• Home
  • About Us
  • ಕರ್ನಾಟಕ
Thursday, September 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮೈಸೂರು ಅರಮನೆ Vs ಸರ್ಕಾರ.. ಹೈಕೋರ್ಟ್‌ ಮಧ್ಯಂತರ ಆದೇಶ..

ಕೃಷ್ಣ ಮಣಿ by ಕೃಷ್ಣ ಮಣಿ
October 16, 2024
in Top Story, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ
0
ಮೈಸೂರು ಅರಮನೆ Vs ಸರ್ಕಾರ.. ಹೈಕೋರ್ಟ್‌ ಮಧ್ಯಂತರ ಆದೇಶ..
Share on WhatsAppShare on FacebookShare on Telegram

ಚಾಮುಂಡೇಶ್ವರಿ ದೇವಸ್ಥಾನದ ಚರ-ಸ್ಥಿರ ಆಸ್ತಿ ವಿಲೇವಾರಿ ಮಾಡದಂತೆ ಪ್ರಾಧಿಕಾರಕ್ಕೆ ಹೈಕೋರ್ಟ್‌ ಮಧ್ಯಂತರ ಆದೇಶ ಮಾಡಿದೆ. ಪ್ರಮೋದಾ ದೇವಿರವರಿಗೆ ಪ್ರಾಧಿಕಾರವು ನೋಟಿಸ್‌ ನೀಡಬೇಕು. ಸಭೆಯಲ್ಲಿ ಭಾಗವಹಿಸದಿದ್ದರೆ ಪ್ರಾಧಿಕಾರ ಕಾನೂನಿನ ಅನ್ವಯ ಸೂಕ್ತ ನಿರ್ಧಾರ ಕೈಗೊಳ್ಳಲು ಸ್ವತಂತ್ರವಾಗಿರುತ್ತದೆ ಎಂದು ಕೋರ್ಟ್ ಆದೇಶದಲ್ಲಿ ತಿಳಿಸಲಾಗಿದೆ.

ADVERTISEMENT
Niketh Raj Mourya : ಎಲ್ಲಾ ರಾಜಕಾರಣಿಗಳು ಭ್ರಷ್ಟರೇ ನಿಮ್ಮ ಧರ್ಮವನ್ನು ರಾಜಕಾರಣಿಗಳೇ ಕೊಲ್ಲೋದು #pratidhvani

ಶ್ರೀ ಚಾಮುಂಡೇಶ್ವರಿ ದೇವಾಲಯದ ನಿರ್ವಹಣೆಗಾಗಿ ರೂಪಿಸಲಾಗಿರುವ ಪ್ರಾಧಿಕಾರ, ಸೆಕ್ಷನ್‌ 16 ಅಥವಾ 17ರ ಅಡಿ ಯಾವುದೇ ತೀರ್ಮಾನ ಕೈಗೊಳ್ಳುವ ಮುನ್ನ ನ್ಯಾಯಾಲಯದ ಅನುಮತಿ ಪಡೆಯಬೇಕು ಅಂತಾನು ಹೈಕೋರ್ಟ್‌ ಮಧ್ಯಂತರ ಆದೇಶದಲ್ಲಿ ತಿಳಿಸಲಾಗಿದೆ.

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯಿದೆ 2024 ಅಸಾಂವಿಧಾನಿಕ ಎಂದು ಘೋಷಿಸಬೇಕು ಕೋರಿ ಪ್ರಮೋದಾ ದೇವಿ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಹೇಮಂತ್‌ ಚಂದನ್‌ಗೌಡರ್‌ ಅವರ ಏಕಸದಸ್ಯ ಪೀಠ, ಅರ್ಜಿ ವಿಚಾರಣೆ ನಡೆಸಿ ಅರ್ಜಿ ಇತ್ಯರ್ಥ ಆಗುವವರೆಗೆ ಚಾಮುಂಡೇಶ್ವರಿ ದೇವಾಲಯದ ಚರ ಮತ್ತು ಸ್ಥಿರ ಆಸ್ತಿಗಳನ್ನು ಪ್ರಾಧಿಕಾರವು ವಿಲೇವಾರಿ ಮಾಡುವಂತಿಲ್ಲ ಎಂದು ತಿಳಿಸಿದೆ.

Nagendra :ನನ್ನ ಮತ್ತು ಸಿದ್ರಾಮಯ್ಯ ವಿರುದ್ಧ ಬಿಜೆಪಿ ಹುನ್ನಾರ ನಡೆಸ್ತಿದೆ ಎಂದ ನಾಗೇಂದ್ರ #pratidhvani #politics

ವಿಧಾನಸಭೆ ನಿಯಮಗಳಿಗೆ ವಿರುದ್ಧವಾಗಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯಿದೆ ಜಾರಿಗೊಳಿಸಲಾಗಿದೆಯೇ ಎಂಬುದನ್ನು ಪರಿಗಣಿಸಬೇಕಿದೆ. ಹಾಲಿ ದೇವಾಲಯದಲ್ಲಿ ಜಾರಿಯಲ್ಲಿರುವ ಸಂಪ್ರದಾಯದಲ್ಲಿ ಬದಲಾವಣೆ ಅಥವಾ ಹಸ್ತಕ್ಷೇಪ ಮಾಡಬಾರದು. ಸಭೆಯಲ್ಲಿ ಭಾಗವಹಿಸುವಂತೆ ಪ್ರಮೋದಾ ದೇವಿ ಅವರಿಗೆ ಪ್ರಾಧಿಕಾರವು ನೋಟಿಸ್‌ ನೀಡಬೇಕು ಎಂದಿದೆ.

Tags: BJPCongress PartyKarnatakakarnataka historykarnataka latest newskarnataka political developmentsKarnataka PoliticsKarnataka Tourismkarnataka videoMysoremysore dasaramysore palacemysore palace in karnatakamysore wadiyarmysore wadiyar dynastymysore wodeyar historyMysuruMysuru Dasaratalakadu karnatakawadiyar dynastywadiyar palace mysorewadiyars of mysorewodeyars of mysoreyaduveer wadiyarಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬಳ್ಳಾರಿ ಜೈಲಿನಲ್ಲಿ ದರ್ಶನ್‌ಗೆ ಸಿಕ್ತು ಬೆಡ್‌ & ದಿಂಬು

Next Post

ಮಮದಾಪುರ ಉದ್ಯಾನಕ್ಕೆ ಸಿದ್ಧೇಶ್ವರ ಶ್ರೀಗಳ ಹೆಸರು: ಎಂ‌ ಬಿ ಪಾಟೀಲ ಸಂತಸ

Related Posts

Top Story

ಮಹಿಳೆಯರನ್ನು ವೃತ್ತಿಜೀವನದಲ್ಲಿ ಪುನಃ ತೊಡಗಿಸಲು ಹರ್‌ಕೀ ಸಂಸ್ಥೆಯೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಚರ್ಚೆ..!

by ಪ್ರತಿಧ್ವನಿ
September 4, 2025
0

ವೃತ್ತಿ ಜೀವನದಲ್ಲಿ ವಿರಾಮದ ನಂತರ, ವಿಶೇಷವಾಗಿ ತಾಂತ್ರಿಕ ಕರ್ತವ್ಯಗಳಲ್ಲಿ ಮಹಿಳೆಯರು ಮತ್ತೆ ಕಾರ್ಯಪಡೆಗೆ ಸೇರಲು ಸಹಾಯ ಮಾಡುವಲ್ಲಿ ಮತ್ತು ಮಹಿಳೆಯರು ಮರುಕೌಶಲ್ಯ ಕಾರ್ಯಕ್ರಮಗಳಲ್ಲಿ ತೊಡಗಿಕೊಳ್ಳಲು ಅಭ್ಯರ್ಥಿಗಳನ್ನು ಹುರಿದುಂಬಿಸುತ್ತಿರುವ...

Read moreDetails
ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

September 4, 2025

ಪಿಎಂಎಫ್ಎಂಇ ಯೋಜನೆಯಲ್ಲಿ ಕರ್ನಾಟಕದ ಅಭೂತಪೂರ್ವ ಪ್ರಗತಿ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

September 4, 2025

“ಭೀಮ” ಖ್ಯಾತಿಯ ಪ್ರಿಯಾ ಅಭಿನಯದ “ಕುಂಭ‌ ಸಂಭವ” ಚಿತ್ರದ ಟೀಸರ್ ಬಿಡುಗಡೆ .

September 4, 2025

ಸೆಪ್ಟೆಂಬರ್ 5 ರಿಂದ “ಅಮೇಜಾನ್ ಪ್ರೈಮ್” ನಲ್ಲಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ “ಕೊತ್ತಲವಾಡಿ” .

September 4, 2025
Next Post

ಮಮದಾಪುರ ಉದ್ಯಾನಕ್ಕೆ ಸಿದ್ಧೇಶ್ವರ ಶ್ರೀಗಳ ಹೆಸರು: ಎಂ‌ ಬಿ ಪಾಟೀಲ ಸಂತಸ

Recent News

Top Story

ಮಹಿಳೆಯರನ್ನು ವೃತ್ತಿಜೀವನದಲ್ಲಿ ಪುನಃ ತೊಡಗಿಸಲು ಹರ್‌ಕೀ ಸಂಸ್ಥೆಯೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಚರ್ಚೆ..!

by ಪ್ರತಿಧ್ವನಿ
September 4, 2025
ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ
Top Story

ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

by ನಾ ದಿವಾಕರ
September 4, 2025
Top Story

ಪಿಎಂಎಫ್ಎಂಇ ಯೋಜನೆಯಲ್ಲಿ ಕರ್ನಾಟಕದ ಅಭೂತಪೂರ್ವ ಪ್ರಗತಿ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

by ಪ್ರತಿಧ್ವನಿ
September 4, 2025
Top Story

“ಭೀಮ” ಖ್ಯಾತಿಯ ಪ್ರಿಯಾ ಅಭಿನಯದ “ಕುಂಭ‌ ಸಂಭವ” ಚಿತ್ರದ ಟೀಸರ್ ಬಿಡುಗಡೆ .

by ಪ್ರತಿಧ್ವನಿ
September 4, 2025
Top Story

ಸೆಪ್ಟೆಂಬರ್ 5 ರಿಂದ “ಅಮೇಜಾನ್ ಪ್ರೈಮ್” ನಲ್ಲಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ “ಕೊತ್ತಲವಾಡಿ” .

by ಪ್ರತಿಧ್ವನಿ
September 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಹಿಳೆಯರನ್ನು ವೃತ್ತಿಜೀವನದಲ್ಲಿ ಪುನಃ ತೊಡಗಿಸಲು ಹರ್‌ಕೀ ಸಂಸ್ಥೆಯೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಚರ್ಚೆ..!

September 4, 2025
ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

September 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada