• Home
  • About Us
  • ಕರ್ನಾಟಕ
Saturday, October 25, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮೈಸೂರು | ಪೌರ ಬಂಧುಗಳಿಗೆ ಬಾಗೀನ ಸಮರ್ಪಿಸಿದ ಮ.ವಿ. ರಾಮಪ್ರಸಾದ್

ಪ್ರತಿಧ್ವನಿ by ಪ್ರತಿಧ್ವನಿ
September 17, 2023
in Top Story, ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಮೈಸೂರು | ಪೌರ ಬಂಧುಗಳಿಗೆ ಬಾಗೀನ ಸಮರ್ಪಿಸಿದ ಮ.ವಿ. ರಾಮಪ್ರಸಾದ್
Share on WhatsAppShare on FacebookShare on Telegram

ಮೈಸೂರು : ಗೌರಿ ಗಣೇಶ ಹಬ್ಬದ ಅಂಗವಾಗಿ,ಆಡಳಿತ ಪಕ್ಷದ ನಾಯಕರು, ನಗರ ಪಾಲಿಕೆ ಸದಸ್ಯ ಮ ವಿ ರಾಮಪ್ರಸಾದ್ ಅವರು ಭಾನುವಾರ ತಮ್ಮ ವಾರ್ಡ್ ನಲ್ಲಿ ಸ್ವಚ್ಚತಾ ಕಾರ್ಯ ಮಾಡುವ ಮಹಿಳಾ ಪೌರ ಬಂಧುಗಳಿಗೆ ಬಾಗೀನ ನೀಡಿ ಗೌರವಿಸಿದರು.

ADVERTISEMENT

ಮೈಸೂರಿನ ಚಾಮುಂಡಿಪುರಂ ವೃತ್ತದಲ್ಲಿರುವ ತಗಡೂರು ರಾಮಚಂದ್ರ ರಾವ್ ಉದ್ಯಾನವನದಲ್ಲಿ 40 ಕ್ಕೂ ಹೆಚ್ಚು ಮಹಿಳಾ ಪೌರ ಕಾರ್ಮಿಕರಿಗೆ ಸಾಂಪ್ರದಾಯದಂತೆ ಹೂ ಹಣ್ಣು, ತಾಂಬೂಲ ಹಾಗೂ ಸೀರೆಯನ್ನು ಒಳಗೊಂಡ ಬಾಗೀನ ನೀಡಿ ಗೌರವಿಸಿದರು.

ಬಳಿಕ ಮಾತನಾಡಿದ ಅವರು, ಯಾವ ಹಬ್ಬವಿದ್ದರೂ ಸ್ವಚ್ಚತಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಪೌರಕಾರ್ಮಿಕರು ತಮ್ಮ ಕೆಲಸದಲ್ಲಿಯೇ ದೇವರನ್ನು ಕಾಣುತ್ತಾರೆ. ಮಾತ್ರವಲ್ಲದೇ ಮೊದಲು ನಗರವನ್ನು ಸ್ವಚ್ಚಗೊಳಿಸಿ ಹಬ್ಬದ ವಾತಾವರಣ ಸೃಷ್ಟಿಸಿ, ನಂತರ ಅವರು ಮನೆಯಲ್ಲಿ ಹಬ್ಬ ಮಾಡುತ್ತಾರೆ. ಹೀಗಾಗಿ ನಮ್ಮ ಸಮಾಜದ ನಿಜವಾದ ಬಂಧುಗಳಾದ ಪೌರ ಕಾರ್ಮಿಕರನ್ನು ಸನ್ಮಾನಿಸಲಾಗುತ್ತಿದೆ ಎಂದರು.

ಕೋವಿಡ್ ಸಂದರ್ಭದಲ್ಲಿ ಜನರು ಮನೆಯೊಂದ ಹೊರಗೆ ಬಾರದೆ ತಮ್ಮ ಪ್ರಾಣ ರಕ್ಷಣೆ ಮಾಡಿಕೊಂಡರೆ, ಪೌರ ಕಾರ್ಮಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೇ ನಗರದಾದ್ಯಂತ ಸ್ವಚ್ಚತಾ ಕಾರ್ಯ ಮಾಡಿದರು. ಹೀಗಾಗಿ ಪೌರ ಕಾರ್ಮಿಕರೇ ನಮ್ಮೆಲ್ಲರ ನಿಜವಾದ ವಾರಿಯರ್ಸ್ ಆಗಿದ್ದಾರೆ ಎಂದರು.

ಪೌರಕಾರ್ಮಕರಿಗೆ ಮೂಲ ಸೌಕರ್ಯ ಹಾಗೂ ಅವರ ಮಕ್ಕಳಿಗೆ ಶಿಕ್ಷಣ ಕೊಡಿಸುವುದು ಸೇರಿದನಂತೆ ಇನ್ನಿತರ ಸಂಕಷ್ಟಗಳಿಗೆ ಸ್ಪಂದಿಸಬೇಕಿದೆ. ಈ ನಿಟ್ಟಿನಲ್ಲಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ಬೆನ್ನು ತಟ್ಟುವ ಹಿನ್ನೆಲಡಯಲ್ಲಿ ಬೆನ್ನುತಟ್ಟುವ ಈ ಪ್ರೋತ್ಸಾಹದಾಯಕ ಕೆಲಸ ಮಾಡಲಾಗಿದೆ ಎಂದರು.

ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಸಂದರ್ಭದಲ್ಲಿ ಕಾಯಕವೇ ಕೈಲಾಸವೆಂದು ಭಾವಿಸಿ ಸಮಾಜಕ್ಕೆ ತಮ್ಮದೇ ಕೊಡುಗೆ ನೀಡುತ್ತಿರುವ ಪೌರಬಂಧುಗಳಿಗೆ ಬಾಗೀನ ನೀಡಿ ಗೌರವಿಸಿರುವುದು ಅತ್ಯಂತ ತೃಪ್ತಿ ನೀಡಿದೆ ಎಂದರು.

ಕಾರ್ಯಕ್ರಮದಲ್ಲಿ ಆರೋಗ್ಯ ಪರಿವೀಕ್ಷಕ ಶಿವಪ್ರಸಾದ್ಮು ಖಂಡರು ಸಂದೀಪ್ ಸಿ , ಅದ್ವೈತ್, ಅರವಿಂದ್, ಲಲಿತಾಂಬ, ಮಂಜುನಾಥ್, ಬಸವರಾಜು, ದೇವೇಂದ್ರ ಸ್ವಾಮಿ, ತೀರ್ಥ , ಸೋಮೇಶ್, ಶ್ರೀಕಂಠ , ಶೇಖರ್, ರವಿ, ವೆಂಕಟೇಶ್ ಹಾಗೂ ಇನ್ನಿತರ ಮುಖಂಡರು ಇದ್ದರು.

Tags: BJPCongress PartyMUDAMysore
Previous Post

ಕನ್ನಡದಲ್ಲೂ ಬಿಡುಗಡೆಯಾಗಲಿದೆ ಸಿದ್ಧಾರ್ಥ್ ಅಭಿನಯದ ‘ಚಿಕ್ಕು ’

Next Post

ತೆಲಂಗಾಂಣದಲ್ಲಿ ಗ್ಯಾರಂಟಿ ಮಂತ್ರ ಘೋಷಣೆ  ಮಾಡಿದ ರಾಹುಲ್‌ ಗಾಂಧಿ..!

Related Posts

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ
Top Story

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

by ಪ್ರತಿಧ್ವನಿ
October 24, 2025
0

ಬೆಂಗಳೂರು: ಬೈಕ್ ಗೆ ಡಿಕ್ಕಿ ಹೊಡೆದು ಯುವತಿಗೆ ತೀವ್ರ ಗಾಯ ಮಾಡಿರುವ ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್ ಪ್ರಕರಣ ಸಂಬಂಧ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ....

Read moreDetails
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

October 24, 2025
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

October 24, 2025
Next Post

ತೆಲಂಗಾಂಣದಲ್ಲಿ ಗ್ಯಾರಂಟಿ ಮಂತ್ರ ಘೋಷಣೆ  ಮಾಡಿದ ರಾಹುಲ್‌ ಗಾಂಧಿ..!

Please login to join discussion

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ
Top Story

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

by ಪ್ರತಿಧ್ವನಿ
October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 24, 2025
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ
Top Story

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

by ಪ್ರತಿಧ್ವನಿ
October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

by ಪ್ರತಿಧ್ವನಿ
October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada