• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

N Chaluvarayaswamy: ಶೀಘ್ರ 2.67 ಲಕ್ಷ ಮೆ.ಟನ್ ಯುರಿಯಾ ಪೂರೈಕೆಗೆ ಮನವಿ ಮಾಡಿದ ಎನ್.ಚಲುವರಾಯಸ್ವಾಮಿ:

ಪ್ರತಿಧ್ವನಿ by ಪ್ರತಿಧ್ವನಿ
August 14, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಕೇಂದ್ರವೇ 2025-26ನೇ ಸಾಲಿನಲ್ಲಿ ಹಂಚಿಕೆ ಮಾಡಿರುವಷ್ಟು ಪ್ರಮಾಣದಲ್ಲಿ ರಸಗೊಬ್ಬರ ಪೂರೈಸದ ಹಿನ್ನಲೆ ಕರ್ನಾಟಕ ರಾಜ್ಯದಲ್ಲಿ ಯುರಿಯಾ ಕೊರತೆಯಾಗಿದ್ದು ಅತ್ಯಂತ ತ್ವರಿತವಾಗಿ 2.67 ಲಕ್ಷ ಮೆ.ಟನ್ ಪೂರೈಕೆ ಮಾಡುವಂತೆ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿರವರು ಕೇಂದ್ರ ಸರ್ಕಾರಕ್ಕೆ ಮತ್ತೆ ಮನವಿ ಮಾಡಿದರು..

ADVERTISEMENT

ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚವ್ಹಾಣ್ ರವರು ಇಂದು ಮಧ್ಯಾಹ್ನ ಎಲ್ಲಾ ರಾಜ್ಯಗಳ ಕೃಷಿ ಸಚಿವರೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡು ಕರ್ನಾಟಕದಲ್ಲಿ ಸರಬರಾಜು ಕೊರತೆಯಿಂದ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಸವಿವರವಾಗಿ ಗಮನ ಸೆಳೆದು ಶೀಘ್ರ ಬಾಕಿ ಪೂರೈಕೆಗೆ ಬೇಡಿಕೆ ಸಲ್ಲಿಸಿದರು..

ಕರ್ನಾಟಕ ವಿಧಾನಸಭೆ ಹಾಗೂ ವಿಧಾನಪರಿಷತ್ತು ಕಲಾಪಗಳಲ್ಲಿ ಎರಡು ದಿನ ರಸಗೊಬ್ಬರ ಕೊರತೆ ಬಗ್ಗೆ ನಡೆದ ಗಂಭೀರ ಚರ್ಚೆಗಳ ವಿಚಾರ ಹಾಗೂ ರಾಜ್ಯದ ಬೇಡಿಕೆ ಕೇಂದ್ರದ ಹಂಚಿಕೆ ಮತ್ತು ಪೂರೈಕೆ ಪ್ರಮಾಣದ ಬಗ್ಗೆ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು..

ಕರ್ನಾಟಕದಲ್ಲಿ ಖರೀಫ್ ವಿಕಸಿತ ಕೃಷಿ ಅಭಿಯಾನವನ್ನು ಯಶಸ್ವಿಯಾಗಿ ನಡೆಸಲಾಗಿದೆ. ನಮ್ಮ ರಾಜ್ಯದಲ್ಲಿ ಜುಲೈ ತಿಂಗಳಿಗೆ 1.27 ಲಕ್ಷ ಟನ್ ಯೂರಿಯಾ ಮತ್ತು ಆಗಸ್ಟ್ ತಿಂಗಳಿಗೆ 1.40 ಲಕ್ಷ ಟನ್ ಯೂರಿಯಾ ಕೊರತೆಯಿದೆ. ಒಟ್ಟಾರೆಯಾಗಿ 2.67 ಲಕ್ಷ ಟನ್ ಯೂರಿಯಾವನ್ನು ಆದಷ್ಟು ಬೇಗ ಕರ್ನಾಟಕಕ್ಕೆ ವಿತರಿಸಲು ಅಗತ್ಯವಿದೆ ಎಂದು ಕೃಷಿ ಸಚಿವರು ವಿವರ ಒದಗಿಸಿದರು..

ಆಗಸ್ಟ್-ಸೆಪ್ಟೆಂಬರ್ ಮಾಹೆಯಲ್ಲಿ ಬಿತ್ತನೆ ಕಾರ್ಯ ಹೆಚ್ಚಿನ ಪ್ರಮಾಣದಲ್ಲಿ ನಡೆಯುವುದರಿಂದ ರೈತರಿಗೆ ಅಗತ್ಯವಿರುವಷ್ಟು ಪ್ರಮಾಣದಲ್ಲಿ ರಸಗೊಬ್ಬರವನ್ನು ಪೂರೈಸಬೇಕಿದೆ. ವಿಳಂಭವಾದಲ್ಲಿ ರೈತರ ಬೆಳೆಗೆ ಹಾನಿಯಾಗುವ ಸಂಭವವಿರುತ್ತದೆ. ಬಹುತೇಕ ಬೆಳೆಗಳಿಗೆ ಮೇಲುಗೊಬ್ಬರವಾಗಿ ಯುರಿಯಾ ಬಳಸುವುದರಿಂದ ತುರ್ತಾಗಿ ಮನವಿ ಮಾಡಿದರು..

ನಾವು ರಬಿ ಹಂಗಾಮಿನ ಗೊಬ್ಬರದ ಅವಶ್ಯಕತೆಗಳ ವಿವರ ಸಲ್ಲಿಸಿದ್ದು ಅದರಂತೆ ಹಂಚಿಕೆ ಮಾಡುವಂತೆಯೂ ಅವರು ವಿನಂತಿಸಿದರು..

ಇದೇ ವೇಳೆ ಇಂದೇ ತಾವು ರಸಗೊಬ್ಬರ ಇಲಾಖೆ ಕಾರ್ಯದರ್ಶಿಯವರೊಂದಿಗೆ ಮಾತನಾಡಿ ಆದಷ್ಟು ಬೇಗ ಕರ್ನಾಟಕಕ್ಕೆ ಬಾಕಿ ರಸಗೊಬ್ಬರ ಪೂರೈಕೆಯ ವ್ಯವಸ್ಥೆ ಮಾಡುವುದಾಗಿ ಕೇಂದ್ರ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚವ್ಹಾಣ್ ಭರವಸೆ ನೀಡಿದರು..

ಇದೇ ಸಂದರ್ಭದಲ್ಲಿ ಉತ್ತರಪ್ರದೇಶ ರಾಜ್ಯ ಕೃಷಿ ಸಚಿವರಾದ ಶ್ರೀ ಸೂರ್ಯ ಪ್ರತಾಪ್ ಶಾಹಿ ಅವರು ಮಾತನಾಡಿ ರಾಜ್ಯಕ್ಕೆ 18 ಲಕ್ಷ ಮೆ.ಟನ್ ಯುರಿಯಾ ಹಂಚಿಕೆ ಮಾಡಲಾಗಿದ್ದು ಈ ವರೆಗೆ ಕೇವಲ 12 ಲಕ್ಷ ಮೆ.ಟನ್ ಪೂರೈಕೆಯಾಗಿದೆ. ಇನ್ನು 6 ಲಕ್ಷ ಮೆ.ಟನ್ ವ್ಯತ್ಯಾಸವಿದ್ದು ಸಮಸ್ಯೆ ತಲೆದೂರಿದೆ. ಆದಷ್ಟು ಬೇಗ ಬಾಕಿ ಪೂರೈಕೆ ಮಾಡುವಂತೆ ಮನವಿ ಮಾಡಿದರು.
ಬಿಹಾರ, ಉತ್ತರಖಾಂಡ, ಛತ್ತೀಸ್ಘಡ ಸೇರಿದಂತೆ ವಿವಿಧ ರಾಜ್ಯಗಳ ಕೃಷಿ ಸಚಿವರೂ ಸಹ ತಮ್ಮ ರಾಜ್ಯಗಳಲ್ಲಿ ಉಂಟಾಗಿರುವ ಯುರಿಯಾ ಮತ್ತು ಡಿ.ಎ.ಪಿ ರಸಗೊಬ್ಬರ ಕೊರತೆ ಸಮಸ್ಯೆಗಳ ಬಗ್ಗೆ ಕೇಂದ್ರ ಸಚಿವರ ಗಮನ ಸೆಳೆದರು..

ವಿಡಿಯೋ ಸಂವಾದದಲ್ಲಿ ರಾಜ್ಯದ ಕೃಷಿ ವಿಚಾರಗಳ ಕುರಿತು ಗಮನ ಸೆಳೆದ
ಎನ್.ಚಲುವರಾಯಸ್ವಾಮಿ:

ರಾಜ್ಯದಲ್ಲಿ ಯಶಸ್ವಿಯಾಗಿ ರಬಿ ವಿಕಸಿತ ಕೃಷಿ ಅಭಿಯಾನ ನಡೆಯುತ್ತಿದ್ದು ತಾವು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸೆಪ್ಟೆಂಬರ್ 15 ಮತ್ತು 16 ರಂದು ನಡೆಯುವ ರಬಿ ಸಮ್ಮೇಳನದಲ್ಲಿ ಭಾಗವಹಿಸುವುದಾಗಿ ಎನ್.ಚಲುವರಾಯಸ್ವಾಮಿ ಕೇಂದ್ರ ಸಚಿವರಿಗೆ ತಿಳಿಸಿದರು..

ಈ ಶೈಕ್ಷಣಿಕ ವರ್ಷದಿಂದಾಗಿ ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಿದ್ದು ಕೇಂದ್ರ ಐ.ಸಿ.ಎ.ಆರ್ ಮಾನ್ಯತೆಗೆ ಒಳಪಡಿಸಿ ಅಭಿವೃದ್ಧಿ ಅನುದಾನಗಳನ್ನು ಬಿಡುಗಡೆ ಮಾಡಿ, ಐಸಿಎಆರ್ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಿ ಮತ್ತು ಯುಎಎಸ್ ಬೆಂಗಳೂರು ನಿಂದ ಎಲ್ಲಾ ಕೆವಿಕೆ ಮತ್ತು ಎಐಸಿಆರ್ಪಿ ಕೇಂದ್ರಗಳನ್ನು ವರ್ಗಾಯಿಸುವಂತೆ ಮನವಿ ಮಾಡಿದರು..

Tags: agriculture minister n chaluvarayaswamyChaluvarayaswamychaluvarayaswamy mlaMinister N Chaluvarayaswamyn chaluvarayaswamyn chaluvarayaswamy ajit hanamakkamakkanavarn chaluvarayaswamy condoles youth familyn chaluvarayaswamy in suvarna newsn chaluvarayaswamy latest newsn chaluvarayaswamy on prajwal revannan chaluvarayaswamy on prajwal revanna pen drive casen chaluvarayaswamy slams r ashokan chaluvarayaswamy speechn chaluvarayaswamy vs jp naddaN Cheluvarayaswamyn. chaluvarayaswamy
Previous Post

ಹೊಂಬಾಳೆ ಫಿಲ್ಮ್ಸ್ ಮತ್ತು ಪಿವಿಆರ್ ಐನಾಕ್ಸ್ ಸಂಸ್ಥೆಗಳು ಈ ಸ್ವಾತಂತ್ರ್ಯ ದಿನಾಚರಣೆಯ ವಾರಾಂತ್ಯದಲ್ಲಿ ತಮ್ಮ ಲೋಗೋಗೆ ಕಾಂತಾರ ಚಿತ್ರದ ಅಗ್ನಿ ಸ್ಪರ್ಶ ನೀಡಿ,

Next Post

DK Shivakumar: ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

Related Posts

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
0

ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು. ಅವರು...

Read moreDetails

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

October 11, 2025

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

October 11, 2025

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

October 11, 2025
Next Post

DK Shivakumar: ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

Recent News

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
Top Story

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!
Top Story

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

by ಪ್ರತಿಧ್ವನಿ
October 11, 2025
Top Story

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

by ಪ್ರತಿಧ್ವನಿ
October 11, 2025
Top Story

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

by ಪ್ರತಿಧ್ವನಿ
October 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

October 11, 2025

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada