• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Serial

ʼNAASH Studioʼ Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

ಪ್ರತಿಧ್ವನಿ by ಪ್ರತಿಧ್ವನಿ
October 1, 2025
in Serial, ಇತರೆ / Others, ವಾಣಿಜ್ಯ, ವಿಶೇಷ, ಸಿನಿಮಾ, ಸೌಂದರ್ಯ
0
ʼNAASH Studioʼ Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !
Share on WhatsAppShare on FacebookShare on Telegram


ADVERTISEMENT

ಬೆಂಗಳೂರಿನ ಮಾಗ್ರತ್‌ ರಸ್ತೆಯಲ್ಲಿರುವ ʼಗರುಡಾ ಮಾಲ್‌ನಲ್ಲಿʼ ಹೊಸದಾದ Luxury Beauty & Wellness  Destination, ʼ NAASH Studio ʼ ಇತ್ತೀಚಿಗೆ  ಅದ್ಧೂರಿಯಾಗಿ ಉದ್ಘಾಟನೆಗೊಂಡಿದೆ. ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಸುಧಾರಾಣಿ ರಿಬ್ಬನ್‌ ಕಟ್ ಮಾಡುವ ಮೂಲಕ ಗ್ರ್ಯಾಂಡ್‌ ಲಾಂಚ್‌ಗೆ ಚಾಲನೆ ನೀಡಿದರು.  

ಉದ್ಘಾಟನೆ ಬಳಿಕ ಮಾತನಾಡಿದ ಸುಧಾರಾಣಿ, “NAASH ಉದ್ಘಾಟನೆಗೆ ಅಹ್ವಾನಿಸಿದ್ದು ಮತ್ತು  ಉದ್ಟಾಟಿಸಿದ್ದು ನನಗೆ ಸಂತೋಷ ತಂದಿದೆ. ನಿಜವಾದ ಸೌಂದರ್ಯ ಸಂಪೂರ್ಣ ಸ್ವಯಂ ಆರೈಕೆಯಿಂದ ಬರುತ್ತದೆ ಎಂಬುದನ್ನು ಈ ಬ್ರ್ಯಾಂಡ್ ಅರಿತಿರುವುದು ಶ್ಲಾಘನೀಯ. ವಿಕ್ರಮ್ ಮತ್ತು ವಿವಾನ್ ಹಾಗೂ ಇಡೀ  NAASH ತಂಡಕ್ಕೆ ನನ್ನ ಶುಭ ಹಾರೈಕೆಗಳನ್ನು ಸುಧಾರಾಣಿ ತಿಳಿಸಿದರು.

Services Available at NAASH Studio

Nails : Signature Manicure and Pedicure
Lashes : Signature Manicure and Pedicure
Skin : Advances Hydro Facial Treatments
Hair and Relaxation : Luxurious Hair wash and Head Message


NAASH ಸಂಸ್ಥಾಪಕರ ಹೇಳಿಕೆ

NAASH ಸಂಸ್ಥಾಪಕರಾದ ವಿಕ್ರಮ್ ಮತ್ತು ವಿವಾನ್ ತಮ್ಮ ಉತ್ಸಾಹವನ್ನು ಹಂಚಿಕೊಂಡಿದ್ದಾರೆ. “NAASH, ನಮ್ಮ ಪರಿಪೂರ್ಣತೆಯ ಪೈಪೋಟಿ ಮತ್ತು ಗ್ರಾಹಕರಿಗೆ ಎಲ್ಲಾ ಸೌಂದರ್ಯ ಸೇವೆಗಳು ಒಂದೇ ಜಾಗದಲ್ಲಿ ಸಿಗುವ ತಾಣವನ್ನು ನೀಡಬೇಕೆಂಬ ಆಸೆಯಿಂದ ಹುಟ್ಟಿಕೊಂಡಿದೆ. ಉತ್ತಮ ತಂತ್ರಜ್ಞಾನ ಹಾಗೂ ತರಬೇತಿ ಪಡೆದ ತಜ್ಞರಲ್ಲಿ ನಾವು ಹೂಡಿಕೆ ಮಾಡಿದ್ದೇವೆ. ಶೀಘ್ರ ಮ್ಯಾನಿಕ್ಯೂರ್ ಆಗಿರಲಿ ಅಥವಾ ವಿಶ್ರಾಂತಿ ನೀಡುವ ಹೈಡ್ರಾ ಫೇಷಿಯಲ್ ಆಗಿರಲಿ – ಪ್ರತಿಯೊಂದು ಸೇವೆಯೂ ಗ್ರಾಹಕರ ನಿರೀಕ್ಷೆಗಳನ್ನು ಮೀರುವಂತಿವೆ ಎಂದರು. 

NAASH ಬಗ್ಗೆ NAASH, ಸಂಪೂರ್ಣ Luxurious Beauty Studio ಆಗಿದ್ದು, Nails, Lashes, Hydro Facial, Pedicure and Manicure and Hair wash with Massage.

ಸೇರಿದಂತೆ ವಿಶೇಷ ಸೇವೆಗಳನ್ನು ಒದಗಿಸುತ್ತದೆ. ಇಂಡೋನೇಷಿಯನ್ ಪ್ರೀಮಿಯಂ ಉತ್ಪನ್ನಗಳು ಹಾಗೂ ಆಧುನಿಕ ತಂತ್ರಜ್ಞಾನಗಳನ್ನು ಬಳಸಿ, ಪ್ರತಿಯೊಬ್ಬ ಗ್ರಾಹಕರಿಗೂ ಸಂಪೂರ್ಣ ಹಾಗೂ ಆನಂದದ ಅನುಭವವನ್ನು ನೀಡುವುದೇ ಇದರ ಉದ್ದೇಶವಾಗಿದೆ.



Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'BeautyFacialsLooksManicureNaashhnailsPedicureSaloonSkinsudharani
Previous Post

ʼUAPAʼ ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

Next Post

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

Related Posts

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
0

ಬೆಂಗಳೂರು: ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಗೆ ಸಂಸದ ತೇಜಸ್ವಿ ಸೂರ್ಯ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಗೃಹ ಸಚಿವ ಪರಮೇಶ್ವರ್ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಪರಮೇಶ್ವರ್, ಅನೇಕ ವಿಚಾರಗಳು ಸಂಸದ...

Read moreDetails
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

November 18, 2025
ಮೆಟ್ರೋ ಸ್ಫೋಟಿಸುವುದಾಗಿ ಬೆದರಿಕೆ: ಕೇಸ್ ದಾಖಲು

ಮೆಟ್ರೋ ಸ್ಫೋಟಿಸುವುದಾಗಿ ಬೆದರಿಕೆ: ಕೇಸ್ ದಾಖಲು

November 18, 2025
Daily Horoscope: ಇಂದು ಲಕ್ಷ್ಮೀ ದೇವಿಯ ಅನುಗ್ರಹ ಇರುವ ರಾಶಿಗಳಿವು..!

Daily Horoscope: ಇಂದು ಲಕ್ಷ್ಮೀ ದೇವಿಯ ಅನುಗ್ರಹ ಇರುವ ರಾಶಿಗಳಿವು..!

November 17, 2025
ಚುನಾವಣೆ ಗೆದ್ದ ನಿತೀಶ್ ಕುಮಾರ್ ಅಭಿನಂಧಿಸಿದ TMC ಸಂಸದ

ಚುನಾವಣೆ ಗೆದ್ದ ನಿತೀಶ್ ಕುಮಾರ್ ಅಭಿನಂಧಿಸಿದ TMC ಸಂಸದ

November 17, 2025
Next Post
ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

Recent News

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!
Top Story

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

by ಪ್ರತಿಧ್ವನಿ
November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

November 18, 2025
‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada