• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮೈತೇಯಿ ವ್ಯಕ್ತಿ ನಾಪತ್ತೆ ;ಪತ್ತೆ ಹಚ್ಚಲು ಸೇನೆ ನೆರವು ಕೋರಿದ ಮಣಿಪುರ ಮುಖ್ಯಮಂತ್ರಿ

ಪ್ರತಿಧ್ವನಿ by ಪ್ರತಿಧ್ವನಿ
November 30, 2024
in Top Story, ಇತರೆ / Others
0
Share on WhatsAppShare on FacebookShare on Telegram

ಗುವಾಹಟಿ: ನವೆಂಬರ್ 25 ರಂದು ಮೈತೇಯ್ ವ್ಯಕ್ತಿಯೊಬ್ಬರು ನಾಪತ್ತೆಯಾದ ನಂತರ ಮಣಿಪುರದಲ್ಲಿ ಉದ್ವಿಗ್ನತೆ ಉಂಟಾಗಿದ್ದು, ಮಣಿಪುರದ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಶುಕ್ರವಾರ ನಾಪತ್ತೆಯಾದ ವ್ಯಕ್ತಿಯನ್ನು(missing person) ಶೀಘ್ರವಾಗಿ ಪತ್ತೆಹಚ್ಚಲು ಸೇನೆಯನ್ನು ಕೇಳಿದೆ.

ADVERTISEMENT

ನವೆಂಬರ್ 25 ರಂದು( Indian Army)ಭಾರತೀಯ ಸೇನೆಯ 57 ಮೌಂಟನ್‌ ವಿಭಾಗದ GOC ಕ್ಯಾಂಪಸ್‌ನಿಂದ ಲೊಯಿಟಾಂಗ್ ಖುನೌ ಪ್ರದೇಶದ 56 ವರ್ಷ ವಯಸ್ಸಿನ ಲೈಶ್ರಾಮ್ ಕಮಲಬಾಬು (Laishram Kamalbabu)ನಾಪತ್ತೆಯಾಗಿದ್ದರು ಮತ್ತು ಅಂದಿನಿಂದ ಅವರ ಯಾವುದೇ ಕುರುಹು ಕಂಡುಬಂದಿಲ್ಲ. ಅವರ ಮೊಬೈಲ್ ಫೋನ್ ಕೂಡ ಸ್ವಿಚ್ ಆಫ್ ಆಗಿದ್ದು, ಕುಟುಂಬದವರು (FIR) ಐಆರ್ ದಾಖಲಿಸುವಂತೆ ಒತ್ತಾಯಿಸಿದ್ದಾರೆ.

ಶುಕ್ರವಾರ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ (Chief Minister N Biren Singh)ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ರಾಜ್ಯ ಸರ್ಕಾರವು ಸೇನೆ ಮತ್ತು ಇತರ ಕೇಂದ್ರ ಪಡೆಗಳ ಸಮನ್ವಯದಲ್ಲಿ ಲೈಶ್ರಾಮ್ ಕಮಲಬಾಬು ಅವರನ್ನು ರಕ್ಷಿಸಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿದರು.

ನಾಪತ್ತೆಯಾದ ವ್ಯಕ್ತಿಯನ್ನು ಹುಡುಕುವಲ್ಲಿ ಮತ್ತು ರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸುವಂತೆ ಸರ್ಕಾರವು ಈ ಹಿಂದೆ ಜಿಒಸಿ, 57 ಮೌಂಟೆನ್ ವಿಭಾಗದ ಅಧಿಕಾರಿಗಳನ್ನು ಕೇಳಿದೆ ಎಂದು ಮುಖ್ಯಮಂತ್ರಿ ಹೇಳಿದರು.‌ ಸೇನಾ ಕ್ಯಾಂಪಸ್‌ನ ಎಂಟ್ರಿ ರಿಜಿಸ್ಟರ್‌ನಲ್ಲಿ ಕಮಲಬಾಬು ಅವರ ಸಹಿ ಪತ್ತೆಯಾಗಿದ್ದು, ಅವರು ಕ್ಯಾಂಪಸ್‌ನ ಒಳಗಿನಿಂದ ನಾಪತ್ತೆಯಾಗಿದ್ದಾರೆ ಎಂದು ತೋರಿಸುತ್ತದೆ ಎಂದು ಎನ್ ಬಿರೇನ್ ಸಿಂಗ್ ತಿಳಿಸಿದ್ದು, ನಾಪತ್ತೆಯಾದವರನ್ನು ರಕ್ಷಿಸುವ ಜವಾಬ್ದಾರಿಯನ್ನು ಸೇನೆಗೆ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಲೈಶ್ರಾಮ್ ಕಮಲಬಾಬು ನಾಪತ್ತೆ ವಿರುದ್ಧ ರಚಿಸಲಾದ ಜಂಟಿ ಕ್ರಿಯಾ ಸಮಿತಿಯ ಸದಸ್ಯರನ್ನು ಸಮಾಜ ಕಲ್ಯಾಣ ಸಚಿವ ಮತ್ತು ಸೆಕ್ಮಾಯಿ ಶಾಸಕ ಹೈಕಮ್ ಡಿಂಗೋ ಸಿಂಗ್ ಅವರೊಂದಿಗೆ ಭೇಟಿ ಮಾಡಿರುವುದಾಗಿ ಮುಖ್ಯಮಂತ್ರಿ ತಿಳಿಸಿದರು.

“ಜೆಎಸಿ ಸದಸ್ಯರು ತಮ್ಮ ಕುಂದುಕೊರತೆಗಳನ್ನು ಹಂಚಿಕೊಂಡರು ಮತ್ತು ಜ್ಞಾಪಕ ಪತ್ರವನ್ನು ಸಲ್ಲಿಸಿದರು, ಇದರಲ್ಲಿ ಕಾಣೆಯಾದ ವ್ಯಕ್ತಿಯ ಪತ್ತೆ ಮತ್ತು ಶೀಘ್ರದಲ್ಲಿ ಅವರನ್ನು ರಕ್ಷಿಸುವುದು” ಮುಖ್ಯವಾಗಿದೆ ಎಂದು ಅವರು ಹೇಳಿದರು.

Tags: 56-year-old Laishram Kamalbabu57 Mountain DivisionBJP-ledChief Minister N Biren SinghGOCguwahatiMythei person is missing;November 25
Previous Post

“ವಿಶ್ವ ಚಾಂಪಿಯನ್ ಡಿಂಗ್ ವಿರುದ್ಧ ಗುಕೇಶ್‌ನ ಅದ್ಭುತ ಜಯ”

Next Post

ಎಲಿವೇಟ್ – 2024 ಅರ್ಜಿ ಸಲ್ಲಿಕೆ ಗಡವು ಡಿ.5 ರವರೆಗೆ ವಿಸ್ತರಣೆ

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post

ಎಲಿವೇಟ್ - 2024 ಅರ್ಜಿ ಸಲ್ಲಿಕೆ ಗಡವು ಡಿ.5 ರವರೆಗೆ ವಿಸ್ತರಣೆ

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada