Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಚಂದನ್ ಶೆಟ್ಟಿ ಹುಟ್ಟುಹಬ್ಬದಂದು ಆರಂಭವಾಯಿತು “ನಾದ ಯೋಗಿ” ಯೂಟ್ಯೂಬ್ ಚಾನಲ್

ಪ್ರತಿಧ್ವನಿ

ಪ್ರತಿಧ್ವನಿ

September 19, 2023
Share on FacebookShare on Twitter

ಸಂಗೀತ ನಿರ್ದೇಶಕ, ಗಾಯಕ ಹಾಗೂ ಈಗ ನಾಯಕನಾಗೂ ಚಂದನ್ ಶೆಟ್ಟಿ ಜನಪ್ರಿಯ. ಕಳೆದ ಎಂಟು ವರ್ಷಗಳ ಹಿಂದೆ ಚಂದನ್ ಶೆಟ್ಟಿ ತಮ್ಮ ಹುಟ್ಟುಹಬ್ಬದ ದಿನ ತಮ್ಮ ಮೊದಲ ಹಾಡು ಬಿಡುಗಡೆ ಮಾಡಿದ್ದರು‌. ಈ ಬಾರಿಯ ಹುಟ್ಟುಹಬ್ಬದಂದು ನಾದಯೋಗಿ ಎಂಬ ಯೂಟ್ಯೂಬ್ ಚಾನಲ್ ಆರಂಭಿಸಿದ್ದಾರೆ. ಈ ನೂತನ ಯೂಟ್ಯೂಬ್ ಚಾನಲ್ ಗೆ ಚಂದನ್ ಶೆಟ್ಟಿ ಪತ್ನಿ ನಿವೇದಿತಾ ಗೌಡ ಚಾಲನೆ ನೀಡಿದರು. ಗಣಪತಿ ಹಬ್ಬದ ಸಂದರ್ಭದಲ್ಲಿ ಗಣಪತಿಯನ್ನು ಕುರಿತಾದ “ಗಂ ಗಣಪತಿ” ಹಾಡಿನೊಂದಿಗೆ ಚಾನಲ್ ಆರಂಭವಾಗಿದೆ. ಈ ಕುರಿತು ಚಂದನ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಹೆಚ್ಚು ಓದಿದ ಸ್ಟೋರಿಗಳು

ಮೈಸೂರು ಸುತ್ತಮುತ್ತ “ಭಗೀರಥ” ಚಿತ್ರಕ್ಕೆ ಬಿರುಸಿನ ಚಿತ್ರೀಕರಣ

ಕನ್ನಡತಿ’ ಆದಿ ಈಗ ಹೀರೋ…ಸ್ಮೈಲ್ ಗುರು ರಕ್ಷಿತ್ ಚೊಚ್ಚಲ ಹೆಜ್ಜೆಗೆ ಅರಸು ಡೈರೆಕ್ಷರ್ ಮಹೇಶ್ ಬಾಬು ಸಾರಥಿ

ರಾಜವರ್ಧನ್ ‘ಗಜರಾಮ’ ಸಿನಿಮಾದ ಸ್ಪೆಷಲ್ ನಂಬರ್ ಗೆ ಹೆಜ್ಜೆ ಹಾಕಿದ ರಾಗಿಣಿ

ಕಳೆದ ಎಂಟು ವರ್ಷಗಳ ಹಿಂದೆ ನನ್ನ ಹುಟ್ಟುಹಬ್ಬದ ಸಂದರ್ಭದಲ್ಲಿ ನನ್ನ ಮೊದಲ ಹಾಡು ಬಿಡುಗಡೆಯಾಗಿತ್ತು. ಈಗ ಮತ್ತೊಂದು ಹೊಸ ಹೆಜ್ಜೆ ಇಟ್ಟಿದ್ದೇನೆ. “ನಾದ ಯೋಗಿ” ಎಂಬ ಹೊಸ ಯೂಟ್ಯೂಬ್ ಚಾನಲನ್ನು ಜೀರೋ ಸಬ್ ಸ್ಕ್ರೈಬರ್ ನೊಂದಿಗೆ ಆರಂಭಿಸಿದ್ದೇನೆ. ಈ ಚಾನಲ್ ಬರೀ ಭಕ್ತಿಗೀತೆಗಳಿಗೆ ಮೀಸಲು. ಈಗಿನ ಯುವಜನತೆಗೆ ಆಧ್ಯಾತ್ಮಿಕತೆಯನ್ನು ಪರಿಚಯಿಸುವ ಸಲುವಾಗಿ “ನಾದಯೋಗಿ” ಚಾನಲನ್ನು ಆರಂಭಿಸಿದ್ದೇನೆ.

ಇದಕ್ಕೆ ನನಗೆ ಮೈಸೂರಿನ ಅರ್ಜುನ್ ಅವದೂತರು ಪ್ರೇರಣೆ. ಇದರ ಮೊದಲ ಗೀತೆಯಾಗಿ “ಗಂ ಗಣಪತಿ” ಎಂಬ ಹಾಡನ್ನು ಬಿಡುಗಡೆ ಮಾಡಿದ್ದೇವೆ‌. ಮುಂದೆ ಕೂಡ ಹನುಮ, ಶಿವ ಸೇರಿದಂತೆ ಅನೇಕ ದೇವರುಗಳ ಹಾಡುಗಳನ್ನು ಬಿಡುಗಡೆ ಮಾಡುತ್ತೇವೆ‌. ಈಗ ಬಿಡುಗಡೆಯಾಗಿರುವ ಗಣಪತಿ ಹಾಡಿನಲ್ಲಿ ನಲವತ್ತೆಂಟು ಗಣಪತಿ ನಾಮಗಳಿದೆ. ನನ್ನ ತಮ್ಮ ಪುನೀತ್ ಅದ್ಭುತವಾಗಿ ಈ ಹಾಡಿನ ವಿಡಿಯೋ ಮಾಡಿದ್ದಾನೆ. ನಾನೇ ಹಾಡಿದ್ದೇ‌ನೆ. ಮುಂದೆ “ನಾದ ಯೋಗಿ” ಯಲ್ಲಿ ಸಾಕಷ್ಟು ಪ್ರತಿಭೆಗಳಿಗೆ ಅವಕಾಶ ನೀಡಲಾಗುವುದು ಎಂದು ಚಂದನ್ ಶೆಟ್ಟಿ ತಿಳಿಸಿದರು‌.

ಚಂದನ್ ಶೆಟ್ಟಿ ಅವರ ನೂತನ ಪ್ರಯತ್ನಕ್ಕೆ ಶುಭಕೋರಲು ನಿರ್ಮಾಪಕರಾದ ಸಂಜಯ್ ಗೌಡ, ಗೋವಿಂದರಾಜು, ನವರಸನ್ ಮುಂತಾದ ಗಣ್ಯರು ಆಗಮಿಸಿ ಶುಭ ಕೋರಿದರು. ಪುನೀತ್ ಶೆಟ್ಟಿ ಅವರು ಹಾಡಿನ ಬಗ್ಗೆ ಮಾತನಾಡಿದರು. ಸಮಾರಂಭದ ನಂತರ ಕೇಕ್ ಕಟ್ ಮಾಡುವ ಮೂಲಕ ಚಂದನ್ ಶೆಟ್ಟಿ ಅವರ ಹುಟ್ಟುಹಬ್ಬ ಆಚರಿಸಲಾಯಿತು.

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

ಫ್ಲೈಓವರ್ ವಿರೋಧಿಸಿ ಸಲ್ಲಿಸಿದ್ದ PIL ರದ್ದುಗೊಳಿಸಿದ ಹೈಕೋರ್ಟ್!
Top Story

ಫ್ಲೈಓವರ್ ವಿರೋಧಿಸಿ ಸಲ್ಲಿಸಿದ್ದ PIL ರದ್ದುಗೊಳಿಸಿದ ಹೈಕೋರ್ಟ್!

by ಪ್ರತಿಧ್ವನಿ
September 27, 2023
ಕೋಮುವಾದ ಹೆಸರಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಲಾಭ ಮಾಡಿಕೊಂಡಿದ್ದಾರೆ: ಎಚ್‌.ಡಿ.ಕುಮಾರಸ್ವಾಮಿ
Top Story

ಕೋಮುವಾದ ಹೆಸರಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಲಾಭ ಮಾಡಿಕೊಂಡಿದ್ದಾರೆ: ಎಚ್‌.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
October 1, 2023
2 ವರ್ಷಗಳಿಂದ ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ ಬರೆಯುತ್ತಿದ್ದ ಆರೋಪಿ  ಬಂಧನ..!
Top Story

2 ವರ್ಷಗಳಿಂದ ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ ಬರೆಯುತ್ತಿದ್ದ ಆರೋಪಿ ಬಂಧನ..!

by ಪ್ರತಿಧ್ವನಿ
September 30, 2023
ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂಸಾಚಾರ: 60 ಮಂದಿ ಬಂಧನ
Top Story

ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂಸಾಚಾರ: 60 ಮಂದಿ ಬಂಧನ

by ಪ್ರತಿಧ್ವನಿ
October 3, 2023
ಮಹಿಳೆಯ ವಿಶ್ವಾಸ ಗಳಿಸಿ ಲೈಂಗಿಕ ಕಿರುಕುಳ: ಶಾಂತ ಭಟ್ ಮಾಣಿಲ
Top Story

ಮಹಿಳೆಯ ವಿಶ್ವಾಸ ಗಳಿಸಿ ಲೈಂಗಿಕ ಕಿರುಕುಳ: ಶಾಂತ ಭಟ್ ಮಾಣಿಲ

by ಪ್ರತಿಧ್ವನಿ
September 29, 2023
Next Post
“ಕರ್ನಾಟಕದ ಅಳಿಯ” ನ ಹಾಡು ನೋಡಿ ಥ್ರಿಲ್ ಆದ “ಮುದ್ದಿನ ಅಳಿಯ”

"ಕರ್ನಾಟಕದ ಅಳಿಯ" ನ ಹಾಡು ನೋಡಿ ಥ್ರಿಲ್ ಆದ "ಮುದ್ದಿನ ಅಳಿಯ"

“ಅರಸಯ್ಯನ ಪ್ರೇಮಪ್ರಸಂಗ”ದಲ್ಲಿ ಬಂತು “ಅಯ್ಯಯ್ಯೋ ರಾಮ” ಹಾಡು .

"ಅರಸಯ್ಯನ ಪ್ರೇಮಪ್ರಸಂಗ"ದಲ್ಲಿ ಬಂತು "ಅಯ್ಯಯ್ಯೋ ರಾಮ" ಹಾಡು .

ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪ ಪಟ್ಟಿ ಸಲ್ಲಿಕೆ ವಿಳಂಬ: ಅಧಿಕಾರಿಗಳನ್ನು ತರಾಟೆಗೆಳೆದ ಸಿಎಂ ಸಿದ್ದರಾಮಯ್ಯ

ವಾಟ್ಸಾಪ್ ಚಾನೆಲ್ ಆರಂಭಿಸಿದ ದೇಶದ ಮೊದಲ ಮುಖ್ಯಮಂತ್ರಿ ಸಿದ್ಧರಾಮಯ್ಯ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist