Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಕಣ್ಣಿಲ್ಲದ ವಿಕಲಚೇತನ ವ್ಯಕ್ತಿಯ ಮೊಬೈಲ್ 24 ಗಂಟೆಯಲ್ಲಿ ಪತ್ತೆ ಹಚ್ಚಿದ ಮೈಸೂರು ಪೊಲೀಸರು!

ಪ್ರತಿಧ್ವನಿ

ಪ್ರತಿಧ್ವನಿ

July 25, 2022
Share on FacebookShare on Twitter

ಬಸ್ ನಿಲ್ದಾಣದಲ್ಲಿ ಮೊಬೈಲ್ ಮರೆತುಹೋಗಿದ್ದ ಕಣ್ಣಿಲ್ಲದ ಹಾಗೂ ಎರಡೂ ಕಾಲುಗಳ ಸ್ವಾಧೀನ ಇಲ್ಲದ ವಿಶೇಷಚೇತನ ವ್ಯಕ್ತಿಯ ಮೊಬೈಲ್‌ ಅನ್ನು ಕೇವಲ 24 ಗಂಟೆಯಲ್ಲಿ ಪತ್ತೆ ಹಚ್ಚಿದ ಲಷ್ಕರ್‌ ಠಾಣಾ ಪೊಲೀಸರು, ವಿಶೇಷಚೇತನನಿಗೆ ಹಿಂದಿರುಗಿಸಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಚಾಮರಾಜಪೇಟೆ ಮೈದಾನದ ಈದ್ಗಾ ಟವರ್ ತೆರವುಗೊಳಿಸಲು ಸರ್ಕಾರಕ್ಕೆ ಗಡುವು ನೀಡಿದ ಹಿಂದೂಪರ ಸಂಘಟನೆಗಳು

ಮೀಸಲಾತಿಗಾಗಿ ಹೋರಾಟ ನಡೆಸುವ ದಿನಗಳು ದೂರವುಳಿದಿಲ್ಲ : ಜಿ.ಟಿ.ದೇವೇಗೌಡ

ಈ ಭಾರೀ ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧವಿಲ್ಲ : ಆರ್ ಅಶೋಕ್

ಕಣ್ಣುಗಳಿಲ್ಲದೆ ಎರಡು ಕಾಲುಗಳ ಸ್ವಾಧೀನ ಕಳೆದುಕೊಂಡ ವಿಶೇಷ ಚೇತನನ್ನು ಆಟೋದಲ್ಲಿ ಕರೆತಂದು ಎಸಿಪಿ ಶಶಿಧರ್ ರವರ ಕಚೇರಿಗೆ ಹೊತ್ತುತಂದು ಮೊಬೈಲ್ ಹಿಂದಿರುಗಿಸಿ ಮಾನವೀಯತೆ ಮೆರೆದಿದ್ದಾರೆ.

ಹಾಸನದ ಅರುಣ್ ಕುಮಾರ್ ಕಣ್ಣು ಕಳೆದುಕೊಂಡು ಎರಡು ಕಾಲುಗಳಿಗೆ ಸ್ವಾಧೀನವಿಲ್ಲದ ವಿಶೇಷ ಚೇತನ.ಕಾರ್ಯನಿಮಿತ್ತ ಎರಡು ದಿನಗಳ ಹಿಂದೆ ಕೆ.ಎಸ್.ಆರ್.ಟಿ.ಸಿ.ಬಸ್ ನಲ್ಲಿ ಮೈಸೂರಿಗೆ ಬಂದಿದ್ದಾರೆ.

ತಮ್ಮ ಬಳಿ ಇದ್ದ ಸುಮಾರು 20 ಸಾವಿರ ಮೌಲ್ಯದ ಮೊಬೈಲ್ ಬಸ್ ಸ್ಟ್ಯಾಂಡ್ ನಲ್ಲಿ ಮರೆತುಹೋಗಿದ್ದಾರೆ.ಕೂಡಲೇ ಅರುಣ್ ಕುಮಾರ್ ಲಷ್ಕರ್ ಠಾಣೆಯ ಇನ್ಸ್ಪೆಕ್ಟರ್ ಸಂತೋಷ್ ರವರನ್ನ ಭೇಟಿಯಾಗಿ ಮೊಬೈಲ್ ಪತ್ತೆ ಹಚ್ಚಿಕೊಡುವಂತೆ ದೂರು ಕೊಟ್ಟಿದ್ದಾರೆ.

ಕೂಡಲೇ ಕಾರ್ಯೋನ್ಮುಖರಾದ ಇನ್ಸ್ಪೆಕ್ಟರ್ ಸಂತೋಷ್ ರವರು ಡಿಸಿಪಿ ಪ್ರದೀಪ್ ಘಂಟಿ ಹಾಗೂ ಶಶಿಧರ್ ರವರ ಮಾರ್ಗದರ್ಶನದಲ್ಲಿ ತಮ್ಮ ಸಿಬ್ಬಂದಿಗಳಾದ ಮಹದೇವಸ್ವಾಮಿ, ಚಿನ್ನಪ್ಪ ಹಾಗೂ ಚೇತನ್ ರೊಂದಿಗೆ ಕಾರ್ಯಾಚರಣೆ ನಡೆಸಿ ಮೇಟಗಳ್ಳಿಯ ವ್ಯಕ್ತಿಯ ಬಳಿ ಇದ್ದ ಮೊಬೈಲ್ ಅನ್ನು ಕೇವಲ 24 ಗಂಟೆಯಲ್ಲಿ ಮೊಬೈಲ್ ಪತ್ತೆ ಹಚ್ಚಿದ್ದಾರೆ.

ನಂತರ ಅರುಣ್ ಕುಮಾರ್ ರನ್ನ ಆಟೋದಲ್ಲಿ ಕರೆತಂದು ಎಸಿಪಿ ಶಶಿಧರ್ ಕಚೇರಿಯಲ್ಲಿ ಹಿಂದಿರುಗಿಸಿದ್ದಾರೆ. ಎರಡು ಕಾಲು ಸ್ವಾಧೀನ ಕಳೆದುಕೊಂಡ ಅರುಣ್ ಕುಮಾರ್ ರನ್ನ ಸಿಬ್ಬಂದಿ ಚಿನ್ನಪ್ಪ, ಚೇತನ್ ಹಾಗೂ ಮಹದೇವ ಸ್ವಾಮಿ ಹೊತ್ತು ತಂದು ಮಾನವೀಯತೆ ಮೆರೆದಿದ್ದಾರೆ.

ದುಷ್ಕರ್ಮಿಗಳಿಗೆ ಸಿಂಹಸ್ವಪ್ನವಾದ ಖಾಕಿಯಲ್ಲಿ ಮಾನವೀಯ ಹೃದಯ ಇದೆ ಎಂದು ಲಷ್ಕರ್ ಠಾಣಾ ಪೊಲೀಸರು ಈ ಮೂಲಕ ನಿರೂಪಿಸಿದ್ದಾರೆ.

RS 500
RS 1500

SCAN HERE

don't miss it !

ಬಾಲಿವುಡ್‌ ಹಿರಿಯ ನಟ ಮಿಥಿಲೇಶ್ ಚತುರ್ವೇದಿ ನಿಧನ!
ಸಿನಿಮಾ

ಬಾಲಿವುಡ್‌ ಹಿರಿಯ ನಟ ಮಿಥಿಲೇಶ್ ಚತುರ್ವೇದಿ ನಿಧನ!

by ಪ್ರತಿಧ್ವನಿ
August 4, 2022
ಉತ್ತರಪ್ರದೇಶ; ಉದ್ಯೋಗಾಕಾಂಕ್ಷಿ ಮೇಲೆ ಸಾಮೂಹಿಕ ಅತ್ಯಾಚಾರ
ದೇಶ

ಉತ್ತರಪ್ರದೇಶ; ಉದ್ಯೋಗಾಕಾಂಕ್ಷಿ ಮೇಲೆ ಸಾಮೂಹಿಕ ಅತ್ಯಾಚಾರ

by ಪ್ರತಿಧ್ವನಿ
August 7, 2022
ಝೀ ನ್ಯೂಸ್ ಸಂಪಾದಕ ರಜನೀಶ್ ಅಹುಜಾಗೆ ಬಂಧನದಿಂದ ರಕ್ಷಣೆ ನೀಡಿದ ಸುಪ್ರೀಂ ಕೋರ್ಟ್
ದೇಶ

ಝೀ ನ್ಯೂಸ್ ಸಂಪಾದಕ ರಜನೀಶ್ ಅಹುಜಾಗೆ ಬಂಧನದಿಂದ ರಕ್ಷಣೆ ನೀಡಿದ ಸುಪ್ರೀಂ ಕೋರ್ಟ್

by ಪ್ರತಿಧ್ವನಿ
August 6, 2022
ಬ್ರಹ್ಮ ರಾಕ್ಷಸ ಸಿನಿಮಾ ಮೇಕಿಂಗ್‌  | BrahmarakShasa fight making video |
ವಿಡಿಯೋ

ಬ್ರಹ್ಮ ರಾಕ್ಷಸ ಸಿನಿಮಾ ಮೇಕಿಂಗ್‌ | BrahmarakShasa fight making video |

by ಪ್ರತಿಧ್ವನಿ
August 7, 2022
ಮೇ 21ರವರೆಗೆ 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌
ಕರ್ನಾಟಕ

ಗುಡ್ಡ ಕುಸಿದು ಕುಕ್ಕೆ ಸುಬ್ರಹ್ಮಣ್ಯ ಬಳಿ ಸೋದರಿಯರು ಸಾವು

by ಪ್ರತಿಧ್ವನಿ
August 2, 2022
Next Post
ಜುಲೈ 30ರಂದು ಸಿಇಟಿ ಫಲಿತಾಂಶ

ಜುಲೈ 30ರಂದು ಸಿಇಟಿ ಫಲಿತಾಂಶ

ಕಾಂಗ್ರೆಸ್‌ ಅಧಿಕಾರಕ್ಕೆ ಬರಲು 50 ಲಕ್ಷ ರೂ. ಹರಕೆ ಹೊತ್ತ ಜಮೀರ್‌ ಅಹ್ಮದ್!

ಕಾಂಗ್ರೆಸ್‌ ಅಧಿಕಾರಕ್ಕೆ ಬರಲು 50 ಲಕ್ಷ ರೂ. ಹರಕೆ ಹೊತ್ತ ಜಮೀರ್‌ ಅಹ್ಮದ್!

ನಾಯಿಗಾಗಿ ಐಷಾರಾಮಿ ಅಪಾರ್ಟ್‌ಮೆಂಟ್‌ ಖರೀದಿಸಿದ್ದ ಸಚಿವ!

ನಾಯಿಗಾಗಿ ಐಷಾರಾಮಿ ಅಪಾರ್ಟ್‌ಮೆಂಟ್‌ ಖರೀದಿಸಿದ್ದ ಸಚಿವ!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist