲ್ 24 ಗಂಟೆಯಲ್ಲಿ ಪತ್ತೆ ಹಚ್ಚಿದ ಮೈಸೂರು ಪೊಲೀಸರು!

ಪ್ರತಿಧ್ವನಿ by ಪ್ರತಿಧ್ವನಿ
July 25, 2022
in ಕರ್ನಾಟಕ
0
ಕಣ್ಣಿಲ್ಲದ ವಿಕಲಚೇತನ ವ್ಯಕ್ತಿಯ ಮೊಬೈಲ್ 24 ಗಂಟೆಯಲ್ಲಿ ಪತ್ತೆ ಹಚ್ಚಿದ ಮೈಸೂರು ಪೊಲೀಸರು!
Share on WhatsAppShare on FacebookShare on Telegram

ಬಸ್ ನಿಲ್ದಾಣದಲ್ಲಿ ಮೊಬೈಲ್ ಮರೆತುಹೋಗಿದ್ದ ಕಣ್ಣಿಲ್ಲದ ಹಾಗೂ ಎರಡೂ ಕಾಲುಗಳ ಸ್ವಾಧೀನ ಇಲ್ಲದ ವಿಶೇಷಚೇತನ ವ್ಯಕ್ತಿಯ ಮೊಬೈಲ್‌ ಅನ್ನು ಕೇವಲ 24 ಗಂಟೆಯಲ್ಲಿ ಪತ್ತೆ ಹಚ್ಚಿದ ಲಷ್ಕರ್‌ ಠಾಣಾ ಪೊಲೀಸರು, ವಿಶೇಷಚೇತನನಿಗೆ ಹಿಂದಿರುಗಿಸಿದ್ದಾರೆ.

ADVERTISEMENT

ಕಣ್ಣುಗಳಿಲ್ಲದೆ ಎರಡು ಕಾಲುಗಳ ಸ್ವಾಧೀನ ಕಳೆದುಕೊಂಡ ವಿಶೇಷ ಚೇತನನ್ನು ಆಟೋದಲ್ಲಿ ಕರೆತಂದು ಎಸಿಪಿ ಶಶಿಧರ್ ರವರ ಕಚೇರಿಗೆ ಹೊತ್ತುತಂದು ಮೊಬೈಲ್ ಹಿಂದಿರುಗಿಸಿ ಮಾನವೀಯತೆ ಮೆರೆದಿದ್ದಾರೆ.

ಹಾಸನದ ಅರುಣ್ ಕುಮಾರ್ ಕಣ್ಣು ಕಳೆದುಕೊಂಡು ಎರಡು ಕಾಲುಗಳಿಗೆ ಸ್ವಾಧೀನವಿಲ್ಲದ ವಿಶೇಷ ಚೇತನ.ಕಾರ್ಯನಿಮಿತ್ತ ಎರಡು ದಿನಗಳ ಹಿಂದೆ ಕೆ.ಎಸ್.ಆರ್.ಟಿ.ಸಿ.ಬಸ್ ನಲ್ಲಿ ಮೈಸೂರಿಗೆ ಬಂದಿದ್ದಾರೆ.

ತಮ್ಮ ಬಳಿ ಇದ್ದ ಸುಮಾರು 20 ಸಾವಿರ ಮೌಲ್ಯದ ಮೊಬೈಲ್ ಬಸ್ ಸ್ಟ್ಯಾಂಡ್ ನಲ್ಲಿ ಮರೆತುಹೋಗಿದ್ದಾರೆ.ಕೂಡಲೇ ಅರುಣ್ ಕುಮಾರ್ ಲಷ್ಕರ್ ಠಾಣೆಯ ಇನ್ಸ್ಪೆಕ್ಟರ್ ಸಂತೋಷ್ ರವರನ್ನ ಭೇಟಿಯಾಗಿ ಮೊಬೈಲ್ ಪತ್ತೆ ಹಚ್ಚಿಕೊಡುವಂತೆ ದೂರು ಕೊಟ್ಟಿದ್ದಾರೆ.

ಕೂಡಲೇ ಕಾರ್ಯೋನ್ಮುಖರಾದ ಇನ್ಸ್ಪೆಕ್ಟರ್ ಸಂತೋಷ್ ರವರು ಡಿಸಿಪಿ ಪ್ರದೀಪ್ ಘಂಟಿ ಹಾಗೂ ಶಶಿಧರ್ ರವರ ಮಾರ್ಗದರ್ಶನದಲ್ಲಿ ತಮ್ಮ ಸಿಬ್ಬಂದಿಗಳಾದ ಮಹದೇವಸ್ವಾಮಿ, ಚಿನ್ನಪ್ಪ ಹಾಗೂ ಚೇತನ್ ರೊಂದಿಗೆ ಕಾರ್ಯಾಚರಣೆ ನಡೆಸಿ ಮೇಟಗಳ್ಳಿಯ ವ್ಯಕ್ತಿಯ ಬಳಿ ಇದ್ದ ಮೊಬೈಲ್ ಅನ್ನು ಕೇವಲ 24 ಗಂಟೆಯಲ್ಲಿ ಮೊಬೈಲ್ ಪತ್ತೆ ಹಚ್ಚಿದ್ದಾರೆ.

ನಂತರ ಅರುಣ್ ಕುಮಾರ್ ರನ್ನ ಆಟೋದಲ್ಲಿ ಕರೆತಂದು ಎಸಿಪಿ ಶಶಿಧರ್ ಕಚೇರಿಯಲ್ಲಿ ಹಿಂದಿರುಗಿಸಿದ್ದಾರೆ. ಎರಡು ಕಾಲು ಸ್ವಾಧೀನ ಕಳೆದುಕೊಂಡ ಅರುಣ್ ಕುಮಾರ್ ರನ್ನ ಸಿಬ್ಬಂದಿ ಚಿನ್ನಪ್ಪ, ಚೇತನ್ ಹಾಗೂ ಮಹದೇವ ಸ್ವಾಮಿ ಹೊತ್ತು ತಂದು ಮಾನವೀಯತೆ ಮೆರೆದಿದ್ದಾರೆ.

ದುಷ್ಕರ್ಮಿಗಳಿಗೆ ಸಿಂಹಸ್ವಪ್ನವಾದ ಖಾಕಿಯಲ್ಲಿ ಮಾನವೀಯ ಹೃದಯ ಇದೆ ಎಂದು ಲಷ್ಕರ್ ಠಾಣಾ ಪೊಲೀಸರು ಈ ಮೂಲಕ ನಿರೂಪಿಸಿದ್ದಾರೆ.

Previous Post

ನಾಳೆ 5G ತರಂಗಾಂತರ ಹರಾಜು: ಡೌನ್‌ ಲೋಡ್‌ ಸ್ಪೀಡ್ 35 ಸೆಕೆಂಡ್!

Next Post

ಜುಲೈ 30ರಂದು ಸಿಇಟಿ ಫಲಿತಾಂಶ

Related Posts

ಸಿಎಂ ತವರು ಜಿಲ್ಲೆಯಲ್ಲೇ  ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ
Top Story

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

by ಪ್ರತಿಧ್ವನಿ
January 17, 2026
0

ಮೈಸೂರು: ಬಳ್ಳಾರಿ,(Ballari) ಶಿಡ್ಲಘಟ್ಟ ಬ್ಯಾನರ್‌ ವಿವಾದದ ಬಳಿಕ ಇದೀಗ ಸಿಎಂ ಸಿದ್ದರಾಮಯ್ಯ(CM Siddaramaiah) ತವರು ಜಿಲ್ಲೆ ಮೈಸೂರಲ್ಲೇ ಫ್ಲೆಕ್ಸ್ ಗಲಾಟೆ ಆರಂಭವಾಗಿದೆ. ಮೈಸೂರು(Mysuru) ಜಿಲ್ಲೆಯ ಕೆ.ಆರ್ ನಗರ...

Read moreDetails
ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

January 17, 2026
Bheemanna Khandre: ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

Bheemanna Khandre: ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

January 17, 2026
Daily Horoscope: ಇಂದು ಈ 3 ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ

Daily Horoscope: ಇಂದು ಈ 3 ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ

January 17, 2026
ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

January 16, 2026
Next Post
ಜುಲೈ 30ರಂದು ಸಿಇಟಿ ಫಲಿತಾಂಶ

ಜುಲೈ 30ರಂದು ಸಿಇಟಿ ಫಲಿತಾಂಶ

Please login to join discussion

Recent News

ಸಿಎಂ ತವರು ಜಿಲ್ಲೆಯಲ್ಲೇ  ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ
Top Story

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

by ಪ್ರತಿಧ್ವನಿ
January 17, 2026
ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ
Top Story

ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

by ನಾ ದಿವಾಕರ
January 17, 2026
Daily Horoscope: ಇಂದು ಈ 3 ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ
Top Story

Daily Horoscope: ಇಂದು ಈ 3 ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ

by ಪ್ರತಿಧ್ವನಿ
January 17, 2026
ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ
Top Story

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 16, 2026
ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK
Top Story

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK

by ಪ್ರತಿಧ್ವನಿ
January 16, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ತವರು ಜಿಲ್ಲೆಯಲ್ಲೇ  ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

January 17, 2026
ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada