• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, June 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಣ್ಣಿಲ್ಲದ ವಿಕಲಚೇತನ ವ್ಯಕ್ತಿಯ ಮೊಬೈಲ್ 24 ಗಂಟೆಯಲ್ಲಿ ಪತ್ತೆ ಹಚ್ಚಿದ ಮೈಸೂರು ಪೊಲೀಸರು!

ಪ್ರತಿಧ್ವನಿ by ಪ್ರತಿಧ್ವನಿ
July 25, 2022
in ಕರ್ನಾಟಕ
0
ಕಣ್ಣಿಲ್ಲದ ವಿಕಲಚೇತನ ವ್ಯಕ್ತಿಯ ಮೊಬೈಲ್ 24 ಗಂಟೆಯಲ್ಲಿ ಪತ್ತೆ ಹಚ್ಚಿದ ಮೈಸೂರು ಪೊಲೀಸರು!
Share on WhatsAppShare on FacebookShare on Telegram

ಬಸ್ ನಿಲ್ದಾಣದಲ್ಲಿ ಮೊಬೈಲ್ ಮರೆತುಹೋಗಿದ್ದ ಕಣ್ಣಿಲ್ಲದ ಹಾಗೂ ಎರಡೂ ಕಾಲುಗಳ ಸ್ವಾಧೀನ ಇಲ್ಲದ ವಿಶೇಷಚೇತನ ವ್ಯಕ್ತಿಯ ಮೊಬೈಲ್‌ ಅನ್ನು ಕೇವಲ 24 ಗಂಟೆಯಲ್ಲಿ ಪತ್ತೆ ಹಚ್ಚಿದ ಲಷ್ಕರ್‌ ಠಾಣಾ ಪೊಲೀಸರು, ವಿಶೇಷಚೇತನನಿಗೆ ಹಿಂದಿರುಗಿಸಿದ್ದಾರೆ.

ADVERTISEMENT

ಕಣ್ಣುಗಳಿಲ್ಲದೆ ಎರಡು ಕಾಲುಗಳ ಸ್ವಾಧೀನ ಕಳೆದುಕೊಂಡ ವಿಶೇಷ ಚೇತನನ್ನು ಆಟೋದಲ್ಲಿ ಕರೆತಂದು ಎಸಿಪಿ ಶಶಿಧರ್ ರವರ ಕಚೇರಿಗೆ ಹೊತ್ತುತಂದು ಮೊಬೈಲ್ ಹಿಂದಿರುಗಿಸಿ ಮಾನವೀಯತೆ ಮೆರೆದಿದ್ದಾರೆ.

ಹಾಸನದ ಅರುಣ್ ಕುಮಾರ್ ಕಣ್ಣು ಕಳೆದುಕೊಂಡು ಎರಡು ಕಾಲುಗಳಿಗೆ ಸ್ವಾಧೀನವಿಲ್ಲದ ವಿಶೇಷ ಚೇತನ.ಕಾರ್ಯನಿಮಿತ್ತ ಎರಡು ದಿನಗಳ ಹಿಂದೆ ಕೆ.ಎಸ್.ಆರ್.ಟಿ.ಸಿ.ಬಸ್ ನಲ್ಲಿ ಮೈಸೂರಿಗೆ ಬಂದಿದ್ದಾರೆ.

ತಮ್ಮ ಬಳಿ ಇದ್ದ ಸುಮಾರು 20 ಸಾವಿರ ಮೌಲ್ಯದ ಮೊಬೈಲ್ ಬಸ್ ಸ್ಟ್ಯಾಂಡ್ ನಲ್ಲಿ ಮರೆತುಹೋಗಿದ್ದಾರೆ.ಕೂಡಲೇ ಅರುಣ್ ಕುಮಾರ್ ಲಷ್ಕರ್ ಠಾಣೆಯ ಇನ್ಸ್ಪೆಕ್ಟರ್ ಸಂತೋಷ್ ರವರನ್ನ ಭೇಟಿಯಾಗಿ ಮೊಬೈಲ್ ಪತ್ತೆ ಹಚ್ಚಿಕೊಡುವಂತೆ ದೂರು ಕೊಟ್ಟಿದ್ದಾರೆ.

ಕೂಡಲೇ ಕಾರ್ಯೋನ್ಮುಖರಾದ ಇನ್ಸ್ಪೆಕ್ಟರ್ ಸಂತೋಷ್ ರವರು ಡಿಸಿಪಿ ಪ್ರದೀಪ್ ಘಂಟಿ ಹಾಗೂ ಶಶಿಧರ್ ರವರ ಮಾರ್ಗದರ್ಶನದಲ್ಲಿ ತಮ್ಮ ಸಿಬ್ಬಂದಿಗಳಾದ ಮಹದೇವಸ್ವಾಮಿ, ಚಿನ್ನಪ್ಪ ಹಾಗೂ ಚೇತನ್ ರೊಂದಿಗೆ ಕಾರ್ಯಾಚರಣೆ ನಡೆಸಿ ಮೇಟಗಳ್ಳಿಯ ವ್ಯಕ್ತಿಯ ಬಳಿ ಇದ್ದ ಮೊಬೈಲ್ ಅನ್ನು ಕೇವಲ 24 ಗಂಟೆಯಲ್ಲಿ ಮೊಬೈಲ್ ಪತ್ತೆ ಹಚ್ಚಿದ್ದಾರೆ.

ನಂತರ ಅರುಣ್ ಕುಮಾರ್ ರನ್ನ ಆಟೋದಲ್ಲಿ ಕರೆತಂದು ಎಸಿಪಿ ಶಶಿಧರ್ ಕಚೇರಿಯಲ್ಲಿ ಹಿಂದಿರುಗಿಸಿದ್ದಾರೆ. ಎರಡು ಕಾಲು ಸ್ವಾಧೀನ ಕಳೆದುಕೊಂಡ ಅರುಣ್ ಕುಮಾರ್ ರನ್ನ ಸಿಬ್ಬಂದಿ ಚಿನ್ನಪ್ಪ, ಚೇತನ್ ಹಾಗೂ ಮಹದೇವ ಸ್ವಾಮಿ ಹೊತ್ತು ತಂದು ಮಾನವೀಯತೆ ಮೆರೆದಿದ್ದಾರೆ.

ದುಷ್ಕರ್ಮಿಗಳಿಗೆ ಸಿಂಹಸ್ವಪ್ನವಾದ ಖಾಕಿಯಲ್ಲಿ ಮಾನವೀಯ ಹೃದಯ ಇದೆ ಎಂದು ಲಷ್ಕರ್ ಠಾಣಾ ಪೊಲೀಸರು ಈ ಮೂಲಕ ನಿರೂಪಿಸಿದ್ದಾರೆ.

Previous Post

ನಾಳೆ 5G ತರಂಗಾಂತರ ಹರಾಜು: ಡೌನ್‌ ಲೋಡ್‌ ಸ್ಪೀಡ್ 35 ಸೆಕೆಂಡ್!

Next Post

ಜುಲೈ 30ರಂದು ಸಿಇಟಿ ಫಲಿತಾಂಶ

Related Posts

ಇರಾನ್‌ನಲ್ಲಿ ಯುದ್ಧ ಭೀತಿ ತೀವ್ರ: ಭಾರತೀಯರಿಗೆ ತಕ್ಷಣ ದೇಶ ತೊರೆಯಲು ರಾಯಭಾರ ಕಚೇರಿ ಸೂಚನೆ
ಕರ್ನಾಟಕ

ದೇವೇಗೌಡ, ಸುಮಲತಾ ಅವರಿಗೆ ರಾಜ್ಯಸಭೆ ಟಿಕೆಟ್ ಸಿಗದ ವಿಚಾರ: ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಸ್ಪಷ್ಟನೆ

by ಪ್ರತಿಧ್ವನಿ
June 8, 2026
0

ಬೆಂಗಳೂರು: ಎನ್‌ಡಿಎ ವತಿಯಿಂದ ರಾಜ್ಯಸಭಾ ಚುನಾವಣೆಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಮತ್ತು ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್...

Read moreDetails
ಸಿಎಂ ಡಿಕೆ ಶಿವಕುಮಾರ್ ನಾಯಕತ್ವವನ್ನು ಕಾಂಗ್ರೆಸ್‌ನಲ್ಲಿ ಸಂಪೂರ್ಣ ಒಪ್ಪಿಕೊಂಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಡಿಕೆ ಶಿವಕುಮಾರ್ ನಾಯಕತ್ವವನ್ನು ಕಾಂಗ್ರೆಸ್‌ನಲ್ಲಿ ಸಂಪೂರ್ಣ ಒಪ್ಪಿಕೊಂಡಿಲ್ಲ: ಬಸವರಾಜ ಬೊಮ್ಮಾಯಿ

June 8, 2026
ID ಇಲ್ಲದಿದ್ರೆ ಬಾರ್‌-ಕ್ಲಬ್‌ಗೆ ನೋ ಎಂಟ್ರಿ: ಏನಿದು ಸರ್ಕಾರದ ಹೊಸ ರೂಲ್ಸ್‌..?

ID ಇಲ್ಲದಿದ್ರೆ ಬಾರ್‌-ಕ್ಲಬ್‌ಗೆ ನೋ ಎಂಟ್ರಿ: ಏನಿದು ಸರ್ಕಾರದ ಹೊಸ ರೂಲ್ಸ್‌..?

June 8, 2026
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

June 8, 2026
ದೇವೇಗೌಡರಿಗೆ ತಪ್ಪಿದ ಎನ್​ಡಿಎ ರಾಜ್ಯಸಭೆ ಟಿಕೆಟ್: ಜೆಡಿಎಸ್‌ ಸ್ವಾಭಿಮಾನಕ್ಕೆ ಕಾಂಗ್ರೆಸ್‌ ಸವಾಲು

ದೇವೇಗೌಡರಿಗೆ ತಪ್ಪಿದ ಎನ್​ಡಿಎ ರಾಜ್ಯಸಭೆ ಟಿಕೆಟ್: ಜೆಡಿಎಸ್‌ ಸ್ವಾಭಿಮಾನಕ್ಕೆ ಕಾಂಗ್ರೆಸ್‌ ಸವಾಲು

June 8, 2026
Next Post
ಜುಲೈ 30ರಂದು ಸಿಇಟಿ ಫಲಿತಾಂಶ

ಜುಲೈ 30ರಂದು ಸಿಇಟಿ ಫಲಿತಾಂಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada